ಇದ್ದ ನಿರೀಕ್ಷೆಯೇ ಒಂದು, ಹೈಕಮಾಂಡ್​ ಹೇಳಿದ್ದೇ ಮತ್ತೊಂದು: ಸಿದ್ದರಾಮಯ್ಯಗೆ ಭರ್ಜರಿ ಶಾಕ್​​ ಕೊಟ್ಟ ರಾಹುಲ್​​ ಗಾಂಧಿ

ಬೆಂಗಳೂರು, ಮೇ 27: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡವಂತೆ ಹೈಕಮಾಂಡ್​​ ಸೂಚನೆ ನೀಡಿರುವ ಬಗ್ಗೆ ಸಿದ್ದರಾಮಯ್ಯ (Siddaramaiah) ಆಪ್ತರ ಬಳಿ ಹೇಳಿಕೊಂಡಿರುವ ನಡುವೆಯೇ ರಾಹುಲ್​​ ಗಾಂಧಿ ಜೊತೆಗಿನ ಒನ್​​ ಟು ಒನ್​​ ಮೀಟಿಂಗ್​​ ವೇಳೆ ಚರ್ಚೆಯಾಗಿದ್ದೇನು ಎಂಬ ವಿಚಾರ ಬಹಿರಂಗಗೊಂಡಿದೆ. ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾತುಕತೆಯ ನಿರೀಕ್ಷೆಯಲ್ಲಿದ್ದ ಸಿದ್ದರಾಮಯ್ಯಗೆ ರಾಹುಲ್​​ ಶಾಕ್​​ ಕೊಟ್ಟಿದ್ದು, ವರಿಷ್ಠ ನಾಯಕನ ಮಾತು ಕೇಳಿ ಸಿಎಂ ಅಕ್ಷರಶಃ ಶಾಕ್​​ ಆಗಿದ್ದಾರೆ ಎನ್ನಲಾಗಿದೆ. ಮುಖ್ಯಾಂಶಗಳು ಸಚಿವ ಸಂಪುಟ ವಿಚಾರವಾಗಿ ಚರ್ಚೆ ನಿರೀಕ್ಷೆಯಲ್ಲಿದ್ದ ಸಿಎಂ…

Read More

Weather Forecast: ಮುಂದಿನ ಕೆಲವು ಗಂಟೆಗಳ ಕಾಲ ಬೆಂಗಳೂರಿಗೆ ಹೈ ಅಲರ್ಟ್!: ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಐಎಂಡಿ

ಬೆಂಗಳೂರು,ಮೇ,27: ರಾಜಧಾನಿ ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆಯು (IMD) ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ರಾಜ್ಯದ ಒಟ್ಟು 9 ಪ್ರಮುಖ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಗುಡುಗು ಸಹಿತ ಸಾಧಾರಣದಿಂದ ಅತ್ಯಂತ ತೀವ್ರ ಸ್ವರೂಪದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮಳೆಯ ಸಮಯದಲ್ಲಿ ಗಂಟೆಗೆ 40…

Read More

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಕಾಂಗ್ರೆಸ್​​ನ ಮುಸ್ಲಿಂ ನಾಯಕರ ಸಭೆ

ಬೆಂಗಳೂರು, ಮೇ 27: ಮುಖ್ಯಮಂತ್ರಿ ಬದಲಾವಣೆ ಕುರಿತು ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಮುಸ್ಲಿಂ ನಾಯಕರು ತಮ್ಮ ತಮ್ಮ ಸಮುದಾಯದ ಸ್ಥಾನಮಾನ ಮತ್ತು ಭವಿಷ್ಯದ ಬಗ್ಗೆ ಚರ್ಚಿಸಿದ್ದಾರೆ.. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಾಧ್ಯತೆಗಳ ಬಗ್ಗೆ ವದಂತಿಗಳು ಹರಡಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ. ಸಚಿವ ಜಮೀರ್ ಅಹಮದ್ ಮತ್ತು ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಅಲ್ಪಸಂಖ್ಯಾತ ನಾಯಕರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಜಮೀರ್ ಅಹಮದ್,…

Read More

Anik Dutta: ಮನೆಯ ಮಹಡಿಯಿಂದ ಬಿದ್ದು ಖ್ಯಾತ ನಿರ್ದೇಶಕ ನಿಧನ; ಮೂಡಿದೆ ಹಲವು ಅನುಮಾನ

ಬೆಂಗಾಲಿ ಚಿತ್ರರಂಗದ (Bengali Film Industry) ಖ್ಯಾತ ನಿರ್ದೇಶಕ ಅನಿಕ್ ದತ್ತಾ (Anik Dutta) ಅವರು ದಕ್ಷಿಣ ಕೋಲ್ಕತ್ತಾದ ತಮ್ಮ ನಿವಾಸದ ಟೆರೇಸ್‌ನಿಂದ ಬಿದ್ದು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಬುಧವಾರ (ಮೇ 27) ಮಧ್ಯಾಹ್ನ ಈ ಘಟನೆ ನಡೆದಿದೆ. 64 ವರ್ಷ ವಯಸ್ಸಿನ ಅನಿಕ್ ದತ್ತಾ ಅವರು ತಮ್ಮ ಚೊಚ್ಚಲ ಚಿತ್ರ ‘ಭೂತೇರ್ ಭವಿಷ್ಯತ್’ (2012) ಮತ್ತು ವಿಮರ್ಶಾತ್ಮಕವಾಗಿ ಪ್ರಶಂಸೆ ಗಳಿಸಿದ ‘ಅಪರಾಜಿತೋ’ (2022) ಸಿನಿಮಾ ಮೂಲಕ ದೇಶಾದ್ಯಂತ ಹೆಸರುವಾಸಿಯಾಗಿದ್ದರು. ಅವರ ನಿಧನಕ್ಕೆ (Anik Dutta Death) ಅಭಿಮಾನಿಗಳು…

Read More

ನಾಳೆ ರಾಜೀನಾಮೆ ಕೊಡ್ತೀನಿ ಎಂದು CM ಹೇಳಿದ್ದಾರೆ: ಬಹಿರಂಗ ಪಡಿಸಿದ ಕಾಂಗ್ರೆಸ್ ಹಿರಿಯ ಶಾಸಕ

ಬೆಂಗಳೂರು, (ಮೇ 27): ಕರ್ನಾಟಕ ಕಾಂಗ್ರೆಸ್​​ನಲ್ಲಿನ  (Karnataka Congress) ನಾಯಕತ್ವ ಬದಲಾವಣೆ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಿದ್ದರಾಮಯ್ಯನವರು (Siddaramaiah) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವುದು ಬಹುತೇಕ ಖಚಿತವಾಗಿದೆ. ಸದ್ಯ ಕಾಂಗ್ರೆಸ್​​ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದ್ರೆ ನಾಳೆಯೇ (ಮೇ 28) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ದೆಹಲಿ ಸಭೆ ಬಳಿಕ ಯಾವುದೇ ಶಾಸಕರು, ಸಚಿವರು ಸಿಎಂ ರಾಜೀನಾಮೆ ಗುಟ್ಟು ಬಿಟ್ಟು ಕೊಟ್ಟಿರಲಿಲ್ಲ. ಇದರ ಮಧ್ಯೆ ಇದೀಗ ಕಾಂಗ್ರೆಸ್ ಹಿರಿಯ ಶಾಸಕ ಆರ್ ವಿ…

Read More

ಧಾರವಾಡ ಜನರ ದಶಕಗಳ ಬೇಡಿಕೆ ಈಡೇರುವ ಸಮಯ ಸನಿಹ: ಇದರಿಂದ ಜಿಲ್ಲೆಯ ಜನರಿಗೆ ಎಷ್ಟು ಲಾಭ?

ಬೆಣ್ಣೆಹಳ್ಳ ಅಭಿವೃದ್ಧಿ ಕಾಮಗಾರಿImage Credit source: tv9 kannada ಧಾರವಾಡ, ಮೇ 27: ಜಿಲ್ಲೆಯ ಜನತೆಯ ಬಹುದಶಕಗಳ ಬೇಡಿಕೆಯೊಂದಕ್ಕೆ ಇದೀಗ ಪರಿಹಾರ ಸಿಗುತ್ತಿದೆ. ಪ್ರತಿವರ್ಷದಂತೆ ಹಲವು ದಶಕಗಳಿಂದ ಬೆಂಬಿಡದೇ ಕಾಡುತ್ತಿದ್ದ ಬೆಣ್ಣೆಹಳ್ಳದ (Bennehalla) ಪ್ರವಾಹಕ್ಕೆ ಶಾಶ್ವತ ತಡೆಗಾಗಿ ಕೊನೆಗೂ ಕಾಮಗಾರಿ ನಡೆದಿದ್ದು, ಶೇ. 60 ರಷ್ಟು ಕಾಮಗಾರಿ ಮುಕ್ತಾಯವಾಗಿದೆ. ಫೆಬ್ರವರಿ ತಿಂಗಳಲ್ಲಿ ಈ ಕಾಮಗಾರಿಗೆ ಚಾಲನೆ ನೀಡಿದ್ದ ಸಿಎಂ ಸಿದ್ದರಾಮಯ್ಯ (Siddaramaiah) ಆದಷ್ಟು ಬೇಗನೇ ಕೆಲಸ ಮುಗಿಸುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಮಗಾರಿ ಭರದಿಂದ ಸಾಗಿದ್ದು, ಈ…

Read More

ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ, ಕಾರಿನ ಕಿಟಕಿಗಳು ಪುಡಿಪುಡಿ

ತಿರುವನಂತಪುರಂ, ಮೇ 27: ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರ ಮನೆಯ ಮೇಲೆ ಇಡಿ ದಾಳಿ ನಡೆಸಿದ ಸಂದರ್ಭದಲ್ಲಿ ಸಿಪಿಐಎಂ ಬೆಂಬಲಿಗರು ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳ ಮೇಲೆ ದಾಳಿ ನಡೆಸಿದರು. ಇದರಿಂದ ಇಡಿ ಅಧಿಕಾರಿಗಳ ಕಾರಿನ ಕಿಟಕಿಗಳು ಪುಡಿಪುಡಿಯಾಗಿದ್ದವು. ತಿರುವನಂತಪುರಂ ಜಿಲ್ಲೆಯ ಬೇಕರಿ ಜಂಕ್ಷನ್‌ನಲ್ಲಿರುವ ಮಾಜಿ ಸಿಎಂ ಪಿಣರಾಯಿ ವಿಜಯನ್ ಅವರ ಮನೆಯ ಮುಂದೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತೀವ್ರ ಘರ್ಷಣೆ ನಡೆಯಿತು. ಸಿಪಿಐ(ಎಂ) ಕಾರ್ಯಕರ್ತರು ಇಡಿ ಅಧಿಕಾರಿಗಳ ವಾಹನವನ್ನು…

Read More

IPL 2026: ಶತಕ, ಅರ್ಧಶತಕ ಬೇಡ; ಕೊಹ್ಲಿ ಇಷ್ಟು ರನ್ ಬಾರಿಸಿದರೆ ಸಾಕು ಗೆಲುವು ಖಚಿತ

ವಿರಾಟ್ ಕೊಹ್ಲಿ (Virat Kohli) ರನ್ ಗಳಿಸಿದಾಗಲೆಲ್ಲಾ ತಂಡಕ್ಕೆ ಗೆಲುವು ಖಚಿತ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಅದು ಟೀಂ ಇಂಡಿಯಾ ಆಗಿರಲಿ ಅಥವಾ ಐಪಿಎಲ್ (IPL) ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಗಿರಲಿ, ಕೊಹ್ಲಿ ರನ್ ಗಳಿಸಿದಾಗಲೆಲ್ಲ ತಂಡಕ್ಕೆ ಗೆಲುವು ಕಟ್ಟಿಟ್ಟ ಬುತ್ತಿ. ಪ್ರಸ್ತುತ ನಡೆಯುತ್ತಿರುವ ಐಪಿಎಲ್​ನಲ್ಲಿ ಅದ್ಭುತ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ 600 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಕೊಹ್ಲಿಯ ಈ ಆಟದಿಂದಾಗಿ ತಂಡ ಕೂಡ ಕ್ವಾಲಿಫೈಯರ್ 1 ಗೆದ್ದು ಫೈನಲ್​ಗೇರಿದೆ. ಕ್ವಾಲಿಫೈಯರ್ 1 ರಲ್ಲಿಯೂ…

Read More

Bakrid 2026: ಬಕ್ರೀದ್‌ ಹಬ್ಬದ ಸ್ಪೆಷಲ್‌ ಮಟನ್‌ ಬಿರಿಯಾನಿ; ಮಾಡೋದು ಬಲು ಸುಲಭ

ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್‌ (Bakri Eid) ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದು. ಈದ್ ಅಲ್-ಅಧಾ ಎಂದೂ ಕರೆಯಲ್ಪಡುವ ಈ ಬಕ್ರೀದ್ ಹಬ್ಬವನ್ನು ಪ್ರವಾದಿ ಇಬ್ರಾಹಿಂ ಅವರ ಸಮರ್ಪಣಾ ಮನೋಭಾವ ಮತ್ತು ತ್ಯಾಗವನ್ನು ಸ್ಮರಿಸಲು ಆಚರಿಸಲಾಗುತ್ತದೆ. ತ್ಯಾಗ, ಮಾನವೀಯತೆ, ಸಹೋದರತ್ವ ಮತ್ತು ಸಹಾಯ ಮನೋಭಾವದ ಪ್ರತೀಕವಾಗಿರುವ ಈ ಹಬ್ಬದ ದಿನ ಸಾಮಾನ್ಯವಾಗಿ ಕುರಿ, ಮೇಕೆಯನ್ನು ದೇವರಿಗಾಗಿ ಬಲಿ ಕೊಡಲಾಗುತ್ತದೆ. ಜೊತೆ ಮುಸ್ಲಿಂ ಬಾಂಧವರು ತಮ್ಮ ಸಂಬಂಧಿಕರು ಮತ್ತು ಸ್ನೇಹಿತರ ಮನೆಗಳಿಗೆ ಭೇಟಿ ನೀಡಿ ಹಬ್ಬವನ್ನು ಸಂಭ್ರಮದಿಂದ…

Read More

ಪ.ಬಂಗಾಳದಲ್ಲಿ ತೈಲ ನಿಕ್ಷೇಪ; ಉತ್ಪಾದನೆ ದಿಕ್ಕು ಕಾಣಲು ಬೇಕಾಯ್ತು 7 ವರ್ಷ

ತೈಲಬಾವಿಯ ಸಾಂದರ್ಭಿಕ ಚಿತ್ರImage Credit source: AP ಕೋಲ್ಕತ್ತಾ, ಮೇ 27: ಏಳೆಂಟು ವರ್ಷದ ಹಿಂದೆ ಪಶ್ಚಿಮ ಬಂಗಾಳದಲ್ಲಿ ಪತ್ತೆಯಾಗಿದ್ದ ತೈಲ ನಿಕ್ಷೇಪವೊಂದಕ್ಕೆ ಕೊನೆಗೂ ಒಂದು ಮುಕ್ತಿ ಸಿಕ್ಕಿದೆ. ಉತ್ತರ 24 ಪರಗಣ ಜಿಲ್ಲೆಯಲ್ಲಿರುವ ಅಶೋಕನಗರ್ ಆಯಿಲ್ ಫೀಲ್ಡ್​ನಲ್ಲಿ ತೈಲ ತೆಗೆಯುವ ಕಾರ್ಯಕ್ಕೆ ಸಿದ್ಧತೆ ಆರಂಭವಾಗಿದೆ. ಅತಿ ಶೀಘ್ರದಲ್ಲೇ ಇಲ್ಲಿ ತೈಲ ಉತ್ಪಾದನೆ ಶುರುವಾಗಬಹುದು ಎನ್ನಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಈ ಯೋಜನೆಗೆ ಬಲ ಸಿಕ್ಕಿದಂತಾಗಿರುವುದು ಕಾಕತಾಳೀಯವಲ್ಲ. ರಾಜಕೀಯ ಇಚ್ಛಾ ಶಕ್ತಿ ಕೊರತೆ,…

Read More