11 ವರ್ಷಗಳ ಬಳಿಕ ಕಂಬಳದ ಕತೆ ಹೊತ್ತು ಬಂದ ರಾಜೇಂದ್ರ ಸಿಂಗ್ ಬಾಬು – Kannada News | Rajendra Singh Babu’s Veera Kambala movie will release in February
ರಾಜೇಂದ್ರ ಸಿಂಗ್ ಬಾಬು ಕನ್ನಡ ಚಿತ್ರರಂಗದ (Sandalwood) ಹಿರಿಯ ಮತ್ತು ಯಶಸ್ವಿ ನಿರ್ದೇಶಕ. ಚಿತ್ರರಂಗಕ್ಕೆ ಹಲವು ಕಲ್ಟ್ ಸಿನಿಮಾಗಳನ್ನು ರಾಜೇಂದ್ರ ಸಿಂಗ್ ಬಾಬು ನೀಡಿದ್ದಾರೆ. ‘ಅಂತ’, ‘ನಾಗರಹೊಳೆ’, ‘ಬಂಧನ’, ‘ಮುತ್ತಿನ ಹಾರ’ ಹೀಗೆ ಅನೇಕ ಕಲ್ಟ್ ಸಿನಿಮಾಗಳನ್ನು ರಾಜೇಂದ್ರ ಸಿಂಗ್ ಬಾಬು ನೀಡಿದ್ದಾರೆ. ಇದೀಗ ಅವರು ತುಳು ನಾಡಿನ ಸಂಸ್ಕೃತಿಯಲ್ಲಿ ಬೆರೆತು ಹೋಗಿರುವ ಕ್ರೀಡೆ ಕಂಬಳ ಕುರಿತಾದ ಕತೆ ಹೊಂದಿರುವ ಹೊಸ ಸಿನಿಮಾ ನಿರ್ದೇಶಿಸಿದ್ದು, ಶೀಘ್ರವೇ ಸಿನಿಮಾ ಬಿಡುಗಡೆ ಆಗಲಿದೆ. ವಿಶೇಷವೆಂದರೆ ಸುಮಾರು 11 ವರ್ಷಗಳ ಬಳಿಕ…