Headlines

IPL 2027: ಐಪಿಎಲ್ ಆರಂಭಕ್ಕೆ ಡೇಟ್ ಫಿಕ್ಸ್​! – Kannada News | IPL 2027 is likely to begin on March 10

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-20 ಆರಂಭಕ್ಕೆ ತಾತ್ಕಾಲಿಕ ಡೇಟ್ ಫಿಕ್ಸ್ ಮಾಡಲಾಗಿದೆ. ಅದರಂತೆ ಐಪಿಎಲ್ 2027 ಮಾರ್ಚ್ 10 ರಿಂದ ಶುರುವಾಗಲಿದೆ. ಅಲ್ಲದೆ ಫೈನಲ್ ಪಂದ್ಯವನ್ನು ಮೇ 15 ರೊಳಗೆ ಮುಗಿಸಲು ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಅಂತಾರಾಷ್ಟ್ರೀಯ ಕ್ರಿಕೆಟ್ ವೇಳಾಪಟ್ಟಿ ಹಾಗೂ ಆಟಗಾರರ ಹಿತದೃಷ್ಟಿಯಿಂದ ಪ್ರಸ್ತುತ ಇರುವ 74 ಪಂದ್ಯಗಳ ಸ್ವರೂಪದಲ್ಲೇ 2027ರ ಐಪಿಎಲ್ ಟೂರ್ನಿ ಮುಂದುವರಿಯಲಿದೆ.  ಇದರೊಂದಿಗೆ, ಭಾರತದ ತೀವ್ರ ಹವಾಮಾನ ವೈಪರೀತ್ಯ ಹಾಗೂ ಮುಂಗಾರು ಮಳೆಯಿಂದ…

Read More

ಕಾಂಗ್ರೆಸ್‌ಗೆ ‘ಆತ್ಮಸಾಕ್ಷಿ’ ಮತ ಹಾಕಿದ ಎಸ್.ಟಿ.ಸೋಮಶೇಖರ್; ಜಿಟಿಡಿ ಬಗ್ಗೆ ಜೆಡಿಎಸ್ ಅಭ್ಯರ್ಥಿ ಮಹತ್ವದ ಹೇಳಿಕೆ – Kannada News | MLC Election Shocker: S.T. Somashekar Cross Votes Congress; JDS on GTD’s Loyalty

ಬೆಂಗಳೂರು, ಜೂ.18: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ 7 ಸ್ಥಾನಗಳ ವಿಧಾನ ಪರಿಷತ್ ಚುನಾವಣೆಯ ಮತದಾನದ ವೇಳೆ ನಿರೀಕ್ಷೆಯಂತೆಯೇ ‘ಅಡ್ಡಮತದಾನ’ (Cross-Voting) ಪ್ರಕ್ರಿಯೆ ಆರಂಭವಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಯಶವಂತಪುರ ಕ್ಷೇತ್ರದ ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಅವರು ಮೈತ್ರಿಕೂಟದ ಆಜ್ಞೆಯನ್ನು ಮೀರಿ ಕಾಂಗ್ರೆಸ್ ಪರ ಮತ ಚಲಾಯಿಸಿದರೆ, ಅತ್ತ ಜೆಡಿಎಸ್ ಅಭ್ಯರ್ಥಿ ಕೆ.ಎನ್. ಗೋವಿಂದರಾಜು ಅವರು ಹಿರಿಯ ನಾಯಕ ಜಿ.ಟಿ. ದೇವೇಗೌಡರ ಮತದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಮತದಾನದ…

Read More

‘ವೈಯಕ್ತಿಕವಾಗಿ ತೆಗೆದುಕೊಳ್ಳಬೇಡಿ’; ದರ್ಶನ್​​ಗೆ ಬಾಸ್ ನಿರ್ದೇಶಕನ ಮನವಿ

‘ಬಾಸ್’ ಸಿನಿಮಾ ರಿಲಿಸ್​​ಗೆ ವಿಜಯಲಕ್ಷ್ಮೀ ದರ್ಶನ್ ಅಡ್ಡಗಾಲು ಹಾಕಿದ್ದಾರೆ. ಸಿನಿಮಾ ರಿಲೀಸ್ ಮಾಡದಂತೆ ಹೈಕೋರ್ಟ್​ ಮೊರೆ ಹೋಗಿದ್ದಾರೆ. ಈ ವಿಷಯದಲ್ಲಿ ಕೋರ್ಟ್ ಯಾವುದೇ ಆದೇಶ ನೀಡಿಲ್ಲ. ಆದರೆ, ಸದ್ಯದ ಪರಿಸ್ಥಿತಿ ನೋಡಿ ಹಂಚಿಕೆದಾರರು, ಥಿಯೇಟರ್​ ಮಾಲೀಕರು ಈ ಸಿನಿಮಾ ಪ್ರದರ್ಶನಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ನಿರ್ದೇಶಕ ಲವ ಮಾತನಾಡಿದ್ದಾರೆ. ‘ದಯವಿಟ್ಟು ಇದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಬೇಡಿ. ನೀವು ಅನೇಕ ಯುವಕರಿಗೆ ಬೆಂಬಲ ನೀಡಿದ್ದೀರಾ. ಅದೇ ರೀತಿ ನಮಗೂ ಬೆಂಬಲ ಕೊಡಿ’ ಎಂದು ಅವರು ಕೋರಿದ್ದಾರೆ. ಇನ್ನಷ್ಟು ಸಿನಿಮಾ…

Read More

ಎನ್​ಎಸ್​ಇ ಮೂಲಕ ಬರಲಿದೆ ಭಾರತದ ಅತಿದೊಡ್ಡ ಐಪಿಒ; ಹಣ ಹೂಡುವ ಮುನ್ನ ಈ ಪ್ರಮುಖ ಸಂಗತಿಗಳನ್ನು ತಿಳಿದಿರಿ – Kannada News | National Stock Exchange NSE, things to know before investing in India’s biggest IPO

ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ಫೈಲ್ ಚಿತ್ರImage Credit source: PTI ನವದೆಹಲಿ, ಜೂನ್ 18: ಭಾರತದ ಷೇರು ಮಾರುಕಟ್ಟೆ (Indian Stock Market) ಇತಿಹಾಸದಲ್ಲೆ ಅತಿದೊಡ್ಡ ಐಪಿಒ ಆಗಮಿಸುತ್ತಿದೆ. ಸುಮಾರು ಒಂದು ದಶಕದ ಸುದೀರ್ಘ ಕಾಯುವಿಕೆ ಮತ್ತು ಕಾನೂನು ಪ್ರಕ್ರಿಯೆಗಳ ನಂತರ, ದೇಶದ ಅತಿ ದೊಡ್ಡ ಸ್ಟಾಕ್ ಎಕ್ಸ್‌ಚೇಂಜ್ ಆದ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ (NSE) ತನ್ನ ಐಪಿಒನತ್ತ ಪ್ರಮುಖ ಹೆಜ್ಜೆ ಹಾಕಿದೆ. ಐಪಿಒಗಾಗಿ (IPO) ಸೆಬಿಗೆ ಪ್ರಾಥಮಿಕ ದಾಖಲೆಗಳನ್ನು (DRHP) ಸಲ್ಲಿಸಿದೆ. ಈ ಮೂಲಕ ಎನ್‌ಎಸ್‌ಇ…

Read More

ವೈಭವ್ ಸೂರ್ಯವಂಶಿ ಹಾದಿಗೆ ಹಾಕಬೇಕಿದೆ ‘ಮಾನಸಿಕ’ ಬೇಲಿ! – Kannada News | How BCCI Hopes to Shield Vaibhav Sooryavanshi From On Field Sledging

ಭಾರತೀಯ ಕ್ರಿಕೆಟ್‌ನ ಹೊಸ ಆಶಾಕಿರಣ, 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಇತ್ತೀಚೆಗೆ ಶ್ರೀಲಂಕಾ ‘ಎ’ ತಂಡದ ವಿರುದ್ಧದ ಪಂದ್ಯದಲ್ಲಿ ದೈಹಿಕ ಜಗಳಕ್ಕೆ ಇಳಿದ ಘಟನೆ ದೊಡ್ಡ ಚರ್ಚೆಗೆ ಕಾರಣವಾಗಿದೆ. ಸೂಪರ್ ಓವರ್‌ನ ರೋಮಾಂಚಕ ಕ್ಷಣಗಳಲ್ಲಿ ಶ್ರೀಲಂಕಾ ಆಟಗಾರರು “ಮನೆಗೆ ಹೋಗು, ಇದು ಐಪಿಎಲ್ ಅಲ್ಲ” ಎಂದು ಕೆಣಕಿದಾಗ, ತಾಳ್ಮೆ ಕಳೆದುಕೊಂಡ ವೈಭವ್ ಎದುರಾಳಿ ಆಟಗಾರ ವಿಶೇನ್ ಹಲಂಬಾಗೆ ಜೊತೆ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದರು. ಬಿಸಿಸಿಐ  ಸದ್ಯಕ್ಕೆ ಈ ಯುವ ಆಟಗಾರನಿಗೆ ಯಾವುದೇ ಕಠಿಣ…

Read More

ಅನುಮತಿ ಇಲ್ಲದೆ ಖಾಸಗಿ ಚಿತ್ರ ಹಂಚಿಕೊಂಡರೆ ಎಫ್‌ಐಆರ್ ಆಗುತ್ತೆ ಹುಷಾರ್!: ಕರ್ನಾಟಕ ಪೊಲೀಸ್ ಮುಖ್ಯಸ್ಥರ ಕಡಕ್ ಆದೇಶ – Kannada News | Sharing Intimate Images Without Consent Mandates FIR: Karnataka Police Chief

ಬೆಂಗಳೂರು, ಜೂನ್ 18: ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ಅಥವಾ ಆಪ್ತ ಚಿತ್ರಗಳು ಹಾಗೂ ವೀಡಿಯೊಗಳನ್ನು ಸಾಮಾಜಿಕ ಜಾಲತಾಣ ಅಥವಾ ಇತರೆಡೆ ಹಂಚಿಕೊಂಡರೆ, ಆನ್‌ಲೈನ್ ಬ್ಲ್ಯಾಕ್‌ಮೇಲ್, ರಿವೆಂಜ್ ಪೋರ್ನೋಗ್ರಫಿ ಮತ್ತು ಸೆಕ್ಸ್ಟಾರ್ಷನ್ ಪ್ರಕರಣಗಳಲ್ಲಿ ತಕ್ಷಣವೇ ಎಫ್‌ಐಆರ್ (FIR) ದಾಖಲಿಸಬೇಕು ಎಂದು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಐಜಿಪಿ (DG & IGP) ಎಂ.ಎ. ಸಲೀಮ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಮುಖ್ಯಾಂಶಗಳು ಅನುಮತಿಯಿಲ್ಲದೆ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ದಾಖಲಿಸುವುದು ಕಡ್ಡಾಯವಾಗಿದೆ. ಚಿತ್ರೀಕರಣದ ಒಪ್ಪಿಗೆ ಹಾಗೂ…

Read More

Video: ಚಪಾತಿ ಮಾಡಲು ಹೋಗಿ ಮೈ ತುಂಬಾ ಹಿಟ್ಟು ಮೆತ್ತಿಕೊಂಡ ಪುಟಾಣಿ – Kannada News | A little kid made chapatis by holding a stick

ಪುಟ್ಟ ಮಕ್ಕಳ (little kids) ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ಮುದ್ದು ಮಕ್ಕಳ ತರಲೆ ತುಂಟಾಟ, ಎಡವಟ್ಟಿನ ಕ್ಲಿಪಿಂಗ್ ಗಳನ್ನು ನೋಡುವುದೇ ಒಂಥರಾ ಖುಷಿ. ಮಕ್ಕಳು ಎಡವಟ್ಟು ಮಾಡಿದಾಗ ಕೋಪ ಬಂದರೂ, ಅವುಗಳ ಮುಗ್ಧತೆ ಕಂಡು ಬಾಚಿ ತಪ್ಪಿಕೊಳ್ಳಬೇಕಾಗುತ್ತದೆ. ಈ ಪುಟಾಣಿಯದ್ದು ಎಡವಟ್ಟಿನದು ಕಥೆ. ಪುಟ್ಟ ಕಂದಮ್ಮ ಲಟ್ಟಣಿಗೆ ಹಿಡಿದು ಚಪಾತಿ ಮಾಡಲು ಮುಂದಾಗಿದೆ. ಆದರೆ, ಈ ಗೋಧಿ ಹಿಟ್ಟನ್ನು ಮೈ ತುಂಬಾ ಮೆತ್ತಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಮುದ್ದು ಕಂದಮ್ಮ ಕ್ಯೂಟ್…

Read More

ಚಂದ್ರನ ರಾಶಿಯಲ್ಲಿ ಅಪರೂಪದ ರಾಜಯೋಗ… ಲಾಭ ಪಡೆಯುವ ಅದೃಷ್ಟದ ರಾಶಿಗಳಿವು – Kannada News | Rare Rajayoga in Cancer: Auspicious Changes for These Lucky Zodiac Signs Now

ಚಂದ್ರನ ರಾಶಿಯಲ್ಲಿ ಅಪರೂಪದ ರಾಜಯೋಗImage Credit source: Pinterest ಕಾಲದ ಯಥಾರ್ಥವನ್ನು ತಿಳಿಸುವ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜಕುಮಾರ ಚಂದ್ರ, ಸುಖ-ಭೋಗಗಳ ಅಧಿಪತಿ ಶುಕ್ರ ಮತ್ತು ದೇವಗುರು ಬೃಹಸ್ಪತಿ ಈ ಮೂರೂ ಗ್ರಹಗಳು ಕರ್ಕಾಟಕ ರಾಶಿಯಲ್ಲಿ ಒಂದೇ ಸೂರಿನಡಿ ಸೇರಿದಾಗ ಒಂದು ಅಪರೂಪದ ಮತ್ತು ಅತ್ಯಂತ ಶಕ್ತಿಶಾಲಿ ಯೋಗ ಸೃಷ್ಟಿಯಾಗುತ್ತದೆ. ​ಕರ್ಕಾಟಕ ರಾಶಿಯು ಚಂದ್ರನ ಸ್ವಂತ ರಾಶಿಯಾಗಿದ್ದು, ಗುರು ಗ್ರಹಕ್ಕೆ ಇದು ಉಚ್ಛ ಸ್ಥಾನವಾಗಿದೆ. ಶುಕ್ರನು ಇಲ್ಲಿ ಮಿತ್ರ ಭಾವದಲ್ಲಿದ್ದಾನೆ. ಈ ಮೂರು ಶುಭ ಗ್ರಹಗಳ…

Read More

ವಾಯು, ಜಲ ಮತ್ತು ನೆಲ, ಮೂರೂ ಸ್ತರಗಳಲ್ಲೂ ಅಮೋಘವೆನಿಸಿದೆ ಭಾರತದ ಸ್ವಂತ ಬಲದ ರಕ್ಷಣಾ ಸಾಮರ್ಥ್ಯ – Kannada News | From Tejas to INS Vikrant, India’s indigenous defence capabilities developed in last 12 years

ನವದೆಹಲಿ, ಜೂನ್ 18: ಕಳೆದ 12 ವರ್ಷಗಳ ಮೋದಿ ಆಡಳಿತದಲ್ಲಿ ಭಾರತದ ಮಿಲಿಟರಿ ಸಾಮರ್ಥ್ಯ ಗಣನೀಯವಾಗಿ ಹೆಚ್ಚಿದೆ. ಸ್ವಂತ ಬಲದಲ್ಲಿ ಭಾರತ ಸಾಮರ್ಥ್ಯ ಹೆಚ್ಚಿಸಿಕೊಂಡಿರುವುದು ಗಮನಾರ್ಹ. ತಂತ್ರಜ್ಞಾನ, ಸಾಮರ್ಥ್ಯದಲ್ಲಿ ಬಹಳ ಮುಂಚಿತವಾಗಿ ಹೂಡಿಕೆ ಮಾಡುವ ದೇಶಗಳಿಗೆ ಭವಿಷ್ಯ ಉಜ್ವಲವಾಗಿರುತ್ತದೆ. ಅಂತೆಯೇ, ಭಾರತದ ರಕ್ಷಣಾ ಕ್ಷೇತ್ರದ (India defence) ಕಳೆದ 12 ವರ್ಷಗಳ ಪ್ರಯಾಣ ಇದಕ್ಕೆ ಸಾಕ್ಷಿ. ಭಾರತ ಈಗ ಮಿಲಿಟರಿ ಶಕ್ತಿಯಲ್ಲಿ ವಿಶ್ವದ ಅಗ್ರಗಣ್ಯ ರಾಷ್ಟ್ರಗಳ ಸಾಲಿನಲ್ಲಿದೆ. ವಾಯು, ಜಲ ಮತ್ತು ನೆಲ ಈ ಮೂರೂ ವಿಭಾಗಗಳಲ್ಲಿ…

Read More

ದೀಪಾವಳಿಗೆ ದೊಡ್ಡ ಕ್ಲ್ಯಾಶ್: ‘ಜೈಲರ್ 2’ vs ‘ರಾಮಾಯಣ’, ಸಿಂಬು ಕೂಡ ರೇಸ್‌ನಲ್ಲಿ ಭಾಗಿ – Kannada News | Jailer 2 vs Ramayana: Rajinikanth’s Diwali Box Office Clash with Ranbir Kapoor and Yash

ಸೂಪರ್‌ಸ್ಟಾರ್ ರಜಿನಿಕಾಂತ್ ನಟನೆಯ ಬಹು ನಿರೀಕ್ಷಿತ ಚಿತ್ರ ‘ಜೈಲರ್ 2’ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಚಿತ್ರದ ರಿಲೀಸ್ ಡೇಟ್ ಅಧಿಕೃತವಾಗಿ ಪ್ರಕಟವಾಗದಿದ್ದರೂ, ಚಿತ್ರತಂಡ ದೀಪಾವಳಿ ಹಬ್ಬದ ಸಮಯದಲ್ಲಿ ಸಿನಿಮಾವನ್ನು ತೆರೆಗೆ ತರಲು ಭರ್ಜರಿ ಪ್ಲಾನ್ ಮಾಡಿದೆ. ಆದರೆ, ಇದೇ ದೀಪಾವಳಿಗೆ ಭಾರತೀಯ ಚಿತ್ರರಂಗದ ಮತ್ತೊಂದು ದೊಡ್ಡ ಸಿನಿಮಾ ‘ರಾಮಾಯಣ’ ಸಿನಿಮಾ ಕೂಡ ಬಿಡುಗಡೆಯಾಗುತ್ತಿರುವುದರಿಂದ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಕ್ಲ್ಯಾಶ್ ನಡೆಯುವುದು ಖಚಿತವಾಗಿದೆ. ದೀಪಾವಳಿ ರೇಸ್‌ನಲ್ಲಿ ತಲೈವಾ ವರ್ಸಸ್ ರಾಮಾಯಣ ಆರಂಭದಲ್ಲಿ ‘ಜೈಲರ್ 2’ ಚಿತ್ರವನ್ನು ಆಗಸ್ಟ್ ಅಥವಾ…

Read More