Headlines

ಮಾಂಜ್ರಾ ನದಿ ಒಡಲು ಬಗೆಯುತ್ತಿರುವ ದಂಧೆಕೋರರು: ಹಗಲು-ರಾತ್ರಿ ಎನ್ನದೆ ಮರಳು ಮಾಫಿಯಾ – Kannada News | Bidar: Manjra River in Bidar Faces Crisis; Illegal Sand Mining

ಬೀದರ್, ಜನವರಿ 23: ಜಿಲ್ಲೆಯಲ್ಲಿರುವುದು ಮಾಂಜ್ರಾ ನದಿ (Manjra River) ಒಂದೇ. ಈಗ ಇದೇ ನದಿಯ ಒಡಲು ಬರಿದಾಗುತ್ತಿದೆ. ಅಕ್ರಮ ಮರಳು ದಂಧೆಕೋರರು (Sand Mining) ನದಿಯ ಒಡಲನ್ನ ಬಗೆಯುಯತ್ತಿದ್ದಾರೆ. ಇಲ್ಲಿ ನಡೆಯುವ ಅಕ್ರಮ ಮರಳು ಸಾಗಾಣಿಕೆ ಹಿಂದೆ ಅಧಿಕಾರಿಗಳೂ ಕೈಜೋಡಿಸಿದ್ದಾರೆ. ಹೀಗಾಗಿ ಯಾರ ಅಂಜಿಕೆ ಅಳುಕಿಲ್ಲದೆ ಮರಳು ದಂಧೆ ಜೋರಾಗಿ ನಡೆಯುತ್ತಿದೆ. ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ ಬೀದರ್ ಜಿಲ್ಲೆಯ ಏಕೈಕ ಜೀವನಾಡಿ ಮಾಂಜ್ರಾ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡಲಾಗುತ್ತಿದೆ. ಯಾವುದೇ ಪರವಾನಿಗೆ ಪಡೆಯದೆಯೇ ಅನಧಿಕೃತವಾಗಿ…

Read More

ಮಾಂಜ್ರಾ ನದಿ ಒಡಲು ಬಗೆಯುತ್ತಿರುವ ದಂಧೆಕೋರರು: ಹಗಲು-ರಾತ್ರಿ ಎನ್ನದೆ ಮರಳು ಮಾಫಿಯಾ – Kannada News | Bidar manjra river in bidar faces crisis illegal sand mining

ಬೀದರ್, ಜನವರಿ 23: ಜಿಲ್ಲೆಯಲ್ಲಿರುವುದು ಮಾಂಜ್ರಾ ನದಿ (Manjra River) ಒಂದೇ. ಈಗ ಇದೇ ನದಿಯ ಒಡಲು ಬರಿದಾಗುತ್ತಿದೆ. ಅಕ್ರಮ ಮರಳು ದಂಧೆಕೋರರು (Sand Mining) ನದಿಯ ಒಡಲನ್ನ ಬಗೆಯುಯತ್ತಿದ್ದಾರೆ. ಇಲ್ಲಿ ನಡೆಯುವ ಅಕ್ರಮ ಮರಳು ಸಾಗಾಣಿಕೆ ಹಿಂದೆ ಅಧಿಕಾರಿಗಳೂ ಕೈಜೋಡಿಸಿದ್ದಾರೆ. ಹೀಗಾಗಿ ಯಾರ ಅಂಜಿಕೆ ಅಳುಕಿಲ್ಲದೆ ಮರಳು ದಂಧೆ ಜೋರಾಗಿ ನಡೆಯುತ್ತಿದೆ. ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ ಬೀದರ್ ಜಿಲ್ಲೆಯ ಏಕೈಕ ಜೀವನಾಡಿ ಮಾಂಜ್ರಾ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡಲಾಗುತ್ತಿದೆ. ಯಾವುದೇ ಪರವಾನಿಗೆ ಪಡೆಯದೆಯೇ ಅನಧಿಕೃತವಾಗಿ…

Read More

8ನೇ ದಿನ ಉತ್ಖನನದಲ್ಲಿ ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ – Kannada News | Gold treasure: Pache kallu Found In Lakkundi during Excavation 8th day

ಗದಗ, (ಜನವರಿ 23): ಚಿನ್ನದ ನಿಧಿ ಸಿಕ್ಕಿದ್ದೇ ಸಿಕ್ಕಿದ್ದು ಲಕ್ಕುಂಡಿಯಲ್ಲಿ (Lakkundi) ಪುರಾತತ್ವ ಇಲಾಖೆ ಬೀಡುಬಿಟ್ಟಿದ್ದು, ಉತ್ಖನನ ಕಾರ್ಯ ನಡೆಸಿದೆ. ಕಳೆದ ಏಳು ದಿನಗಳಲ್ಲಿ ಒಂದಲ್ಲ ಒಂದು ವಸ್ತುಗಳು ಪತ್ತೆಯಾಗುತ್ತಲೇ ಇವೆ. ಅದರಂತೆ 8ನೇ ದಿನವಾದ ಇಂದು (ಜನವರಿ 23) ಪ್ರಾಚೀನ ಕಾಲದ ಪಚ್ಚೆ ಕಲ್ಲು ಪತ್ತೆಯಾಗಿದೆ. ಈ ಅಪರೂಪದ ಅಮೂಲ್ಯದ ಪಚ್ಚೆ ಕಲ್ಲು ಚಿನ್ನದ ಆಭರಣದಲ್ಲಿ ಹಾಕಲಾಗುತ್ತಿತ್ತು ಎನ್ನಲಾಗಿದೆ. ಹೀಗಾಗಿ ಇದು ತೀವ್ರ ಕುತೂಹಲ‌ಕ್ಕೆ ಕಾರಣವಾಗಿದ್ದು, ಲಕ್ಕುಂಡಿ ನೈಜ ಗತವೈಭವ ಇನ್ಮುಂದೆ ಆರಂಭ ಎಂದು ಜನ…

Read More

ಡಬಲ್​​ ಬ್ಯಾರಲ್​​ ಗನ್​​ನಿಂದ ಶೂಟ್​​ ಮಾಡಿಕೊಂಡು ವ್ಯಕ್ತಿ ಆತ್ಮಹತ್ಯೆ: ಸಾವಿಗೆ ಕಾರಣವಾಗಿದ್ದು ಒಂದು ವಿಡಿಯೋ! – Kannada News | Uttara Kannada: Rajiv Pikale of Pikale Family Dies by Suicide Amid Alleged Social Media Defamation

ಕಾರವಾರ, ಜನವರಿ 23: ಸಾಮಾಜಿಕ,ವೈದ್ಯಕೀಯ ರಂಗದಲ್ಲಿ ಹೆಸರು ಮಾಡಿದ ಕುಟುಂಬಕ್ಕೆ ಸೇರಿದ ವ್ಯಕ್ತಿಯೋರ್ವ ಡಬಲ್ ಬ್ಯಾರಲ್ ಗನ್​​ನಿಂದ ಶೂಟ್ ಮಾಡಿಕೊಂಡು ತಮ್ಮ ನಿವಾಸದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ನಡೆದಿದೆ. ಪಿಕಳೆ ಕುಟುಂಬದ ಹಿರಿಯ ರಾಜೀವ್ ಪಿಕಳೆ ಮೃತ ದುರ್ದೈವಿಯಾಗಿದ್ದು, ಸೋಶಿಯಲ್​​ ಮೀಡಿಯಾದಲ್ಲಿನ ತೇಜೋವಧೆಯೇ ಅವರ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಕಾರವಾರದಲ್ಲಿ ಆಸ್ಪತ್ರೆಯನ್ನು ನಡೆಸುತ್ತಿರುವ ಪಿಕಳೆ ಕುಟುಂಬ ಎರಡು ತಲೆಮಾರಿನಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ನೀಡುತ್ತಿದೆ. ಈ ಆಸ್ಪತ್ರೆಯಲ್ಲಿ ರಾಜೀವ್…

Read More

‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ – Kannada News | BBK 12 Winner Gilli Nata inaugurates new jewellery store in Bengaluru

ಗಿಲ್ಲಿ ನಟ ಅವರಿಗೆ ಭರ್ಜರಿ ಡಿಮ್ಯಾಂಡ್ ಸೃಷ್ಟಿ ಆಗಿದೆ. ಇದೆಲ್ಲವೂ ಸಾಧ್ಯ ಆಗಿರುವುದು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಿಂದಾಗಿ. ಇತ್ತೀಚೆಗೆ ಗಿಲ್ಲಿ ನಟ ಅವರು ಬಿಗ್ ಬಾಸ್ ಫಿನಾಲೆಯಲ್ಲಿ ಟ್ರೋಫಿ ಗೆದ್ದರು. ಅದರಿಂದಾಗಿ ಅವರಿಗೆ ಜನಪ್ರಿಯತೆ ಜಾಸ್ತಿ ಆಗಿದೆ. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಯಾಗಿ ತೆರಳುತ್ತಿದ್ದಾರೆ. ಗಿಲ್ಲಿ ನಟ (Gilli Nata) ಅವರು ಹೊಸ ಬಂಗಾರದ ಮಳಿಗೆಯ ಉದ್ಘಾಟನೆಗೆ ಅತಿಥಿಯಾಗಿ ತೆರಳಿದ್ದಾರೆ. ಅವರ ಕೊರಳಿಗೆ ಶರವಣ ಅವರು ಬಂಗಾರದ ಸರ ತೊಡಿಸಿದ್ದಾರೆ….

Read More

IND vs NZ:ಬುಮ್ರಾ, ಅಕ್ಷರ್ ಔಟ್..! ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ – Kannada News | IND vs NZ 2nd T20 Match: Live Updates, Playing XI, Toss and Score Raipur Match

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಪ್ರಸ್ತುತ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದು, ಮೊದಲ ಟಿ20ಪಂದ್ಯವನ್ನು 41 ರನ್‌ಗಳಿಂದ ಗೆದ್ದುಕೊಂಡಿತು. ಆದ್ದರಿಂದ, ಟೀಂ ಇಂಡಿಯಾ ತನ್ನ ಗೆಲುವಿನ ಓಟವನ್ನು ಮುಂದುವರೆಸುವ ಇರಾದೆಯಲ್ಲಿದೆ. ಇತ್ತ ನ್ಯೂಜಿಲೆಂಡ್ ಸರಣಿಯಲ್ಲಿ ಪುನರಾಗಮನ ಮಾಡಲು ನೋಡುತ್ತಿದೆ. 2026 ರ ಟಿ20 ವಿಶ್ವಕಪ್ ಅನ್ನು ಪರಿಗಣಿಸಿ ಈ ಸರಣಿ ಎರಡೂ ತಂಡಗಳಿಗೆ ನಿರ್ಣಾಯಕವಾಗಿದೆ….

Read More

ಕರ್ನಾಟಕ ಲೋಕಭವನವನ್ನ ಐಇಡಿ RDX ಬಾಂಬ್​​​ನಿಂದ ಸ್ಫೋಟಿಸುವುದಾಗಿ ಬೆದರಿಕೆ – Kannada News | Bengaluru: Karnataka Loka bhavana Receives RDX Bomb Threat via Email: Case Filed

ಬೆಂಗಳೂರು, ಜನವರಿ 23: ಇತ್ತೀಚೆಗೆ ರಾಜ್ಯದ ಹಲವು ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು (Bomb Threat) ಬಂದಿದ್ದವು. ಇದೀಗ ಕರ್ನಾಟಕ ಲೋಕಭವನ (Karnataka Lok Bhavan) ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆಯ ಇ-ಮೇಲ್​​ ಸಂದೇಶ ಬಂದಿದೆ. ಜನವರಿ 14ರಂದು ರಾಜ್ಯಪಾಲರ ಅಧಿಕೃತ ಮೇಲ್ ಐಡಿಗೆ ಸಂದೇಶ ಕಳಿಸಿರುವ ಕಿಡಿಗೇಡಿಗಳು ಮಧ್ಯಾಹ್ನದೊಳಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು. ತಪಾಸಣೆ ವೇಳೆ ಇದೊಂದು ಹುಸಿ ಬೆದರಿಕೆ ಕರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಹುಸಿ ಬೆದರಿಕೆ ಕರೆ ಎಂದ ಪೊಲೀಸ್​​​ gaina_ramesh@outlook.com ಎಂಬ…

Read More

Chikkamagaluru: ಕಾಫಿನಾಡ ಹುಡುಗ, ಚೀನಾ ಹುಡುಗಿ; ಚಿಕ್ಕಮಗಳೂರಲ್ಲಿ ನಡೀತು ಅದ್ಧೂರಿ ಕಲ್ಯಾಣ – Kannada News | Love Transcends Borders: Chikkamagaluru Boy Marries Chinese Girl

ಚೀನಾ ಯುವತಿ ವರಿಸಿದ ಚಿಕ್ಕಮಗಳೂರಿನ ಯುವಕ. ಚಿಕ್ಕಮಗಳೂರು, ಜನವರಿ 23: ಈತ ಕಾಫಿನಾಡು ಚಿಕ್ಕಮಗಳೂರಿನ ಯುವಕ, ಆಕೆ ದೂರದ ಚೀನಾದ ಯುವತಿ. ವಿದೇಶದಲ್ಲಿ ವಿದ್ಯಾಭ್ಯಾಸದ ವೇಳೆ ಇಬ್ಬರಿಗೂ ಪರಸ್ಪರ ಪರಿಚಯವಾಗಿತ್ತು. ಬಳಿಕ ಸ್ನೇಹ ಪ್ರೀತಿಗೆ ತಿರುಗಿತ್ತು.  ಇಬ್ಬರ ಕಡೆಯವರ ಪೋಷಕರೂ ಮಕ್ಕಳ ಪ್ರೀತಿಯನ್ನು ಖುಷಿಯಿಂದ ಒಪ್ಪಿದ್ದು, ಅದ್ಧೂರಿಯಾಗಿ ವಿವಾಹ ಕಾರ್ಯಕ್ರಮ ನಡೆಸಿದ್ದಾರೆ. ಬಂಧು ಬಾಂಧವರ ಸಮ್ಮುಖದಲ್ಲಿ ಚಿಕ್ಕಮಗಳೂರಿನ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಅದ್ಧೂರಿ ಮದುವೆ ಸಮಾರಂಭ ನೆರವೇರಿದೆ. ಹಿಂದೂ ಸಂಪ್ರದಾಯದಂತೆ, ಶಾಸ್ತ್ರೋಕ್ತವಾಗಿ ಮದುವೆ ಚಿಕ್ಕಮಗಳೂರು ನಗರದ ಹೌಸಿಂಗ್…

Read More

ಕೇವಲ 58 ರನ್‌ಗಳಿಗೆ ಶ್ರೀಲಂಕಾ ಆಲೌಟ್; 9 ವಿಕೆಟ್​ಗಳಿಂದ ಗೆದ್ದ ಆಸ್ಟ್ರೇಲಿಯಾ – Kannada News | U19 World Cup: Australia Dominates Sri Lanka by 9 Wickets; Will Bayliss Stars with 5 Wickets

2026 ರ ಐಸಿಸಿ ಅಂಡರ್-19 ವಿಶ್ವಕಪ್​ನ (ICC U19 World Cup 2026) ಗುಂಪು ಹಂತ ಮುಗಿಯುವ ಹಂತಕ್ಕೆ ಬಂದಿದೆ. ಈ ಸುತ್ತಿನಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ (Australia U19 vs Sri Lanka U19) ಮುಖಾಮುಖಿಯಾಗಿದ್ದವು. ಎರಡೂ ತಂಡಗಳ ಬಲಿಷ್ಠವಾಗಿ ಕಾಣಿಸುತ್ತಿದ್ದರಿಂದ ಕಠಿಣ ಪೈಪೋಟಿ ನಿರೀಕ್ಷಿಸಲಾಗಿತ್ತು. ಆದರೆ ಪಂದ್ಯ ಆರಂಭವಾದ ಕೆಲವೇ ನಿಮಿಷಗಳಲ್ಲಿ ಫಲಿತಾಂಶ ಗೋಚರಿಸಿತು. ಉಭಯ ತಂಡಗಳ ನಡುವಿನ ಈ ಪಂದ್ಯವು ಕೇವಲ 31 ಓವರ್‌ಗಳಲ್ಲಿ, ಒಟ್ಟು 119 ರನ್‌ಗಳಿಗೆ ಅಂತ್ಯವಾಯಿತು. ಇದಕ್ಕೆ ಕಾರಣ…

Read More

ಸಾಮಾನ್ಯ ಹೂಡಿಕೆದಾರರು ಈ ಬಾರಿಯ ಬಜೆಟ್​ನಲ್ಲಿ ಗಮನಿಸಬೇಕಾದ ಸಂಗತಿಗಳಿವು – Kannada News | Union Budget 2026, LTCG rationalization to Fiscal discipline, key things for retail investors to observe

ನವದೆಹಲಿ, ಜನವರಿ 23: ಟ್ಯಾರಿಫ್, ಯುದ್ಧ, ದರ್ಪ, ಭಯ, ಅನಿಶ್ಚಿತತೆ ಇತ್ಯಾದಿ ಬಿಕ್ಕಟ್ಟಿನ ಸ್ಥಿತಿಯಲ್ಲಿ ಜಗತ್ತು ಇರುವ ಹೊತ್ತಲ್ಲೇ ಭಾರತ ಸರ್ಕಾರ ಮುಂಬರುವ ವರ್ಷಕ್ಕೆ ಬಜೆಟ್ (Union Budget) ರೂಪಿಸಿದೆ. ಫೆಬ್ರುವರಿ 1ರಂದು ಬಜೆಟ್ ಮಂಡನೆ ಆಗುತ್ತದೆ. ಆರ್ಥಿಕತೆ ಬೆಳವಣಿಗೆಗೆ ಪೂರಕವಾಗುವ ಅಂಶಗಳನ್ನು ಬಜೆಟ್​ನಿಂದ ನಿರೀಕ್ಷಿಸಲಾಗುತ್ತಿದೆ. ಸಾಮಾನ್ಯ ರೀಟೇಲ್ ಹೂಡಿಕೆದಾರರು ಈ ಬಜೆಟ್​ನಲ್ಲಿ ಏನು ನಿರೀಕ್ಷಿಸಬಹುದು, ಅಥವಾ ಗಮನಿಸಬಹುದು? ಇಲ್ಲಿದೆ ಒಂದಷ್ಟು ವಿವರ. ಕ್ಯಾಪಿಟಲ್ ಗೇನ್ ಟ್ಯಾಕ್ಸ್​ನಲ್ಲಿ ಬದಲಾವಣೆ ಸರ್ಕಾರ ಕಳೆದ ಒಂದು ವರ್ಷದಲ್ಲಿ ಜಿಎಸ್​ಟಿ ಮತ್ತು…

Read More