Headlines

ಕರ್ನಾಟಕ ಲೋಕಭವನವನ್ನ ಐಇಡಿ RDX ಬಾಂಬ್​​​ನಿಂದ ಸ್ಫೋಟಿಸುವುದಾಗಿ ಬೆದರಿಕೆ – Kannada News | Bengaluru: Karnataka Loka bhavana Receives RDX Bomb Threat via Email: Case Filed

ಬೆಂಗಳೂರು, ಜನವರಿ 23: ಇತ್ತೀಚೆಗೆ ರಾಜ್ಯದ ಹಲವು ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು (Bomb Threat) ಬಂದಿದ್ದವು. ಇದೀಗ ಕರ್ನಾಟಕ ಲೋಕಭವನ (Karnataka Lok Bhavan) ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆಯ ಇ-ಮೇಲ್​​ ಸಂದೇಶ ಬಂದಿದೆ. ಜನವರಿ 14ರಂದು ರಾಜ್ಯಪಾಲರ ಅಧಿಕೃತ ಮೇಲ್ ಐಡಿಗೆ ಸಂದೇಶ ಕಳಿಸಿರುವ ಕಿಡಿಗೇಡಿಗಳು ಮಧ್ಯಾಹ್ನದೊಳಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು. ತಪಾಸಣೆ ವೇಳೆ ಇದೊಂದು ಹುಸಿ ಬೆದರಿಕೆ ಕರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಹುಸಿ ಬೆದರಿಕೆ ಕರೆ ಎಂದ ಪೊಲೀಸ್​​​ gaina_ramesh@outlook.com ಎಂಬ…

Read More

Chikkamagaluru: ಕಾಫಿನಾಡ ಹುಡುಗ, ಚೀನಾ ಹುಡುಗಿ; ಚಿಕ್ಕಮಗಳೂರಲ್ಲಿ ನಡೀತು ಅದ್ಧೂರಿ ಕಲ್ಯಾಣ – Kannada News | Love Transcends Borders: Chikkamagaluru Boy Marries Chinese Girl

ಚೀನಾ ಯುವತಿ ವರಿಸಿದ ಚಿಕ್ಕಮಗಳೂರಿನ ಯುವಕ. ಚಿಕ್ಕಮಗಳೂರು, ಜನವರಿ 23: ಈತ ಕಾಫಿನಾಡು ಚಿಕ್ಕಮಗಳೂರಿನ ಯುವಕ, ಆಕೆ ದೂರದ ಚೀನಾದ ಯುವತಿ. ವಿದೇಶದಲ್ಲಿ ವಿದ್ಯಾಭ್ಯಾಸದ ವೇಳೆ ಇಬ್ಬರಿಗೂ ಪರಸ್ಪರ ಪರಿಚಯವಾಗಿತ್ತು. ಬಳಿಕ ಸ್ನೇಹ ಪ್ರೀತಿಗೆ ತಿರುಗಿತ್ತು.  ಇಬ್ಬರ ಕಡೆಯವರ ಪೋಷಕರೂ ಮಕ್ಕಳ ಪ್ರೀತಿಯನ್ನು ಖುಷಿಯಿಂದ ಒಪ್ಪಿದ್ದು, ಅದ್ಧೂರಿಯಾಗಿ ವಿವಾಹ ಕಾರ್ಯಕ್ರಮ ನಡೆಸಿದ್ದಾರೆ. ಬಂಧು ಬಾಂಧವರ ಸಮ್ಮುಖದಲ್ಲಿ ಚಿಕ್ಕಮಗಳೂರಿನ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಅದ್ಧೂರಿ ಮದುವೆ ಸಮಾರಂಭ ನೆರವೇರಿದೆ. ಹಿಂದೂ ಸಂಪ್ರದಾಯದಂತೆ, ಶಾಸ್ತ್ರೋಕ್ತವಾಗಿ ಮದುವೆ ಚಿಕ್ಕಮಗಳೂರು ನಗರದ ಹೌಸಿಂಗ್…

Read More

ಕೇವಲ 58 ರನ್‌ಗಳಿಗೆ ಶ್ರೀಲಂಕಾ ಆಲೌಟ್; 9 ವಿಕೆಟ್​ಗಳಿಂದ ಗೆದ್ದ ಆಸ್ಟ್ರೇಲಿಯಾ – Kannada News | U19 World Cup: Australia Dominates Sri Lanka by 9 Wickets; Will Bayliss Stars with 5 Wickets

2026 ರ ಐಸಿಸಿ ಅಂಡರ್-19 ವಿಶ್ವಕಪ್​ನ (ICC U19 World Cup 2026) ಗುಂಪು ಹಂತ ಮುಗಿಯುವ ಹಂತಕ್ಕೆ ಬಂದಿದೆ. ಈ ಸುತ್ತಿನಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ (Australia U19 vs Sri Lanka U19) ಮುಖಾಮುಖಿಯಾಗಿದ್ದವು. ಎರಡೂ ತಂಡಗಳ ಬಲಿಷ್ಠವಾಗಿ ಕಾಣಿಸುತ್ತಿದ್ದರಿಂದ ಕಠಿಣ ಪೈಪೋಟಿ ನಿರೀಕ್ಷಿಸಲಾಗಿತ್ತು. ಆದರೆ ಪಂದ್ಯ ಆರಂಭವಾದ ಕೆಲವೇ ನಿಮಿಷಗಳಲ್ಲಿ ಫಲಿತಾಂಶ ಗೋಚರಿಸಿತು. ಉಭಯ ತಂಡಗಳ ನಡುವಿನ ಈ ಪಂದ್ಯವು ಕೇವಲ 31 ಓವರ್‌ಗಳಲ್ಲಿ, ಒಟ್ಟು 119 ರನ್‌ಗಳಿಗೆ ಅಂತ್ಯವಾಯಿತು. ಇದಕ್ಕೆ ಕಾರಣ…

Read More

ಸಾಮಾನ್ಯ ಹೂಡಿಕೆದಾರರು ಈ ಬಾರಿಯ ಬಜೆಟ್​ನಲ್ಲಿ ಗಮನಿಸಬೇಕಾದ ಸಂಗತಿಗಳಿವು – Kannada News | Union Budget 2026, LTCG rationalization to Fiscal discipline, key things for retail investors to observe

ನವದೆಹಲಿ, ಜನವರಿ 23: ಟ್ಯಾರಿಫ್, ಯುದ್ಧ, ದರ್ಪ, ಭಯ, ಅನಿಶ್ಚಿತತೆ ಇತ್ಯಾದಿ ಬಿಕ್ಕಟ್ಟಿನ ಸ್ಥಿತಿಯಲ್ಲಿ ಜಗತ್ತು ಇರುವ ಹೊತ್ತಲ್ಲೇ ಭಾರತ ಸರ್ಕಾರ ಮುಂಬರುವ ವರ್ಷಕ್ಕೆ ಬಜೆಟ್ (Union Budget) ರೂಪಿಸಿದೆ. ಫೆಬ್ರುವರಿ 1ರಂದು ಬಜೆಟ್ ಮಂಡನೆ ಆಗುತ್ತದೆ. ಆರ್ಥಿಕತೆ ಬೆಳವಣಿಗೆಗೆ ಪೂರಕವಾಗುವ ಅಂಶಗಳನ್ನು ಬಜೆಟ್​ನಿಂದ ನಿರೀಕ್ಷಿಸಲಾಗುತ್ತಿದೆ. ಸಾಮಾನ್ಯ ರೀಟೇಲ್ ಹೂಡಿಕೆದಾರರು ಈ ಬಜೆಟ್​ನಲ್ಲಿ ಏನು ನಿರೀಕ್ಷಿಸಬಹುದು, ಅಥವಾ ಗಮನಿಸಬಹುದು? ಇಲ್ಲಿದೆ ಒಂದಷ್ಟು ವಿವರ. ಕ್ಯಾಪಿಟಲ್ ಗೇನ್ ಟ್ಯಾಕ್ಸ್​ನಲ್ಲಿ ಬದಲಾವಣೆ ಸರ್ಕಾರ ಕಳೆದ ಒಂದು ವರ್ಷದಲ್ಲಿ ಜಿಎಸ್​ಟಿ ಮತ್ತು…

Read More

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ತಬ್ಬಿಕೊಂಡ ಕ್ಷಣ ವಿವರಿಸಿದ ಗಿಲ್ಲಿ – Kannada News | Gilli Nata talks about Rakshita Shetty and his winning moment in BBK 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಗಿಲ್ಲಿ ನಟ ಹಾಗೂ ರಕ್ಷಿತಾ ಶೆಟ್ಟಿ ಅವರು ಫಿನಾಲೆ ಅಂತಿಮ ಹಂತಕ್ಕೆ ಬಂದಿದ್ದರು. ಸುದೀಪ್ ಅವರ ಅಕ್ಕಪಕ್ಕದಲ್ಲಿ ಅವರಿಬ್ಬರು ನಿಂತಿದ್ದರು. ಕೊನೆಗೂ ಗೆದ್ದಿದ್ದು ಗಿಲ್ಲಿ ನಟ. ಆ ಕ್ಷಣದಲ್ಲಿ ರಕ್ಷಿತಾ ಶೆಟ್ಟಿ (Rakshita Shetty) ಅವರು ಓಡಿ ಬಂದು ಗಿಲ್ಲಿಯನ್ನು ತಬ್ಬಿಕೊಂಡು ಅಭಿನಂದನೆ ಸಲ್ಲಿಸಿದ್ದರು. ಅದರ ಬಗ್ಗೆ ಗಿಲ್ಲಿ ನಟ ಅವರು ಈಗ ಮಾತನಾಡಿದ್ದಾರೆ. ‘ಒಂದು ವೇಳೆ ರಕ್ಷಿತಾ ಶೆಟ್ಟಿ ಗೆದ್ದಿದ್ದರೆ ನನಗೆ ಬೇಜಾರು ಆಗುತ್ತಿತ್ತು….

Read More

ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ತನಿಖಾ ತಂಡಕ್ಕೆ ಭರ್ಜರಿ ಬಹುಮಾನ! – Kannada News | Prajwal Revanna case: Police officers get Rs 35 lakh cash incentive for effective case

ಬೆಂಗಳೂರು, (ಜನವರಿ 22): ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ ಗೃಹ ಇಲಾಖೆ ನಗದು ಬಹುಮಾನ ಘೋಷಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರವನ್ನು ಸಾಬೀತುಪಡಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ 25 ಲಕ್ಷ ರೂ. ನಗದು ಬಹುಮಾನ ಘೋಷಣೆ ಮಾಡಿದೆ. ಪ್ರಜ್ವಲ್ ರೇವಣ್ಣ ಪ್ರಕರಣ ತನಿಖಾ ತಂಡಕ್ಕೆ 25 ಲಕ್ಷ ರೂ. ಜೊತೆಗೆ ಪೊಲೀಸ್ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ…

Read More

ಎಷ್ಟೇ ಕಡಿಮೆ ತಿಂದ್ರು ತೂಕ ಹೆಚ್ಚಾಗುವುದಕ್ಕೆ ಕಾರಣ ಏನ್ ಗೊತ್ತಾ? ಇದನ್ನು ತಡೆಯಲು ಈ ಟಿಪ್ಸ್ ಪಾಲಿಸಿ – Kannada News | Weight Gain Mystery: When Eating Less Isn’t Enough

Doctors Reveal Why You Can Gain Weight On A Low Calorie DietImage Credit source: Getty Images ದಪ್ಪವಾಗುವ ಭಯದಲ್ಲಿ ಕಡಿಮೆ ತಿನ್ನುವವರನ್ನು ನೀವು ನೋಡಿರಬಹುದು. ಆದರೂ ಕೂಡ ಅವರ ತೂಕ ಕಡಿಮೆಯಾಗುವುದಿಲ್ಲ ಬದಲಾಗಿ ಹೆಚ್ಚುತ್ತಲೇ ಇರುತ್ತದೆ. ತೂಕ ಕಡಿಮೆ ಮಾಡಿಕೊಳ್ಳುವ ಆಸೆ ಇರುವವರು ಸಾಮಾನ್ಯವಾಗಿ ತಮ್ಮ ಆಹಾರದ ಮೇಲೆ ಹೆಚ್ಚಿನ ನಿಯಂತ್ರಣ ಇಟ್ಟುಕೊಂಡಿರುತ್ತಾರೆ. ಜೊತೆಗೆ ತುಂಬಾ ಕಡಿಮೆ ಪ್ರಮಾಣದಲ್ಲಿ ಸಕ್ಕರೆ ಸೇವನೆ ಮಾಡುತ್ತಾರೆ, ಇಷ್ಟಾದರೂ ಕೂಡ ಅವರ ತೂಕ (Weight) ನಿಯಂತ್ರಣದಲ್ಲಿರುವುದಿಲ್ಲ….

Read More

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್ – Kannada News | Sydney Sixers Reach BBL Final: Smith Shines After Babar Azam’s Controversial Exit

ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರ ಕಳಪೆ ಪ್ರದರ್ಶನ ಹಾಗೂ ವಿವಾದಗಳಿಂದ ಸಾಕಷ್ಟು ಸದ್ದು ಮಾಡಿದ್ದ ಸಿಡ್ನಿ ಸಿಕ್ಸರ್ಸ್​ ತಂಡ ಇದೀಗ ಫೈನಲ್​ಗೇರುವಲ್ಲಿ ಯಶಸ್ವಿಯಾಗಿದೆ. ಬಾಬರ್ ಆಝಂ ತಂಡದಿಂದ ಹೊರಬಿದ್ದ ಬಳಿಕ ನಡೆದ ಪ್ಲೇಆಫ್‌ ಸುತ್ತಿನ ಪಂದ್ಯದಲ್ಲಿ ಹೋಬಾರ್ಟ್ ಹರಿಕೇನ್ಸ್ ತಂಡವನ್ನು ಎದುರಿಸಿದ್ದ ಸಿಡ್ನಿ ಸಿಕ್ಸರ್ಸ್ 57 ರನ್‌ಗಳಿಂದ ಪಂದ್ಯವನ್ನು ಗೆದ್ದು ಫೈನಲ್​ಗೆ ಟಿಕೆಟ್ ಪಡೆಯಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸಿಡ್ನಿ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತ್ತು. ಎಲ್ಲಾ ಬ್ಯಾಟ್ಸ್‌ಮನ್​ಗಳು…

Read More

ರಾಹುಲ್​​ ಗಾಂಧಿ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು? – Kannada News | Karnataka high court grants permission for bike taxis riders reveal rahul gandhis assurance

ಬೆಂಗಳೂರು, ಜನವರಿ 23: ಬೈಕ್​​ ಟ್ಯಾಕ್ಸಿಗೆ ಕರ್ನಾಟಕ ಹೈಕೋರ್ಟ್​​ ಗ್ರೀನ್​​ ಸಿಗ್ನಲ್​​ ನೀಡಿರುವ ಹಿನ್ನೆಲೆ ಅದನ್ನೇ ನಂಬಿ ಜೀವನ ನಡೆಸುತ್ತಿದ್ದವರು ಕೇಕ್​​ ಕತ್ತರಿಸಿ ಸಂಭ್ರಮಿಸಿದ್ದಾರೆ. ನಮ್ಮ ಹೋರಾಕ್ಕೆ ಫಲ ಸಿಕ್ಕಿದೆ, ಕೋರ್ಟ್​​ ಹೇಳಿರುವಂತೆ ರೂಲ್ಸ್​​ ಫ್ರೇಮ್​​ ಮಾಡುವ ಬಗ್ಗೆ ಸರ್ಕಾರ ನಿರ್ಧರಿಸಬೇಕಿದೆ. ಬೈಕ್​​ ಟ್ಯಾಕ್ಸಿ ವಿಚಾರವಾಗಿ ಈ ಹಿಂದೆ ರಾಹುಲ್​​ ಗಾಂಧಿ ಅವರನ್ನು ಭೇಟಿ ಮಾಡಿದ್ದೆವು. ಆ ವೇಳೆ ಅಗತ್ಯ ಪ್ರಯತ್ನ ಮಾಡೋದಾಗಿ ಅವರು ಹೇಳಿದ್ದರು. ಅದರಂತೆ ಈಗ ನಮ್ಮ ಪರ ತೀರ್ಪು ಬಂದಿದೆ ಎಂದು ಸಂತಸ…

Read More

Best Investments: ಚಿನ್ನ, ಬೆಳ್ಳಿ ಮತ್ತು ಷೇರು- ಹೂಡಿಕೆಗೆ ಈ ಮೂರರಲ್ಲಿ ಯಾವುದು ಉತ್ತಮ? – Kannada News | Gold, Silver and Sensex, Rudra Murthy explains investment strategy in a podcast with TV9 Kannada

ಬೆಂಗಳೂರು, ಜನವರಿ 23: ಯಾವುದರಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ರಿಟರ್ನ್ಸ್ ಸಿಗುತ್ತದೆ? ಚಿನ್ನವೋ, ಬೆಳ್ಳಿಯೋ ಅಥವಾ ಷೇರುಗಳೋ ಎಂದು ಯಾರಾದರೂ ಕೇಳಿದರೆ ಏನು ಹೇಳಬಹುದು? ಕಳೆದ ಒಂದು ವರ್ಷದಿಂದ ಮಾತ್ರವೇ ಮಾರುಕಟ್ಟೆಯನ್ನು ಗಮನಿಸುತ್ತಿರುವವರು ಯಾರಾದರೂ ಇದ್ದರೆ ಅವರು ಥಟ್ಟನೆ ಹೇಳುವ ಹೆಸರು ಬೆಳ್ಳಿ ಅಥವಾ ಚಿನ್ನ. ಆದರೆ, ದೀರ್ಘಾವಧಿಯಲ್ಲಿ, ಅಂದರೆ ಐದಾರು ದಶಕಗಳಿಂದ ಮಾರುಕಟ್ಟೆಗಳಲ್ಲಿ ಇನ್ವೆಸ್ಟ್​ಮೆಂಟ್ ಮಾಡುತ್ತಿರುವವರನ್ನು ಕೇಳಿದಾಗ ಷೇರುಪೇಟೆಯ ಹೆಸರು ಸೂಚಿಸುತ್ತಾರೆ. ಟಿವಿ9 ಪಾಡ್​ಕ್ಯಾಸ್ಟ್​ವೊಂದರಲ್ಲಿ ಮಾತನಾಡುತ್ತಿದ್ದ ಹೂಡಿಕೆ ತಜ್ಞ ರುದ್ರಮೂರ್ತಿ (Rudra Murthy) ಅವರು ಅಂಕಿ…

Read More