Headlines

11 ವರ್ಷಗಳ ಬಳಿಕ ಕಂಬಳದ ಕತೆ ಹೊತ್ತು ಬಂದ ರಾಜೇಂದ್ರ ಸಿಂಗ್ ಬಾಬು – Kannada News | Rajendra Singh Babu’s Veera Kambala movie will release in February

ರಾಜೇಂದ್ರ ಸಿಂಗ್ ಬಾಬು ಕನ್ನಡ ಚಿತ್ರರಂಗದ (Sandalwood) ಹಿರಿಯ ಮತ್ತು ಯಶಸ್ವಿ ನಿರ್ದೇಶಕ. ಚಿತ್ರರಂಗಕ್ಕೆ ಹಲವು ಕಲ್ಟ್ ಸಿನಿಮಾಗಳನ್ನು ರಾಜೇಂದ್ರ ಸಿಂಗ್ ಬಾಬು ನೀಡಿದ್ದಾರೆ. ‘ಅಂತ’, ‘ನಾಗರಹೊಳೆ’, ‘ಬಂಧನ’, ‘ಮುತ್ತಿನ ಹಾರ’ ಹೀಗೆ ಅನೇಕ ಕಲ್ಟ್ ಸಿನಿಮಾಗಳನ್ನು ರಾಜೇಂದ್ರ ಸಿಂಗ್ ಬಾಬು ನೀಡಿದ್ದಾರೆ. ಇದೀಗ ಅವರು ತುಳು ನಾಡಿನ ಸಂಸ್ಕೃತಿಯಲ್ಲಿ ಬೆರೆತು ಹೋಗಿರುವ ಕ್ರೀಡೆ ಕಂಬಳ ಕುರಿತಾದ ಕತೆ ಹೊಂದಿರುವ ಹೊಸ ಸಿನಿಮಾ ನಿರ್ದೇಶಿಸಿದ್ದು, ಶೀಘ್ರವೇ ಸಿನಿಮಾ ಬಿಡುಗಡೆ ಆಗಲಿದೆ. ವಿಶೇಷವೆಂದರೆ ಸುಮಾರು 11 ವರ್ಷಗಳ ಬಳಿಕ…

Read More

Pro Wrestling League 2026: ಭಾರತೀಯ ಕುಸ್ತಿಪಟುಗಳಿಗೆ ಹೊಸ ವೇದಿಕೆ ಪ್ರೊ ಕುಸ್ತಿ ಲೀಗ್ – Kannada News | Pro Wrestling League 2026: Noida Hosts Olympic Level Action & Global Stars

ಒಲಿಂಪಿಕ್ ಮಟ್ಟದ ಕುಸ್ತಿಯನ್ನು ವೃತ್ತಿಪರ ಕ್ರೀಡೆಯಾಗಿ ಮತ್ತಷ್ಟು ಬಲಪಡಿಸುವ ಗುರಿಯೊಂದಿಗೆ ಪ್ರೊ ಕುಸ್ತಿ ಲೀಗ್-2026 ( Pro Wrestling League 2026) ಉತ್ತರ ಪ್ರದೇಶದ ನೋಯ್ಡಾದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ದೇಶೀಯ ಕುಸ್ತಿಪಟುಗಳು ಮತ್ತು ಅಂತರರಾಷ್ಟ್ರೀಯ ಕ್ರೀಡಾಪಟುಗಳನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸುವ ಈ ಲೀಗ್, ಕುಸ್ತಿಗೆ ಹೊಸ ಗುರುತನ್ನು ತರಲಿದೆ. ಯುವ ಕುಸ್ತಿಪಟುಗಳಿಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಅನುಭವವನ್ನು ಒದಗಿಸುವುದು ಈ ಲೀಗ್‌ನ ಮುಖ್ಯ ಉದ್ದೇಶವಾಗಿದೆ. ವೈಯಕ್ತಿಕ ಸ್ಪರ್ಧೆಯಾಗಿರುವ ಕುಸ್ತಿಯನ್ನು ತಂಡ ಆಧಾರಿತ ಸ್ವರೂಪವಾಗಿ ಪರಿವರ್ತಿಸುವುದು…

Read More

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಕೇಂದ್ರ ಗುಡ್​​ ನ್ಯೂಸ್​​: ವೇತನ ಪರಿಷ್ಕರಣೆಗೆ ಅಸ್ತು – Kannada News | Central Govt Approves Wage and Pension Revision: Boost for PSU Insurance, NABARD, RBI Employees and Pensioners

ದೆಹಲಿ, ಜನವರಿ 24: ಬಹುಕಾಲದಿಂದ ಬಾಕಿ ಉಳಿದಿದ್ದ ವೇತನ ಪರಿಷ್ಕರಣೆಗೆ (Wage Revision) ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ. ಆ ಮೂಲಕ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ಸಾರ್ವಜನಿಕ ವಲಯದ ವಿಮಾ ಕಂಪನಿ, ನಬಾರ್ಡ್​​ ಉದ್ಯೋಗಿಗಳು, ಭಾರತೀಯ ರಿಸರ್ವ್​​ ಬ್ಯಾಂಕ್ ಮತ್ತು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್​​​ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪಿಂಚಣಿದಾರರಿಗೆ ಪಿಂಚಣಿ ಹೆಚ್ಚಳವಾಗಲಿದೆ.​​​ ಈ ಬಗ್ಗೆ ಕೇಂದ್ರ…

Read More

ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ನಿರ್ಮಾಪಕ – Kannada News | Prabhas starrer The Raja Saab movie producer gave complaint

ಪ್ರಭಾಸ್ (Prabhas), ಭಾರತದ ಟಾಪ್ ಪ್ಯಾನ್ ಇಂಡಿಯಾ ಸ್ಟಾರ್ ನಟ. ಪ್ರಭಾಸ್​​ಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಇತ್ತೀಚೆಗಷ್ಟೆ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಪ್ರಭಾಸ್ ಎಷ್ಟೇ ದೊಡ್ಡ ಸ್ಟಾರ್ ಆಗಿದ್ದರೂ ಸಹ ಸಿನಿಮಾ ಚೆನ್ನಾಗಿಲ್ಲದಿದ್ದರೆ ಜನ ನೋಡುವುದಿಲ್ಲ. ಅಂತೆಯೇ ಪ್ರಭಾಸ್ ಕಾರಣಕ್ಕೆ ಮೊದಲೆರಡು ಮೂರು ದಿನ ಉತ್ತಮ ಕಲೆಕ್ಷನ್ ಮಾಡಿದ ಸಿನಿಮಾ ಬಳಿಕ ಬಾಕ್ಸ್ ಆಫೀಸ್​​ನಲ್ಲಿ ಧಾರುಣವಾಗಿ ಕುಸಿಯಿತು. ಪ್ರಭಾಸ್ ಅಭಿಮಾನಿಗಳೇ ಸಿನಿಮಾ ಬಗ್ಗೆ ಟ್ರೋಲ್ ಮಾಡಲು ಆರಂಭಿಸಿದರು. ಇದೀಗ ಸಿನಿಮಾದ…

Read More

U19 World Cup 2026: ಕಿವೀಸ್ ವಿರುದ್ಧ 81 ಎಸೆತಗಳಲ್ಲಿ ಪಂದ್ಯ ಗೆದ್ದ ಯುವ ಭಾರತ – Kannada News | India U19 Dominates New Zealand, Extends Unbeaten Run in ICC World Cup 2026 Group Stage

ಭಾರತದ ಯುವ ತಂಡವು ಐಸಿಸಿ ಅಂಡರ್-19 ವಿಶ್ವಕಪ್ 2026 (U19 World Cup 2026) ರಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ನ್ಯೂಜಿಲೆಂಡ್ ವಿರುದ್ಧದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ (India vs New Zealand) ಸುಲಭ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್‌ನ ಬ್ಯಾಟ್ಸ್‌ಮನ್‌ಗಳು ಭಾರತೀಯ ಬೌಲರ್‌ಗಳ ಮುಂದೆ ಪೆವಿಲಿಯನ್ ಪರೇಡ್ ನಡೆಸಿದರು. ಹೀಗಾಗಿ ಇಡೀ ತಂಡವು 135 ಸ್ಕೋರ್‌ಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಭಾರತದ…

Read More

ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದ ಶಾರುಖ್ ಖಾನ್, ಅಭಿಮಾನಿಗಳಿಗೆ ನಿರಾಸೆ – Kannada News | Shah Rukh Khan announce his King movie release date

ಕಳೆದ ಎರಡು ವರ್ಷ (2025) ಶಾರುಖ್ ಖಾನ್ (Shah Rukh Khan) ನಟನೆಯ ಯಾವೊಂದು ಸಿನಿಮಾ ಸಹ ಬಿಡುಗಡೆ ಆಗಿಲ್ಲ. 2023 ಶಾರುಖ್ ಖಾನ್ ಪಾಲಿಗೆ ಚಿನ್ನದ ವರ್ಷವಾಗಿತ್ತು. ಒಂದೇ ವರ್ಷದಲ್ಲಿ ಶಾರುಖ್ ನಟನೆಯ ಮೂರು ಸಿನಿಮಾಗಳು ಬಿಡುಗಡೆ ಆಗಿ, ಮೂರೂ ಸಿನಿಮಾಗಳು ಭಾರಿ ದೊಡ್ಡ ಹಿಟ್ ಆದವು. ಆದರೆ 2024 ಮತ್ತು 2025 ರಲ್ಲಿ ಶಾರುಖ್ ಖಾನ್ ನಟನೆಯ ಯಾವೊಂದು ಸಿನಿಮಾ ಸಹ ಬಿಡುಗಡೆ ಆಗಲಿಲ್ಲ. ಈ ವರ್ಷಾರಂಭದಲ್ಲಿಯೇ ಶಾರುಖ್ ಅವರ ಹೊಸ ಸಿನಿಮಾ ಬಿಡುಗಡೆ…

Read More

ದಶಕಗಳ ಕನಸು ನನಸು: ಮೆಜೆಸ್ಟಿಕ್‌ TO ಏರ್‌ಪೋರ್ಟ್‌ ಸಬ್​ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್ – Kannada News | Railways approves Rs 4100 crore suburban rail link to Bengaluru airport from majestic

ಬೆಂಗಳೂರು, (ಜನವರಿ 24): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (kempegowda international airport)  ಉಪನಗರ ರೈಲು  (suburban railway)ಸಂಪರ್ಕ ಕಲ್ಪಿಸುವ ಯೋಜನೆಗೆ ಕೊನೆಗೂ ಹಸಿರು ನಿಶಾನೆ ದೊರೆತಿದೆ. ಹೌದು…ಮೆಜೆಸ್ಟಿಕ್​​​​ನಿಂದ ಬೆಂಗಳೂರು (Bengaluru) ಏರ್​ಪೋರ್ಟ್​ ವರೆಗೆ 4,100 ಕೋಟಿ ರೂಪಾಯಿ ವೆಚ್ಚದ ಸಬ್​ಅರ್ಬನ್ ರೈಲು ಯೋಜನೆಗೆ ಕೇಂದ್ರ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಇನ್ನುಸುಮಾರು 4,100 ಕೋಟಿ ರೂ.ವೆಚ್ಚದ ಯೋಜನೆಯ ಅಂತಿಮ ವಿನ್ಯಾಸಕ್ಕೂ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್) ಸಮ್ಮತಿ ಸೂಚಿಸಿದೆ. ಒಟ್ಟು 8.5 ಕಿ.ಮೀ ರೈಲು…

Read More

ಜಮೀನಿಗೆ ಹಸು ನುಗ್ಗಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಥಳಿತ: ಮೂವರ ಬಂಧನ – Kannada News | Chamarajanagar: Elderly Woman Tied, Beaten Over Cow Grazing Field; 3 Arrested

ಚಾಮರಾಜನಗರ, ಜನವರಿ 24: ವೃದ್ಧೆಯನ್ನು (Elderly Woman) ಕಂಬಕ್ಕೆ ಕಟ್ಟಿಹಾಕಿ 2 ಗಂಟೆಗಳ ಕಾಲ ಥಳಿಸಿರುವಂತಹ (Beaten) ಅಮಾನವೀಯ ಕೃತ್ಯಯೊಂದು ಜಿಲ್ಲೆಯ ಹನೂರು ತಾಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ನಡೆದಿದೆ. ಹಸು ಬೇರೆಯವರ ಜಮೀನಿಗೆ ನುಗ್ಗಿ ಪಸಲು ಹಾಳು ಮಾಡಿದಕ್ಕೆ ಕಣ್ಣಮ್ಮ ಎಂಬುವರನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಹಲ್ಲೆ ಮಾಡಿದ ಅಂಗಮುತ್ತು ಸೇರಿದಂತೆ ಮೂವರು ಮಹಿಳೆಯರನ್ನು ಹನೂರು ಪೊಲೀಸರು ಬಂಧಿಸಿದ್ದು, ಕೇಸ್​ ದಾಖಲಿಸಿ ತನಿಖೆ ನಡೆಸಿದ್ದಾರೆ. ನಡೆದದ್ದೇನು? ಅಂಗಮುತ್ತು ಎಂಬುವರ ಜಮೀನಿಗೆ ಕಣ್ಣಮ್ಮ ಹಸು ನುಗ್ಗಿ ಹುರಳಿ ಫಸಲು…

Read More

ಏಕಾಂಗಿಯಾಗಿ ಅರ್ಧದಷ್ಟು ತಂಡವನ್ನು ಪೆವಿಲಿಯನ್​ಗಟ್ಟಿದ ಮೊಹಮ್ಮದ್ ಶಮಿ

2025-26ರ ರಣಜಿ ಟ್ರೋಫಿಯ ಎಲೈಟ್ ಗ್ರೂಪ್‌ನಲ್ಲಿ ಬಂಗಾಳ ಹಾಗೂ ಸರ್ವಿಸಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಅನುಭವಿ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ತಮ್ಮ ಅತ್ಯುತ್ತಮ ಬೌಲಿಂಗ್ ದಾಳಿಯ ಮೂಲಕ ಬಂಗಾಳ ತಂಡಕ್ಕೆ ನೆರವಾಗಿದ್ದಾರೆ. ಈ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಮಾರಕ ದಾಳಿ ನಡೆಸಿದ ಶಮಿ ಏಕಾಂಗಿಯಾಗಿ ಎದುರಾಳಿ ತಂಡದ ಐವರು ಆಟಗಾರರನ್ನು ಔಟ್ ಮಾಡಿದರು. ಬಂಗಾಳ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಬಂಗಾಳ ತಂಡ ಮೇಲುಗೈ ಸಾಧಿಸಿದೆ. ಈ ಪಂದ್ಯದಲ್ಲಿ…

Read More

ಇದೇ ಮೊದಲ ಬಾರಿಗೆ ಜೈಲಿನಲ್ಲಿ ಹೊಸ ರೂಲ್ಸ್: ದರ್ಶನ್ ಸೇರಿದಂತೆ ಇತರೆ ಕೈದಿಗಳಿಗೆ ವಿಶೇಷ ಸೌಲಭ್ಯಕ್ಕೆ ಬ್ರೇಕ್ – Kannada News | First time regulations framed regarding providing food, bedding clothes to the Under Trial And Civil prisoners In Karnataka Jails

ಬೆಂಗಳೂರು, (ಜನವರಿ 24): ಜೈಲಿನಲ್ಲಿರುವ ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವ ಸೌಕರ್ಯಗಳ ಕುರಿತು ಕಾರಾಗೃಹ ಮತ್ತು ಸುಧಾರಣಾ ಸೇವೆಯ ಡಿಜಿಪಿ ಅಲೋಕ್ ಕುಮಾರ್ (Alok Kumar) ಮಹತ್ವದ ಸುತ್ತೋಲೆ ಹೊರಡಿಸಿದ್ದು, ಕೈದಿಗಳಿಗೆ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಕ್ರಮವಹಿಸುವಂತೆ ರಾಜ್ಯ ಎಲ್ಲಾ ಜೈಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಾರಾಗೃಹ ಡಿಜಿಪಿ ಅವರ ಹೊಸ ಆದೇಶದಿಂದಾಗಿ ಕೊಲೆ ಆರೋಪದಲ್ಲಿ ಜೈಲಲ್ಲಿರುವ ದರ್ಶನ್ (Darshan) ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಮತ್ತು…

Read More