Headlines

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಮತ್ತೊಂದು ಹೆಸರು ಸಪ್ರೈಸ್​ ಎಂಟ್ರಿ: ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?

ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?Image Credit source: PTI ಬೆಂಗಳೂರು, ಮೇ 30: ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನೂತನ ಸಿಎಂ ಆಯ್ಕೆ ಸಂಬಂಧ ಇಂದು (ಮೇ 30) ಸಿಎಲ್​​ಪಿ ಸಭೆ ಕರೆಯಲಾಗಿದೆ. ಡಿ.ಕೆ. ಶಿವಕುಮಾರ್ ​​ ಅವರೇ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗುವುದು ಬಹುತೇಕ ಕನ್ಫರ್ಮ್​​ ಆಗಿರುವ ಹಿನ್ನೆಲೆ ಅವರು ಹಾಲಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆಯೂ ಹಲವರು ಕಣ್ಣಿಟ್ಟಿದ್ದಾರೆ. ಹೀಗಿದ್ದರೂ ಈ ಸ್ಥಾನಕ್ಕೆ ಸತೀಶ್​​ ಜಾರಕಿಹೊಳಿ ಹೆಸರು…

Read More

ರವಿಚಂದ್ರನ್ ಮೇಲೆ ಅತ್ಯಾ*ರ ಆರೋಪ ಹೊರಿಸಿದ್ದ ನಟಿ ಬಿಂದ್ಯಾ; 3 ದಶಕಗಳ ಬಳಿಕ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ನಡುವೆ ದೊಡ್ಡ ಕಂದಕ ಸೃಷ್ಟಿಸಿತ್ತು. ಹಲವು ವರ್ಷಗಳ ನಂತರ ಆ ಕಹಿ ಘಟನೆಯನ್ನು ನೆನೆದು ನಟಿ ಬಿಂದಿಯಾ ಭಾವುಕರಾಗಿದ್ದಾರೆ. ಅಲ್ಲದೆ ರವಿಚಂದ್ರನ್ ಅವರಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಇತ್ತೀಚೆಗೆ ರಘುರಾಮ್ ಅವರ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ…

Read More

Lucky Birth Dates: ಈ 4 ಜನ್ಮ ದಿನಾಂಕವರು ಹುಟ್ಟುತ್ತಲೇ ಕೋಟ್ಯಾಧಿಪತಿಗಳಾಗುವ ಅದೃಷ್ಟ ತಂದಿರುತ್ತಾರೆ!

ಹುಟ್ಟುತ್ತಲೇ ಕೋಟ್ಯಾಧಿಪತಿಗಳಾಗುವ ಅದೃಷ್ಟImage Credit source: Pinterest ಸಂಖ್ಯಾಶಾಸ್ತ್ರದ ಪ್ರಕಾರ, ಕೆಲವು ನಿರ್ದಿಷ್ಟ ಜನ್ಮ ದಿನಾಂಕಗಳನ್ನು ಹೊಂದಿರುವ ಜನರು ಬಾಲ್ಯದಿಂದಲೇ ಹಣ, ಯಶಸ್ಸು ಮತ್ತು ಸುಖ-ಸಂತೋಷಗಳನ್ನು ಪಡೆಯುವ ವಿಶೇಷ ಸಾಮರ್ಥ್ಯವನ್ನು ಹೊಂದಿರುತ್ತಾರೆ ಎಂದು ನಂಬಲಾಗಿದೆ. ಇಂತಹ ವ್ಯಕ್ತಿಗಳು ತಮ್ಮ ಕಠಿಣ ಪರಿಶ್ರಮ, ಬುದ್ಧಿವಂತಿಕೆ ಮತ್ತು ಸರಿಯಾದ ನಿರ್ಧಾರಗಳ ಆಧಾರದ ಮೇಲೆ ಜೀವನದಲ್ಲಿ ಅಪಾರ ಸಂಪತ್ತನ್ನು ಗಳಿಸುತ್ತಾರೆ. ಇವರಲ್ಲಿ ನಾಯಕತ್ವದ ಗುಣ, ವ್ಯವಹಾರದ ಜಾಣ್ಮೆ ಮತ್ತು ಜೀವನದಲ್ಲಿ ಮುಂದೆ ಬರಬೇಕೆಂಬ ಹಂಬಲ ಹೆಚ್ಚಾಗಿ ಕಂಡುಬರುತ್ತದೆ. ಸರಿಯಾದ ಅವಕಾಶ ಮತ್ತು…

Read More

RCB ಪಾಲಿಗೆ ಅಭಿಶಾಪವಾಗಲಿದೆಯಾ ಬಿಸಿಸಿಐನ ಈ ಒಂದು ನಿರ್ಧಾರ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ (ಮೇ 31) ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ವಿಶೇಷ ಎಂದರೆ ಫೈನಲ್ ಪಂದ್ಯ ನಡೆಯುತ್ತಿರುವುದು ಗುಜರಾತ್ ಟೈಟಾನ್ಸ್ ತಂಡದ ತವರು ಮೈದಾನದಲ್ಲಿ. ಇದುವೇ ಗುಜರಾತ್ ಟೈಟಾನ್ಸ್ ಪಾಲಿಗೆ ಪ್ಲಸ್ ಪಾಯಿಂಟ್. ಗುಜರಾತ್ ಟೈಟಾನ್ಸ್ ತಂಡಕ್ಕೆ ಹೀಗೊಂದು ಅನುಕೂಲಕರ ವಾತಾವರಣ ಸೃಷ್ಟಿಯಾಗಲು ಮುಖ್ಯ ಕಾರಣ ಬಿಸಿಸಿಐ ತೆಗೆದುಕೊಂಡ ಒಂದು…

Read More

ಅಂಕೋಲಾ-ಯಲ್ಲಾಪುರ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೀಬರ್ಡ್ ಬಸ್ ಪಲ್ಟಿ: ಓರ್ವ ಸಾವು, 21 ಪ್ರಯಾಣಿಕರಿಗೆ ಗಾಯ

ಕಾರವಾರ/ಅಂಕೋಲಾ, ಮೇ 30: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಶನಿವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಬಳ್ಳಾರಿಯಿಂದ ಗೋವಾ ಕಡೆಗೆ ಸಾಗುತ್ತಿದ್ದ ಸೀಬರ್ಡ್ (Seabird) ಸಂಸ್ಥೆಗೆ ಸೇರಿದ ಖಾಸಗಿ ಲಕ್ಸುರಿ ಬಸ್, ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 52ರ ಕಂಚಿನಬಾಗಿಲು (ಅಡ್ಲೂರು) ಬಳಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿದೆ. ಈ ಭೀಕರ ದುರಂತದಲ್ಲಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್ಸಿನಲ್ಲಿದ್ದ ಒಟ್ಟು 36 ಪ್ರಯಾಣಿಕರ ಪೈಕಿ 21 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ…

Read More

ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದು ಪ್ರಜ್ಞೆ ತಪ್ಪಿದ್ದ ತಾಯಿ-ಮಗುವನ್ನು ತಮ್ಮ ಬಸ್ಸಿನಲ್ಲಿ ಆಸ್ಪತ್ರೆಗೆ ಸಾಗಿಸಿ ಪ್ರಾಣ ಉಳಿಸಿದ ಚಾಲಕ, ಕಂಡಕ್ಟರ್

ಮಂಗಳೂರು, ಮೇ,30 : ಕರಾವಳಿಯ ಜನರ ರಕ್ತದಲ್ಲೇ ಮಾನವೀಯತೆ ಇದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಇದು. ಮಂಗಳೂರು ನಗರದಲ್ಲಿ ಚಲಿಸುತ್ತಿದ್ದ ಬಸ್ಸಿನಿಂದ ಆಕಸ್ಮಿಕವಾಗಿ ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿ ಮತ್ತು ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಚಾಲಕ ಮತ್ತು ನಿರ್ವಾಹಕ, ಸಾರ್ವಜನಿಕ ಪ್ರಯಾಣಿಕರನ್ನು ಕೆಳಗಿಳಿಸಿ ಅದೇ ಬಸ್ಸಿನಲ್ಲಿ ಗಾಯಾಳುಗಳನ್ನು ನೇರವಾಗಿ ಆಸ್ಪತ್ರೆಗೆ ಕೊಂಡೊಯ್ಯುವ ಮೂಲಕ ರಿಯಲ್ ಹೀರೊಗಳಾಗಿದ್ದಾರೆ. ಇದೀಗ ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆಯನ್ನು ಪಡೆದುಕೊಂಡಿದ್ದಾರೆ. ಶುಕ್ರವಾರ ಮಂಗಳೂರಿನ ಕಾವೂರು ಕಡೆಯಿಂದ ಕುಂಜತ್ತಬೈಲ್…

Read More

ತನ್ನ ಜೀವದ ಹಂಗು ತೊರೆದು ಕಿಟಕಿಯಿಂದ ಪಕ್ಕದ ಮನೆಯ ಜಗಳ ರೆಕಾರ್ಡ್​ ಮಾಡಿದ ವ್ಯಕ್ತಿ

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರನ್ನು ಆಶ್ಚರ್ಯಚಕಿತರನ್ನಾಗಿ ಮಾಡಿದೆ. ಪಕ್ಕದ ಮನೆಯಲ್ಲಿ ಗಂಡ-ಹೆಂಡತಿ ನಡುವೆ ಜೋರಾಗಿ ಜಗಳ ನಡೆಯುತ್ತಿತ್ತು. ಆದರೆ ಗೋಡೆಗಳ ಕಾರಣದಿಂದ ಜಗಳದ ಸ್ಪಷ್ಟವಾಗಿ ಕೇಳುತ್ತಿರಲಿಲ್ಲ. ತನ್ನ ತಡೆಯಲಾಗದ ಕುತೂಹಲದಿಂದಾಗಿ, ಈ ವ್ಯಕ್ತಿ ತನ್ನ ಪ್ರಾಣದ ಹಂಗನ್ನು ತೊರೆದು ಬಹುಮಹಡಿ ಕಟ್ಟಡದ ಕಿಟಕಿಯಿಂದ ಹೊರಗೆ ನೇತಾಡಿದ್ದಾರೆ. ಅಪಾಯಕಾರಿ ರೀತಿಯಲ್ಲಿ ತೂಗಾಡುತ್ತಾ, ಪಕ್ಕದ ಮನೆಯ ಕಿಟಕಿಯ ಕಡೆಗೆ ಮೊಬೈಲ್ ಹಿಡಿದು ಜಗಳದ ದೃಶ್ಯವನ್ನು ರೆಕಾರ್ಡ್ ಮಾಡಿದ್ದಾರೆ. ಸ್ವಲ್ಪ ಆಯತಪ್ಪಿದರೂ ಪ್ರಾಣಕ್ಕೇ ಕುತ್ತು ಬರುತ್ತಿದ್ದ ಈ…

Read More

Swapna Shastra: ಕನಸಿನಲ್ಲಿ ಹನುಮಂತ ಕಾಣಿಸಿಕೊಂಡರೆ ಏನರ್ಥ? ಸ್ವಪ್ನಶಾಸ್ತ್ರ ಹೇಳುವುದೇನು?

ಹಿಂದೂ ಧರ್ಮದ ಎಲ್ಲಾ ದೇವರುಗಳಲ್ಲಿ ಹನುಮಂತನಿಗೆ ಅತ್ಯಂತ ವಿಶೇಷವಾದ ಸ್ಥಾನವಿದೆ. ಕಲಿಯುಗದಲ್ಲಿ ಭಕ್ತರ ಕರೆಗೆ ತಕ್ಷಣ ಓಗೊಡುವ ‘ಜಾಗೃತ ದೇವರು’ ಎಂದೇ ಬಜರಂಗಬಲಿಯನ್ನು ಆರಾಧಿಸಲಾಗುತ್ತದೆ. ನಿಜವಾದ ಭಕ್ತಿ ಮತ್ತು ನಿರ್ಮಲ ಹೃದಯದಿಂದ ಹನುಮನನ್ನು ಸ್ಮರಿಸುವ ಭಕ್ತರ ಎಲ್ಲಾ ಇಷ್ಟಾರ್ಥಗಳು ಸಾಧ್ಯವಾದಷ್ಟು ಬೇಗ ಈಡೇರುತ್ತವೆ ಎಂಬ ದೃಢವಾದ ನಂಬಿಕೆ ಜನರಲ್ಲಿದೆ. ಹನುಮಂತನನ್ನು ‘ಸಂಕಷ್ಟಮೋಚಕ’ ಎಂದು ಕರೆಯಲಾಗುತ್ತದೆ, ಅವನು ತನ್ನ ಭಕ್ತರ ಹಾದಿಯಲ್ಲಿ ಬರುವ ಎಲ್ಲಾ ರೀತಿಯ ಅಡೆತಡೆಗಳನ್ನು ಮತ್ತು ಕಷ್ಟಗಳನ್ನು ತಕ್ಷಣವೇ ನಿವಾರಿಸಿ ಅಭಯ ನೀಡುತ್ತಾನೆ. ಕನಸಿನಲ್ಲಿ ಹನುಮಂತ…

Read More

ಸ್ಟಿಕ್ಕರ್ ಹಾಕಿದ್ರೂ ಕಷ್ಟ, ಹಾಕದಿದ್ರೂ ಫೈನ್! ಅಗ್ರಿಗೇಟರ್ ಆಪ್‌ಗಳ ದಬ್ಬಾಳಿಕೆಗೆ ಬೆಂಗಳೂರು ಚಾಲಕರು ಕಂಗಾಲು!

ಅಗ್ರಿಗೇಟರ್ ಆಪ್‌ಗಳ ದಬ್ಬಾಳಿಕೆಗೆ ಬೆಂಗಳೂರು ಚಾಲಕರು ಕಂಗಾಲು! ಬೆಂಗಳೂರು, ಮೇ 30: ನಗರದಲ್ಲಿ ಪೋರ್ಟರ್, ಅಂಕಲ್ ಸೇರಿದಂತೆ ವಿವಿಧ ಅಗ್ರಿಗೇಟರ್ ಆಪ್‌ಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಖಾಸಗಿ ಗೂಡ್ಸ್ ವಾಹನ (Goods Vehicle) ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಚಾಲಕರಿಗೆ ಸ್ಟಿಕ್ಕರ್ ಹಾಕಿದರೂ ಕಷ್ಟ, ಹಾಕದೇ ಇದ್ದರೂ ಕಷ್ಟ ಎಂಬ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಮುಖ್ಯಾಂಶಗಳು ಅಗ್ರಿಗೇಟರ್ ಆಪ್ ಕಂಪನಿಗಳು ಚಾಲಕರ ಮೇಲೆ ಸ್ಟಿಕ್ಕರ್ ಹಾಕಲು ಒತ್ತಡ ಹೇರುತ್ತಿವೆ. ವಾಹನಗಳಿಗೆ ಸ್ಟಿಕ್ಕರ್ ಅಂಟಿಸಿದರೆ ಸಂಚಾರಿ…

Read More

Vaibhav Sooryavanshi: 440 ಎಸೆತಗಳಲ್ಲಿ ಸಾರ್ವಕಾಲಿಕ ದಾಖಲೆ ಧೂಳೀಪಟ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 1000 ರನ್​ ಪೂರೈಸಿದ ಬ್ಯಾಟರ್ ಯಾರು? ಈ ಪ್ರಶ್ನೆಗೆ ಇನ್ಮುಂದೆ ಒಂದೇ ಉತ್ತರ ವೈಭವ್ ಸೂರ್ಯವಂಶಿ. ಮುಲ್ಲನ್​ಪುರ್​ನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ 47 ಎಸೆತಗಳನ್ನು ಎದುರಿಸಿದ ವೈಭವ್ 96 ರನ್ ಸಿಡಿಸಿದ್ದರು. ಈ 97 ರನ್​ಗಳೊಂದಿಗೆ ವೈಭವ್ ಸೂರ್ಯವಂಶಿ ಐಪಿಎಲ್​ನಲ್ಲಿ 1000 ರನ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ  ಸಾವಿರ ರನ್ ಪೂರೈಸಿದ ಅತ್ಯಂತ ಕಿರಿಯ ಬ್ಯಾಟರ್…

Read More