Kumara Shashti: ಇಂದು ಕುಮಾರ ಷಷ್ಠಿ; ನಾಗಾಂಶ ಮತ್ತು ಆಧ್ಯಾತ್ಮಿಕ ಮಹತ್ವ ತಿಳಿಯಿರಿ – Kannada News | Kumara Shashti: Understand Nagamsha, its Spiritual Significance and Astrological Remedies
ನಾಗಾಂಶ ಎಂಬುದು ಜ್ಯೋತಿಷ್ಯಶಾಸ್ತ್ರದಲ್ಲಿ ಬಳಸುವ ಒಂದು ವಿಶೇಷ ಪರಿಕಲ್ಪನೆ. ಜಾತಕದಲ್ಲಿ ರಾಹು ಅಥವಾ ಕೇತು ಗ್ರಹಗಳು ಇರುವ ನಕ್ಷತ್ರದ ಪಾದ (ಹಂತ) ಕ್ಕೆ ನಾಗಾಂಶ ಎಂದು ಕರೆಯಲಾಗುತ್ತದೆ. ಸರಳವಾಗಿ ಹೇಳುವುದಾದರೆ, ರಾಹು–ಕೇತುಗಳ ನಕ್ಷತ್ರ ಸ್ಥಿತಿಯಿಂದ ವ್ಯಕ್ತಿಗೆ ಬರುವ ಕರ್ಮಬಂಧ, ಸರ್ಪದೋಷ ಅಥವಾ ಪೂರ್ವಜನ್ಮ ಸಂಬಂಧಿತ ಫಲಗಳನ್ನು ಸೂಚಿಸುವ ಅಂಶವೇ ನಾಗಾಂಶ. ಜ್ಯೋತಿಷ್ಯದ ಪ್ರಕಾರ, ಒಬ್ಬ ವ್ಯಕ್ತಿಯ ಜಾತಕದಲ್ಲಿ ರಾಹು ಅಥವಾ ಕೇತು ಆಶ್ಲೇಷಾ, ಜ್ಯೇಷ್ಠಾ ಅಥವಾ ರೇವತಿ ನಕ್ಷತ್ರಗಳ ನಿರ್ದಿಷ್ಟ ಪಾದಗಳಲ್ಲಿ ಇದ್ದರೆ ಅದನ್ನು ನಾಗಾಂಶ ಎಂದು…