Headlines

ಕರ್ನಾಟಕ ಹವಾಮಾನ ವರದಿ: ಚಿಕ್ಕಮಗಳೂರು ಜನರೇ ಎಚ್ಚರ, ಬೆಳಿಗ್ಗೆ ದಟ್ಟ ಮಂಜು ಇರುವ ಕಾರಣ ವಾಹನ ಚಲಿಸುವಾಗ ಎಚ್ಚರ – Kannada News | Karnataka weather today dry cold wave continues bengaluru pleasant fog warning

ಬೆಂಗಳೂರು, ಜ.22: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದಿನ (ಜನವರಿ 22, 2026) ಹವಾಮಾನ ಶುಷ್ಕ ಮತ್ತು ಶೀತ ವಾತಾವರಣದಿಂದ ಕೂಡಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಪ್ರಸ್ತುತ ಚಳಿಯ ತೀವ್ರತೆ ಮುಂದುವರಿದಿದ್ದು, ಒಣ ಹವಾಮಾನ (Dry Weather) ಕಂಡುಬರುತ್ತಿದೆ. ಬೆಂಗಳೂರಿನಲ್ಲಿ ಇಂದು ಆಹ್ಲಾದಕರ ಹವಾಮಾನವಿರಲಿದ್ದು, ಬೆಳಗಿನ ಜಾವ ಸಾಧಾರಣ ಮಂಜು ಇರಲಿದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 16°C ಇರಲಿದೆ. ಗಾಳಿಯ ಗುಣಮಟ್ಟ (AQI) ಸಾಧಾರಣ ಮಟ್ಟದಲ್ಲಿದೆ. ಬೆಳಗಾವಿ, ವಿಜಯಪುರ…

Read More

ತಪಾಸಣೆ ನೆಪದಲ್ಲಿ ವಿದೇಶಿ ಮಹಿಳೆಯ ಖಾಸಗಿ ಅಂಗ ಸ್ಪರ್ಶಿಸಿ ತಬ್ಬಿಕೊಂಡ ವಿಮಾನ ನಿಲ್ದಾಣ ಸಿಬ್ಬಂದಿಯ ಬಂಧನ – Kannada News | Airport Staff Arrested for forcefully hugging, Harassing Foreign Woman During Security Check at Bengaluru Airport

ಬೆಂಗಳೂರು, ಜನವರಿ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ವಿದೇಶಿ ಮಹಿಳೆಗೆ ತಪಾಸಣೆ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಗಂಭೀರ ಘಟನೆ ವರದಿಯಾಗಿದೆ. ಕೊರಿಯಾಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ವಿದೇಶಿ ಮಹಿಳೆಗೆ ಏರ್‌ಪೋರ್ಟ್ ಸಿಬ್ಬಂದಿ ಅಪಾನ್ ಅಹ್ಮದ್ ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಸದ್ಯ ಆತನ ಬಂಧನವಾಗಿದೆ. ಟಿಕೆಟ್ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್‌ನಿಂದ ಬೀಪ್ ಸೌಂಡ್ ಬರುತ್ತಿದೆ ಎಂದು ಹೇಳಿದ ಅಪಾನ್…

Read More

Daily Devotional: ಸಾವಿನ ಮನೆಯಲ್ಲಿ ಬಿಳಿ ವಸ್ತ್ರವನ್ನು ಯಾಕೆ ಧರಿಸುವದು? – Kannada News | Understanding the Symbolism of White Clothes in Mourning Rituals

ಮರಣದ ಹೊಂದಿದ ನಂತರ ಹಿಂದೂ ಸಂಪ್ರದಾಯ ಬಿಳಿ ವಸ್ತ್ರ ಧರಿಸುವುದು ರೂಢಿ ಇಂದಿಗೂ ಇದೆ. ಬಿಳಿಯ ಬಣ್ಣವು ಶಾಂತಿ, ಶುದ್ಧತೆ, ಮೌನ ಹಾಗೂ ಸಮೃದ್ಧಿಯ ಸಂಕೇತವಾಗಿದೆ. ಭಗವದ್ಗೀತೆಯ ಪ್ರಕಾರ ಜನನ-ಮರಣಗಳು ಜೀವನದ ಸಹಜ ಭಾಗ. ಅಂತಹ ಸಂದರ್ಭಗಳಲ್ಲಿ ಬಿಳಿ ವಸ್ತ್ರಗಳನ್ನು ಧರಿಸಿ, ಒಡವೆಗಳನ್ನು ತ್ಯಜಿಸಿ, ಮೌನ ಪಾಲಿಸುವುದು ಆತ್ಮಕ್ಕೆ ಶಾಂತಿ ನೀಡುತ್ತದೆ. ಇದು ಮೃತರ ಆತ್ಮಕ್ಕೆ ಮೋಕ್ಷವನ್ನು ಕರುಣಿಸಲು ಹಾಗೂ ಕುಟುಂಬದಲ್ಲಿ ಶಾಂತಿಯನ್ನು ನೆಲೆಸಲು ಸಹಾಯ ಮಾಡುತ್ತದೆ. ಬಿಳಿ ವಸ್ತ್ರವು ವಾತಾವರಣವನ್ನು ಶುದ್ಧವಾಗಿರಿಸಲು ಸಹಕಾರಿಯಾಗುತ್ತದೆ ಎಂದು ನಂಬಲಾಗಿದೆ….

Read More

Horoscope Today 21 January: ಇಂದು ಈ ರಾಶಿಯವರಿಗೂ ಶುಭಫಲ ಹೆಚ್ಚು

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 22, 2026ರ ದಿನ ಭವಿಷ್ಯದ ಬಗ್ಗೆ ತಿಳಿಸಿದ್ದಾರೆ. ಈ ದಿನವು ಗುರುವಾರವಾಗಿದ್ದು, ವಿಶ್ವಾಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ಚೌತಿ ತಿಥಿಯಾಗಿದೆ. ಶತಭಿಷಾ ನಕ್ಷತ್ರ, ವರಿಯನ್ ಯೋಗ ಮತ್ತು ವಣಿಕ ಕರಣಗಳು ಇಂದಿನ ಪ್ರಮುಖ ಗ್ರಹಗಳ ಸಂಯೋಜನೆಗಳಾಗಿವೆ. ಇಂದು ರವಿ ಮಕರ ರಾಶಿಯಲ್ಲಿದ್ದು, ಚಂದ್ರ ಕುಂಭ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. ಶುಕ್ಲ ಪಕ್ಷದ ಚೌತಿ ಇರುವುದರಿಂದ ಇದನ್ನು ವಿನಾಯಕಿ ಚತುರ್ಥಿ…

Read More

Horoscope Today 22 January : ಇಂದು ಈ ರಾಶಿಯವರು ಮಾತನ್ನು ಉಳಿಸಿಕೊಳ್ಳುವರು

ಮೇಷ ರಾಶಿ: ಬೆಂಕಿಯ ಸಹವಾಸ ಮಾಡಿಯೂ ಅವಘಡ ಆಗುವುದಿಲ್ಲ ಎನ್ನಲಾಗದು. ಹೂಡಿಕೆಯನ್ನು ಇತರರ ಒತ್ತಾಯದ ಮೇಲೆ ಮಾಡಬೇಕಾದೀತು. ಮನೆಯ ಖರೀದಿಯ ಬಗ್ಗೆ ಆಲೋಚನೆಗಳು ಬರಲಿವೆ. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುವರು. ನಿಮ್ಮಿಂದ ಉಪಕಾರವನ್ನು ಪಡೆದವರೇ ನಿಮ್ಮ ಶತ್ರಗಳಾದಾರು. ಸಂಗಾತಿಯು ನಿಮ್ಮನ್ನು ನಿರ್ಲಕ್ಷಿಸಬಹುದು. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಕಡಿಮೆ ಆಗಬಹುದು. ಮೃದುವಾದ ಮಾತು ನಿಮ್ಮ ಕೃತಕತೆಯಂತೆ ತೋರಿಸಬಹುದು. ನೀವೊಬ್ಬ ಸುಳ್ಳುಗಾರರೆನ್ನುವಂತೆ ಇತರರು ಬಿಂಬಿಸುವರು. ವೃಷಭ ರಾಶಿ: ಇಂದು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 22ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಡ್ರೈಫ್ರೂಟ್ಸ್, ಹೆಲ್ತಿ ಫುಡ್ ಇಂಥವುಗಳ ಖರೀದಿ ಮಾಡುವುದಕ್ಕೆ ಹೆಚ್ಚಿನ ಹಣವನ್ನು ಖರ್ಚು ಮಾಡಲಿದ್ದೀರಿ. ನಿಮ್ಮಲ್ಲಿ ಕೆಲವರಿಗೆ ಕಿವಿಗೆ ಸಂಬಂಧಿಸಿದ ತೊಂದರೆಗಳು ಎದುರಾಗಲಿವೆ. ಅಂಥ ಸಂದರ್ಭ ಕೂಡಲೇ ವೈದ್ಯರ ಸಲಹೆ ಪಡೆದುಕೊಳ್ಳುವುದು ಒಳ್ಳೆಯದು. ಉದ್ಯೋಗಕ್ಕೆ ಸಂಬಂಧಿಸಿದ ವಿಚಾರಗಳನ್ನು ಮುಂದೂಡುವುದಕ್ಕೆ ಹೋಗಬೇಡಿ. ಇನ್ನು ಕಾರಣವೇ ಇಲ್ಲದೆ ನಿಮ್ಮ ಮೇಲೆ ಹಗೆ ಸಾಧಿಸುವುದಕ್ಕೆ ಪ್ರಯತ್ನ ಮಾಡುತ್ತಾ ಇರುವವರಿಗೆ ತಮ್ಮ ತಪ್ಪಿನ ಅರಿವಾಗಲಿದೆ. ತಮ್ಮ ತಪ್ಪಿಗೆ ಕ್ಷಮೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 22ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನನ್ನ ಕೆಲಸ ಎಷ್ಟೋ ಅಷ್ಟರ ಬಗ್ಗೆ ಮಾತ್ರ ಗಮನ ಹರಿಸುತ್ತೇನೆ ಎಂಬ ಮನಸ್ಥಿತಿಯಲ್ಲಿ ನೀವು ಇರುತ್ತೀರಿ. ಅರ್ಥಾತ್ ಎಷ್ಟು ಹಣ ಬರುತ್ತದೋ ಅದಕ್ಕೆ ತಕ್ಕಂತೆ ಕೆಲಸ ಎಂಬುದನ್ನು ಗಟ್ಟಿ ಮಾಡಿಕೊಂಡು, ಬದ್ಧರಾಗಿ ನಿಲ್ಲಲಿದ್ದೀರಿ. ದೇವಸ್ಥಾನಕ್ಕೆ ಅಥವಾ ನಿಮ್ಮ ಧಾರ್ಮಿಕ ನಂಬಿಕೆಗೆ ಅನುಸಾರವಾಗಿ ಸ್ವಲ್ಪ ಸಮಯ ಪ್ರಶಾಂತತೆ, ನೆಮ್ಮದಿ ನೀಡುವಂಥ ಸ್ಥಳಕ್ಕೆ ತೆರಳುವುದರಿಂದ ಸಮಾಧಾನದಿಂದ ಇರಲು ಸಾಧ್ಯವಾಗುತ್ತದೆ. ಅಡುಗೆ ಕಾಂಟ್ರಾಕ್ಟ್ ತೆಗೆದುಕೊಳ್ಳುವಂಥವರಿಗೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 22ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಯಾಕೆ ಒಪ್ಪಿಕೊಂಡೆ ಎಂದು ಹಲಬುವ ರೀತಿಯಲ್ಲಿ ಒಬ್ಬ ವ್ಯಕ್ತಿಯು ಕೆಲಸವೊಂದರ ಸಲುವಾಗಿ ನಿಮ್ಮ ಬೆನ್ನು ಹತ್ತಿ ಇನ್ನಿಲ್ಲದಂತೆ ಕಾಡಲಿದ್ದಾರೆ. ಕ್ರಿಯೇಟಿವ್ ಉದ್ಯೋಗ- ವೃತ್ತಿಯಲ್ಲಿ ಇರುವವರಿಗೆ ಡೆಡ್ ಲೈನ್ ಒಳಗಾಗಿ ಕೆಲಸ ಮುಗಿಸಲೇಬೇಕು ಎಂದು ಸೂಚನೆ ಬಂದು, ಬಹುತೇಕ ಇಡೀ ದಿನ ಕುಟುಂಬದ ವಿಚಾರಗಳಿಗೆ ಗಮನವೇ ನೀಡಲು ಸಾಧ್ಯವಿಲ್ಲದಂತೆ ಆಗಲಿದೆ. ಈ ಮಧ್ಯೆ ಕೆಲವರು ನಿಮಗೆ ಅಹಂಕಾರ ಎಂದು ಅಪಪ್ರಚಾರ ಮಾಡಿಕೊಂಡು…

Read More

ಜವಾಬ್ದಾರಿಯುತ ರಾಷ್ಟ್ರಗಳ ಸೂಚ್ಯಂಕ: ಜಾಗತಿಕ ಶಕ್ತಿಯ ಲೆಕ್ಕಾಚಾರವನ್ನೇ ಬದಲಿಸಿದ ಭಾರತ – Kannada News | Responsible Nations Index: How India Is Reframing Global Power

ಜವಾಬ್ದಾರಿಯುತ ರಾಷ್ಟ್ರಗಳ ಸೂಚ್ಯಂಕ ಜಾಗತಿಕವಾಗಿ ವಿವಿಧ ದೇಶಗಳನ್ನು ವಿವಿಧ ರೀತಿಯಲ್ಲಿ ಅಳೆಯಲು ಬೇರೆ ಬೇರೆ ಸೂಚ್ಯಂಕಗಳಿವೆ. ಇವೆಲ್ಲವನ್ನೂ ರಚಿಸುವ ಏಜೆನ್ಸಿಗಳೆಲ್ಲವೂ ಪಾಶ್ಚಿಮಾತ್ಯರದ್ದೇ ಆಗಿವೆ. ಬಡತನ, ಪ್ರಜಾತಂತ್ರ, ಸಾಮಾಜಿಕ ಭದ್ರತೆ, ಭ್ರೂಣಹತ್ಯೆ, ಅಲ್ಪಸಂಖ್ಯಾತ ರಕ್ಷಣೆ ಇತ್ಯಾದಿ ನಾನಾ ವಿಷಯಗಳಿಗೆ ಗ್ಲೋಬಲ್ ಇಂಡೆಕ್ಸ್​ಗಳಿವೆ. ಇವುಗಳಲ್ಲಿ ಭಾರತಕ್ಕೆ ಸಿಗುವ ಸ್ಥಾನಮಾನ ಅಷ್ಟಕಷ್ಟೇ. ಭಾರತದಲ್ಲಿ ಪ್ರಜಾತಂತ್ರಾತ್ಮಕ ವ್ಯವಸ್ಥೆ ಶಿಥಿಲವಾಗಿದೆ ಎಂದು ಕೆಲ ಏಜೆನ್ಸಿಗಳು ವರದಿ ಮಾಡುವುದಿದೆ. ಯಾವ ಮಾನದಂಡ ಅಥವಾ ಅಳತೆಗೋಲು ಇಟ್ಟುಕೊಂಡು ದೇಶಗಳ ಪರಿಸ್ಥಿತಿಯನ್ನು ಅಂದಾಜಿಸುತ್ತಾರೆ ಎಂಬುದು ಸಂಶಯಕ್ಕೆ ಎಡೆ ಮಾಡುವಂತಿರುತ್ತದೆ….

Read More

IND vs NZ: ಮೊದಲ ಟಿ20 ಪಂದ್ಯವನ್ನು 48 ರನ್​ಗಳಿಂದ ಗೆದ್ದ ಟೀಂ ಇಂಡಿಯಾ – Kannada News | India vs New Zealand T20: India Wins First Match by 48 Runs in Nagpur

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ 48 ರನ್​ಗಳಿಂದ ಗೆದ್ದುಕೊಳ್ಳುವ ಮೂಲಕ ಸರಣಿಯನ್ನು ಗೆಲುವಿನೊಂದಿಗೆ ಶುರು ಮಾಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ದಾಖಲೆಯ 239 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 20…

Read More