Headlines

ಜೂ ಎನ್​​ಟಿಆರ್ ಸಿನಿಮಾಕ್ಕೆ ಬಾಲಿವುಡ್​​ ನಟನ ಕರೆತಂದ ಪ್ರಶಾಂತ್ ನೀಲ್: ಯಾರದು? – Kannada News | Anil Kapoor joined Jr NTR starrer Dragon movie

‘ಕೆಜಿಎಫ್’ (KGF) ಸಿನಿಮಾ ಸರಣಿಯಿಂದಾಗಿ ಪ್ಯಾನ್ ಇಂಡಿಯಾ ಸ್ಟಾರ್ ನಿರ್ದೇಶಕ ಎನಿಸಿಕೊಂಡಿರುವ ಪ್ರಶಾಂತ್ ನೀಲ್, ‘ಸಲಾರ್’ ಸಿನಿಮಾ ಮೂಲಕ, ‘ಕೆಜಿಎಫ್’ ಗೆಲುವು ಅದೃಷ್ಟವಲ್ಲ ಎಂದು ಸಾಭೀತುಪಡಿಸಿದ್ದಾರೆ. ಇದೀಗ ಪ್ರಶಾಂತ್ ನೀಲ್, ಜೂ ಎನ್​​ಟಿಆರ್ ನಟನೆಯ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ‘ಡ್ರ್ಯಾಗನ್’ ಎಂದು ಹೆಸರಿಡಲಾಗಿದೆ. ಸಿನಿಮಾನಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸುತ್ತಿದ್ದು, ಕೆಲವು ಕನ್ನಡದ ನಟರೂ ಸಹ ಸಿನಿಮಾನಲ್ಲಿದ್ದಾರೆ. ಇದೀಗ ಪ್ರಶಾಂತ್ ನೀಲ್ ಅವರು ‘ಡ್ರ್ಯಾಗನ್’ ಸಿನಿಮಾಕ್ಕಾಗಿ ಬಾಲಿವುಡ್​ನ ಸ್ಟಾರ್ ನಟರೊಬ್ಬರನ್ನು ಕರೆ ತಂದದ್ದಾರೆ. ಜೂ…

Read More

ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ – Kannada News | Raj B Shetty shares the cute video from Landlord movie shooting

ರಾಜ್ ಬಿ. ಶೆಟ್ಟಿ ಅವರು ಅಭಿನಯಿಸಿದ ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಅವರು ವಿಲನ್ ಪಾತ್ರ ಮಾಡಿದ್ದಾರೆ. ಈ ಚಿತ್ರದ ಶೂಟಿಂಗ್ ವೇಳೆ ಬಾಲಕಿ ಜೊತೆ ಮಾತನಾಡಿದ ಒಂದು ವಿಡಿಯೋವನ್ನು ರಾಜ್ ಬಿ. ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ 10 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ. ‘ಅಣ್ಣ.. ನೀನು ಯಾವಾಗಲಾದರೂ ಬೋಡ ಮಾಡಿಸಿಕೊಂಡಿದ್ದೀಯಾ’ ಎಂದು ಬಾಲಕಿ ಕೇಳಿದ್ದಾಳೆ. ‘ನಾನು ಇರುವುದೇ ಬೋಡ ಕಣೆ. ಕೂದಲು ಅಂಟಿಸಿಕೊಂಡಿದ್ದೇನೆ’ ಎಂದು ರಾಜ್…

Read More

ರಾಜೀವ್​​ ಗೌಡಗೆ ಮತ್ತಷ್ಟು ಸಂಕಷ್ಟ: ಖಾಕಿ ನಡೆಗೆ ಸ್ವತಃ ಸಿಎಂ ಸಿದ್ದರಾಮಯ್ಯ ಗರಂ – Kannada News | Shidlaghatta Case: CM Siddaramaiah Expresses Displeasure Over Police Handling

ಚಿಕ್ಕಬಳ್ಳಾಪುರ, ಜನವರಿ 25: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಪ್ರಕರಣ ಸಂಬಂಧ ಆರೋಪಿ ರಾಜೀವ್​​ ಗೌಡನ ಬಂಧನ ಇನ್ನೂ ಆಗದ ಕಾರಣ ಪೊಲೀಸರ ಕಾರ್ಯವೈಖರಿ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಬಳಿ ಮಾಹಿತಿ ಪಡೆದಿರುವ ಮುಖ್ಯಮಂತ್ರಿಗಳು, ನ್ಯಾಯಾಲಯಗಳಲ್ಲಿ ಜಾಮೀನು ಅರ್ಜಿ ವಜಾ ಆಗಿದ್ದರೂ ಯಾಕೆ ಆತನನ್ನು ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ‘ಶೀಘ್ರವೇ ಆರೋಪಿಯ ಬಂಧನ’ ಕಾಂಗ್ರೆಸ್​ ಮುಖಂಡ ರಾಜೀವ್ ಗೌಡ ಬಂಧನ ವಿಳಂಬ…

Read More

Viral News: ಹೆಂಗಸರ ಒಳಉಡುಪು ಕದಿಯುತ್ತಿದ್ದ ಪತಿ; 30 ವರ್ಷಗಳ ಬಳಿಕ ಅಸಹ್ಯಕರ ಅಭ್ಯಾಸ ತಿಳಿದು ವಿಚ್ಛೇದನ ನೀಡಿದ ಪತ್ನಿ – Kannada News | 30 Year Marriage Ends: Husband’s Secret Underwear Theft Habit Revealed

ಇತ್ತೀಚಿನ ದಿನಗಳಲ್ಲಿ ವಿಚ್ಛೇದನದ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಹಲವು ಕಾರಣಗಳಿವೆ. ಮದುವೆಯಾದ ಪ್ರಾರಂಭದ 2ರಿಂದ 5ವರ್ಷಗಳ ನಡುವೆ ಹೆಚ್ಚಾಗಿ ವಿಚ್ಛೇದನಗಳು ನಡೆಯುತ್ತವೆ. ಆದರೆ ಇಲ್ಲೊಬ್ಬಳು ಬರೋಬ್ಬರೀ 30 ವರ್ಷಗಳ ದಾಂಪತ್ಯಕ್ಕೆ ವಿಚ್ಛೇದನ ನೀಡಿದ್ದಾಳೆ. ಹೌದು 30 ವರ್ಷಗಳ ಸುಖಿ ದಾಂಪತ್ಯ ನಡೆಸಿಕೊಂಡು ಬಂದಿದ್ದ ಮಹಿಳೆಯೊಬ್ಬಳು, ತನ್ನ ಪತಿಯ ಅಸಹ್ಯಕರ ಅಭ್ಯಾಸ ತಿಳಿದ ನಂತರ, ಆ ಸಂಬಂಧಕ್ಕೆ ಅಂತ್ಯ ಹಾಡಿದ್ದಾರೆ. ದಿ ಮಿರರ್ ವರದಿಯ ಪ್ರಕಾರ, ಮಹಿಳೆಗೆ ತನ್ನ ಪತಿ ಹಲವು ವರ್ಷಗಳಿಂದ ತನ್ನ ಸ್ನೇಹಿತರು, ನೆರೆಹೊರೆಯವರು…

Read More

ಅಶ್ವಿನಿ, ಸತೀಶ್ ಮೇಲೆ ದ್ವೇಷ ಇಲ್ಲ: ಬಿಗ್ ಬಾಸ್ ಮುಗಿದ ಮೇಲೂ ಜನರ ಮನ ಗೆಲ್ಲುತ್ತಿರುವ ಗಿಲ್ಲಿ – Kannada News | Gilli Nata interview goes viral after Bigg Boss Kannada Season 12 Win

‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ (Bigg Boss Kannada Season 12 Winner) ಗಿಲ್ಲಿ ನಟ ಅವರು ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಅಕ್ಕಪಕ್ಕದ ರಾಜ್ಯಗಳಲ್ಲಿ ಕೂಡ ಗಿಲ್ಲಿ ನಟ ಫೇಮಸ್ ಆಗಿದ್ದಾರೆ. ಅವರ ರೀಲ್ಸ್ ಎಲ್ಲ ಕಡೆಗಳಲ್ಲಿ ವೈರಲ್ ಆಗಿದೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಕಾಮಿಡಿ ಮೂಲಕ ಗಿಲ್ಲಿ ನಟ (Gilli Nata) ಅವರು ವೀಕ್ಷಕರ ಮನ ಗೆದ್ದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ಕೂಡ ಅವರು ಅಭಿಮಾನಿಗಳಿಗೆ…

Read More

ಟಿ20 ವಿಶ್ವಕಪ್​ಗೆ ಬಲಿಷ್ಠ ಪಾಕಿಸ್ತಾನ್ ತಂಡ ಪ್ರಕಟ – Kannada News | Pakistan t20 squad for T20 World Cup 2026

ಟಿ20 ವಿಶ್ವಕಪ್​ಗೆ ಪಾಕಿಸ್ತಾನ್ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಬಾಬರ್ ಆಝಂ, ಫಹೀಮ್ ಅಶ್ರಫ್, ಫಖರ್ ಝಮಾನ್, ಖ್ವಾಜಾ ಮೊಹಮ್ಮದ್ ನಫಾಯ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ಸಲ್ಮಾನ್ ಮಿರ್ಝ, ನಸೀಮ್ ಶಾ, ಸಾಹಿಬ್​ಝಾದ ಫರ್ಹಾನ್ (ವಿಕೆಟ್ ಕೀಪರ್), ಸೈಮ್ ಅಯ್ಯೂಬ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ತಾರಿಖ್, ಶಾದಾಬ್​ ಖಾನ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್). Source link

Read More

ಒಂದೇ ಒಂದು ಪಂದ್ಯ ಗೆಲ್ಲದೆ ಸೂಪರ್​ ಸಿಕ್ಸ್​ಗೇರಿದ ನ್ಯೂಝಿಲೆಂಡ್ – Kannada News | U19 World Cup 2026: New Zealand enter in Super 6 without any win

ಅಂಡರ್-19 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಒಂದೇ ಒಂದು ಪಂದ್ಯ ಗೆಲ್ಲದೇ ನ್ಯೂಝಿಲೆಂಡ್ ತಂಡವು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಕೇಳಲು ಅಚ್ಚರಿ ಎನಿಸಿದರೂ ಇಂತಹದೊಂದು ಫಲಿತಾಂಶಕ್ಕೆ ಕಿರಿಯರ ವಿಶ್ವಕಪ್ ಪಾಯಿಂಟ್ಸ್ ಟೇಬಲ್​ ಸಾಕ್ಷಿಯಾಗಿದೆ. ಈ ಟೂರ್ನಿಯಲ್ಲಿ ಗ್ರೂಪ್-ಬಿ ನಲ್ಲಿ ಕಣಕ್ಕಿಳಿದಿದ್ದ ನ್ಯೂಝಿಲೆಂಡ್ ತಂಡದ ಮೊದಲೆರಡು ಪಂದ್ಯಗಳು ಮಳೆಯ ಕಾರಣ ರದ್ದಾಗಿದ್ದವು. ಇನ್ನು ಮೂರನೇ ಪಂದ್ಯದಲ್ಲಿ ಭಾರತದ ವಿರುದ್ಧ 7 ವಿಕೆಟ್​ಗಳಿಂದ ಸೋಲನುಭವಿಸಿದ್ದರು. ಅಂದರೆ ಮೂರು ಪಂದ್ಯಗಳಿಂದ ನ್ಯೂಝಿಲೆಂಡ್​ಗೆ ಸಿಕ್ಕಿರುವುದು ಕೇವಲ 2 ಅಂಕಗಳು ಮಾತ್ರ. ಅದು ಕೂಡ ರದ್ದಾದ…

Read More

ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ ಹೊರಗುಳಿದರೆ ಯಾವ ತಂಡಕ್ಕೆ ಚಾನ್ಸ್​? – Kannada News | Which team could replace Pakistan in the T20 World Cup 2026 if they withdraw

T20 World Cup 2026: ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡ ಹೊರಬಿದ್ದಿದೆ. ಭಾರತದಲ್ಲಿ ಆಡಲು ನಿರಾಕರಿಸಿದ್ದ ಬಾಂಗ್ಲಾದೇಶ್ ತಂಡವನ್ನು ಟಿ20 ವಿಶ್ವಕಪ್ ಪಟ್ಟಿಯಿಂದ ಐಸಿಸಿ ಕೈ ಬಿಟ್ಟಿದೆ. ಅಲ್ಲದೆ ಬಾಂಗ್ಲಾ ಬದಲಿಗೆ ಸ್ಕಾಟ್ಲೆಂಡ್ ತಂಡಕ್ಕೆ ಅವಕಾಶ ನೀಡಲಾಗಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ್ ಕೂಡ ಟಿ20 ವಿಶ್ವಕಪ್​ನಿಂದ ಹೊರಗುಳಿಯುವ ಸುದ್ದಿಗಳು ಹರಿದಾಡುತ್ತಿದೆ. Source link

Read More

ಬೆಳಗಾವಿ: 400 ಕೋಟಿ ರೂ ರಾಬರಿ; ಚೋರ್ಲಾ ಘಾಟ್​ನಲ್ಲೇ ದರೋಡೆ ನಡೆದಿದ್ದೇಕೆ? ಎಸ್​​ಪಿ ಹೇಳಿದ್ದಿಷ್ಟು – Kannada News | Belagavi: Rs 400 crore robbery; Why did the robbery take place at Chorla Ghat, what did SP said

ಬೆಳಗಾವಿ, ಜನವರಿ 25: ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್​​ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ ರೂ ಹಣ ದರೋಡೆ (robbery) ಮಾಡಿದೆ. ಭಾರತದ ದರೋಡೆ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಎನ್ನಲಾಗುತ್ತಿದೆ. ಪ್ರಕರಣ ಬಗ್ಗೆ ಬೆಳಗಾವಿ ಎಸ್​​ಪಿ ಕೆ.ರಾಮರಾಜನ್​ ಮಾತನಾಡಿದ್ದು, ಮಹಾರಾಷ್ಟ್ರ ಪೊಲೀಸರು ತನಿಖೆ ಮಾಡುತ್ತಿದ್ದು, ನಾವು ಸಹಕಾರ ಕೊಡುತ್ತೇವೆ. ಚೋರ್ಲಾ ಘಾಟ್ ಮೂರು ರಾಜ್ಯಗಳಿಗೆ ಸಂಬಂಧಿಸಿದೆ. ಇಲ್ಲಿ ಘಟನೆ ಆಗಿರುವ ಕಾರಣ ಯಾರು ಬಂದು ದೂರು ಕೊಟ್ಟರೂ ನಾವು ತೆಗೆದುಕೊಳ್ಳುತ್ತೇವೆ…

Read More

ಗಣರಾಜ್ಯೋತ್ಸವಕ್ಕೆ ನೀವು ಬರೆದುಕೊಟ್ಟ ಭಾಷಣವನ್ನೇ ರಾಜ್ಯಪಾಲರು ಓದಬೇಕಾ ಎಂದಿದ್ದಕ್ಕೆ ಸಿಎಂ ರಿಯಾಕ್ಷನ್ ನೋಡಿ! – Kannada News | Siddaramaiah on Governors Speech, Karnataka Budget and Investment Drive

ಮೈಸೂರು, ಜನವರಿ 25: ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಸಿದ್ಧತೆಗಳು, ಕರ್ನಾಟಕದಲ್ಲಿ ಹೂಡಿಕೆ ಅವಕಾಶಗಳು ಮತ್ತು ರಾಜ್ಯಪಾಲರ ಸಂವಿಧಾನಾತ್ಮಕ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಬಜೆಟ್ ಸಭೆಗಳು ಫೆಬ್ರವರಿ 2 ರಿಂದ ಪ್ರಾರಂಭವಾಗಲಿದ್ದು, ಪ್ರಸ್ತುತ ಹಣಕಾಸು ಇಲಾಖೆಯೊಂದಿಗೆ ಪ್ರಾಥಮಿಕ ಚರ್ಚೆಗಳು ನಡೆಯುತ್ತಿವೆ ಎಂದು ಅವರು ತಿಳಿಸಿದರು. ರಾಜ್ಯಪಾಲರ ಭಾಷಣದ ಕುರಿತು ಸಂವಿಧಾನಾತ್ಮಕ ಅಂಶಗಳನ್ನು ವಿವರಿಸಿದ ಸಿದ್ದರಾಮಯ್ಯ, ಭಾರತೀಯ ಸಂವಿಧಾನದ 163 ಮತ್ತು 176ನೇ ವಿಧಿಗಳು ಭಾಷಣ ಮಾಡಲೇಬೇಕು ಎಂದು ಸ್ಪಷ್ಟವಾಗಿ ಬಳಸುತ್ತವೆ ಎಂದು…

Read More