Headlines

ಟಿ20 ವಿಶ್ವಕಪ್​ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವು ಹೊರಬಿದ್ದಿದೆ. ಭಾರತದಲ್ಲಿ ಟೂರ್ನಿ ಆಡಲು ನಿರಾಕರಿಸಿರುವ ಬಾಂಗ್ಲಾ ತಂಡವನ್ನು ಟಿ20 ವಿಶ್ವಕಪ್​ನಿಂದ ಐಸಿಸಿ ಕೈ ಬಿಟ್ಟಿದೆ. ಬದಲಾಗಿ ಸ್ಕಾಟ್ಲೆಂಡ್ ತಂಡವನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಇದೀಗ ಟಿ20 ವಿಶ್ವಕಪ್​ ವೇಳಾಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ಬಾಂಗ್ಲಾದೇಶ್ ತಂಡವು ಗ್ರೂಪ್ ಸಿ ನಲ್ಲಿ ಸ್ಥಾನ ಪಡೆದಿತ್ತು. ಇದೀಗ ಗ್ರೂಪ್ ಸಿ ನಲ್ಲಿ ಸ್ಕಾಟ್ಲೆಂಡ್ ತಂಡ ಕಾಣಿಸಿಕೊಂಡಿದೆ. ಅದರಂತೆ ಮೊದಲ ಸುತ್ತಿನಲ್ಲಿ ಸ್ಕಾಟ್ಲೆಂಡ್ ತಂಡವು ಇಂಗ್ಲೆಂಡ್, ಇಟಲಿ, ವೆಸ್ಟ್ ಇಂಡೀಸ್ ಹಾಗೂ ನೇಪಾಳ…

Read More

Bengaluru Traffic Advisory: ವರ್ತೂರು ಜಾತ್ರೆ ಹಿನ್ನೆಲೆ 3 ದಿನ ಸಂಚಾರ ಬದಲಾವಣೆ; ಪರ್ಯಾಯ ಮಾರ್ಗಗಳ ಕುರಿತ ಮಾಹಿತಿ ಇಲ್ಲಿದೆ – Kannada News | Whitefield Traffic Alert: Varthur Road Closures for Channarayaswamy Festival January 25th to January 27th

ವರ್ತೂರು ಜಾತ್ರೆ ಹಿನ್ನೆಲೆ 3 ದಿನ ಸಂಚಾರ ಬದಲಾವಣೆ; ಪರ್ಯಾಯ ಮಾರ್ಗಗಳ ಕುರಿತ ಮಾಹಿತಿ ಇಲ್ಲಿದೆ ಬೆಂಗಳೂರು, ಜನವರಿ 25: ವೈಟ್ ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ  (Traffic Advisory) ವರ್ತೂರಿನಲ್ಲಿ ಮೂರು ದಿನ ಶ್ರೀ ಚನ್ನರಾಯಸ್ವಾಮಿ ಜಾತ್ರಾ ರಥೋತ್ಸವ ದೀಪೋತ್ಸವ ಮತ್ತು ಪಲ್ಲಕ್ಕಿ ಕರಗ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆ ಠಾಣಾ ವ್ಯಾಪ್ತಿಯಲ್ಲಿನ ಸಂಚಾರ ಮಾರ್ಗಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ವಾಹನ ಸವಾರರು ಸಹಕರಿಸುವಂತೆ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಸಂಚಾರದ ಪರ್ಯಾಯ ರಸ್ತೆಗಳ ವಿವರ ಇಲ್ಲಿದೆ….

Read More

ಸೋತ RCB ತಂಡದ ಫೈನಲ್​ ಲೆಕ್ಕಾಚಾರ ಹೀಗಿದೆ – Kannada News | RCB’s Final Qualification Scenarios in WPL 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಸತತ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಕೊನೆಗೂ ಸೋಲುಣಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಶಸ್ವಿಯಾಗಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡದ ಫೈನಲ್​ ಲೆಕ್ಕಾಚಾರ ಕೂಡ ಬದಲಾಗಿದೆ. Source link

Read More

Bengaluru Air Quality: ಅಂತೂ ಇಂತೂ ಸುಧಾರಿಸುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru Air quality got better today

ಅಂತೂ ಇಂತೂ ಸುಧಾರಿಸುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ! ಬೆಂಗಳೂರು, ಜನವರಿ 25: ರಾಜ್ಯದೆಲ್ಲೆಡೆ ಏರ್ ಕ್ವಾಲಿಟಿ (Bengaluru Air Quality) ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.ಕೆಲ ತಿಂಗಳ ಹಿಂದೆಯೂ ಒಮ್ಮೆ ಬೆಂಗಳೂರಿನ ವಾಯ ಗುಣಮಟ್ಟ 200ಕ್ಕೇರಿತ್ತು. ನಂತರ ಕೆಲ ದಿನ ಸುಧಾರಿಸಿದಂತೆ ಕಂಡರೂ ಮತ್ತೊಮ್ಮೆ ಏರ್ ಕ್ವಾಲಿಟಿ ಕಳಪೆಯಾಗಿತ್ತು. ಆದರೆ ಇಂದು ಕಳೆದ 2-3 ತಿಂಗಳಿಗೆ ಹೋಲಿಸಿದರೆ ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಬಂದಿದೆ. ಬೆಂಗಳೂರಿನ ಏರ್ ಕ್ವಾಲಿಟಿ…

Read More

ದೇಶದ ಅತಿ ದೊಡ್ಡ ರಾಬರಿ: ಬೆಳಗಾವಿ ಗಡಿಭಾಗದಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್​​​ ಹೈಜಾಕ್​? – Kannada News | Belagavi: biggest robbery; 2 containers carrying Rs 400 crore hijacked at Belagavi border

ಬೆಳಗಾವಿ, ಜನವರಿ 25: ಬೆಳಗಾವಿಯ ಗಡಿ ಭಾಗದ ಮೂಲಕ ಗೋವಾದಿಂದ ಮಹಾರಾಷ್ಟ್ರಕ್ಕೆ 400 ಕೋಟಿ ರೂ ಹಣ ಸಾಗಿಸುತ್ತಿದ್ದ 2 ಕಂಟೇನರ್​​ಗಳನ್ನು ಹೈಜಾಕ್​​ ಮಾಡಲಾಗಿದೆ ಎನ್ನಲಾಗುತ್ತಿದೆ. 2025 ಅಕ್ಟೋಬರ್ 16ರಂದು ನಡೆದಿರುವ ದೇಶದ ಅತಿ ದೊಡ್ಡ ರಾಬರಿ ಪ್ರಕರಣ ಸದ್ಯ ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಮೂರು ರಾಜ್ಯಗಳ ಪೊಲೀಸ್​​ಗೆ ಪ್ರಕರಣ ದೊಡ್ಡ ಸವಾಲಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

ಒಟಿಟಿಯಲ್ಲಿ ‘ಲವ್ ಯೂ ಮುದ್ದು’ ಸಿನಿಮಾ ನೋಡಿ ಮೆಚ್ಚಿದ ಶಿವಣ್ಣ – Kannada News | Shivarajkumar meets Love You Muddu movie team after watching it on Amazon Prime Video OTT

ನೈಜ ಘಟನೆ ಆಧಾರಿತ ‘ಲವ್ ಯೂ ಮುದ್ದು’ (Love You Muddu) ಸಿನಿಮಾ 2025ರಲ್ಲಿ ತೆರೆಕಂಡಿತ್ತು. ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಖ್ಯಾತಿಯ ಕುಮಾರ್ ಅವರು ‘ಲವ್ ಯೂ ಮುದ್ದು’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಭಾರಿ ಸದ್ದು ಮಾಡಿದ್ದ ಪ್ರೇಮಿಗಳ ನೈಜ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿತ್ತು. ಭಾಷೆಯ ಗಡಿಯನ್ನು ಮೀರಿ ಈ ಸಿನಿಮಾ ಎಲ್ಲರಿಗೂ ಇಷ್ಟ ಆಯಿತು. ಈಗ ಈ ಸಿನಿಮಾ ಒಟಿಟಿಗೆ ಬಂದಿದೆ. ‘ಅಮೇಜಾನ್ ಪ್ರೈಮ್‌ ವಿಡಿಯೋ’ (Amazon Prime Video)…

Read More

ಸೋತ RCB ತಂಡದ ಫೈನಲ್​ ಲೆಕ್ಕಾಚಾರ ಹೀಗಿದೆ – Kannada News | Rcbs final qualification scenarios in wpl 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಸತತ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಕೊನೆಗೂ ಸೋಲುಣಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಶಸ್ವಿಯಾಗಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡದ ಫೈನಲ್​ ಲೆಕ್ಕಾಚಾರ ಕೂಡ ಬದಲಾಗಿದೆ. Source link

Read More

ಅಮೆರಿಕದ ಹಲವೆಡೆ ಭಾರಿ ಹಿಮಪಾತ: 9000ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು – Kannada News | US Winter Storm: 9000 Flights Cancelled, 15 States Declare Emergency as Extreme Cold Hits

ಡಲ್ಲಾಸ್ (ಎಪಿ), ಜನವರಿ 25: ಅಮೆರಿಕದ ಹಲವೆಡೆ ದಟ್ಟ ಮಂಜು ಮತ್ತು ಭಾರಿ ಹಿಮಪಾತ (Winter Storm) ಹಿನ್ನೆಲೆ  ನಿಗದಿಯಾಗಿದ್ದ 9000ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ (Flights Cancelled). ಈ ಚಂಡಮಾರುತದಿಂದ ದೇಶದ ಬಹುತೇಕ ಭಾಗಗಳಲ್ಲಿ ಭಾರೀ ಅಸ್ತವ್ಯಸ್ತತೆ ಉಂಟಾಗುವ ನಿರೀಕ್ಷೆಯಿದೆ. ಅಲ್ಲದೆ, 15 ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಮಾತನಾಡಿ, ತಮ್ಮ ಆಡಳಿತವು ರಾಜ್ಯ ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ. ಯಾವುದೇ…

Read More

ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ – Kannada News | India Playing XI For 3rd T20 Against New Zealand

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯ 3ನೇ ಪಂದ್ಯವು ಇಂದು (ಜ.25) ನಡೆಯಲಿದೆ. ಗುವಾಹಟಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ಕಳೆದ ಮ್ಯಾಚ್​ ವೇಳೆ ವಿಶ್ರಾಂತಿ ಪಡೆದಿದ್ದ ಜಸ್​ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಈ ಪಂದ್ಯವು ಸರಣಿ ನಿರ್ಣಾಯಕವಾಗಿರುವುದರಿಂದ ಬುಮ್ರಾ ಹರ್ಷಿತ್ ರಾಣಾ ಅಥವಾ ಅರ್ಷದೀಪ್ ಸಿಂಗ್ ಸ್ಥಾನದಲ್ಲಿ ಕಣಕ್ಕಿಳಿಯಬಹುದು. ಅದರಂತೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಬಿಡದ ಮೈಕೊರೆಯುವ ಚಳಿ, ಒಣ ಹವೆ! – Kannada News | Bengaluru temperature: dry and cold weather all over karnataka, misty weather in Bengaluru

ರಾಜ್ಯದಲ್ಲಿ ಇಂದೂ ಬಿಡದ ಮೈಕೊರೆಯುವ ಚಳಿ! ಬೆಂಗಳೂರು, ಜನವರಿ 25: ಇಂದೂ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ (Weather Forecast) ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದ್ದು, ಇನ್ನೂ ನಾಲ್ಕು ದಿನ ಇದೇ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ?…

Read More