Headlines

ಹಾಸನ: ಪ್ರಿಯಕರನೊಂದಿಗೆ ಸೇರಿ ಸ್ವಂತ ಮನೆಗೆ ಕನ್ನ ಹಾಕಿದ ಸೊಸೆ; ಸಿಕ್ಕಿಬಿದ್ದಿದ್ಹೇಗೆ? – Kannada News | Hassan Robbery Case Solved: Daughter in Law and Her Lover Arrested, 56 Lakh Gold and Cash Recovered

ಪ್ರಾತಿನಿಧಿಕ ಚಿತ್ರImage Credit source: Getty images ಹಾಸನ, ಜುಲೈ 27: ಮನೆಗೆ ನುಗ್ಗಿ ಬೀರುವಿನಲ್ಲಿದ್ದ ಭಾರೀ ಪ್ರಮಾಣದ ಚಿನ್ನಾಭರಣ ಹಾಗೂ ನಗದು ದೋಚಿದ್ದ (robbery) ಪ್ರಕರಣವನ್ನು ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಒಂದೇ ದಿನದಲ್ಲಿ ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಕೇಶವೇಗೌಡ ಅವರ ಸೊಸೆ ಅಮೃತಾ ಹಾಗೂ ಆಕೆಯ ಪ್ರಿಯಕರ ಪರಮೇಶ್ ಅಲಿಯಾಸ್ ಚೇತನ್​​ನನ್ನು ಪೊಲೀಸರು ಬಂಧಿಸಿದ್ದು, ಒಟ್ಟು 56,16,000 ಮೌಲ್ಯದ 441.5 ಗ್ರಾಂ ಚಿನ್ನಾಭರಣ ಹಾಗೂ 13,40,000 ರೂ ಹಣ ವಶಪಡಿಸಿಕೊಂಡಿದ್ದಾರೆ….

Read More

ಈ ಬಾರಿ ಮೈಸೂರು ದಸರಾ ಉದ್ಘಾಟಕರಾಗುತ್ತಾರಾ ಮಾಜಿ ಕ್ರಿಕೆಟರ್​​? ಇಬ್ಬರಲ್ಲಿ ಯಾರು? – Kannada News | Anil Kumble And Rahul Dravid Name In mysuru dasara 2026 inauguration Says yathindra siddaramaiah

ಮೈಸೂರು, (ಜುಲೈ 27): ವಿಶ್ವವಿಖ್ಯಾತ ಮೈಸೂರು ದಸರಾ 2026ರ (Mysuru Dasara 2026) ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್ 11ಕ್ಕೆ ಉದ್ಘಾಟನೆ ಹಾಗೂ ಅಕ್ಟೋಬರ್ 21ಕ್ಕೆ ಜಂಬೂ ಸವಾರಿ ನಡೆಯಲಿದೆ. ಹೀಗಾಗಿ ಈಗಿನಿಂದಲೆ ಸಕಲ ತಯಾರಿಗಳು ನಡೆದಿವೆ. ಈ ಸಂಬಂಧ ಸಚಿವ ಯತೀಂದ್ರ ಸಿದ್ದರಾಮಯ್ಯನವರು (yathindra siddaramaiah )(ಜುಲೈ 27) ಮೈಸೂರಿನಲ್ಲಿ ದಸರಾ ಕಾರ್ಯಕಾರಿ ಸಭೆ ಮಾಡಿದ್ದು, ಈ ಬಾರಿ 17 ಉಪ ಸಮಿತಿಗಳನ್ನು ರಚನೆ ಮಾಡಲು ನಿರ್ಧಾರ ಮಾಡಲಾಗಿದೆ. ಇನ್ನು ಈ ಸಭೆಯಲ್ಲಿ ಕಂಬಳ…

Read More

ಕರ್ನಾಟಕದಲ್ಲೂ ಮಳೆಯ ಕೊರತೆ; ದೇಶದ 54 ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಶೇ. 80ಕ್ಕಿಂತ ಇಳಿಕೆ – Kannada News | Karnataka Monsoon Rain; Water Storage Drops Below 80 per cent in 54 Major Reservoirs Across India

ನವದೆಹಲಿ, ಜುಲೈ 27: ದೇಶಾದ್ಯಂತ ಮುಂಗಾರು ಮಳೆಯ (Monsoon 2026) ಅಭಾವ ಮುಂದುವರಿದಿದ್ದು, ಜಲಾಶಯಗಳ ನೀರಿನ ಮಟ್ಟ (Dam Water Level) ಕುಸಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪ್ರಸಕ್ತ ಮುಂಗಾರು ಋತುವಿನಲ್ಲಿ ಶೇಕಡಾ 15ರಷ್ಟು ಮಳೆ ಕೊರತೆಯಾಗಿದ್ದು, ದೇಶದ 54 ಪ್ರಮುಖ ಜಲಾಶಯಗಳಲ್ಲಿ ನೀರಿನ ಶೇಖರಣೆಯು ಸಾಮಾನ್ಯ ಮಟ್ಟಕ್ಕಿಂತ ಶೇ. 80ಕ್ಕಿಂತ ಕಡಿಮೆಯಾಗಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ ಬೀಳಬೇಕಿದ್ದ ಸರಾಸರಿ ಮಳೆಗೆ ಹೋಲಿಸಿದರೆ ಪ್ರಸ್ತುತ ದೇಶಾದ್ಯಂತ ಶೇ. 15ರಷ್ಟು ಮಳೆಯ ಅಭಾವ ಉಂಟಾಗಿದೆ. ಕೇಂದ್ರ ಜಲ ಆಯೋಗ (CWA)…

Read More

ಬೆಂಗಳೂರಲ್ಲಿ ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ – Kannada News | Bengaluru: Man Stuck on Namma Metro Crane in Marathahalli, Police Probe Reason

ಬೆಂಗಳೂರು, ಜು.27: ರಾಜಧಾನಿಯ ಮಾರತಹಳ್ಳಿ ಸಮೀಪ ರಾತ್ರೋರಾತ್ರಿ ಭಾರಿ ಹೈಡ್ರಾಮಾವೊಂದು ನಡೆದಿದೆ. ನಮ್ಮ ಮೆಟ್ರೋ ಕಾಮಗಾರಿ ಸ್ಥಳದಲ್ಲಿದ್ದ ಬೃಹತ್ ಕ್ರೇನ್ ಏರಿದ ವ್ಯಕ್ತಿಯೊಬ್ಬ, ಬಳಿಕ ಕೆಳಗೆ ಇಳಿಯಲಾಗದೆ ಪರದಾಡಿದ ವಿಚಿತ್ರ ಘಟನೆ ಮಧ್ಯರಾತ್ರಿ ಸಂಭವಿಸಿದೆ. ಸುಮಾರು ಬೆಳಗಿನ ಜಾವ 1:30ರ ವೇಳೆಗೆ ಮಾರತಹಳ್ಳಿ ಬಳಿಯ ಮೆಟ್ರೋ ಕಾಮಗಾರಿ ಪ್ರದೇಶದಲ್ಲಿದ್ದ ಬೃಹತ್ ಕ್ರೇನ್ ಮೇಲೆ ವ್ಯಕ್ತಿಯೊಬ್ಬ ಏರಿದ್ದಾನೆ. ಆದರೆ, ಮೇಲೇರಿದ ಕೆಲವೇ ಕ್ಷಣಗಳಲ್ಲಿ ಆತನಿಗೆ ಕೆಳಗೆ ಇಳಿಯಲು ಸಾಧ್ಯವಾಗದೆ ಮೇಲೆಯೇ ಒದ್ದಾಡಲು ಪ್ರಾರಂಭಿಸಿದ್ದಾನೆ. ಇದನ್ನು ಕಂಡ ಸ್ಥಳೀಯರು ಹಾಗೂ…

Read More

IND vs ZIM: ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ ಗೆದ್ದು ಸಚಿನ್ ದಾಖಲೆ ಮುರಿದ ವೈಭವ್ – Kannada News | Vaibhav Sooryavanshi Breaks Sachin’s Record: Youngest Indian MoM in T20s vs Zim

ಇದರ ಜೊತೆಗೆ ಈ ಮೊದಲು ಈ ದಾಖಲೆಯನ್ನು ಹೊಂದಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು. ಇದಲ್ಲದೆ, ವೈಭವ್ ಅವರನ್ನು ಸರಣಿಶ್ರೇಷ್ಠ ಎಂದು ಹೆಸರಿಸಲಾಯಿತು, ಸರಣಿಶ್ರೇಷ್ಠ ಪ್ರಶಸ್ತಿಯನ್ನು ಗೆದ್ದ ಅತ್ಯಂತ ಕಿರಿಯ ಭಾರತೀಯ ಪುರುಷ ಕ್ರಿಕೆಟಿಗರಾದರು(PC-PTI). Source link

Read More

ಪಂಜಾಬ್‌ನ ಸಂಗ್ರೂರ್​​ನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ – Kannada News | Petrol Bomb Attack on BJP Office in Sangrur, Punjab: Police Probe Underway

ಅಮೃತಸರ, ಜುಲೈ 27:ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಚೇರಿ ಮೇಲೆ ನಿನ್ನೆ ತಡರಾತ್ರಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ. ಈ ಅನಿರೀಕ್ಷಿತ ಘಟನೆ ರಾಜಕೀಯ ವಲಯದಲ್ಲಿ ಮತ್ತು ಸ್ಥಳೀಯರಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ದಾಳಿಯ ಕುರಿತು ಮಾಹಿತಿ ಲಭಿಸುತ್ತಿದ್ದಂತೆಯೇ ಸಂಗ್ರೂರ್ ಪೊಲೀಸರು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ದಾಳಿಯ ನಂತರ, ಸ್ಥಳದಲ್ಲಿ ಯಾವುದೇ ಪ್ರಮುಖ ಹಾನಿಯ ಬಗ್ಗೆ ವರದಿಯಾಗಿಲ್ಲವಾದರೂ, ಭದ್ರತಾ ದೃಷ್ಟಿಯಿಂದ ಇದನ್ನು ಗಂಭೀರ ಘಟನೆ ಎಂದು ಪರಿಗಣಿಸಲಾಗಿದೆ….

Read More

ಪಡಿತರ ಅಂಗಡಿಗಳಲ್ಲಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾ ಟಿಕೆಟ್​​ ಮಾರಾಟ: ಆಹಾರ ಇಲಾಖೆ ನಿರ್ಧಾರಕ್ಕೆ ಆಕ್ಷೇಪ – Kannada News | Ration Outlets Turn Ticket Counters: Food Department Faces Flak for Ordering Sale of ‘Sarkari Nyayabele Angadi’ Movie Tickets at Fair Price Shops

ಪಡಿತರ ಅಂಗಡಿಗಳಲ್ಲಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾ ಟಿಕೆಟ್​​ ಮಾರಾಟ ಹಾವೇರಿ, ಜುಲೈ 27: ರಾಜ್ಯಾದ್ಯಂತ ಪಡಿತರ ಅಂಗಡಿಗಳಲ್ಲಿ ಆಹಾರ ಧಾನ್ಯದ ವಿತರಣೆ ಜೊತೆಗೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾ ಟಿಕೆಟ್​​ ಮಾರಾಟಕ್ಕೆ ಆಹಾರ ಇಲಾಖೆ ಸೂಚನೆ ನೀಡಿದೆ. ಒಂದು ನ್ಯಾಯಬೆಲೆ ಅಂಗಡಿಗೆ 50 ರಿಂದ 100 ಟಿಕೆಟ್ ವಿತರಣೆ ಮಾಡಲಾಗಿದ್ದು, ಆಹಾರ ಇಲಾಖೆ ಒಂದು ಟಿಕೆಟ್​​​ಗೆ 150 ರೂಪಾಯಿ ನಿಗದಿ ಮಾಡಿದೆ. ಸಾಮಾಜಿಕ ಕಾಳಜಿ ಹಾಗೂ ಗ್ರಾಮೀಣ ಹಿನ್ನೆಲೆಯನ್ನು ಹೊಂದಿರುವ ಈ ಕನ್ನಡ ಚಲನಚಿತ್ರ ಜುಲೈ…

Read More

ದಳಪತಿ ವಿಜಯ್ ಹಾದಿಯಲ್ಲಿ ಧನುಷ್; ರಾಜಕೀಯ ಪ್ರವೇಶದ ಸುಳಿವು ನೀಡಿದ ನಟ – Kannada News | Actor Dhanush Sparks Political Entry Speculations Following CM Vijay Path

ದಳಪತಿ ವಿಜಯ್ ಬಳಿಕ ತಮಿಳು ಚಿತ್ರರಂಗದ ಸ್ಟಾರ್ ನಟ ಧನುಷ್ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ? ಇಂತಹದೊಂದು ಹೊಸ ಚರ್ಚೆ ಈಗ ಕಾಲಿವುಡ್ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿದೆ. ಭಾನುವಾರ ಚೆನ್ನೈನಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅಭಿಮಾನಿಗಳನ್ನು ಉದ್ದೇಶಿಸಿ ಅವರು ಆಡಿದ ಮಾತುಗಳು ಈ ಅನುಮಾನಕ್ಕೆ ಕಾರಣವಾಗಿವೆ. ಕೇವಲ ಸಿನಿಮಾ ಅಷ್ಟೇ ಅಲ್ಲದೆ ಸಮಾಜ ಸೇವೆಗೆ ಒಟ್ಟಾಗುವಂತೆ ಧನುಷ್ ಕರೆ ನೀಡಿದ್ದಾರೆ. ಇದು ಅವರ ರಾಜಕೀಯ ಪ್ರವೇಶದ ಮುನ್ಸೂಚನೆ ಎನ್ನಲಾಗುತ್ತಿದೆ. ಅಭಿಮಾನಿಗಳ ಶಕ್ತಿಗೆ ಹೊಸ ಉದ್ದೇಶ: ಚೆನ್ನೈನಲ್ಲಿ ಧನುಷ್ ಅಭಿಮಾನಿ…

Read More

ಷೇರುಪೇಟೆಯಲ್ಲಿ ಮಂಡೇ ಧಮಾಕ; ಸತತ ಕುಸಿತದ ಬಳಿಕ ಸಖತ್ ಚೇತರಿಸಿಕೊಂಡ ಮಾರುಕಟ್ಟೆ; ಏನು ಕಾರಣ? – Kannada News | Indian stock market rises on July 27th after last week’s big fall, key reasons for this comeback

ನವದೆಹಲಿ, ಜುಲೈ 27: ಕಳೆದ ವಾರವಿಡೀ ಸತತವಾಗಿ ಕುಸಿತ ಕಂಡಿದ್ದ ಭಾರತೀಯ ಷೇರುಪೇಟೆಗೆ (stock market) ಇವತ್ತು ಸೋಮವಾರ ಸಖತ್ ಕಳೆ ಪಡೆದಿದೆ. ಸೆನ್ಸೆಕ್ಸ್ 800ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದೆ. ಶೇ. 1ಕ್ಕಿಂತಲೂ ಹೆಚ್ಚು ಉಬ್ಬಿದೆ. ನಿಫ್ಟಿ ಕೂಡ 24,000 ಅಂಕಗಳ ಗಡಿ ಮುಟ್ಟಲು ಯಶಸ್ವಿಯಾಗಿದೆ. ಕಳೆದ ವಾರ ಕಳೆದುಕೊಂಡಿದ್ದ ಸಾಕಷ್ಟ ಅಂಕಗಳಲ್ಲಿ ಒಂದಷ್ಟು ಚೇತರಿಕೆ ಸಿಕ್ಕಿದೆ. ಈ ವರದಿ ಬರೆಯುವ ಹೊತ್ತಲ್ಲಿ ಸೆನ್ಸೆಕ್ಸ್ 76,860 ಅಂಕಗಳಲ್ಲಿತ್ತು. ನಿಫ್ಟಿ 24,002 ಅಂಕಗಳ ಮಟ್ಟದಲ್ಲಿತ್ತು. ಬಿಎಸ್​ಇ ಮತ್ತು ಎನ್​ಎಸ್​ಇ…

Read More

ಸುಳ್ಳು ಆದಾಯ ಪ್ರಮಾಣಪತ್ರ ವಿವಾದ: ಸುಮಾ ಸಾಹುಕಾರ್‌ಗೆ ಹೈಕೋರ್ಟ್ ತರಾಟೆ, ಕೆಪಿಎಸ್​ಸಿ ಕಾರ್ಯವೈಖರಿ ಬಗ್ಗೆ ಗರಂ – Kannada News | Karnataka High Court Pulls Up Suma Sahukar in Fake Income Certificate Case, Slams KPSC Functioning

ಬೆಂಗಳೂರು, ಜುಲೈ 27: ಕೆಪಿಎಸ್‌ಸಿ ನೇಮಕಾತಿಗಾಗಿ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿದ ಆರೋಪದ ಸಂಬಂಧ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಸುಮಾ ಸಾಹುಕಾರ್ (ಕೆಪಿಎಸ್​ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮಗಳು) ಅವರನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠದ ಮುಂದೆ ಈ ಪ್ರಕರಣ ವಿಚಾರಣೆಗೆ ಬಂದಿದೆ. ಸುಮಾ ಸಾಹುಕಾರ್ ಅವರ ವಾರ್ಷಿಕ ಆದಾಯ 30 ಲಕ್ಷ ರೂಪಾಯಿಗಳಾಗಿದ್ದರೂ, ಅವರು ಕೇವಲ 40,000 ರೂಪಾಯಿ ಆದಾಯ ಎಂದು ನಮೂದಿಸಿ ಅರ್ಜಿ…

Read More