ಪೌರಾಯುಕ್ತೆಗೆ ನಿಂದನೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರಾ ಪ್ರಭಾವಿ ಸಚಿವ? ಬಲವಾಯ್ತು ಅನುಮಾನ – Kannada News | Threat, abuse to woman official: Is a Powerful Minister Shielding Congress Leader Rajeev Gowda? Doubts Grow
ಪೌರಾಯುಕ್ತೆಗೆ ನಿಂದನೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರಾ ಪ್ರಭಾವಿ ಸಚಿವ? ಚಿಕ್ಕಬಳ್ಳಾಪುರ, ಜನವರಿ 24: ಶಿಡ್ಲಘಟ್ಟ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡಗೆ (Rajeev Gowda) ಕರ್ನಾಟಕ ಹೈಕೋರ್ಟ್ ಕೂಡ ಛೀಮಾರಿ ಹಾಕಿದೆ. ಇದರಿಂದ, ಪರೋಕ್ಷವಾಗಿ ಸರ್ಕಾರಕ್ಕೂ ಮುಖಭಂಗವಾಗಿದೆ. ಇಷ್ಟೆಲ್ಲಾ ಆದರೂ ರಾಜೀವ್ ಗೌಡ ಬಂಧನವಾಗಿಲ್ಲ. ಪ್ರಭಾವಿ ಸಚಿವರೊಬ್ಬರು ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರೆಯೇ ಎಂಬ ಅನುಮಾನ ಇದೀಗ ಬಲವಾಗಿದೆ. ಹಿರಿಯ…