Headlines

ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ನ​​ ಐವರು, ಬಿಜೆಪಿಯ ಇಬ್ಬರ ಗೆಲುವು, ಸೋಲುಂಡ ಜೆಡಿಎಸ್​​ನ ಗೋವಿಂದರಾಜು – Kannada News | Karnataka MLC Results: Congress Wins 5 Seats, BJP Bags 2 as JDS Suffers Defeat Amid Cross Voting

ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟImage Credit source: Tv9 Kannada ಬೆಂಗಳೂರು, ಜೂನ್​​ 18: ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜೆಡಿಎಸ್​​ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಸೋಲುಂಡಿದ್ದು, ಬಿಜೆಪಿ ಮತ್ತು ಜೆಡಿಎಸ್​​ನಿಂದ ಕ್ರಾಸ್​​ ವೋಟಿಂಗ್​​ ಆಗಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕಾಂಗ್ರೆಸ್​ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್​ಗೆ 32 ಮತಗಳು ಬಂದಿದ್ದರೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಪರ 14 ಮತಗಳು ಬಿದ್ದಿವೆ….

Read More

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಬಯೋಪಿಕ್ ಮಾಡಲಿರುವ ರಾಮ್ ಗೋಪಾಲ್ ವರ್ಮಾ? – Kannada News | Ram Gopal Varma likely to do biopic of Mumbai Encounter Specialist Daya Nayak

ಬಾಲಿವುಡ್ ಮತ್ತು ಟಾಲಿವುಡ್‌ನಲ್ಲಿ ತಮ್ಮ ವಿಭಿನ್ನ ಹಾಗೂ ರಿಯಲಿಸ್ಟಿಕ್ ಕ್ರೈಂ ಸಿನಿಮಾಗಳ ಮೂಲಕವೇ ಸೆನ್ಸೇಷನ್ ಸೃಷ್ಟಿಸಿದ್ದ ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma), ಈಗ ಮುಂಬೈ ಅಂಡರ್‌ವರ್ಲ್ಡ್ ಇತಿಹಾಸದ ಮತ್ತೊಂದು ರೋಚಕ ಪುಟವನ್ನು ತೆರೆಗೆ ತರಲು ಸಜ್ಜಾಗುತ್ತಿದ್ದಾರೆ. ಮುಂಬೈನ ಖ್ಯಾತ ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ (Daya Nayak) ಅವರ ಜೀವನಾಧಾರಿತ ಚಿತ್ರವನ್ನು ನಿರ್ದೇಶಿಸಲು ಆರ್‌ಜಿವಿ ಮಾತುಕತೆ ನಡೆಸುತ್ತಿದ್ದಾರೆ ಎಂಬ ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಚಿತ್ರರಂಗದ ಮೂಲಗಳ ಪ್ರಕಾರ, ಈ ಬಯೋಪಿಕ್ ಸದ್ಯ…

Read More

ENG vs NZ: 18 ವರ್ಷಗಳ ನಂತರ ಕಿವೀಸ್ ತಂಡದಿಂದ ಸಿಡಿಯಿತು ಅಪರೂಪದ ಶತಕ – Kannada News | Glenn Phillips’ Maiden Test Ton Breaks 18 Year NZ Record Against England

ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (New Zealand vs England) ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ದಿ ಓವಲ್​ನಲ್ಲಿ ನಡೆಯುತ್ತಿದೆ. ಲಾರ್ಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತಿದ್ದ ನ್ಯೂಜಿಲೆಂಡ್ ತಂಡ, ಎರಡನೇ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 391 ರನ್ ಕಲೆಹಾಕಿದೆ. ಒಂದು ಹಂತದಲ್ಲಿ ನ್ಯೂಜಿಲೆಂಡ್ ತಂಡ 188 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆದರೆ ಆ ನಂತರ, 7…

Read More

ಮರಾಠಿ ಸಿನಿಮಾದ 42 ಲಕ್ಷ ರೂಪಾಯಿ ಸಾಲ ಮನ್ನಾ ಮಾಡಿದ ಶಾರುಖ್ ಖಾನ್ – Kannada News | Shah Rukh Khan waves of 42 lakh rs loan of Marathi movie Deool Band 2

ಶಾರುಖ್ ಖಾನ್ (Shah Rukh Khan) ಅವರನ್ನು ಕಿಂಗ್ ಖಾನ್ ಎಂದು ಕರೆಯಲಾಗುತ್ತದೆ. ಇದೀಗ ಅವರು ತಮ್ಮ ಹೆಸರಿಗೆ ತಕ್ಕಂತೆ ರಾಜರ ಹೃದಯ ವೈಶಾಲ್ಯ, ಉದಾರತೆ ಮೆರೆದಿದ್ದಾರೆ. ಸಿನಿಮಾದ ತಾಂತ್ರಿಕತೆಗೆ ಸಂಬಂಧಿಸಿದ ಉದ್ಯಮಗಳನ್ನು ಹೊಂದಿರುವ ಶಾರುಖ್ ಖಾನ್ ಇದೀಗ ಮರಾಠಿ ಸಿನಿಮಾ ಒಂದರ 42 ಲಕ್ಷ ರೂಪಾಯಿ ಬಾಕಿ ಹಣವನ್ನು ಮನ್ನಾ ಮಾಡಿದ್ದು, ತಮಗೆ ಹಣಕ್ಕಿಂತಲೂ ಸಿನಿಮಾ ಮುಖ್ಯ ಎಂದು ತೋರಿಸಿದ್ದಾರೆ. ಮರಾಠಿ ಚಿತ್ರರಂಗದ ‘ದೇವೂಲ್ ಬಂದ್ 2’ ಚಿತ್ರಕ್ಕೆ ಸಂಬಂಧಿಸಿದಂತೆ, ಶಾರುಖ್ ಅವರ ನಿರ್ಮಾಣ ಸಂಸ್ಥೆಯಾದ…

Read More

Father’s Day 2026: ಅಪ್ಪಂದಿರ ದಿನದಂದು ನಿಮ್ಮ ಪ್ರೀತಿಯ ತಂದೆಗೆ ಈ ಸ್ಪೆಷಲ್‌ ಉಡುಗೊರೆಗಳನ್ನು ನೀಡಿ – Kannada News | Father’s Day 2026: Here is a list of gifts you can give to your father on Father’s Day

ತಾಯಿಯಂತೆ ಮಕ್ಕಳ ಜೀವನದಲ್ಲಿ ತಂದೆಯೂ (Father) ಸಹ ಬಹುಮುಖ್ಯ ಪಾತ್ರವನ್ನು ವಹಿಸುತ್ತಾರೆ. ಮಕ್ಕಳ ಸಂತೋಷಕ್ಕಾಗಿ ತನ್ನ ಸಂತೋಷವನ್ನೇ ತ್ಯಾಗ ಮಾಡಿ ಹಗಲಿರುಳು ದುಡಿಯುವ ಶ್ರಮಜೀವಿ ತಂದೆಯೇ ಮಕ್ಕಳ ಪಾಲಿನ ರಿಯಲ್‌ ಹೀರೋ. ಮಕ್ಕಳ ಪಾಲಿನ ಈ ಸೂಪರ್‌ ಹೀರೋಗಳನ್ನು ಸಂಭ್ರಮಿಸಲು, ಅಪ್ಪಂದಿರ ಪ್ರೀತಿ, ತ್ಯಾಗವನ್ನು ಸ್ಮರಿಸಲು ಪ್ರತಿವರ್ಷ ಜೂನ್‌ ತಿಂಗಳ ಮೂರನೇ ಭಾನುವಾರದಂದು ವಿಶ್ವ ಅಪ್ಪಂದಿರ ದಿನವನ್ನು ಆಚರಿಸಲಾಗುತ್ತದೆ. ಇದು ತಂದೆಯರ ಪಾಲಿಗಂತೂ ತುಂಬಾನೇ ವಿಶೇಷವಾದ ದಿನ. ಅನೇಕ ಜನರು ತಮ್ಮ ತಂದೆಯ ಸಲುವಾಗಿ ಈ ದಿನವನ್ನು…

Read More

ಭಾರತದ ಡಿಫೆನ್ಸ್ ಸೆಕ್ಟರ್​ನಲ್ಲಿ ದಾಖಲೆಯ ₹1.78 ಲಕ್ಷ ಕೋಟಿ ಮೌಲ್ಯದ ಉತ್ಪಾದನೆ; ರಫ್ತು ಕೂಡ ಭರ್ಜರಿ ಏರಿಕೆ – Kannada News | India’s defence production and exports see big increase in 2025 26, says minister Rajnath Singh

ನವದೆಹಲಿ, ಜೂನ್ 18: ಭಾರತದ ರಕ್ಷಣಾ ಕ್ಷೇತ್ರ ಮಿಂಚಿನ ಸಂಚಾರ ನಡೆಸುತ್ತಿದೆ. ಸರ್ಕಾರದ ‘ಸ್ವಾವಲಂಬಿ ಭಾರತ’ (Aatmanirbhar Bharat) ಯೋಜನೆಗೆ ಭಾರಿ ಯಶಸ್ಸು ಸಿಕ್ಕಿದೆ. ದೇಶದ ವಾರ್ಷಿಕ ರಕ್ಷಣಾ ಉತ್ಪಾದನೆಯು 2025-26ರ ಹಣಕಾಸು ವರ್ಷದಲ್ಲಿ (FY26) ಸಾರ್ವಕಾಲಿಕ ದಾಖಲೆಯಾದ ₹1.78 ಲಕ್ಷ ಕೋಟಿ ತಲುಪಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನಾಯಕತ್ವದಲ್ಲಿ ಇದು ಸಾಧ್ಯವಾಗಿದ್ದನ್ನು ತಿಳಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು, ರಕ್ಷಣಾ ಕ್ಷೇತ್ರದ…

Read More

ವಿಷ ಸೇವಿಸಿ ಶಾಲಾ ಮುಖ್ಯಶಿಕ್ಷಕ ಆತ್ಮಹತ್ಯೆ ಪ್ರಕರಣ: ಐವರು ಶಿಕ್ಷಕರು ಸೇರಿ 10 ಮಂದಿ ವಿರುದ್ಧ ಎಫ್​​ಐಆರ್​ – Kannada News | Davanagere Headmaster Death Case: FIR Registered Against 10 for Alleged Caste Harassment and Mental Torture

ಮೃತ ಮುಖ್ಯ ಶಿಕ್ಷಕ ಜಯಪ್ಪImage Credit source: Tv9 Kannada ದಾವಣಗೆರೆ, ಜೂನ್​​ 18: ವಿಷ ಸೇವಿಸಿ ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ(54) ಆತ್ಮಹತ್ಯೆ ಪ್ರಕರಣ ಸಂಬಂಧ ಐವರು ಶಿಕ್ಷಕರು, ಬಿಸಿಯೂಟದ ನಾಲ್ವರು ಅಡುಗೆ ಸಿಬ್ಬಂದಿ, ಸಿಆರ್​​ಪಿ, ಬಿಆರ್​ಪಿ ಸೇರಿದಂತೆ 10 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಮಾನಸಿಕ ಹಿಂಸೆ, ಕಿರುಕುಳ ಹಾಗೂ ಜಾತಿನಿಂದನೆ ಆರೋಪದಡಿ ಸಹ ಶಿಕ್ಷಕರಾದ ಶ್ರೀಕಾಂತಚಾರಿ, ವೆಂಕಟೇಶ್, ರಂಜನಿ, ಚೇತನಾ,ಮಹಾಂತೇಶ್ ಗೌಳಿ, ಅಡುಗೆ ಸಹಾಯಕರಾದ ಸುಮಾ, ಚೆನ್ನಮ್ಮ,…

Read More

ಸಂಪೂರ್ಣ ಬತ್ತಿದ ಕಾವೇರಿ ನದಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರದ ಭೀತಿ – Kannada News | Cauvery River Faces Alarming Drought: June Flow Drastically Reduced in Kodagu

ಮಡಿಕೇರಿ, ಜೂನ್​​ 18: ರಾಜ್ಯದಲ್ಲಿ ಶೇಕಡ 60ರಷ್ಟು ಮಳೆ ಕೊರತೆ ಆತಂಕಕಾರಿ ಪರಿಸ್ಥಿತಿಯನ್ನು ಸೃಷ್ಟಿಸಿದೆ. ಜೂನ್ ತಿಂಗಳಲ್ಲಿ ಧಾರಾಕಾರ ಮಳೆ ನಿರೀಕ್ಷಿಸಲಾಗಿದ್ದ ಕೊಡಗು ಜಿಲ್ಲೆಯ ಕಾವೇರಿ ನದಿ ಪಾತ್ರದಲ್ಲಿ, ನದಿ ಹರಿವು ಗಣನೀಯವಾಗಿ ಕುಸಿದಿದೆ. ಕೊಡಗು-ಮೈಸೂರು ಗಡಿಯಲ್ಲಿರುವ ಕೊಪ್ಪ ಸೇತುವೆ ಬಳಿ ಕಾವೇರಿ ನದಿಯ ಸ್ಥಿತಿಗತಿ ಪರಿಶೀಲಿಸಿದಾಗ, ಸಾಮಾನ್ಯವಾಗಿ 10-15 ಅಡಿ ಹರಿಯಬೇಕಿದ್ದ ನದಿ ಈಗ ಕೇವಲ ಅರ್ಧದಿಂದ ಒಂದು ಅಡಿ ನೀರಿಗೆ ಸೀಮಿತವಾಗಿದೆ. ನದಿಯ ಒಡಲು ಕಲ್ಲುಗಳಿಂದ ಕೂಡಿದ್ದು, ಜಲಮಾಪಕದಲ್ಲಿ ನೀರು ಶೂನ್ಯ ಮಟ್ಟವನ್ನು ತಲುಪಿದೆ….

Read More

ಮಾವು ಬೆಲೆಯಲ್ಲಿ ಕುಸಿತ: ರಾಜ್ಯದ ರೈತರ ನೆರವಿಗೆ ಧಾವಿಸುವಂತೆ ಶಿವರಾಜ್ ಸಿಂಗ್ ಚೌಹಾಣ್​ಗೆ ಜೋಶಿ ಪತ್ರ – Kannada News | Karnataka Mango Growers Hit by Price Crash; Pralhad Joshi Writes to Shivraj Singh Chouhan

ಬೆಂಗಳೂರು, ಜೂನ್​​ 18: ಕರ್ನಾಟಕದ ಮಾವು ಬೆಳೆಗಾರರು (Mango growers) ಗಂಭೀರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಮಾರುಕಟ್ಟೆಗಳಲ್ಲಿ ತೋತಾಪುರಿ ಮಾವಿನ ಬೆಲೆ ತೀವ್ರ ಕುಸಿತವಾಗಿದ್ದು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಸೇರಿದಂತೆ ಹಲವು ಭಾಗದ ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಮಾವು ಬೆಳೆಗಾರರಿಗೆ ಪಿಡಿಪಿಎಸ್​ (PDPS) ಅಡಿಯಲ್ಲಿ ಸೂಕ್ತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್​ಗೆ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ (Pralhad Joshi) ಪತ್ರ ಬರೆಯುವ…

Read More

‘ಸೈನಿಕ 2’: ಚಿತ್ರರಂಗಕ್ಕೆ ಕಾಲಿಡಲಿರುವ ಸಿಪಿ ಯೋಗೇಶ್ವರ್ ಪುತ್ರ – Kannada News | MLA CP Yogeshwar bringing his son Dhyan to Kannada movie industry

ಸಿಪಿ ಯೋಗೇಶ್ವರ್ (CP Yogeshwar), ನಟನಾಗಿ ಯಶಸ್ಸು ಗಳಿಸಿ, ಬಳಿಕ ರಾಜಕಾರಣಿಯಾಗಿ ಅಲ್ಲಿಯೂ ಯಶಸ್ಸು ಗಳಿಸಿದವರು. ಇದೀಗ ಅವರು ತಮ್ಮ ಪುತ್ರನನ್ನು ಚಿತ್ರರಂಗಕ್ಕೆ ಕರೆತರಲು ಸಜ್ಜಾಗಿದ್ದಾರೆ. ಕೆಲವು ರಾಜಕಾರಣಿಗಳು ತಮ್ಮ ಮಕ್ಕಳನ್ನು ಚಿತ್ರರಂಗಕ್ಕೆ ತಂದಿದ್ದಾರೆ. ಕೆಲವು ಸಿನಿಮಾಗಳಲ್ಲಿ ನಟಿಸಿದ ಬಳಿಕ ಅವರೂ ಸಹ ರಾಜಕಾರಣದತ್ತ ತಿರುಗುತ್ತಾರೆ. ಮಕ್ಕಳನ್ನು ರಾಜಕಾರಣಕ್ಕೆ ತರುವ ಮುನ್ನ ಸಿನಿಮಾ ರಂಗದಲ್ಲಿ ಜನಪ್ರಿಯತೆ ಸಿಗುವಂತೆ ಮಾಡಲಾಗುತ್ತದೆ. ಇದು ಒಂದು ರೀತಿಯ ಮಾಡೆಲ್ ಆಗಿಬಿಟ್ಟಿದೆ. ಅದರಂತೆ ಈಗ ಸಿಪಿ ಯೋಗೇಶ್ವರ್ ಸಹ ತಮ್ಮ ಮಗನನ್ನು ಸಿನಿಮಾ…

Read More