ನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ಹೋರಾಟ ಸಂದರ್ಭದಲ್ಲೇ ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ದಿಢೀರ್ ಎಂಟ್ರಿ! – Kannada News | Randeep Surjewala Makes Sudden Bengaluru Entry Amid Congress Protest Against NREGA Name Change
ಬೆಂಗಳೂರು, ಜನವರಿ 27: ಕೇಂದ್ರ ಸರ್ಕಾರ ಮನ್ರೇಗಾ (NREGA) ಯೋಜನೆಯ ಹೆಸರನ್ನು ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ (Congress) ಪಕ್ಷದಿಂದ ಭಾರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ಭಾಗವಹಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ದಿಢೀರ್ ಆಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಸೋಮವಾರ ರಾತ್ರಿ ಬೆಂಗಳೂರಿಗೆ ಬಂದಿಳಿದ ಸುರ್ಜೇವಾಲ, ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇಂದು ನಡೆಯಲಿರುವ ಪ್ರತಿಭಟನೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಪ್ರತಿಭಟನೆಗೆ…