ಗಣರಾಜ್ಯೋತ್ಸವ: ಬೆಂಗಳೂರಿನಲ್ಲಿ ಟ್ರಾಫಿಕ್ ಅಲರ್ಟ್, ವಾಹನ ಸವಾರರೇ ಹೊರಡೋದಕ್ಕೂ ಮುನ್ನ ಈ ಮಾಹಿತಿ ತಿಳಿದಿರಿ – Kannada News | Republic Day 2026: Bengaluru Traffic Alert Issued Ahead of 77th Republic Day Parade
ಬೆಂಗಳೂರು, ಜನವರಿ 26: ಗಣರಾಜ್ಯೋತ್ಸವ (Republic Day 2026) ಪರೇಡ್ಗೆ ಕರ್ನಾಟಕ ಕೂಡ ಸಿದ್ಧವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸ್ ಪಡೆಗಳ ಪಥಸಂಚಲನಕ್ಕೆ ಮಾಣೆಕ್ ಶಾ ಪರೇಡ್ ಮೈದಾನ ಸಿದ್ಧವಾಗಿದೆ. ಬೆಳಗ್ಗೆ 8.30ರಿಂದ 10.30 ರವರೆಗೆ ಮಾಣೆಕ್ ಶಾ ಮೈದಾನದ ಸುತ್ತ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳನ್ನ ಕಲ್ಪಿಸಲಾಗಿದೆ. ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಬೆಳಗ್ಗೆ 8.30ರಿಂದ 10.30ರವರೆಗೆ ಮಾಣೆಕ್ ಶಾ ಮೈದಾನದ ಸುತ್ತ ಸಂಚಾರ ನಿರ್ಬಂಧಿಸಲಾಗಿದೆ. ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್ವಿ…