Headlines

ಆಟವಾಡುತ್ತಿದ್ದಾಗ ಮೊದಲ ಮಹಡಿಯಿಂದ ಬಿದ್ದು 2 ವರ್ಷದ ಕಂದಮ್ಮ ದಾರುಣ ಅಂತ್ಯ! – Kannada News | Nelamangala: 2 Year Old Child Dies After Falling From First Floor While Playing

ಪ್ರಾತಿನಿಧಿಕ ಚಿತ್ರ Image Credit source: Getty images ನೆಲಮಂಗಲ, ಜೂನ್​​ 18: ಆಟವಾಡುತ್ತಿದ್ದಾಗ ಮೊದಲನೇ ಮಹಡಿಯಿಂದ ಬಿದ್ದು 2 ವರ್ಷದ ಮಗು (Child) ಸಾವನ್ನಪ್ಪಿರುವಂತಹ (death) ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ದೀಕ್ಷಿತ್ ಮೃತ ಮಗು. 24 ಗಂಟೆಗಳ ಕಾಲ ಕೋಮಾದಲ್ಲಿದ್ದ ದೀಕ್ಷಿತ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮುಖ್ಯಾಂಶಗಳು ಕಟ್ಟಡದ ಮೊದಲ ಮಹಡಿಯಿಂದ ಬಿದ್ದು 2 ವರ್ಷದ ಮಗು…

Read More

ಛತ್ರಪತಿ ಶಿವಾಜಿ ಮಹಾರಾಜ್: ರಿಷಬ್ ಶೆಟ್ಟಿ ನಟನೆಯ 2 ಪಾರ್ಟ್ ಸಿನಿಮಾಗೆ 500 ಕೋಟಿ ಬಜೆಟ್ – Kannada News | Rishab Shetty starrer The Pride of Bharat Chhatrapati Shivaji Maharaj Rs 500 Cr Budget Two Parts

‘ಕಾಂತಾರ’ ಚಿತ್ರದ ಅಭೂತಪೂರ್ವ ಯಶಸ್ಸಿನ ನಂತರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಖತ್ ಬ್ಯುಸಿಯಾಗಿರುವ ನ್ಯಾಷನಲ್ ಅವಾರ್ಡ್ ವಿನ್ನರ್ ರಿಷಬ್ ಶೆಟ್ಟಿ (Rishab Shetty) ಅವರ ಮುಂದಿನ ಮಹತ್ವಾಕಾಂಕ್ಷೆಯ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಮರಾಠ ಸಾಮ್ರಾಜ್ಯದ ವೀರ ಯೋಧ ಛತ್ರಪತಿ ಶಿವಾಜಿ ಮಹಾರಾಜ್ ಅವರ ಜೀವನಾಧಾರಿತ ಚಿತ್ರ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ (The Pride of Bharat: Chhatrapati Shivaji Maharaj) ಸಿನಿಮಾ ಈಗ ಎರಡು ಭಾಗಗಳ ದೃಶ್ಯ ಕಾವ್ಯವಾಗಿ…

Read More

ಬಿಹಾರದಲ್ಲಿ ಫೇಸ್‌ಬುಕ್ ಲೈವ್‌ನಲ್ಲಿ ಶರಣಾಗುವುದಾಗಿ ಹೇಳಿದ್ದ ರೌಡಿ ಎನ್‌ಕೌಂಟರ್‌ಗೆ ಬಲಿ! – Kannada News | Bihar rowdy Who Offered To Surrender In Facebook Live Dies After Police Encounter

ಪಾಟ್ನಾ, ಜೂನ್ 18: ಬಿಹಾರದಲ್ಲಿ ಅಪರಾಧಿಯೊಬ್ಬ ಫೇಸ್​​ಬುಕ್ ಲೈವ್ ಬಂದು ತಾನು ಪೊಲೀಸರ ಮುಂದೆ ಶರಣಾಗುವುದಾಗಿ ನಾಟಕವಾಡಿದ್ದ. ಆ ಲೈವ್ ಪ್ರಸಾರ ಮುಗಿಯುವಷ್ಟರಲ್ಲಿ ಪೊಲೀಸರು ಆತನನ್ನು ಸುತ್ತುವರೆದಿದ್ದರು. ಈ ವೇಳೆ ಆತ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಎನ್​ಕೌಂಟರ್ ನಡೆಸಲಾಗಿದೆ. ವರದಿಗಳ ಪ್ರಕಾರ, ಮೃತನಾದ ವ್ಯಕ್ತಿ ಬಿಹಾರದ ಪೊಲೀಸರಿಗೆ ಹಲವು ಗಂಭೀರ ಪ್ರಕರಣಗಳಲ್ಲಿ ಬೇಕಾಗಿದ್ದ ಕುಖ್ಯಾತ ರೌಡಿಯಾಗಿದ್ದ. ಪೊಲೀಸರು ತನ್ನನ್ನು ಹಿಡಿಯಲು ಜಾಲ ಬೀಸಿರುವುದನ್ನು ಅರಿತ ಈತ, ಸಾರ್ವಜನಿಕರ ಅನುಕಂಪ ಗಿಟ್ಟಿಸಲು ಮತ್ತು ಪೊಲೀಸರು ತನ್ನನ್ನು ಎನ್‌ಕೌಂಟರ್ (Police Encounter)…

Read More

SBI PO Recruitment 2026: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಹುದ್ದೆಗೆ ಅರ್ಜಿ ಆಹ್ವಾನ; ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಸುವರ್ಣಾವಕಾಶ – Kannada News | SBI PO Application 2026: Eligibility, Dates and Salary for 1500 Bank Officer Posts

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಸುವರ್ಣಾವಕಾಶ Image Credit source: Pinterest ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಜನತೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸಿಹಿ ಸುದ್ದಿ ನೀಡಿದೆ. ಎಸ್‌ಬಿಐ ಒಟ್ಟು 1,500 ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜೂನ್ 18 ರಿಂದಲೇ ಪ್ರಾರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ಜುಲೈ 8 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ….

Read More

ಭಾರತ- ಐರ್ಲೆಂಡ್ ಟಿ20 ಪಂದ್ಯಗಳು ಒಂದು ಗಂಟೆ ಮುಂಚಿತವಾಗಿ ಆರಂಭ – Kannada News | India vs Ireland T20: Shreyas Iyer to Lead, 6 PM Start Time Revealed!

ಪ್ರಸ್ತುತ ಅಫ್ಘಾನಿಸ್ತಾನದ ವಿರುದ್ಧ ಏಕದಿನ ಸರಣಿಯನ್ನಾಡುತ್ತಿರುವ ಟೀಂ ಇಂಡಿಯಾ ಈ ತಿಂಗಳ ಕೊನೆಯಲ್ಲಿ ಐರ್ಲೆಂಡ್ ಪ್ರವಾಸ (Team India Ireland T20 Tour) ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಉಭಯ ದೇಶಗಳ ನಡುವೆ ಎರಡು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಪ್ರವಾಸಕ್ಕಾಗಿ ಬಿಸಿಸಿಐ (BCCI) ಈಗಾಗಲೇ ಭಾರತೀಯ ತಂಡವನ್ನು ಘೋಷಿಸಿದ್ದು, ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅವರ ನಾಯಕತ್ವದಲ್ಲಿ, ಯುವ ಆಟಗಾರರನ್ನು ಒಳಗೊಂಡ ಈ ತಂಡವು ಐರ್ಲೆಂಡ್‌ನ ಸವಾಲನ್ನು ಎದುರಿಸಲಿದೆ. ಏತನ್ಮಧ್ಯೆ, ಸರಣಿಯ ಪಂದ್ಯಗಳ…

Read More

ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ – Kannada News | Director Om Praksh remembered old days about Darshan

ಖ್ಯಾತ ನಿರ್ದೇಶಕ ಓಂ ಪ್ರಕಾಶ್, ಶಿವರಾಜ್ ಕುಮಾರ್, ದರ್ಶನ್ (Darshan) ಸೇರಿದಂತೆ ಹಲವು ಸ್ಟಾರ್ ನಟ-ನಟಿಯರ ಜೊತೆಗೆ ಕೆಲಸ ಮಾಡಿದ್ದಾರೆ. ಇತ್ತೀಚೆಗೆ ಓಂ ಪ್ರಕಾಶ್ ಅವರು ಟಿವಿ ಲೋಕಕ್ಕೆ ಹೆಚ್ಚು ಹತ್ತಿರವಾಗುತ್ತಿದ್ದಾರೆ. ರಿಯಾಲಿಟಿ ಶೋಗಳಲ್ಲಿ ಭಾಗಿ ಆಗುತ್ತಿದ್ದಾರೆ. ಹೊಸ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟಿರುವ ಓಂ ಪ್ರಕಾಶ್ ಅವರು ಟಿವಿ9 ಜೊತೆಗೆ ಮಾತನಾಡುತ್ತಾ ಹಳೆಯ ನೆನಪುಗಳನ್ನು ಮಾಡಿಕೊಂಡಿದ್ದಾರೆ. ನಟ ದರ್ಶನ್​ಗೆ ತಾವು ಉಪ್ಪಿಟ್ಟು ಮಾಡಿಕೊಟ್ಟಿದ್ದನ್ನು ಈ ವೇಳೆ ಓಂ ಪ್ರಕಾಶ್ ಅವರು ನೆನಪು ಮಾಡಿಕೊಂಡಿದ್ದು, ಹಳೆಯ ಘಟನೆಯನ್ನು…

Read More

ಚಿತ್ರದುರ್ಗದಲ್ಲಿ ಆಂಧ್ರ ಮೂಲದ ಕಂಪನಿಯಿಂದ ವಂಚನೆ: ಉದ್ಯೋಗ ನೀಡುವ ನೆಪದಲ್ಲಿ ಕೋಟ್ಯಂತರ ರೂ ವಂಚನೆ – Kannada News | Andhra Based Company Accused of Employment Scam, Defrauding Victims of Crores of Rupees

ಚಿತ್ರದುರ್ಗ, ಜೂನ್​​ 18: ಇತ್ತೀಚೆಗೆ ಬೆಳಗಾವಿಯ ಶಿವಾನಂದ ನೀಲಣ್ಣವರ ಶಿವಂ ಅಸೋಸಿಯೇಟ್ ಕಂಪನಿಯಿಂದ ಸಾವಿರಾರು ಕೋಟಿ ರೂ ವಂಚನೆ (Fraud) ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈ ಬಳಿಕ ಹಾವೇರಿ, ರಾಯಚೂರು ಮತ್ತು ತುಮಕೂರಿನಲ್ಲೂ ದುಷ್ಕರ್ಮಿಗಳು ಜನರಿಗೆ ಲಕ್ಷಾಂತರ ರೂ ವಂಚಿಸಿದ್ದರು. ಇದೀಗ ಚಿತ್ರದುರ್ಗದಲ್ಲಿ (chitradurga) ಆಂಧ್ರ ಮೂಲದ ಕಂಪನಿಯಿಂದ ಸುಮಾರು 470 ಜನರಿಂದ 60 ರಿಂದ 70 ಕೋಟಿ ರೂ ಹಣ ಸಂಗ್ರಹಿಸಿ ವಂಚಿಸಲಾಗಿದೆ. ಸದ್ಯ ವಂಚನೆಗೊಳಗಾದ ಜನರು ಜಿಲ್ಲಾ ಪೊಲೀಸ್​ ಕಛೇರಿಗೆ ದೂರು ನೀಡಿದ್ದಾರೆ….

Read More

Video: ಇಲ್ಲಿನ ಜನ್ರು ತುಂಬಾ ಒಳ್ಳೆಯವ್ರು: ಭಾರತೀಯರ ಗುಣವನ್ನು ಮೆಚ್ಚಿಕೊಂಡ ವಿದೇಶಿ ಮಹಿಳೆಯ – Kannada News | Australian woman praises Indians for helping her

ಸ್ವಾರ್ಥ ತುಂಬಿದ ಪ್ರಪಂಚದಲ್ಲಿ ಬೇರೆಯವರಿಗೆ ಸಹಾಯ ಮಾಡುವುದಕ್ಕೆ ಹಿಂದೆ ಮುಂದೆ ಯೋಚಿಸುವವರೇ ಹೆಚ್ಚು. ಅಪರಿಚಿತ ವ್ಯಕ್ತಿಗಳಿಗೆ ಸಹಾಯ ಮಾಡುವ ಗುಣವಿರುವ ಜನರನ್ನು ಕಂಡಾಗ ನಿಜಕ್ಕೂ ಖುಷಿಯಾಗುತ್ತದೆ. ಇಂತಹ ಗುಣವನ್ನು ಭಾರತೀಯರಲ್ಲಿ ಕಂಡು ವಿದೇಶಿ ಮಹಿಳೆ ಫುಲ್ ಖುಷ್ ಆಗಿದ್ದಾಳೆ. ಭಾರತದಲ್ಲಿ ಏಕಾಂಗಿಯಾಗಿ ಪ್ರಯಾಣಿಸುತ್ತಿದ್ದ ವೇಳೆ ಆಸ್ಟ್ರೇಲಿಯನ್ ಮಹಿಳೆ (Australian woman)  ತನಗೆ ಭಾರತೀಯರು ತನಗೆ ಸಹಾಯ ಮಾಡಿದ್ದನ್ನು ನೆನಪಿಸಿಕೊಂಡಿದ್ದಾಳೆ. ಅವರ ಒಳ್ಳೆಯ ಗುಣ ಹಾಗೂ ಒಳ್ಳೆತನವನ್ನು ಮೆಚ್ಚಿಕೊಂಡಿದ್ದು, ಈ ವಿಡಿಯೋ ಸದ್ಯ ವೈರಲ್ ಆಗಿದೆ. ಭಾರತದಲ್ಲಿ ಒಂಟಿಯಾಗಿ…

Read More

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆ ವೇಳೆ ನಡೆದ 5 ಸ್ವಾರಸ್ಯಕರ ಘಟನೆಗಳಿವು – Kannada News | Karnataka MLC Elections: Five Eye Catching Incidents You Shouldn’t Miss

ವಿಧಾನ ಪರಿಷತ್​​ ಚುನಾವಣೆ ವೇಳೆ ನಡೆದ ಸ್ವಾರಸ್ಯಕರ ಘಟನೆಗಳಿವುImage Credit source: Tv9 Kannada ಬೆಂಗಳೂರು, ಜೂನ್​​ 18: ಭಾರಿ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನ ಪರಿಷತ್​​ ಚುನಾವಣೆ ಮುಕ್ತಾಯಗೊಂಡಿದ್ದು, ಎಲ್ಲ 222 ಶಾಸಕರಿಂದ ಮತದಾನ ನಡೆದಿದೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಮೊದಲನೇ ಮತ ಚಲಾಯಿಸಿದ್ದರೆ, ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಕೊನೆಯದಾಗಿ ಮತ ಹಾಕಿದ್ದಾರೆ. ರಾಜ್ಯದ ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಈ ಚುನಾವಣೆ ಕೆಲವು ಸ್ವಾರಸ್ಯಕರರ ಘಟನೆಗಳಿಗೂ ಸಾಕ್ಷಿಯಾಗಿದೆ. ‘ಕೈ’ ನಾಯಕರ ಜೊತೆ…

Read More

ಈ ವರ್ಷದಲ್ಲಿ ಸಖತ್ ಏರಿಕೆಯಾಗುತ್ತಾ ಚಿನ್ನದ ಬೆಲೆ; ಜೆಪಿ ಮೋರ್ಗನ್ ವರದಿಯಲ್ಲಿ ಗೋಲ್ಡ್ ಪ್ರೆಡಿಕ್ಷನ್ – Kannada News | Gold Rate to increase by 40pc in next few months, as per JP Morgan forecast report

ನವದೆಹಲಿ, ಜೂನ್ 18: ಪಶ್ಚಿಮ ಏಷ್ಯಾ ಬಿಕ್ಕಟ್ಟಿನಲ್ಲಿ ಚಿನ್ನದ ಬೆಲೆ (Gold Rates) ಬಹುತೇಕ ಇಳಿಕೆ ಕಾಣುತ್ತಾ ಬಂದಿದೆ. ಬೆಲೆ ಇನ್ನಷ್ಟು ಇಳಿಯಬಹುದು ಎಂದು ಕೆಲವರು ಗ್ರಹಿಸಿದ್ದಾರೆ. ಆದರೆ, ಜೆ.ಪಿ. ಮೋರ್ಗನ್ ಗ್ಲೋಬಲ್ ರಿಸರ್ಚ್ ಸಂಸ್ಥೆಯು ಚಿನ್ನದ ಬೆಲೆ ಏರಿಕೆ ಸಾಧ್ಯತೆ ಬಗ್ಗೆ ತನ್ನ ವರದಿಯಲ್ಲಿ ಹೇಳಿಕೊಂಡಿದೆ. ಈ ರಿಸರ್ಚ್ ಸಂಸ್ಥೆಯ ವರದಿ ಪ್ರಕಾರ ಚಿನ್ನದ ಬೆಲೆ ಈ ವರ್ಷ ಹಾಗೂ ಮುಂದಿನ ವರ್ಷ ಸತತವಾಗಿ ಏರಿಕೆಯಾಗಬಹುದು ಎನ್ನಲಾಗಿದೆ. ಜೆ.ಪಿ. ಮೋರ್ಗನ್ ತನ್ನ ವರದಿಯಲ್ಲಿ, 2026ರ ನಾಲ್ಕನೇ…

Read More