Headlines

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ – Kannada News | Amid Jana Nayagan Release delay Amazon prime video to Take Legal Action Against Thalapathy Vijay Movie

ಜನ ನಾಯಗನ್ (Jana Nayagan) ಸಿನಿಮಾ ಸಂಕಷ್ಟದಲ್ಲಿದೆ. ಈ ಚಿತ್ರ ಜನವರಿ 9ರಂದೇ ರಿಲೀಸ್ ಆಗಬೇಕಿತ್ತು. ಆದರೆ, ಸೆನ್ಸಾರ್ ಮಂಡಳಿಯಿಂದ ಆದ ಸಮಸ್ಯೆಯಿಂದ ತೊಂದರೆ ಎದುರಾಗುತ್ತಿದೆ.ಸಿನಿಮಾ ರಿಲೀಸ್ ಆದರೆ ಸಾಕು ಎಂಬ ಪರಿಸ್ಥಿತಿಯಲ್ಲಿ ಫ್ಯಾನ್ಸ್ ಇದ್ದಾರೆ. ಈಗ ಚಿತ್ರ ಒಟಿಟಿ ಪ್ಲಾಟ್​​ಫಾರ್ಮ್ ಕಡೆಯಿಂದ ಸಂಕಷ್ಟ ಎದುರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ. ಇದು ಚಿತ್ರತಂಡದ ಚಿಂತೆ ಹೆಚ್ಚಿಸಿದೆ. ‘ಜನ ನಾಯಗನ್’ ಸಿನಿಮಾ ದಳಪತಿ ವಿಜಯ್ ವೃತ್ತಿ ಜೀವನದ ಕೊನೆಯ ಸಿನಿಮಾ. ಇದಾದ ಬಳಿಕ ಅವರು ರಾಜಕೀಯದ…

Read More

ತನ್ನ ಒಪ್ಪಿಗೆ ಇಲ್ಲದೆ ಪತ್ನಿ ಡಿಶ್​ವಾಶರ್ ತಂದಿದ್ದಕ್ಕೆ ಪತಿ ಮಾಡಿದ್ದೇನು ಗೊತ್ತಾ? ನೀವು ವಿಚ್ಛೇದನ ಕೊಟ್ಟೇಬಿಡಿ ಎಂದ ನೆಟ್ಟಿಗರು – Kannada News | China: Husband Destroys Home Over Wife’s Dishwasher, Netizens Advise Divorce

ಚೀನಾ, ಜನವರಿ 22: ಪತ್ನಿ ತನ್ನ ಒಪ್ಪಿಗೆ ಇಲ್ಲದೆ ಪಾತ್ರೆ ತೊಳೆಯುವ ಸಾಧನ ಡಿಶ್​ವಾಶರ್ ತಂದಿದ್ದಕ್ಕೆ ಕೋಪಗೊಂಡ ಪತಿ(Husband) ಇಡೀ ಮನೆಯಲ್ಲಿರುವ ಪೀಠೋಪಕರಣ, ವಸ್ತುಗಳನ್ನು ಒಡೆದುಹಾಕಿರುವ ಘಟನೆ ಚೀನಾದಲ್ಲಿ ನಡೆದಿದೆ. ಗುವಾಂಗ್‌ಡಾಂಗ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದ್ದು, ಪತ್ನಿ ತನಗೆ ಗೊತ್ತಿಲ್ಲದೆ 25 ಸಾವಿರ ರೂ. ಮೌಲ್ಯದ ಡಿಶ್​ವಾಶರ್ ಖರೀದಿಸಿದ್ದಕ್ಕೆ ಕೋಪಗೊಂಡು ಆತ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಮನೆಯಲ್ಲಿ ಯಾವ ಕೆಲಸಕ್ಕೂ ಪತಿ ಸಹಾಯ ಮಾಡುತ್ತಿರಲಿಲ್ಲ, ಹೀಗಾಗಿ ತನಗೇನು ಮಾಡಬೇಕೆಂದು ತೋಚದೆ, ಸ್ವಲ್ಪ ಕೆಲಸ ಕಡಿಮೆಯಾಗಲಿ ಎಂದು ಈ…

Read More

ಕೆಆರ್ ಪುರಂ ಬಳಿ ಬೈಕ್ ಶೋರೂಮ್‌ನಲ್ಲಿ ಅಗ್ನಿ ಅವಘಡ: 13 ಎಲೆಕ್ಟ್ರಿಕ್ ಬೈಕ್‌ಗಳು ಭಸ್ಮ – Kannada News | Electric Bike Showroom Fire at KR Puram TC Palya Signal, 13 E Bikes Gutted in Bengaluru

ಬೆಂಗಳೂರು, ಜನವರಿ 22: ಬೆಂಗಳೂರು ನಗರದ ಕೆ.ಆರ್.ಪುರಂನ ಟಿ.ಸಿ.ಪಾಳ್ಯ ಸಿಗ್ನಲ್ ಸಮೀಪದ ಎಲೆಕ್ಟ್ರಿಕ್ ಬೈಕ್ ಶೋರೂಮ್‌ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಜನವರಿ 20ರ ರಾತ್ರಿ ಸುಮಾರು 10.30ರ ವೇಳೆಗೆ ಶೋರೂಮ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಅಲ್ಲಿ ನಿಲ್ಲಿಸಿದ್ದ 13 ಎಲೆಕ್ಟ್ರಿಕ್ ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್, ಪ್ರಾಣಾಪಾಯ ಸಂಭವಿಸಿಲ್ಲ. ಮಾಹಿತಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು. ಘಟನೆ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ, ಘಟನೆ…

Read More

ದರ್ಶನ್-ವಿಜಯಲಕ್ಷ್ಮೀ ಮದುವೆ ಆದ ಜಾಗದಲ್ಲೇ ಉಗ್ರಂ ಮಂಜು ವಿವಾಹ – Kannada News | Ugram Manju To Marry Sandhya At Dharmasthala in Simple Marriage

ರಾಜೇಶ್ ದುಗ್ಗುಮನೆ | Updated on:Jan 22, 2026 | 8:35 AM Share ಬಿಗ್ ಬಾಸ್​​ಗೆ ತೆರಳುವ ಮೂಲಕ ಒಂದಷ್ಟು ಜನರಿಗೆ ಉಗ್ರಂ ಮಂಜು ಇಷ್ಟ ಆಗಿದ್ದರು. ಈಗ ಅವರು ವಿವಾಹ ಆಗುತ್ತಿದ್ದಾರೆ. ಸಂಧ್ಯಾ ಜೊತೆ ಅವರು ಹಸಮಣೆ ಏರುತ್ತಿದ್ದಾರೆ. ಈ ಮಧ್ಯೆ ಅವರು ಮದುವೆ ವಿಷಯದಲ್ಲಿ ಒಂದು ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಶುಕ್ರವಾರ ಅವರು ಧರ್ಮಸ್ಥಳದಲ್ಲಿ ಮದುವೆ ಆಗುತ್ತಿದ್ದಾರೆ. Published on: Jan 22, 2026 08:34 AM Source link

Read More

IPL 2026: ಇದೇ ಕಾರಣಕ್ಕೆ RCB ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಹಿಂದೇಟು ಹಾಕುತ್ತಿದೆ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎಲ್ಲಿ ಕಣಕ್ಕಿಳಿಯಲಿದೆ ಎಂಬುದೇ ಪ್ರಶ್ನೆ. ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನಿಷೇಧ ತೆರವಾದರೂ ಆರ್​ಸಿಬಿ ತಂಡ ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಮನಸ್ಸು ಮಾಡುತ್ತಿಲ್ಲ. ಇದರ ಬೆನ್ನಲ್ಲೇ ಇದಕ್ಕೇನು ಕಾರಣ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ರಾಜ್ಯ ಸರ್ಕಾರ ಮುಂದಿಟ್ಟಿರುವ ಕೆಲ ಷರತ್ತುಗಳು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯವಾಡಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಇಲ್ಲಿ ನೀಡಲಾದ ಕೆಲ…

Read More

ಅಭಿಷೇಕ್ ಶರ್ಮಾ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ಅಭಿಷೇಕ್ ಶರ್ಮಾ (Abhishek Sharma) ಆರ್ಭಟಿಸಿದ್ದಾರೆ. ಈ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್ ಆಗಿದೆ. ಹೀಗೆ ಉಡೀಸ್ ಆಗಿರುವುದು ಕೆರಿಬಿಯನ್ ದೈತ್ಯ ಆ್ಯಂಡ್ರೆ ರಸೆಲ್ ಬರೆದಿಟ್ಟಿದ್ದ ವಿಶ್ವ ದಾಖಲೆ ಎಂಬುದು ವಿಶೇಷ. ನಾಗಪುರದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ೨೦ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸ್ಫೋಟಕ ಬ್ಯಾಟಿಂಗ್‌ನೊಂದಿಗೆ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಅಲ್ಲದೆ ಕೇವಲ 35 ಎಸೆತಗಳಲ್ಲಿ 8 ಸಿಕ್ಸ್,…

Read More

Video: ದೂರ ಕುಳಿತು ಮಾತನಾಡಿ, ಮುಖದ ಹತ್ತಿರ ಬಂದು ಮಾತನಾಡಿದ ವ್ಯಕ್ತಿಗೆ ಸಂಸದೆ ಪ್ರಿಯಾ ಖಡಕ್ ರಿಯಾಕ್ಷನ್ – Kannada News | Awkward Moment on Stage: MP Priya Saroj Steps Back as Supporter Breaches Personal Space

ಲಕ್ನೋ, ಜನವರಿ 22: ಸಮಾಜವಾದಿ ಪಕ್ಷದ ಸಂಸದೆ ಹಾಗೂ ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್ ಅವರ ಮದುವೆಯಾಗಲಿರುವ ಪ್ರಿಯಾ ಸರೋಜ್ ವೇದಿಕೆ ಕಾರ್ಯಕ್ರಮವೊಂದರಲ್ಲಿ ಇರಿಸುಮುರಿಸು ಅನುಭವಿಸಿರುವ ವಿಡಿಯೋ ವೈರಲ್ ಆಗಿದೆ. ವೇದಿಕೆಯಲ್ಲಿ ಖಾಲಿ ಇದ್ದ ಖುರ್ಚಿಯಲ್ಲಿ ವ್ಯಕ್ತಿಯೊಬ್ಬರು ಬಂದು ಕುಳಿತು ಪ್ರಿಯಾ ಅವರ ಮುಖದ ಹತ್ತಿರ ತಮ್ಮ ಮುಖ ತಂದು ಮಾತನಾಡಿದ್ದು, ಪ್ರಿಯಾ ಅವರ ಕೋಪಕ್ಕೆ ಕಾರಣವಾಗಿದೆ. ಕೂಡಲೇ ಪ್ರಿಯಾ ಸ್ವಲ್ಪ ಪಕ್ಕಕ್ಕೆ ಸರಿದು ದೂರದಿಂದ ಮಾತನಾಡಿ ಎಂದು ಖಡಕ್ ಆಗಿ ಉತ್ತರ ಕೊಟ್ಟಿದ್ದಾರೆ. ಈ ಘಟನೆ…

Read More

ಕರ್ನಾಟಕದಲ್ಲಷ್ಟೇ ಅಲ್ಲ ಕೇರಳ, ತಮಿಳುನಾಡಲ್ಲೂ ನಡೆದಿದೆ ರಾಜ್ಯಪಾಲರು VS ಸರ್ಕಾರ ಸಂಘರ್ಷ! ಅಲ್ಲಿ ಏನೇನಾಗಿತ್ತು? ಇಲ್ಲಿದೆ ನೋಡಿ – Kannada News | Not Just Karnataka: Governor vs Government Clashes in Kerala and Tamil Nadu Explained

ಬೆಂಗಳೂರು, ಜನವರಿ 21: ಕರ್ನಾಟಕ ವಿಶೇಷ ಅಧಿವೇಶನಕ್ಕೆ ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿನ 11 ಅಂಶಗಳನ್ನು ಓದಲು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ. ಇದು ಸಾಂವಿಧಾನಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಇದರೊಂದಿಗೆ, ರಾಜ್ಯ ಸರ್ಕಾರಗಳು ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ದಕ್ಷಿಣ ಭಾರತದಲ್ಲಿ ತೀವ್ರಗೊಂಡಂತಾಗಿದೆ. ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳುನಾಡುಳಲ್ಲಿಯೂ ಇಂತಹ ಪ್ರಕರಣ ವರದಿಯಾಗಿತ್ತು. ಕಾನೂನು ತಜ್ಞರ ಪ್ರಕಾರ, ರಾಜ್ಯಪಾಲರ ಭಾಷಣವಿಲ್ಲದೆ ವಿಧಾನಸಭೆ ಕಲಾಪಗಳನ್ನು ನಡೆಸಲು ಸಾಧ್ಯವಿಲ್ಲ. ತಮಿಳುನಾಡಿನಲ್ಲಿ ರಾಜ್ಯಪಾಲ ಆರ್.ಎನ್. ರವಿ ಅವರು ರಾಷ್ಟ್ರಗೀತೆಗೆ ಅಗೌರವ ತೋರಲಾಗಿದೆ ಎಂದು…

Read More

ವರ್ಲ್ಡ್ ರೆಕಾರ್ಡ್… ಟೀಮ್ ಇಂಡಿಯಾದ ಇನ್ನೂರರ ನಾಗಾಲೋಟ

ಟಿ೨೦ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ (Team India) ಪಾರುಪತ್ಯ ಮುಂದುವರೆದಿದೆ. ಈ ಬಾರಿ ಭಾರತ ತಂಡದ ಪರಾಕ್ರಮಕ್ಕೆ ನಲುಗಿದ್ದು ನ್ಯೂಝಿಲೆಂಡ್ (New Zealand). ಅದು ಸಹ ಬರೋಬ್ಬರಿ 238 ರನ್ ಚಚ್ಚಿಸಿಕೊಳ್ಳುವ ಮೂಲಕ. ನಾಗಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತದ ಪರ ಅಭಿಷೇಕ್ ಶರ್ಮಾ ಕೇವಲ 35 ಎಸೆತಗಳಲ್ಲಿ 8 ಸಿಕ್ಸರ್ ಹಾಗೂ…

Read More

ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಮಾತ್ರ ನಾನು ನಟ ಎಂದ ರಾಮ್ ಚರಣ್ – Kannada News | Ram Charan on why 8 AM 6 PM Actor’s Mindset and Why Legacy is an Advantage

ಪ್ರಪಂಚದಾದ್ಯಂತ ಮನ್ನಣೆ ಗಳಿಸಿರುವ ರಾಮ್ ಚರಣ್ (Ram Charan) ಈಗ ಓಪನ್ ಆಗಿ ಮಾತನಾಡಿದ್ದಾರೆ. ಅನೇಕ ನಾಯಕರು ತಮ್ಮ ಕುಟುಂಬದ ಪರಂಪರೆ ಒತ್ತಡ ಎಂದರೂ, ರಾಮ್ ಚರಣ್ ಮಾತ್ರ ಅನುಕೂಲ ಎನ್ನುತ್ತಿದ್ದಾರೆ. ಆಸ್ಕರ್ ಮಟ್ಟವನ್ನು ತಲುಪಿದ ನಂತರವೂ ಅವರು ತಮ್ಮನ್ನು ತಾವು ತುಂಬಾ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ. ಚರಣ್ ತಮ್ಮ ವೃತ್ತಿಜೀವನ ಮತ್ತು ವ್ಯಕ್ತಿತ್ವದ ಬಗ್ಗೆ ಮಾತನಾಡಿದ್ದಾರೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ರಾಮ್ ಚರಣ್, ಮೆಗಾಸ್ಟಾರ್ ಚಿರಂಜೀವಿ ಅವರ ಮಗನಾಗಿ ಹುಟ್ಟಿದ್ದರಿಂದ ಆದ ಪ್ರಯೋಜನಗಳ ಬಗ್ಗೆ…

Read More