ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ಗೆ ಮತ್ತೊಂದು ಹೆಸರು ಸಪ್ರೈಸ್ ಎಂಟ್ರಿ: ಸತೀಶ್ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?
ಸತೀಶ್ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?Image Credit source: PTI ಬೆಂಗಳೂರು, ಮೇ 30: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನೂತನ ಸಿಎಂ ಆಯ್ಕೆ ಸಂಬಂಧ ಇಂದು (ಮೇ 30) ಸಿಎಲ್ಪಿ ಸಭೆ ಕರೆಯಲಾಗಿದೆ. ಡಿ.ಕೆ. ಶಿವಕುಮಾರ್ ಅವರೇ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗುವುದು ಬಹುತೇಕ ಕನ್ಫರ್ಮ್ ಆಗಿರುವ ಹಿನ್ನೆಲೆ ಅವರು ಹಾಲಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆಯೂ ಹಲವರು ಕಣ್ಣಿಟ್ಟಿದ್ದಾರೆ. ಹೀಗಿದ್ದರೂ ಈ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಹೆಸರು…