Headlines

ಅನ್ಯಜಾತಿ ಯುವತಿಯನ್ನ ಪ್ರೀತಿಸಿ ಮದ್ವೆ: ಯುವಕನಿಗೆ ಜೀವ ಬೆದರಿಕೆ, ಪೊಲೀಸ್ ಮೊರೆ ಹೋದ ಜೋಡಿ – Kannada News | Kalaburagi Inter Caste Marriage: Newlyweds Face Death Threats, Seek Police Protection

ಕಲಬುರಗಿ, ಜನವರಿ 24: ಅನ್ಯಜಾತಿಯವನನ್ನು ಪ್ರೀತಿಸಿ (love) ಮದುವೆಯಾಗಿದ್ದಕ್ಕೆ ಯುವತಿ ಮನೆಯರಿಂದ ಯುವಕನಿಗೆ ಜೀವ ಬೆದರಿಕೆ (Death Threat) ಹಾಲಾಗಿದ್ದು, ಇದೀಗ ನವಜೋಡಿ ಪೊಲೀಸರ ಮೊರೆಹೋಗಿದ್ದಾರೆ. ಜಿಲ್ಲೆಯ ಯಡ್ರಾಮಿ ತಾಲೂಕಿನ ಕೋಣಸಿರಸಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಭು(23) ಹಾಗೂ ಸಂಗೀತ(19) ಪ್ರೀತಿಸಿ ಮದುವೆಯಾದ ಜೋಡಿ. ಯುವತಿ ಕುಟುಂಬಕ್ಕೆ ಹೆದರಿ ಸದ್ಯ ದಂಪತಿ ಊರು ಬಿಟ್ಟಿದ್ದು, ನಮಗೆ ರಕ್ಷಣೆ ನೀಡಿ ಎಂದು ಎಸ್​ಪಿಗೆ ಮನವಿ‌ ಮಾಡಿದ್ದಾರೆ. ನಡೆದದ್ದೇನು? ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕೋಣಸಿರಸಗಿ ಗ್ರಾಮದ ಪ್ರಭು ಮತ್ತು…

Read More

ದೇಶದ ಇತಿಹಾಸದಲ್ಲೇ ದೊಡ್ಡ ಕಾರ್ಯಚರಣೆ: 5 ಮಹಿಳೆಯರು ಸೇರಿಸಿ 17 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ – Kannada News | Operation Meghburu Success: 17 Naxals Eliminated by Forces in Bastar

ಛತ್ತೀಸ್‌ಗಢ, ಜ.24: ನಾರಾಯಣಪುರ-ದಂತೇವಾಡ ಗಡಿಭಾಗದ ಅಬುಜ್‌ಮಡ್ (Abujhmad) ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಬಹುದೊಡ್ಡ ಕಾರ್ಯಚರಣೆಯನ್ನು ಮಾಡಿದೆ. ಇದು ‘ಆಪರೇಷನ್ ಮೇಘಬೂರು’ (Operation Meghburu)ನ ಭಾಗವಾಗಿದ್ದು, ಇದೀಗ ಈ ಮೂಲಕ ನಕ್ಸಲ್ ನಿಗ್ರಹ ಇತಿಹಾಸದಲ್ಲೇ ಅತ್ಯಂತ ದೊಡ್ಡ ಕಾರ್ಯಾಚರಣೆಗಳಲ್ಲಿ ಒಂದಾಗಿದೆ. ಜಂಟಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಒಟ್ಟು 17 ನಕ್ಸಲರನ್ನು ಹೊಡೆದುರುಳಿಸಿವೆ. ಇದರಲ್ಲಿ 5 ಮಂದಿ ಮಹಿಳಾ ನಕ್ಸಲರು ಸೇರಿದ್ದಾರೆ ಎಂದು ಹೇಳಲಾಗಿದೆ. ಡಿಆರ್‌ಜಿ (DRG), ಎಸ್‌ಟಿಎಫ್ (STF) ಮತ್ತು ಸಿಆರ್‌ಪಿಎಫ್ (CRPF) ನ ಕೋಬ್ರಾ ಘಟಕದ…

Read More

Asia Cup 2026: ಮುಂಬರುವ ಏಷ್ಯಾಕಪ್‌ಗೆ ಭಾರತ ತಂಡ ಪ್ರಕಟ – Kannada News | BCCI Announces India A Women’s Squad for 2026 Asia Cup Rising Stars Tournament

ಫೆಬ್ರವರಿ 13 ರಿಂದ ಆರಂಭವಾಗಲಿರುವ2026 ರ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಮೆಂಟ್​ಗಾಗಿ ಬಿಸಿಸಿಐ ಭಾರತ ಎ ತಂಡವನ್ನು ಪ್ರಕಟಿಸಿದೆ. ಈ ಟೂರ್ನಮೆಂಟ್​ಗಾಗಿ ಆಯ್ಕೆ ಸಮಿತಿಯು 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಭಾರತೀಯ ಸೀನಿಯರ್ ತಂಡದ ಆಟಗಾರರ್ತಿಯರಿಗೂ ಆಯ್ಕೆ ಸಮಿತಿ ಅವಕಾಶ ನೀಡಿದೆ. ಮುಂಬೈಕರ್ ರಾಧಾ ಯಾದವ್ ಈ ಟೂರ್ನಮೆಂಟ್​ನಲ್ಲಿ ಭಾರತ ಎ ತಂಡವನ್ನು ಮುನ್ನಡೆಸಲಿದ್ದಾರೆ. ಇವರಲ್ಲದೆ, ತೇಜಲ್ ಹಸನ್ಬಿಸ್, ಮಿನ್ನು ಮಣಿ ಮತ್ತು ಸೈಮಾ ಠಾಕೋರ್ ಅವರಂತಹ ಸೀನಿಯರ್ ತಂಡದ ಆಟಗಾರರ್ತಿಯರು ಕೂಡ…

Read More

ಹಾಲಿನಿಂದ ಅಲರ್ಜಿ ಇರುವವರು ಮೊಸರನ್ನು ಕೂಡ ತಿನ್ನಬಾರದೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | Can You Eat Curd If You’re Allergic to Milk?

ಇತ್ತೀಚಿನ ದಿನಗಳಲ್ಲಿ, ಹಾಲು ಸೇವನೆ ಮಾಡುವುದರಿಂದ ಅಲರ್ಜಿ ಉಂಟಾಗುವ ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಅನೇಕರು ಹಾಲು (Milk) ಕುಡಿದ ನಂತರ ಹೊಟ್ಟೆ ನೋವು, ವಾಂತಿ, ಚರ್ಮದ ದದ್ದುಗಳು ಅಥವಾ ಉಸಿರಾಟದ ತೊಂದರೆ, ಹೀಗೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ಇಂತಹ ಸಂದರ್ಭಗಳಲ್ಲಿ, ಹಾಲು ಸೇವನೆ ಮಾಡುವುದರಿಂದ ಅಲರ್ಜಿ ಉಂಟಾಗುತ್ತಿದ್ದರೆ ಮೊಸರು ತಿನ್ನುವುದನ್ನು ಕೂಡ ನಿಲ್ಲಿಸಬೇಕೇ ಎಂಬ ಗೊಂದಲ ಕೆಲವರಲ್ಲಿರುತ್ತದೆ. ವಾಸ್ತವವಾಗಿ, ಮೊಸರನ್ನು ಹಾಲಿನಿಂದ ತಯಾರಿಸಲಾಗುತ್ತದೆಯಾದರೂ ಅದನ್ನು ತಯಾರಿಸುವ ಪ್ರಕ್ರಿಯೆಯು ವಿಭಿನ್ನವಾಗಿರುತ್ತದೆ. ಆದರೂ ಕೂಡ ಹಾಲಿನಿಂದ ಅಲರ್ಜಿ…

Read More

ದಶಕಗಳ ಬಳಿಕ ಶಾಲೆಗೆ ಮರಳಿದ ಗಿಲ್ಲಿ: ಚಿತ್ರಗಳ ನೋಡಿ

ಬಿಗ್​​ಬಾಸ್ ಗೆದ್ದಿರುವ ಗಿಲ್ಲಿ, ಗೆದ್ದಾಗಿನಿಂದಲೂ ನಿಂತ ಕಡೆ ನಿಲ್ಲುತ್ತಿಲ್ಲ. ಹಲವು ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳನ್ನು ಭೇಟಿ ಮಾಡುತ್ತಾ ಅವರುಗಳ ಆಶೀರ್ವಾದ, ಹಾರೈಕೆಗಳನ್ನು ಪಡೆಯುತ್ತಿದ್ದಾರೆ. ಇದೀಗ ಗಿಲ್ಲಿ ತಮ್ಮ ಶಾಲೆಗೆ ಭೇಟಿ ನೀಡಿದ್ದು, ಹಳೆ ನೆನಪುಗಳನ್ನು ಮೆಲಕು ಹಾಕಿದ್ದಾರೆ. ಶಾಲೆಯ ಮಕ್ಕಳು, ಶಿಕ್ಷಕರುಗಳೊಟ್ಟಿಗೆ ಫೋಟೊಗಳನ್ನು ಸಹ ತೆಗೆಸಿಕೊಂಡಿದ್ದಾರೆ. ಮಳವಳ್ಳಿ ತಾಲ್ಲೂಕಿನ ಬಂಡೂರಿನ ಪ್ರೌಢಶಾಲೆಯಲ್ಲಿ ಗಿಲ್ಲಿ ನಟ ವಿದ್ಯಾಭ್ಯಾಸ ಮಾಡಿದ್ದು, ಇಂದು (ಜನವರಿ 24) ಗಿಲ್ಲಿ ನಟ ತಮ್ಮ ಹಳೆಯ ಶಾಲೆಗೆ ಭೇಟಿ ನೀಡಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿ ಶಾಲೆಯಲ್ಲಿ ತಾವು…

Read More

ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ, ಭುಗಿಲೆದ್ದ ಆಕ್ರೋಶ – Kannada News | Republic Day 2026: Karnataka tableau out from Delhi Republic Day parade

ನವದೆಹಲಿ/ಬೆಂಗಳೂರು,(ಜನವರಿ 24): ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ ಬಾರಿ ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಕ್ಕಿಲ್ಲ. ಈ ಬಾರಿ ಕರ್ನಾಟಕದಿಂದ ‘ಮಿಲೆಟ್ಸ್ ಟು ಮೈಕ್ರೋಚಿಪ್’ (ಸಿರಿಧಾನ್ಯದಿಂದ ಮೈಕ್ರೋಚಿಪ್‌ವರೆಗೆ) ಎಂಬ ಪರಿಕಲ್ಪನೆಯ ಸ್ತಬ್ಧಚಿತ್ರವನ್ನ ಸಿದ್ಧಪಡಿಸಲಾಗಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಪರೇಡ್‌ನಿಂದ ಹೊರಬಿದ್ದಿದೆ. ಈ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ. ಮಿಲೆಟ್ಸ್‌ ಟು ಮೈಕ್ರೋ ಚಿಪ್‌’ ವಿಷಯಾಧಾರಿತ ಸ್ತಬ್ಧ…

Read More

ಬೆಂಗಳೂರು: ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸಪ್ಪ ಅರೆಸ್ಟ್​​ – Kannada News | RT Nagar Police Constable Arrested For physical abuse to Student In Bengaluru

ಬೆಂಗಳೂರು, (ಜನವರಿ 24): ಪೊಲೀಸ್ ಕಾನ್ಸ್​​​​ಟೇಬಲ್​​ (Police Constable)  ಕಾಲೇಜು ವಿದ್ಯಾರ್ಥಿನಿಗೆ (College Student) ಲೈಂಗಿಕ ಕಿರುಕುಳ ನೀಡಿದ ಆರೋಪ ಬೆಳಕಿಗೆ ಬಂದಿದೆ. ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್​​​ನಲ್ಲಿ ಕರ್ತವ್ಯದಲ್ಲಿದ್ದ ವೇಳೆ R.T.ನಗರ ಠಾಣೆಯ ಕಾನ್ಸ್​​ಟೇಬಲ್ ಯಮುನಾ ನಾಯಕ್ ಎನ್ನುವಾತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಪೊಲೀಸರು, ಯಮುನಾ ನಾಯಕ್ ನನ್ನು ಬಂಧಿಸಿದ್ದಾರೆ. ಫ್ರೀಡಂಪಾರ್ಕ್​ನಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ವೇಳೆ ಯಮುನಾ…

Read More

ಈ ವಾರ ಒಟಿಟಿಗೆ ಬಂದಿವೆ ಭರ್ಜರಿ ಸಿನಿಮಾಗಳು, ಎಲ್ಲಿ ನೋಡಬಹುದು?

ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಚಿತ್ರಮಂದಿರಗಳಲ್ಲಿ ಇನ್ನೂ ಒಳ್ಳೆಯ ಪ್ರದರ್ಶನ ಕಾಣುತ್ತಿರುವಾಗಲೇ ಸಿನಿಮಾ ಒಟಿಟಿಗೆ ಕಾಲಿರಿಸಿದೆ. ‘ಮಾರ್ಕ್’ ಸಿನಿಮಾವನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ. ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿ, ಅರ್ಜುನ್ ಜನ್ಯ ನಿರ್ದೇಶನ ಮಾಡಿರುವ ‘45’ ಸಿನಿಮಾ ಚಿತ್ರಮಂದಿರದಲ್ಲೂ ‘ಮಾರ್ಕ್’ ಜೊತೆಗೆ ಬಿಡುಗಡೆ ಆಗಿತ್ತು. ಈಗ ಒಟಿಟಿಗೂ ‘ಮಾರ್ಕ್’ ಜೊತೆಗೆ ಬಂದಿದೆ. ಈ ಸಿನಿಮಾವನ್ನು ಜೀ5 ನಲ್ಲಿ ವೀಕ್ಷಿಸಬಹುದಾಗಿದೆ. ಜಗದ್ವಿಖ್ಯಾತ ‘ಗೇಮ್ ಆಫ್…

Read More

ಕ್ಷಮೆ ಕೇಳುವುದಿಲ್ಲ, ಕಾಂಗ್ರೆಸ್​​​​​ ನಿಯಮವನ್ನು ಉಲ್ಲಂಘಿಸಿಲ್ಲ: ಈ ವಿಚಾರದಲ್ಲಿ ಕೇಂದ್ರವನ್ನು ಬೆಂಬಲಿಸುವೆ ಎಂದ ಶಶಿ ತರೂರ್ – Kannada News | Tharoor Defends ‘Operation Sindoor’ Stance Against Congress, Prioritizes India

ದೆಹಲಿ, ಜ.24: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ‘ಆಪರೇಷನ್ ಸಿಂಧೂರ್’ (Operation Sindoor) ಗೆ ಸಂಬಂಧಿಸಿದಂತೆ ತಮ್ಮ ನಿಲುವಿನ ಬಗ್ಗೆ ಯಾವುದೇ ವಿಷಾದವಿಲ್ಲ (Unapologetic) ಎಂದು ಹೇಳಿದ್ದಾರೆ. ಈ ಕುರಿತು ಅವರು ಕಾಂಗ್ರೆಸ್ ಪಕ್ಷದ ಅಧಿಕೃತ ನಿಲುವನ್ನು ಉಲ್ಲಂಘಿಸಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. 2025ರ ಮೇ ತಿಂಗಳಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನದ ವಿರುದ್ಧ ನಡೆಸಿದ ಮಿಲಿಟರಿ ಕಾರ್ಯಾಚರಣೆ ಬಗ್ಗೆ ಶಶಿ ತರೂರ್ ಅವರು ಸಮರ್ಥಿಸಿಕೊಂಡಿದ್ದರು, ಅವರ ಈ ನಿಲುವಿನ…

Read More

ಕೊಲೆಯಾದ ಹುಬ್ಬಳ್ಳಿ ಅಂಜಲಿ ಅಂಬಿಗೇರ ಕುಟುಂಬಕ್ಕೆ ಮನೆ: ಸಿಎಂ ಮುಂದೆ ಕಣ್ಣೀರಿಟ್ಟ ಅಜ್ಜಿ – Kannada News | Hubballi Anjali Murder: CM Siddaramaiah Allocates House to Victim’s Family, Grandmother Emotional

ಅಜ್ಜಿ, ಮನೆ ವಿತರಣೆ ಕಾರ್ಯಕ್ರಮ, ಅಂಜಲಿ ಅಂಬಿಗೇರ ಹುಬ್ಬಳ್ಳಿ, ಜನವರಿ 24: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಪುತ್ರಿ ನೇಹಾಳ ಬರ್ಬರ ಹತ್ಯೆ ಬಳಿಕ ರಾಜ್ಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದ್ದು, ಅಂಜಲಿ ಅಂಬಿಗೇರ ಕೊಲೆ ಕೇಸ್​​. ಇದೇ ಪ್ರಕರಣ ರಾಜಕೀಯ ತಿಕ್ಕಾಟಕ್ಕೂ ಕಾರಣವಾಗಿತ್ತು. ಅಂದು ಕುಟುಂಬಕ್ಕೆ ಸಾಂತ್ವನ ಹೇಳಿದ್ದ ಸರ್ಕಾರ ಇಂದು ಮನೆ ನೀಡಿದೆ. ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah ಕೊಲೆಯಾಗಿರುವ ಅಂಜಲಿ ಅಂಬಿಗೇರ (Anjali Ambiger) ಪೋಷಕರಿಗೆ ಮನೆ ಹಂಚಿಕೆ ಮಾಡಲಾಗಿದ್ದು,…

Read More