Headlines

Video: 70 ನೇ ವಯಸ್ಸಿನಲ್ಲಿ ಮೊದಲ ವ್ಲಾಗ್, ಈ ವೃದ್ಧನ ಪ್ರಯತ್ನಕ್ಕೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ – Kannada News | Uttar Pradesh: The first vlog of a 70 year old man from Uttar Pradesh has received over 22 million views

ವಿನೋದ್ ಕುಮಾರ್ ಶರ್ಮಾImage Credit source: Instagram ಸೋಶಿಯಲ್ ಮೀಡಿಯಾವೇ (social media) ಹಾಗೆ, ಜನಸಾಮಾನ್ಯರನ್ನು ಫೇಮಸ್ ಮಾಡಿ ಬಿಡುತ್ತದೆ. ರಾತ್ರಿ ಬೆಳಗಾಗುವಷ್ಟರಲ್ಲಿ ಫೇಮಸ್ ಆದವರ ಬಗ್ಗೆ ನೀವು ಕೇಳಿರುತ್ತೀರಿ. ಆದರೆ ಉತ್ತರ ಪ್ರದೇಶದ (Uttar Pradesh) 70 ವರ್ಷದ ವೃದ್ಧರೊಬ್ಬರು ಮೊದಲ ಬಾರಿಗೆ ವ್ಲಾಗ್ ಮಾಡಿದ್ದು, ತಮ್ಮ ಪ್ರಾಮಾಣಿಕ ಪ್ರಯತ್ನದಿಂದ ನೆಟ್ಟಿಗರ ಹೃದಯ ಗೆದ್ದು ಕೊಂಡಿದ್ದಾರೆ. ಇವರು ಅಪ್ಲೋಡ್ ಮಾಡಿದ ಮೊದಲ ವಿಡಿಯೋ 30 ಮಿಲಿಯನ್‌ಗೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ….

Read More

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್​: ರಾಜೀವ್​​ ಗೌಡಗೆ ಶಾಕ್​​ ಕೊಟ್ಟ ಹೈಕೋರ್ಟ್​​ – Kannada News | High Court Rejects Rajeev Gowda’s Plea to Quash FIR in Shidlaghatta Commissioner Case

ರಾಜೀವ್​​ ಗೌಡ ಸಲ್ಲಿಸಿದ್ದ ಅರ್ಜಿ ವಜಾ ಬೆಂಗಳೂರು, ಜನವರಿ 22: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ ಸಂಬಂಧ ಎಫ್​​ಐಆರ್​ ರದ್ದು ಕೋರಿ ಕಾಂಗ್ರೆಸ್​​ ಮುಖಂಡ ರಾಜೀವ್​ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​​ ವಜಾಗೊಳಿಸಿದೆ. ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಬಗ್ಗೆ ಮಹತ್ವದ ಆದೇಶ ನೀಡಿದ್ದು, ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕಾಂಗ್ರೆಸ್​​ ಮುಖಂಡನ ಪರವಾಗಿ ಹಿರಿಯ ವಕೀಲ ವಿವೇಕ್ ರೆಡ್ಡಿ ವಾದ ಮಂಡಿಸಿದ್ದರು. ತರಾಟೆಗೆ ಪಡೆದಿದ್ದ ಕೋರ್ಟ್​​ ಫೋನ್ ಮೂಲಕ ಆಡಿದ…

Read More

ತಮಿಳುನಾಡು ಚುನಾವಣೆ 2026: ದಳಪತಿ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ‘ವಿಷಲ್’ ಚಿಹ್ನೆ ಕೊಟ್ಟ ಚುನಾವಣಾ ಆಯೋಗ – Kannada News | Whistle in Hand: Vijay’s TVK Secures Party Symbol Ahead of 2026 Tamil Nadu Elections

ನವದೆಹಲಿ, ಜನವರಿ 22: ಚುನಾವಣಾ ಆಯೋಗವು ಗುರುವಾರ ನಟ ದಳಪತಿ ವಿಜಯ್(Thalapathy Vijay) ಅವರ ತಮಿಳಗ ವೆಟ್ರಿ ಕಳಗಂಗೆ ‘ವಿಷಲ್’ ಚಿಹ್ನೆಯನ್ನು ನೀಡಿದೆ. ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಚಿಹ್ನೆಯಾಗಿ ಇದನ್ನು ನೀಡಲಾಗಿದೆ. ಸಾಮಾಜಿಕ ನ್ಯಾಯ ಮತ್ತು ಪಾರದರ್ಶಕತೆಯನ್ನು ಆಧರಿಸಿದ ಪ್ರಣಾಳಿಕೆಯನ್ನು ರೂಪಿಸಲು ಟಿವಿಕೆ ಮಂಗಳವಾರ ಚೆನ್ನೈನಲ್ಲಿ ತನ್ನ ಮೊದಲ ಚುನಾವಣಾ ಪ್ರಚಾರ ಸಮಿತಿ ಸಭೆಯನ್ನು ಕರೆದ ಕೇವಲ ಎರಡು ದಿನಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಜನವರಿ 16 ರಂದು, ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ ಜಿಲ್ಲಾ…

Read More

ಸಿನಿಪ್ರಿಯರಿಗೆ ಖುಷಿ ಸುದ್ದಿ; ಒಟಿಟಿಗೆ ಬರೋಕೆ ರೆಡಿ ಆಯ್ತು ‘ಧುರಂಧರ್’ – Kannada News | Dhurandhar OTT Release: Ranveer Singh Blockbuster Arrives on Netflix Jan 30

‘ಧುರಂಧರ್’ ಸಿನಿಮಾ (Dhurandhar) ಬಾಕ್ಸ್​ ಆಫೀಸ್​​​ನಲ್ಲಿ ಮೇಲುಗೈ ಸಾಧಿಸುತ್ತಿದೆ. ರಿಲೀಸ್ ಆಗಿ ಒಂದೂವರೆ ತಿಂಗಳು ಕಳೆದರೂ ಸಿನಿಮಾ ಇನ್ನೂ ಕೋಟಿಗಳಲ್ಲಿ ಕಲೆಕ್ಷನ್ ಮಾಡುತ್ತಿದೆ. ನಿರಂತರ ನಾಗಾಲೋಟದ ನಂತರ ‘ಧುರಂದರ್’ ಸಿನಿಮಾ ಒಟಿಟಿಗೆ ಬರಲು ರೆಡಿ ಆಗಿದೆ. ನೆಟ್​​ಫ್ಲಿಕ್ಸ್​​ನಲ್ಲಿ ಸಿನಿಮಾ ತೆರೆಗೆ ಬರಲಿದೆ. ಇದರ ದಿನಾಂಕ ಕೂಡ ರಿವೀಲ್ ಆಗಿದೆ. ರಣವೀರ್ ಸಿಂಗ್, ಅಕ್ಷಯ್ ಖನ್ನಾ ಮೊದಲಾದವರು ನಟಿಸಿದ ‘ಧುರಂಧರ್’ ಸಿನಿಮಾ ಕಳೆದ ವರ್ಷ ಡಿಸೆಂಬರ್ 5ರಂದು ಥಿಯೇಟರ್​​​ನಲ್ಲಿ ರಿಲೀಸ್ ಆಯಿತು. ಸಿನಿಮಾ ರಿಲೀಸ್​​​ಗೂ ಮೊದಲು ಚಿತ್ರದ ಬಗ್ಗೆ…

Read More

ಮೈಸೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದಿಂದಲೇ ಶ್ರದ್ಧಾಂಜಲಿ ಸಲ್ಲಿಸಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದ ಪೊಲೀಸರು – Kannada News | Mysuru Traffic Police Honour 2025 Road Accident Victims in Moving Awareness Drive

ಮೈಸೂರು, ಜ.22: ಸಂಚಾರ ಪೊಲೀಸರು ರಸ್ತೆ ಸುರಕ್ಷತೆಯ (Mysuru Traffic Police) ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿಭಿನ್ನವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ರಸ್ತೆ ಅಪಘಾತಗಳಲ್ಲಿ ಸಾವುನೋವುಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಂಚಾರ ನಿಯಮಗಳನ್ನು ಪಾಲಿಸುವ ಅಗತ್ಯವನ್ನು ಜನರಿಗೆ ಮನಮುಟ್ಟಿಸುವ ಗುರಿಯನ್ನು ಈ ಜಾಗೃತಿ ಅಭಿಯಾನ ಹೊಂದಿತ್ತು. ಈ ವಿಶಿಷ್ಟ ಕಾರ್ಯಕ್ರಮವು ಮೈಸೂರಿನ ಪುರಭವನದಲ್ಲಿ ನಡೆಯಿತು. 2025ರಲ್ಲಿ ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರ ಭಾವಚಿತ್ರಗಳನ್ನು ಪ್ರದರ್ಶಿಸಲಾಯಿತು. ಈ ಭಾವಚಿತ್ರಗಳಲ್ಲಿ ಮಧ್ಯವಯಸ್ಕರು, ಯುವಕರು, ವಯಸ್ಸಾದವರು, ಮಹಿಳೆಯರು ಮತ್ತು ಪುರುಷರು ಸೇರಿದ್ದರು….

Read More

ದಾವೋಸ್​​ನಲ್ಲೂ ಕರ್ನಾಟಕ ರಾಜಕಾರಣದ್ದೇ ಚರ್ಚೆ: ಸಿಎಂ ಕುರ್ಚಿ ಫೈಟ್​​ನದ್ದೇ​​ ಸದ್ದು – Kannada News | Karnataka CM Tussle: D.K. Shivakumar Expresses Confidence on Power Sharing at Davos

ದಾವೋಸ್​​ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​ ಬೆಂಗಳೂರು, ಜನವರಿ 22: ಸಿಎಂ ಕುರ್ಚಿ ವಿಚಾರವಾಗಿ ರಾಜ್ಯದಲ್ಲಿ ಪೈಪೋಟಿ ಮುಂದುವರಿದಿದ್ದು, ವಿಷಯವೀಗ ಹೈಕಮಾಂಡ್​ ಅಂಗಳದಲ್ಲಿದೆ. ಈ ನಡುವೆ ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಡ್ ಎಕನಾಮಿಕ್ ಫೋರಂನಲ್ಲಿ ಭಾಗಿಯಾಗಿರುವ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​​, ತಮ್ಮ ನಾಯಕರು ತಮಗೆ ನಿರಾಸೆ ಮಾಡಲಾರರು ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಆ ಮೂಲಕ ದಾವೋಸ್​​ನಲ್ಲಿಯೂ ಕರ್ನಾಟಕದಲ್ಲಿನ ಅಧಿಕಾರ ಹಂಚಿಕೆ ವಿಚಾರ ಚರ್ಚೆಯಾದಂತಾಗಿದೆ. ‘ಮಾಧ್ಯಮಗಳಲ್ಲಿ ಚರ್ಚಿಸಬೇಕಾದ ವಿಷಯ ಅಲ್ಲ’ ಹೌದು, ಎನ್​​ಡಿಟಿವಿಗೆ…

Read More

IPL 2026: ರಾಜಸ್ಥಾನದಿಂದ ಹೊರಬಂದ ರಾಜಸ್ಥಾನ್ ರಾಯಲ್ಸ್

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಹೊಸ ಹೋಮ್ ಗ್ರೌಂಡ್​ನಲ್ಲಿ ಕಣಕ್ಕಿಳಿಯಲಿದೆ. ಅಂದರೆ ಈ ಹಿಂದೆ ಆಡುತ್ತಿದ್ದ ಜೈಪುರದ ಸವಾಯಿ ಮಾನ್ ​ಸಿಂಗ್ ಸ್ಟೇಡಿಯಂ ಈ ಬಾರಿ ಆರ್​ಆರ್ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ. ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಪದೇ ಪದೇ ಎಚ್ಚರಿಕೆ ನೀಡಿದ್ದರೂ ರಾಜಸ್ಥಾನ ಕ್ರಿಕೆಟ್ ಸಂಘವು ಇನ್ನೂ ಸಹ ಚುನಾವಣೆಯನ್ನು ನಡೆಸಿಲ್ಲ. ಹೀಗಾಗಿ ಜೈಪುರದ ಸವಾಯಿ ಮಾನ್​ ಸಿಂಗ್​ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಯೋಜಿಸದಿರಲು ಬಿಸಿಸಿಐ ನಿರ್ಧರಿಸಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್…

Read More

Ketu Transit 2026: ಜನವರಿ 25 ರಂದು ಕೇತು ಸಂಚಾರ; ಈ ಮೂರು ರಾಶಿಗೆ ಅದೃಷ್ಟವೋ ಅದೃಷ್ಟ – Kannada News | Ketu Transit 2026: Astrological Impact on Zodiac Signs Know Your Fortune

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಒಂಬತ್ತು ಗ್ರಹಗಳಲ್ಲಿ ಕೇತು ಅತ್ಯಂತ ನಿಗೂಢ ಗ್ರಹವೆಂದು ಪರಿಗಣಿಸಲಾಗುತ್ತದೆ. ಕೇತು ಮೋಕ್ಷ, ವೈರಾಗ್ಯ, ಆಂತರಿಕ ಬದಲಾವಣೆಗಳನ್ನು ಸೂಚಿಸುತ್ತದೆ. 12 ರಾಶಿಗಳ ಮೇಲೆ ಕೇತುವಿನ ಸಂಚಾರವು ಗಾಢ ಪರಿಣಾಮ ಬೀರುತ್ತದೆ. ಸಾಮಾನ್ಯವಾಗಿ ಕೇತು ಸುಮಾರು 18 ತಿಂಗಳಿಗೊಮ್ಮೆ ತನ್ನ ರಾಶಿಯನ್ನು ಬದಲಾಯಿಸುತ್ತಾನೆ. 2026 ರಲ್ಲಿ ಕೇತು ಹೆಚ್ಚಿನ ಸಮಯ ಸಿಂಹ ರಾಶಿಯಲ್ಲಿ ಸಂಚರಿಸುತ್ತದೆ. ಆದರೆ ವರ್ಷದ ಅಂತ್ಯದಲ್ಲಿ, ಡಿಸೆಂಬರ್ 5ರಂದು, ಸಿಂಹ ರಾಶಿಯನ್ನು ಬಿಟ್ಟು ಚಂದ್ರನ ರಾಶಿಯಾದ ಕರ್ಕ ರಾಶಿಗೆ ಪ್ರವೇಶಿಸುತ್ತದೆ. ಇದಕ್ಕೂ ಮುನ್ನ, ಜನವರಿ…

Read More

ಭೋಜಶಾಲಾದಲ್ಲಿ ಶುಕ್ರವಾರ ಹಿಂದೂಗಳು ಪೂಜೆ , ಮುಸ್ಲಿಮರು ನಮಾಜ್ ಮಾಡಲು ಸುಪ್ರೀಂ ಅನುಮತಿ – Kannada News | Supreme Court Clears Way for Saraswati Puja and Friday Prayers at Bhojshala

ಧಾರ್, ಜನವರಿ 22: ಭೋಜಶಾಲಾದಲ್ಲಿ ಶುಕ್ರವಾರ ಹಿಂದೂಗಳು ಪೂಜೆ ಮಾಡಲು, ಮುಸ್ಲಿಮರು ನಮಾಜ್ ಮಾಡಲು ಸುಪ್ರೀಂಕೋರ್ಟ್(Supreme Court)​ ಅನುಮತಿ ನೀಡಿದೆ. ಮಧ್ಯಪ್ರದೇಶದ ಧಾರ್ ಜಿಲ್ಲೆಯ ಐತಿಹಾಸಿಕ ಭೋಜಶಾಲೆಯ ಕುರಿತಾದ ದೀರ್ಘಕಾಲದ ವಿವಾದದ ಹೊಸ ಅರ್ಜಿಯ ಕುರಿತು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಇಂದು ಒಂದು ಮಹತ್ವದ ತೀರ್ಪು ನೀಡಿದೆ. ವಸಂತ ಪಂಚಮಿಯಂದು ಸರಸ್ವತಿ ಪೂಜೆ ಮತ್ತು ಭೋಜಶಾಲೆಯಲ್ಲಿ ನಮಾಜ್ ಮಾಡಲು ಎರಡೂ ಧರ್ಮದವರಿಗೆ ಜಾಗವನ್ನು ಹಂಚಿಕೊಳ್ಳಲು ನ್ಯಾಯಾಲಯ ಅನುಮತಿ ನೀಡಿದೆ. ಮುಸ್ಲಿಂ ಸಮುದಾಯಕ್ಕೆ ಶುಕ್ರವಾರದಂದು ಮಧ್ಯಾಹ್ನ 1…

Read More

ಉರುಸ್ ಮೆರವಣಿಗೆ ವೇಳೆ ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರ ಮೇಲೆ ಹಲ್ಲೆ – Kannada News | Bangarpet Uruss: Moral Policing Assault on Hindu Youth; KGF SP Investigates

ಕೋಲಾರ, ಜ.22: ಜಿಲ್ಲೆಯ ಬಂಗಾರಪೇಟೆ ಪಟ್ಟಣದ ದರ್ಗಾ ಮೈದಾನದಲ್ಲಿ ನಡೆಯುತ್ತಿರುವ ಉರುಸ್ ಮೆರವಣಿಗೆಯ ವೇಳೆ ನೈತಿಕ ಪೊಲೀಸ್‌ಗಿರಿ ನಡೆದ ಘಟನೆ ವರದಿಯಾಗಿದೆ.ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಎಂಬ ಕಾರಣಕ್ಕೆ ಗಲಾಟೆ ನಡೆದಿದೆ. ಈ ವೇಳೆ ಮುಸ್ಲಿಂ ಯುವಕರು ಹಿಂದೂ ಯುವಕರ ಮೇಲೆ ಹಲ್ಲೆ ಕೂಡ ಮಾಡಿದ್ದಾರೆ. ಮುಸ್ಲಿಂ ಯುವಕ-ಯುವತಿಯರ ಜೊತೆಗಿದ್ದ ಹಿಂದೂ ಯುವಕರ ಮೇಲೆ ದಾಳಿ ನಡೆದಿದೆ. ಘಟನೆ ಸಂಬಂಧ ಮುಸ್ಲಿಂ ಯುವತಿ ಚಾಂದಿನಿ ನೀಡಿದ ದೂರಿನ ಆಧಾರದ ಮೇಲೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More