Headlines

ಅನುಮತಿ ಇಲ್ಲದೆ ಖಾಸಗಿ ಚಿತ್ರ ಹಂಚಿಕೊಂಡರೆ ಎಫ್‌ಐಆರ್ ಆಗುತ್ತೆ ಹುಷಾರ್!: ಕರ್ನಾಟಕ ಪೊಲೀಸ್ ಮುಖ್ಯಸ್ಥರ ಕಡಕ್ ಆದೇಶ – Kannada News | Sharing Intimate Images Without Consent Mandates FIR: Karnataka Police Chief

ಬೆಂಗಳೂರು, ಜೂನ್ 18: ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ಅಥವಾ ಆಪ್ತ ಚಿತ್ರಗಳು ಹಾಗೂ ವೀಡಿಯೊಗಳನ್ನು ಸಾಮಾಜಿಕ ಜಾಲತಾಣ ಅಥವಾ ಇತರೆಡೆ ಹಂಚಿಕೊಂಡರೆ, ಆನ್‌ಲೈನ್ ಬ್ಲ್ಯಾಕ್‌ಮೇಲ್, ರಿವೆಂಜ್ ಪೋರ್ನೋಗ್ರಫಿ ಮತ್ತು ಸೆಕ್ಸ್ಟಾರ್ಷನ್ ಪ್ರಕರಣಗಳಲ್ಲಿ ತಕ್ಷಣವೇ ಎಫ್‌ಐಆರ್ (FIR) ದಾಖಲಿಸಬೇಕು ಎಂದು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಐಜಿಪಿ (DG & IGP) ಎಂ.ಎ. ಸಲೀಮ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಮುಖ್ಯಾಂಶಗಳು ಅನುಮತಿಯಿಲ್ಲದೆ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ದಾಖಲಿಸುವುದು ಕಡ್ಡಾಯವಾಗಿದೆ. ಚಿತ್ರೀಕರಣದ ಒಪ್ಪಿಗೆ ಹಾಗೂ…

Read More

Video: ಚಪಾತಿ ಮಾಡಲು ಹೋಗಿ ಮೈ ತುಂಬಾ ಹಿಟ್ಟು ಮೆತ್ತಿಕೊಂಡ ಪುಟಾಣಿ – Kannada News | A little kid made chapatis by holding a stick

ಪುಟ್ಟ ಮಕ್ಕಳ (little kids) ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ಮುದ್ದು ಮಕ್ಕಳ ತರಲೆ ತುಂಟಾಟ, ಎಡವಟ್ಟಿನ ಕ್ಲಿಪಿಂಗ್ ಗಳನ್ನು ನೋಡುವುದೇ ಒಂಥರಾ ಖುಷಿ. ಮಕ್ಕಳು ಎಡವಟ್ಟು ಮಾಡಿದಾಗ ಕೋಪ ಬಂದರೂ, ಅವುಗಳ ಮುಗ್ಧತೆ ಕಂಡು ಬಾಚಿ ತಪ್ಪಿಕೊಳ್ಳಬೇಕಾಗುತ್ತದೆ. ಈ ಪುಟಾಣಿಯದ್ದು ಎಡವಟ್ಟಿನದು ಕಥೆ. ಪುಟ್ಟ ಕಂದಮ್ಮ ಲಟ್ಟಣಿಗೆ ಹಿಡಿದು ಚಪಾತಿ ಮಾಡಲು ಮುಂದಾಗಿದೆ. ಆದರೆ, ಈ ಗೋಧಿ ಹಿಟ್ಟನ್ನು ಮೈ ತುಂಬಾ ಮೆತ್ತಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಮುದ್ದು ಕಂದಮ್ಮ ಕ್ಯೂಟ್…

Read More

ಚಂದ್ರನ ರಾಶಿಯಲ್ಲಿ ಅಪರೂಪದ ರಾಜಯೋಗ… ಲಾಭ ಪಡೆಯುವ ಅದೃಷ್ಟದ ರಾಶಿಗಳಿವು – Kannada News | Rare Rajayoga in Cancer: Auspicious Changes for These Lucky Zodiac Signs Now

ಚಂದ್ರನ ರಾಶಿಯಲ್ಲಿ ಅಪರೂಪದ ರಾಜಯೋಗImage Credit source: Pinterest ಕಾಲದ ಯಥಾರ್ಥವನ್ನು ತಿಳಿಸುವ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜಕುಮಾರ ಚಂದ್ರ, ಸುಖ-ಭೋಗಗಳ ಅಧಿಪತಿ ಶುಕ್ರ ಮತ್ತು ದೇವಗುರು ಬೃಹಸ್ಪತಿ ಈ ಮೂರೂ ಗ್ರಹಗಳು ಕರ್ಕಾಟಕ ರಾಶಿಯಲ್ಲಿ ಒಂದೇ ಸೂರಿನಡಿ ಸೇರಿದಾಗ ಒಂದು ಅಪರೂಪದ ಮತ್ತು ಅತ್ಯಂತ ಶಕ್ತಿಶಾಲಿ ಯೋಗ ಸೃಷ್ಟಿಯಾಗುತ್ತದೆ. ​ಕರ್ಕಾಟಕ ರಾಶಿಯು ಚಂದ್ರನ ಸ್ವಂತ ರಾಶಿಯಾಗಿದ್ದು, ಗುರು ಗ್ರಹಕ್ಕೆ ಇದು ಉಚ್ಛ ಸ್ಥಾನವಾಗಿದೆ. ಶುಕ್ರನು ಇಲ್ಲಿ ಮಿತ್ರ ಭಾವದಲ್ಲಿದ್ದಾನೆ. ಈ ಮೂರು ಶುಭ ಗ್ರಹಗಳ…

Read More

ವಾಯು, ಜಲ ಮತ್ತು ನೆಲ, ಮೂರೂ ಸ್ತರಗಳಲ್ಲೂ ಅಮೋಘವೆನಿಸಿದೆ ಭಾರತದ ಸ್ವಂತ ಬಲದ ರಕ್ಷಣಾ ಸಾಮರ್ಥ್ಯ – Kannada News | From Tejas to INS Vikrant, India’s indigenous defence capabilities developed in last 12 years

ನವದೆಹಲಿ, ಜೂನ್ 18: ಕಳೆದ 12 ವರ್ಷಗಳ ಮೋದಿ ಆಡಳಿತದಲ್ಲಿ ಭಾರತದ ಮಿಲಿಟರಿ ಸಾಮರ್ಥ್ಯ ಗಣನೀಯವಾಗಿ ಹೆಚ್ಚಿದೆ. ಸ್ವಂತ ಬಲದಲ್ಲಿ ಭಾರತ ಸಾಮರ್ಥ್ಯ ಹೆಚ್ಚಿಸಿಕೊಂಡಿರುವುದು ಗಮನಾರ್ಹ. ತಂತ್ರಜ್ಞಾನ, ಸಾಮರ್ಥ್ಯದಲ್ಲಿ ಬಹಳ ಮುಂಚಿತವಾಗಿ ಹೂಡಿಕೆ ಮಾಡುವ ದೇಶಗಳಿಗೆ ಭವಿಷ್ಯ ಉಜ್ವಲವಾಗಿರುತ್ತದೆ. ಅಂತೆಯೇ, ಭಾರತದ ರಕ್ಷಣಾ ಕ್ಷೇತ್ರದ (India defence) ಕಳೆದ 12 ವರ್ಷಗಳ ಪ್ರಯಾಣ ಇದಕ್ಕೆ ಸಾಕ್ಷಿ. ಭಾರತ ಈಗ ಮಿಲಿಟರಿ ಶಕ್ತಿಯಲ್ಲಿ ವಿಶ್ವದ ಅಗ್ರಗಣ್ಯ ರಾಷ್ಟ್ರಗಳ ಸಾಲಿನಲ್ಲಿದೆ. ವಾಯು, ಜಲ ಮತ್ತು ನೆಲ ಈ ಮೂರೂ ವಿಭಾಗಗಳಲ್ಲಿ…

Read More

ದೀಪಾವಳಿಗೆ ದೊಡ್ಡ ಕ್ಲ್ಯಾಶ್: ‘ಜೈಲರ್ 2’ vs ‘ರಾಮಾಯಣ’, ಸಿಂಬು ಕೂಡ ರೇಸ್‌ನಲ್ಲಿ ಭಾಗಿ – Kannada News | Jailer 2 vs Ramayana: Rajinikanth’s Diwali Box Office Clash with Ranbir Kapoor and Yash

ಸೂಪರ್‌ಸ್ಟಾರ್ ರಜಿನಿಕಾಂತ್ ನಟನೆಯ ಬಹು ನಿರೀಕ್ಷಿತ ಚಿತ್ರ ‘ಜೈಲರ್ 2’ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಚಿತ್ರದ ರಿಲೀಸ್ ಡೇಟ್ ಅಧಿಕೃತವಾಗಿ ಪ್ರಕಟವಾಗದಿದ್ದರೂ, ಚಿತ್ರತಂಡ ದೀಪಾವಳಿ ಹಬ್ಬದ ಸಮಯದಲ್ಲಿ ಸಿನಿಮಾವನ್ನು ತೆರೆಗೆ ತರಲು ಭರ್ಜರಿ ಪ್ಲಾನ್ ಮಾಡಿದೆ. ಆದರೆ, ಇದೇ ದೀಪಾವಳಿಗೆ ಭಾರತೀಯ ಚಿತ್ರರಂಗದ ಮತ್ತೊಂದು ದೊಡ್ಡ ಸಿನಿಮಾ ‘ರಾಮಾಯಣ’ ಸಿನಿಮಾ ಕೂಡ ಬಿಡುಗಡೆಯಾಗುತ್ತಿರುವುದರಿಂದ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಕ್ಲ್ಯಾಶ್ ನಡೆಯುವುದು ಖಚಿತವಾಗಿದೆ. ದೀಪಾವಳಿ ರೇಸ್‌ನಲ್ಲಿ ತಲೈವಾ ವರ್ಸಸ್ ರಾಮಾಯಣ ಆರಂಭದಲ್ಲಿ ‘ಜೈಲರ್ 2’ ಚಿತ್ರವನ್ನು ಆಗಸ್ಟ್ ಅಥವಾ…

Read More

ಠಾಕ್ರೆ ಬಣದಲ್ಲಿ ಮತ್ತೊಂದು ಬಿರುಕು ದೃಢ, ಉದ್ಧವ್ ಕರೆದಿದ್ದ ಸಭೆಗೆ 6 ಸಂಸದರು ಗೈರು – Kannada News | Uddhav Thackeray Faces New Shiv Sena Split: 6 MPs Boycott Key Meeting, Rebellion Confirmed

ಮುಂಬೈ, ಜೂನ್ 18: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ದೊಡ್ಡ ಪಕ್ಷಾಂತರ ಪರ್ವ ಅಧಿಕೃತಗೊಂಡಿದೆ. ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ(Uddhav Thackeray) ಇಂದು ಬೆಳಗ್ಗೆ ದೆಹಲಿಯಲ್ಲಿ ಕರೆದಿದ್ದ ಅತ್ಯಂತ ನಿರ್ಣಾಯಕ ಸಂಸದರ ಸಭೆಗೆ ಆರು ಲೋಕಸಭಾ ಸಂಸಅದರು ಗೈರಾಗುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದಾರೆ. ಇರೊಂದಿಗೆ ಠಾಕ್ರೆ ನೇತೃತ್ವದ ಶಿವಸೇನೆಯಲ್ಲಿನ ಒಡಕು ಈಗ ಸ್ಪಷ್ಟವಾದಂತಾಗಿದೆ. ದೇಶದ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಸಂಸದರು ಪಕ್ಷಾಂತರ ಮಾಡಿದ್ದ ಬೆನ್ನಲ್ಲೇ, ಈಗ ಮಹಾರಾಷ್ಟ್ರದ…

Read More

ಕಣ್ಣಿಗೆ ಸನ್​ಗ್ಲಾಸ್… ಆರ್ಚರ್ ಎದುರು ಫಿಲಿಪ್ಸ್ ಮಾಸ್!

ಲಂಡನ್‌ನ ಓವಲ್ ಮೈದಾನದಲ್ಲಿ ಗ್ಲೆನ್ ಫಿಲಿಪ್ಸ್ ಮತ್ತು ಜೋಫ್ರಾ ಆರ್ಚರ್ ನಡುವೆ ನಡೆದ ರೋಚಕ ಹಣಾಹಣಿ ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ನ್ಯೂಝಿಲೆಂಡ್ ತಂಡದ ಬ್ಯಾಟರ್ ಗ್ಲೆನ್ ಫಿಲಿಪ್ಸ್ ಕಪ್ಪು ಬಣ್ಣದ ಸನ್‌ಗ್ಲಾಸ್ ಧರಿಸಿ, ಇಂಗ್ಲೆಂಡ್‌ನ ಅತ್ಯಂತ ವೇಗದ ಬೌಲರ್ ಜೋಫ್ರಾ ಆರ್ಚರ್ ಅವರ ಬೌನ್ಸರ್‌ಗಳನ್ನು ಎದುರಿಸಿದ ಅಪರೂಪದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸನ್​ಗ್ಲಾಸ್ ಧರಿಸಲು ಕಾರಣವೇನು? ಪಂದ್ಯದ 67ನೇ ಓವರ್​ ವೇಳೆ ಓವಲ್ ಮೈದಾನದ ಸೈಟ್‌ಸ್ಕ್ರೀನ್‌ನಿಂದ ಸೂರ್ಯನ ಬೆಳಕು ತೀವ್ರವಾಗಿ ಕಣ್ಣಿಗೆ…

Read More

Jwarahareshwara Temple: ಜ್ವರ ಮತ್ತು ದೀರ್ಘಕಾಲದ ಕಾಯಿಲೆ ಗುಣಪಡಿಸುವ ಜ್ವರಹರೇಶ್ವರ ದೇವಸ್ಥಾನದ ಬಗ್ಗೆ ಗೊತ್ತಾ? – Kannada News | Jvarahareshwara Temple Kanchipuram: Shiva’s Divine Power for Fever and Ailment Healing

ಕಾಂಚೀಪುರಂನ ಜ್ವರಹರೇಶ್ವರ ದೇವಸ್ಥಾನImage Credit source: Templesofindia ಸನಾತನ ಧರ್ಮದಲ್ಲಿ, ಶಿವನು ಕೇವಲ ವಿನಾಶಕನಲ್ಲ, ಭಕ್ತರ ಕಷ್ಟಗಳನ್ನು ನಿವಾರಿಸುವ ಕರುಣಾಮಯಿಯೂ ಆಗಿದ್ದಾನೆ. ವಿಶೇಷವಾಗಿ, ಶಿವನನ್ನು ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ನೀಡುವ ದೇವರಾಗಿ ಅನೇಕ ಸ್ಥಳಗಳಲ್ಲಿ ಪೂಜಿಸಲಾಗುತ್ತದೆ. ಅಂತಹ ಅಪರೂಪದ ಶೈವ ಸ್ಥಳಗಳಲ್ಲಿ, ತಮಿಳುನಾಡಿನ ಕಾಂಚೀಪುರಂನಲ್ಲಿರುವ ‘ಜುರಹರೇಶ್ವರ ದೇವಸ್ಥಾನ’ (ಜ್ವರಹರೇಶ್ವರ) ವಿಶೇಷ ಸ್ಥಾನವನ್ನು ಹೊಂದಿದೆ. ಜ್ವರ, ದೀರ್ಘಕಾಲದ ಕಾಯಿಲೆಗಳು ಮತ್ತು ದೈಹಿಕ ನೋವುಗಳಿಂದ ಮುಕ್ತಿ ಪಡೆಯಲು ಬಯಸುವ ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಜ್ವರಹರೇಶ್ವರ ಯಾರು ಮತ್ತು…

Read More

ನಟಿ ಸಂಚಿತಾ ಸಾವು: ‘ಅವಳ ಆತ್ಮ ದೆವ್ವಗಳಂತೆ ಅಲೆದಾಡುತ್ತವೆ’ ಎಂದ ಖ್ಯಾತ ನಟ – Kannada News | Sanchita Ugale death: Harassment Allegations Emerge; Ravi Kishan Condemns Act

ಮುಂಬೈ (ಜೂನ್​ 18): ‘ಕುಂಕುಮ ಭಾಗ್ಯ’ ಧಾರಾವಾಹಿ ಹಾಗೂ ವಿಕ್ಕಿ ಕೌಶಲ್ ನಟನೆಯ ‘ಛಾವಾ’ ಸಿನಿಮಾ ಖ್ಯಾತಿಯ ಯುವ ನಟಿ ಸಂಚಿತಾ ಉಗ್ಲೆ ಅವರ ಹಠಾತ್ ಆತ್ಮಹತ್ಯೆ ಪ್ರಕರಣವು ಇಡೀ ಕಿರುತೆರೆ ಮತ್ತು ಚಿತ್ರರಂಗದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಜೂನ್ 14 ರಂದು ಅವರು ನಲಸೋಪಾರದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ದುರಂತದ ಬೆನ್ನಲ್ಲೇ ಚಿತ್ರರಂಗ ಹಾಗೂ ರಾಜಕೀಯ ವಲಯದಿಂದ ತರಹೇವಾರಿ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಈ ಮಧ್ಯೆ, ಪ್ರಸಿದ್ಧ ನಟ ಹಾಗೂ ಬಿಜೆಪಿ…

Read More

ಎಲ್ಲರಿಗೂ ಅಪ್ಪ ಇದ್ದಾರೆ ಆದ್ರೆ ನಂಗೆ ಇಲ್ಲ, ಯಾಕಪ್ಪಾ ಅಷ್ಟೊಂದು ಕುಡಿದ್ರಿ, ಯಾಕೆ ಹೋದ್ರಿ, ಪುಟ್ಟ ಬಾಲಕಿಯ ಪ್ರಶ್ನೆಗೆ ಉತ್ತರಿಸುವವರ್ಯಾರು? – Kannada News | Father Lost to Alcohol: Heartbreaking Viral Video Highlights Family Devastation

ಕುಡಿತದ ಚಟ ಹೇಗೆ ಒಂದು ಸುಂದರ ಸಂಸಾರವನ್ನು ಸರ್ವನಾಶ ಮಾಡುತ್ತದೆ, ಅದರ ಜತೆಗೆ ಮಕ್ಕಳ ಮನಸ್ಸಿನ ಮೇಲೆ ಎಂಥಾ ದುಷ್ಪರಿಣಾಮವನ್ನು ಬೀರುತ್ತದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಪುಟ್ಟ ಹೆಣ್ಣುಮಗುವೊಂದು ಅಪ್ಪ, ಅಮ್ಮನ ಜತೆ ತಾನು ನಿಂತಿರುವ ಫೋಟೊದ ಬಳಿ ಹೋಗಿ ಎಲ್ಲರಿಗೂ ಅಪ್ಪ ಇದ್ದಾರೆ ಆದ್ರೆ ನನಗೆ ಮಾತ್ರ ಇಲ್ಲ, ಯಾಕಪ್ಪಾ ಅಷ್ಟೊಂದು ಕುಡಿದ್ರಿ, ಯಾಕಪ್ಪಾ ನಮ್ಮನ್ನು ಬಿಟ್ಟು ಹೋದ್ರಿ ಎಂದು ಕೇಳುವ ಪ್ರಶ್ನೆಗೆ ಉತ್ತರಿಸುವವರ್ಯಾರು?. ‘@flix.indian’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವೀಡಿಯೊದಲ್ಲಿ,…

Read More