Headlines

ಮುಸ್ಲಿಂ ಯುವಕನ ಪ್ರೀತಿಸಿದ್ದಕ್ಕೆ ತಂಗಿಯೆಂದೂ ನೋಡದೆ ಇಬ್ಬರನ್ನೂ ಬರ್ಬರವಾಗಿ ಹತ್ಯೆಗೈದ ಸಹೋದರರು – Kannada News | UP Honor Killing: Interfaith Couple Murdered by Brothers in Moradabad

ಲಕ್ನೋ, ಜನವರಿ 22: ಉತ್ತರ ಪ್ರದೇಶದ ಮೊರಾದಾಬಾದಿನಲ್ಲಿ  ಮರ್ಯಾದಾ ಹತ್ಯೆ(Honor Killing)ಯೊಂದು ನಡೆದಿದೆ. ತಮ್ಮ ತಂಗಿ ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿದ್ದಕ್ಕೆ ಕೋಪಗೊಂಡ ಸಹೋದರರು ತಂಗಿಯಂದೂ ನೋಡದೆ ಇಬ್ಬರನ್ನೂ ಹತ್ಯೆ ಮಾಡಿದ್ದಾರೆ. 27 ವರ್ಷದ ಮುಸ್ಲಿಂ ಯುವಕ ಹಾಗೂ 22 ವರ್ಷದ ಹಿಂದೂ ಯುವತಿಯನ್ನು ಕಟ್ಟಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಅರ್ಮಾನ್ ಕೆಲವು ತಿಂಗಳುಗಳಿಂದ ಮೊರಾದಾಬಾದ್‌ನಲ್ಲಿ ವಾಸಿಸುತ್ತಿದ್ದರು. ಈ ಸಮಯದಲ್ಲಿ, ಅವರು ಕಾಜಲ್ ಅವರನ್ನು ಭೇಟಿಯಾದರು ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಕಾಜಲ್ ಅವರ…

Read More

ಶಿಡ್ಲಘಟ್ಟ, ಮೈಸೂರು ಆಯ್ತು ಶಿವಮೊಗ್ಗ ಸರದಿ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ – Kannada News | After Sidlaghatta and Mysuru, Shivamogga Next: Congress Worker Abuses Villager, Video Goes Viral

ಶಿವಮೊಗ್ಗ, ಜನವರಿ 22: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮೇಲಿನಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಸಾರ್ವಜನಿಕವಾಗಿ ದಬ್ಬಾಳಿಕೆ ನಡೆಸಿದ ಆರೋಪ ಕೇಳಿಬಂದಿದೆ. ರಸ್ತೆ ಕಾಮಗಾರಿ ವಿಚಾರವಾಗಿ ಗ್ರಾಮಸ್ಥನೊಂದಿಗೆ ವಾಗ್ವಾದಕ್ಕಿಳಿದ ಸದಸ್ಯ ಧರ್ಮಪ್ಪ, ಅವಾಚ್ಯ ಶಬ್ದಗಳಿಂದ ನಿಂದನೆ ನಡೆಸಿದ್ದು, ಘಟನೆ ಗ್ರಾಮದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ನಿವಾಸಿ ರಮೇಶ್​ಗೆ ಧರ್ಮಪ್ಪ ಅಸಭ್ಯ ಹಾಗೂ ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಅದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್…

Read More

ಪ್ರಧಾನಿಯ ನಂತರ ಅತ್ಯಂತ ಕಷ್ಟಕರ ಕೆಲಸವನ್ನು ನಿರ್ವಹಿಸುತ್ತಿರುವುದು ಗಂಭೀರ್! – Kannada News | Shashi Tharoor Shout Out To Gambhir Amid Criticism For NZ ODI Loss

ಭಾರತದಲ್ಲಿ ಪ್ರಧಾನಿ ಹುದ್ದೆಯ ನಂತರ ಅತ್ಯಂತ ಕಷ್ಟಕರ ಕೆಲಸವನ್ನು ನಿರ್ವಹಿಸುತ್ತಿರುವುದು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್. ಹೀಗೆ ಹೇಳಿರುವುದು ಮತ್ಯಾರೂ ಅಲ್ಲ, ಕಾಂಗ್ರೆಸ್ ಸಂಸದ ಶಶಿ ತರೂರ್. ನಾಗಪುರದಲ್ಲಿ ಗೌತಮ್ ಗಂಭೀರ್ ಅವರನ್ನು ಭೇಟಿಯಾದ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಶಶಿ ತರೂರ್ ಟೀಮ್ ಇಂಡಿಯಾ ಕೋಚ್ ಅನ್ನು ಹಾಡಿ ಹೊಗಳಿದ್ದಾರೆ. ನನ್ನ ಹಳೆಯ ಗೆಳೆಯ ಗೌತಮ್ ಗಂಭೀರ್ ಅವರನ್ನು ನಾಗಪುರದಲ್ಲಿ ಭೇಟಿಯಾದೆ. ಅವರೊಂದಿಗಿನ ಒಳ್ಳೆಯ ಮತ್ತು ಮುಕ್ತ ಚರ್ಚೆಯನ್ನು ಆನಂದಿಸಿದೆ. ಪ್ರಧಾನಿ ಹುದ್ದೆಯ ನಂತರ…

Read More

‘ಟಾಕ್ಸಿಕ್’ ಟ್ರೇಲರ್ ಬರೋದು ಯಾವಾಗ? ಕಾಯಬೇಕು ಇನ್ನಷ್ಟು ದಿನ – Kannada News | Yash’s Toxic Trailer Release: Dates and March 19 Movie Premiere Details Revealed

ಯಶ್ (Yash) ನಟನೆಯ‘ಟಾಕ್ಸಿಕ್’ ಸಿನಿಮಾದ ಟೀಸರ್ ರಿಲೀಸ್ ಆಗಿ ಹಲವು ದಿನಗಳು ಕಳೆದರೂ ಅದರ ಬಗ್ಗೆ ಶುರುವಾದ ಚರ್ಚೆ ನಿಂತಿಲ್ಲ. ಅನೇಕರು ಸಿನಿಮಾ ಬಗ್ಗೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಟೀಸರ್​​ನಲ್ಲಿ ಯಶ್ ಹೆಚ್ಚಿನ ವಿಷಯವನ್ನು ಬಿಟ್ಟುಕೊಟ್ಟಿಲ್ಲ. ಕೆಲ ಬೋಲ್ಡ್ ದೃಶ್ಯಗಳು ಚರ್ಚೆ ಹುಟ್ಟುಹಾಕಿದ್ದವು. ಟ್ರೇಲರ್ ರಿಲೀಸ್​​ಗೆ ಅಭಿಮಾನಿಗಳು ಕಾದಿದ್ದಾರೆ. ಇದಕ್ಕಾಗಿ ಮತ್ತಷ್ಟು ದಿನ ಕಾಯಬೇಕಾಗಿ ಬರಬಹುದು ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ. ‘ಟಾಕ್ಸಿಕ್’ ಸಿನಿಮಾ ರಿಲೀಸ್ ಮಾರ್ಚ್ 19ರಂದು ರಿಲೀಸ್ ಆಗಲಿದೆ. ಈದ್ ಹಾಗೂ…

Read More

ಸರ್ಕಾರ ಕೊಟ್ಟ ಭಾಷಣ ಓದದ ಗವರ್ನರ್​​: ಸದನದಲ್ಲೇ ಸಿಡಿದೆದ್ದ ಕಾಂಗ್ರೆಸ್​​ ನಾಯಕರು – Kannada News | Governor Skips Government Speech in Karnataka Assembly; Congress Opposes Gehlot’s Move

ರಾಜ್ಯಪಾಲರ ನಡೆಗೆ ಕಾಂಗ್ರೆಸಿಗರ ಆಕ್ರೋಶ ಬೆಂಗಳೂರು, ಜನವರಿ 22: ಇಂದಿನಿಂದ ಆರಂಭವಾಗಿರುವ ವಿಧಾನ ಮಂಡಲ ಅಧಿವೇಶನ ಹೈಡ್ರಾಮಾಕ್ಕೆ ಸಾಕ್ಷಿಯಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಆಗಮಿಸಿದ್ದ ರಾಜ್ಯಪಾಲ ಥಾವರ್​​​ಚಂದ್​​ ಗೆಹ್ಲೋಟ್​​, ಸರ್ಕಾರ ನೀಡಿದ ಭಾಷಣ ಓದದೆ, ಕೇವಲ ಎರಡು ಸಾಲು ಓದಿ ಅಧಿವೇಶನದಿಂದ ಹೊರನಡೆದಿದ್ದಾರೆ. ಗವರ್ನರ್​​ ನಡೆಗೆ ಕಾಂಗ್ರೆಸಿಗರು ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯಪಾಲರ ನಿರ್ಗಮನ ವೇಳೆ ಘೋಷಣೆ ಕೂಗುವ ಮೂಲಕ ವಿರೋಧ ವ್ಯಕ್ತಪಡಿಸಿದ ಪ್ರಸಂಗ ನಡೆದಿದೆ. ಹೀಗಾಗಿ ಜಂಟಿ ಅಧಿವೇಶನ ಹೈಡ್ರಾಮಾಗೆ ಸಾಕ್ಷಿಯಾಗಿದೆ. ಗವರ್ನರ್​​ ಅಡ್ಡಗಟ್ಟಿದ…

Read More

ರಾಜ್ಯಪಾಲರಿಗೆ ನೀಡಿದ ಭಾಷಣದಲ್ಲಿ ಕೇಂದ್ರದ ಯೋಜನೆ ಹೆಸರನ್ನೇ ಬದಲಿಸಿದ ರಾಜ್ಯ ಸರ್ಕಾರ! – Kannada News | Karnataka government alters name of central scheme in Governor’s speech

ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ ಬೆಂಗಳೂರು, ಜನವರಿ 22: ವಿಧಾನ ಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣದ ವೇಳೆ ಸರ್ಕಾರ ಕೊಟ್ಟಿದ್ದನ್ನು ಪೂರ್ತಿ ಓದದೆ ಮೊದಲು, ಕೊನೆ ಪ್ಯಾರಾಗಳನ್ನು ಮಾತ್ರ ಗವರ್ನರ್​​ ಗೆಹ್ಲೋಟ್​​ ಓದಿರೋದೀಗ ಕಾಂಗ್ರೆಸಿಗರ ಭಾರೀ ವಿರೋಧಕ್ಕೆ ಕಾರಣವಾಗಿದೆ. ಸಿಎಂ, ಸ್ಪೀಕರ್, ಎಲ್ಲಾ ಸದಸ್ಯರಿಗೆ ಜಂಟಿ ಅಧಿವೇಶನಕ್ಕೆ ಸ್ವಾಗತ. ಸರ್ಕಾರ ಆರ್ಥಿಕ, ಸಾಮಾಜಿಕ, ಬೌದ್ಧಿಕ ಅಭಿವೃದ್ಧಿಗೆ ಬದ್ಧವಾಗಿದೆ. ರಾಜ್ಯದ ಆರ್ಥಿಕ, ಸಾಮಾಜಿಕ, ಬೌದ್ಧಿಕ ವಿಕಾಸ 2 ಪಟ್ಟು ಹೆಚ್ಚಿಸಲು ಸರ್ಕಾರ ಬದ್ಧ. ಜೈಹಿಂದ್, ಜೈ…

Read More

ಪಿಎಂ ಕಿಸಾನ್ ಹಣ ಎರಡು ಪಟ್ಟು ಹೆಚ್ಚಾಗುತ್ತಾ? ರೈತರ ನಿರೀಕ್ಷೆ ಈ ಬಜೆಟ್​ನಲ್ಲಿ ಈಡೇರುತ್ತಾ? – Kannada News | PM Kisan Samman Nidhi Yojana, expectations of rise in funding for this scheme

ನವದೆಹಲಿ, ಜನವರಿ 22: ಮುಂಬರುವ ಬಜೆಟ್​ನಲ್ಲಿ (Union Budget) ಕೃಷಿ ಕ್ಷೇತ್ರಕ್ಕೆ ಸಾಕಷ್ಟು ಉತ್ತೇಜನಕಾರಿ ಕ್ರಮಗಳನ್ನು ಸರ್ಕಾರ ಕೈಗೊಳ್ಳುವ ನಿರೀಕ್ಷೆ ಇದೆ. ಕಳೆದ ಕೆಲ ವರ್ಷಗಳಿಂದ ಬಜೆಟ್​ನಲ್ಲಿ ಕೃಷಿ ಕ್ಷೇತ್ರಕ್ಕೆ ವಿನಿಯೋಗಿಸುತ್ತಿರುವ ಹಣ ಕ್ರಮೇಣವಾಗಿ ಹೆಚ್ಚುತ್ತಾ ಬಂದಿದೆ. 2013-14ರಲ್ಲಿ ಕೃಷಿ ಕ್ಷೇತ್ರಕ್ಕೆ 21,933 ಕೋಟಿ ರೂ ನೀಡಲಾಗಿತ್ತು. 2025-26ರ ಬಜೆಟ್​ನಲ್ಲಿ 1.27 ಲಕ್ಷ ಕೋಟಿ ರೂಗಿಂತ ಹೆಚ್ಚಿನ ಮೊತ್ತವನ್ನು ಕೃಷಿಗೆ ವಿನಿಯೋಗಿಸಲಾಗಿದೆ. 2026-27ರ ಬಜೆಟ್​ನಲ್ಲಿ ಇದು 1.50 ಲಕ್ಷ ಕೋಟಿ ರೂ ಮುಟ್ಟುವ ನಿರೀಕ್ಷೆ ಇದೆ. ಪಿಎಂ…

Read More

ವಿಧಾನಸಭೆಯಲ್ಲಿ ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ! – Kannada News | Did BJP Leaders Tear BK Hariprasad’s Clothes in Karnataka Assembly? The real truth is in this video!

ಬೆಂಗಳೂರು, ಜನವರಿ 22: ಕರ್ನಾಟಕ ವಿಧಾನಸಭೆ ವಿಶೇಷ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಒಂದೇ ವಾಕ್ಯದಲ್ಲಿ ಭಾಷಣ ಮುಗಿಸಿ ನಿರ್ಗಮಿಸುವ ವೇಳೆ ನಡೆದ ಹೈಡ್ರಾಮಾದಲ್ಲಿ ಕಾಂಗ್ರೆಸ್​ ಎಂಎಲ್ಸಿ ಬಿಕೆ ಹರಿಪ್ರಸಾದ್ ಬಟ್ಟೆ ಹರಿದಿದೆ. ಬಿಜೆಪಿಯವರೇ ಬಟ್ಟೆ ಎಳೆದು ಹರಿದಿದ್ದಾರೆ ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ. ರಾಜ್ಯಪಾಲರು ವಿಧಾನಸಭೆಯಿಂದ ಹೊರಗೆ ತೆರಳುತ್ತಿದ್ದ ವೇಳೆ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಐವಾನ್ ಡಿಸೋಜಾ, ಶಾಸಕರಾದ ಶರತ್ ಬಚ್ಚೇಗೌಡ, ಪ್ರದೀಪ್ ಈಶ್ವರ್, ಹೆಚ್.ಸಿ. ಬಾಲಕೃಷ್ಣ ಘೋಷಣೆ ಕೂಗುತ್ತಿದ್ದರು. ಈ ವೇಳೆ…

Read More

Viral: ಬೆಂಗಳೂರಿನ ಈ ಏರಿಯಾದಲ್ಲಿ 2BHK ಮನೆ ಬಾಡಿಗೆ 70 ಸಾವಿರ ರೂ; ವಾಸ್ತವ ಸ್ಥಿತಿ ಬಿಚ್ಚಿಟ್ಟ ಸಾಫ್ಟ್‌ವೇರ್‌ ಇಂಜಿನಿಯರ್ – Kannada News | Bengaluru: Renting a house in Bengaluru is expensive; Renting a 2BHK house costs Rs 70,000

ಬೆಂಗಳೂರು, ಜನವರಿ 22: ಮಾಯನಗರಿ ಬೆಂಗಳೂರಿಗೆ (Bengaluru) ಕೆಲಸಕ್ಕೆಂದು ಬರುವ ಯುವಕರು ಯುವತಿಯರು ಮೊದಲು ಹುಡುಕುವುದೇ ಬಾಡಿಗೆ ಮನೆಯನ್ನು. ಆದರೆ ಇತ್ತೀಚೆಗಿನ ದಿನಗಳಲ್ಲಿ ಕಡಿಮೆ ಬಾಡಿಗೆಗೆ ಮನೆ ಇರುವ ಸಿಗೋದು ತುಂಬಾನೇ ಕಡಿಮೆ. ಸಾಫ್ಟ್‌ವೇರ್‌ ಇಂಜಿನಿಯರ್‌ರೊಬ್ಬರು ಬೆಂಗಳೂರಿನ ಕಾಡುಬೀಸನಹಳ್ಳಿಯಲ್ಲಿ ಮನೆ ಹುಡುಕುತ್ತಿದ್ದಾಗ ಬಾಡಿಗೆ ಮನೆ ಇರೋದು ತಿಳಿದಿದೆ. ಈ ಖಾಲಿ ಮನೆಯೊಂದಕ್ಕೆ ತೆರಳಿ ಅಲ್ಲಿನ ಮನೆಯ ಮಾಲೀಕರ ಬಳಿ ಬಾಡಿಗೆ ಬಗ್ಗೆ ವಿಚಾರಿಸಿದ್ದಾರೆ. ಆದರೆ ಮನೆ ಮಾಲೀಕ 70 ಸಾವಿರ ರೂ ಬಾಡಿಗೆ ಹೇಳಿದ್ದನ್ನು ಕೇಳಿ ಶಾಕ್…

Read More

ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್ ಗೆಹ್ಲೋಟ್​​​ ತಡೆದು ಹೈಡ್ರಾಮಾ – Kannada News | Governor Gehlots Brief Address Sparks Protests at Karnataka Joint Session

ಬೆಂಗಳೂರು, ಜನವರಿ 22: ಕರ್ನಾಟಕ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್ ಅವರು ಸರ್ಕಾರ ನೀಡಿದ್ದ ಭಾಷಣವನ್ನು ಓದದೆ ಕೇವಲ ಎರಡೇ ಮಾತುಗಳಲ್ಲಿ ಶುಭಾಶಯ ಕೋರಿ ಹೊರನಡೆದ ಘಟನೆ ಸದನದಲ್ಲಿ ಭಾರೀ ಹೈಡ್ರಾಮಾಗೆ ಕಾರಣವಾಯಿತು. ರಾಜ್ಯಪಾಲರ ಈ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕರು, ಅವರನ್ನು ಬೀಳ್ಕೊಡುವ ಸಂದರ್ಭದಲ್ಲಿ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು. ಈ ಅನಿರೀಕ್ಷಿತ ನಡೆಯಿಂದ ಆಘಾತಕ್ಕೊಳಗಾದ ಶಾಸಕ ಬಿ.ಕೆ. ಹರಿಪ್ರಸಾದ್ ಅವರು, ರಾಜ್ಯಪಾಲರು ಹೊರಡುತ್ತಿದ್ದ ಸಂದರ್ಭದಲ್ಲಿ ಅವರನ್ನು ಅಡ್ಡಗಟ್ಟಿ ಸಂಪೂರ್ಣ ಭಾಷಣ ಓದುವಂತೆ…

Read More