Headlines

ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ, ಭುಗಿಲೆದ್ದ ಆಕ್ರೋಶ – Kannada News | Republic Day 2026: Karnataka tableau out from Delhi Republic Day parade

ನವದೆಹಲಿ/ಬೆಂಗಳೂರು,(ಜನವರಿ 24): ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ ಬಾರಿ ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಕ್ಕಿಲ್ಲ. ಈ ಬಾರಿ ಕರ್ನಾಟಕದಿಂದ ‘ಮಿಲೆಟ್ಸ್ ಟು ಮೈಕ್ರೋಚಿಪ್’ (ಸಿರಿಧಾನ್ಯದಿಂದ ಮೈಕ್ರೋಚಿಪ್‌ವರೆಗೆ) ಎಂಬ ಪರಿಕಲ್ಪನೆಯ ಸ್ತಬ್ಧಚಿತ್ರವನ್ನ ಸಿದ್ಧಪಡಿಸಲಾಗಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಪರೇಡ್‌ನಿಂದ ಹೊರಬಿದ್ದಿದೆ. ಈ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ. ಮಿಲೆಟ್ಸ್‌ ಟು ಮೈಕ್ರೋ ಚಿಪ್‌’ ವಿಷಯಾಧಾರಿತ ಸ್ತಬ್ಧ…

Read More

ಬೆಂಗಳೂರು: ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸಪ್ಪ ಅರೆಸ್ಟ್​​ – Kannada News | RT Nagar Police Constable Arrested For physical abuse to Student In Bengaluru

ಬೆಂಗಳೂರು, (ಜನವರಿ 24): ಪೊಲೀಸ್ ಕಾನ್ಸ್​​​​ಟೇಬಲ್​​ (Police Constable)  ಕಾಲೇಜು ವಿದ್ಯಾರ್ಥಿನಿಗೆ (College Student) ಲೈಂಗಿಕ ಕಿರುಕುಳ ನೀಡಿದ ಆರೋಪ ಬೆಳಕಿಗೆ ಬಂದಿದೆ. ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್​​​ನಲ್ಲಿ ಕರ್ತವ್ಯದಲ್ಲಿದ್ದ ವೇಳೆ R.T.ನಗರ ಠಾಣೆಯ ಕಾನ್ಸ್​​ಟೇಬಲ್ ಯಮುನಾ ನಾಯಕ್ ಎನ್ನುವಾತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಪೊಲೀಸರು, ಯಮುನಾ ನಾಯಕ್ ನನ್ನು ಬಂಧಿಸಿದ್ದಾರೆ. ಫ್ರೀಡಂಪಾರ್ಕ್​ನಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ವೇಳೆ ಯಮುನಾ…

Read More

ಈ ವಾರ ಒಟಿಟಿಗೆ ಬಂದಿವೆ ಭರ್ಜರಿ ಸಿನಿಮಾಗಳು, ಎಲ್ಲಿ ನೋಡಬಹುದು?

ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಚಿತ್ರಮಂದಿರಗಳಲ್ಲಿ ಇನ್ನೂ ಒಳ್ಳೆಯ ಪ್ರದರ್ಶನ ಕಾಣುತ್ತಿರುವಾಗಲೇ ಸಿನಿಮಾ ಒಟಿಟಿಗೆ ಕಾಲಿರಿಸಿದೆ. ‘ಮಾರ್ಕ್’ ಸಿನಿಮಾವನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ. ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿ, ಅರ್ಜುನ್ ಜನ್ಯ ನಿರ್ದೇಶನ ಮಾಡಿರುವ ‘45’ ಸಿನಿಮಾ ಚಿತ್ರಮಂದಿರದಲ್ಲೂ ‘ಮಾರ್ಕ್’ ಜೊತೆಗೆ ಬಿಡುಗಡೆ ಆಗಿತ್ತು. ಈಗ ಒಟಿಟಿಗೂ ‘ಮಾರ್ಕ್’ ಜೊತೆಗೆ ಬಂದಿದೆ. ಈ ಸಿನಿಮಾವನ್ನು ಜೀ5 ನಲ್ಲಿ ವೀಕ್ಷಿಸಬಹುದಾಗಿದೆ. ಜಗದ್ವಿಖ್ಯಾತ ‘ಗೇಮ್ ಆಫ್…

Read More

ಕ್ಷಮೆ ಕೇಳುವುದಿಲ್ಲ, ಕಾಂಗ್ರೆಸ್​​​​​ ನಿಯಮವನ್ನು ಉಲ್ಲಂಘಿಸಿಲ್ಲ: ಈ ವಿಚಾರದಲ್ಲಿ ಕೇಂದ್ರವನ್ನು ಬೆಂಬಲಿಸುವೆ ಎಂದ ಶಶಿ ತರೂರ್ – Kannada News | Tharoor Defends ‘Operation Sindoor’ Stance Against Congress, Prioritizes India

ದೆಹಲಿ, ಜ.24: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ‘ಆಪರೇಷನ್ ಸಿಂಧೂರ್’ (Operation Sindoor) ಗೆ ಸಂಬಂಧಿಸಿದಂತೆ ತಮ್ಮ ನಿಲುವಿನ ಬಗ್ಗೆ ಯಾವುದೇ ವಿಷಾದವಿಲ್ಲ (Unapologetic) ಎಂದು ಹೇಳಿದ್ದಾರೆ. ಈ ಕುರಿತು ಅವರು ಕಾಂಗ್ರೆಸ್ ಪಕ್ಷದ ಅಧಿಕೃತ ನಿಲುವನ್ನು ಉಲ್ಲಂಘಿಸಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. 2025ರ ಮೇ ತಿಂಗಳಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನದ ವಿರುದ್ಧ ನಡೆಸಿದ ಮಿಲಿಟರಿ ಕಾರ್ಯಾಚರಣೆ ಬಗ್ಗೆ ಶಶಿ ತರೂರ್ ಅವರು ಸಮರ್ಥಿಸಿಕೊಂಡಿದ್ದರು, ಅವರ ಈ ನಿಲುವಿನ…

Read More

ಕೊಲೆಯಾದ ಹುಬ್ಬಳ್ಳಿ ಅಂಜಲಿ ಅಂಬಿಗೇರ ಕುಟುಂಬಕ್ಕೆ ಮನೆ: ಸಿಎಂ ಮುಂದೆ ಕಣ್ಣೀರಿಟ್ಟ ಅಜ್ಜಿ – Kannada News | Hubballi Anjali Murder: CM Siddaramaiah Allocates House to Victim’s Family, Grandmother Emotional

ಅಜ್ಜಿ, ಮನೆ ವಿತರಣೆ ಕಾರ್ಯಕ್ರಮ, ಅಂಜಲಿ ಅಂಬಿಗೇರ ಹುಬ್ಬಳ್ಳಿ, ಜನವರಿ 24: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಪುತ್ರಿ ನೇಹಾಳ ಬರ್ಬರ ಹತ್ಯೆ ಬಳಿಕ ರಾಜ್ಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದ್ದು, ಅಂಜಲಿ ಅಂಬಿಗೇರ ಕೊಲೆ ಕೇಸ್​​. ಇದೇ ಪ್ರಕರಣ ರಾಜಕೀಯ ತಿಕ್ಕಾಟಕ್ಕೂ ಕಾರಣವಾಗಿತ್ತು. ಅಂದು ಕುಟುಂಬಕ್ಕೆ ಸಾಂತ್ವನ ಹೇಳಿದ್ದ ಸರ್ಕಾರ ಇಂದು ಮನೆ ನೀಡಿದೆ. ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah ಕೊಲೆಯಾಗಿರುವ ಅಂಜಲಿ ಅಂಬಿಗೇರ (Anjali Ambiger) ಪೋಷಕರಿಗೆ ಮನೆ ಹಂಚಿಕೆ ಮಾಡಲಾಗಿದ್ದು,…

Read More

DHFWS Recruitment 2026: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞ ವೈದ್ಯರ ನೇಮಕಾತಿ – Kannada News | DHFWS Bangalore Specialist Doctor Recruitment 2026: Apply Offline for Medical Jobs by Jan 28

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬೆಂಗಳೂರು (DHFWS) ತನ್ನ ಅಧಿಕೃತ ಅಧಿಸೂಚನೆಯ ಮೂಲಕ ತಜ್ಞ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯ ಅಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಬಯಸುವ ವೈದ್ಯರಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 28 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಅರ್ಹತೆ: DHFWS ಬೆಂಗಳೂರು ಬಿಡುಗಡೆ ಮಾಡಿದ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ…

Read More

ಗಣರಾಜ್ಯೋತ್ಸವ ಪೆರೇಡ್‌ಗೆ ಭಾರೀ ಭದ್ರತೆ; ಕಮಿಷನರ್ ಸಿಮಂತ್ ಕುಮಾರ್ ಸಿಂಗ್ ಹೇಳಿದ್ದೇನು? – Kannada News | Bengaluru Republic Day Parade: Police Commissioner Announces Traffic Restrictions and Security

ಗಣರಾಜ್ಯೋತ್ಸವ ಪೆರೇಡ್‌ಗೆ ಭಾರೀ ಭದ್ರತೆ ಬೆಂಗಳೂರು, ಜನವರಿ 24: ಸೋಮವಾರ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್‌ಗೆ  (Republic Day parade) ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸಿಮಂತ್ ಕುಮಾರ್ ಸಿಂಗ್ ಮಹತ್ವದ ಮಾಹಿತಿ ನೀಡಿದ್ದಾರೆ. ಈ ಬಾರಿ ಪೆರೇಡ್‌ನಲ್ಲಿ ಒಟ್ಟು 516 ಜನ ಭಾಗವಹಿಸಲಿದ್ದು, ಭದ್ರತೆ ಸೇರಿದಂತೆ ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕಾರ್ಯಕ್ರಮ ಬೆಳಿಗ್ಗೆ 8.58ಕ್ಕೆ ಆರಂಭವಾಗಲಿದ್ದು, ಸಾರ್ವಜನಿಕರು ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಸ್ಥಳಕ್ಕೆ ಆಗಮಿಸಬೇಕೆಂದು ಕಮಿಷನರ್ ಮನವಿ ಮಾಡಿದ್ದಾರೆ….

Read More

ರಾಜ್ಯಪಾಲರು ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಹೇರುತ್ತಾರೆ: ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ – Kannada News | Governor will impose President rule in Karnataka: BJP MLA Suresh Gowda Warns To Congress

ತುಮಕೂರು, (ಜನವರಿ 24): ತಮಿಳುನಾಡು ಕೇರಳದಂತೆ ಕರ್ನಾಟಕದಲ್ಲೂ (Karnataka)  ರಾಜ್ಯಪಾಲ (governor) ವರ್ಸಸ್ ಸರ್ಕಾರದ ನಡುವಿನ ಸಂಘರ್ಷಕ್ಕೆ ನಾಂದಿ ಹಾಡಿದೆ. ಮೊನ್ನೆ ಕರ್ನಾಟಕದ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ (Karnataka Assembly Session), ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್​​, ಸರ್ಕಾರ ಸಿದ್ಧಪಡಿಸಿದ್ದ ಭಾಷಣ ಓದದೇ ತಮ್ಮ ಆದ ಎರಡು ಲೈನ್ ಓದಿ ಹೋಗಿದ್ದಾರೆ. ಫೂರ್ತಿ ಭಾಷಣ ಮಾಡದ ರಾಜ್ಯಪಾಲರ ನಡೆ ಬಿಜೆಪಿ ಕಾಂಗ್ರೆಸ್ ಮಧ್ಯೆ ಕದನಕ್ಕೆ ವೇದಿಕೆಯಾಗಿದೆ. ರಾಜ್ಯಪಾಲರು ಸಾಂವಿಧಾನಿಕ ಕರ್ತವ್ಯ ಉಲ್ಲಂಘಿಸಿದ್ದಾರೆ. ಇದು ಕೇಂದ್ರದ ಕುಮ್ಮಕ್ಕು ಎಂದು…

Read More

ಸರ್ಕಾರದ ವಿರುದ್ಧ ಮತ್ತೆ ತೊಡೆತಟ್ಟಿದ ರಾಜ್ಯಪಾಲರು: ಅಧಿವೇಶನ ಬಳಿಕ ಗಣರಾಜ್ಯೋತ್ಸವ ಭಾಷಣ ಓದಲೂ ಹಿಂದೇಟು! – Kannada News | Karnataka Governor vs Government: Thaawarchand Gehlot Likely to Skip Reading Republic Day Speech

ಬೆಂಗಳೂರು, ಜನವರಿ 24: ಕರ್ನಾಟಕದಲ್ಲಿ (Karnataka) ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ವೇದಿಕೆ ಸಿದ್ಧವಾಗುತ್ತಿರುವ ಸೂಚನೆಗಳು ಕಂಡುಬಂದಿವೆ. ಈಗಾಗಲೇ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಉಂಟಾಗಿದ್ದ ಗದ್ದಲದ ಬೆನ್ನಲ್ಲೇ, ಈ ಬಾರಿ ಗಣರಾಜ್ಯೋತ್ಸವದ ಭಾಷಣವೇ ಹೊಸ ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಹೆಚ್ಚಾಗಿದೆ. ಸಂಪ್ರದಾಯದಂತೆ ಗಣರಾಜ್ಯೋತ್ಸವದಂದು ರಾಜ್ಯಪಾಲರು ಓದುವ ಭಾಷಣವನ್ನು ರಾಜ್ಯ ಸರ್ಕಾರವೇ ತಯಾರಿಸಿ ನೀಡುತ್ತದೆ. ಆದರೆ ಈ ಬಾರಿ ಸರ್ಕಾರ ಸಿದ್ಧಪಡಿಸಿರುವ ಭಾಷಣದಲ್ಲಿ ಕೇಂದ್ರ ಸರ್ಕಾರದ ನೀತಿಗಳ ಕುರಿತು ತೀವ್ರ ಟೀಕೆಗಳಿರುವುದು ರಾಜ್ಯಪಾಲರ…

Read More

ಕದ್ದುಮುಚ್ಚಿ ಶಾಸ್ತ್ರೋಕ್ತವಾಗಿ ಮದುವೆ ಆದ್ರಾ ಧನುಶ್-ಮೃಣಾಲ್ ಠಾಕೂರ್? – Kannada News | Dhanush and Mrunal Thakur: Secret Wedding? Viral AI Photo Sparks Debate

ಧನುಶ್ ಹಾಗೂ ಮೃಣಾಲ್ ಠಾಕೂರ್ (Mrunal Thakur) ಅವರ ವಿವಾಹದ ಬಗ್ಗೆ ಚರ್ಚೆಗಳು ನಡೆದಿವೆ. ಫೆಬ್ರವರಿ 14 ಅಂದರೆ ಪ್ರೇಮಿಗಳ ದಿನ ಇವರು ಹಸೆಮಣೆ ಏರುತ್ತಾರೆ ಎಂಬ ಗಾಸಿಪ್ ಜೋರಾಗಿದೆ. ಆಪ್ತರು ಹಾಗೂ ಚಿತ್ರರಂಗದವರು ಈ ಮದುವೆಯಲ್ಲಿ ಭಾಗಿ ಆಗೋ ಸಾಧ್ಯತೆ ಇದೆ. ಹೀಗಿರುವಾಗಲೇ ಧನುಶ್ ಹಾಗೂ ಮೃಣಾಲ್ ಕದ್ದು ಮುಚ್ಚಿ ಮದುವೆ ಆದರೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಆಗಿದ್ದು ಆ ಒಂದು ಫೋಟೋ. ಧನುಶ್ ಹಾಗೂ ಮೃಣಾಲ್ ಒಟ್ಟಾಗಿ ಸಿನಿಮಾ ಮಾಡಿದವರಲ್ಲ. ಆದರೆ,…

Read More