Headlines

RCB vs GT: ಐಪಿಎಲ್ ಪ್ಲೇಆಫ್‌ನಲ್ಲಿ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ – Kannada News | Virat Kohli Sets New IPL Playoff Record in RCB vs GT Q1 2026 Match

ಐಪಿಎಲ್ 2026 ಕ್ವಾಲಿಫೈಯರ್ 1 (IPL 2026 Qualifier 1) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯಿತು. ಈ ಪಂದ್ಯದಲ್ಲಿ ಆರ್​​ಸಿಬಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli) ಮತ್ತೊಂದು ಅದ್ಭುತ ಮೈಲಿಗಲ್ಲು ಸಾಧಿಸಿದ್ದಾರೆ. ಐಪಿಎಲ್​ನ ಮೊದಲ ಸೀಸನ್‌ನಿಂದಲೂ ಆರ್‌ಸಿಬಿ ತಂಡದ ಆಧಾರಸ್ತಂಭವಾಗಿರುವ ಕೊಹ್ಲಿ, ಐಪಿಎಲ್ 2026 ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ಆಡುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಮೇ 26 ರಂದು ಧರ್ಮಶಾಲಾದಲ್ಲಿ…

Read More

ಏಕಕಾಲಕ್ಕೆ 3 ವಾಹಿನಿಯಲ್ಲಿ ‘ಧುರಂಧರ್’ ಸಿನಿಮಾದ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ – Kannada News | Ranveer Singh starrer Dhurandhar World Television Premiere on May 30 Where to Watch

ಜಿಯೋ ಸ್ಟುಡಿಯೋಸ್ ಮತ್ತು ಬಿ62 ಸ್ಟುಡಿಯೋಸ್ ನಿರ್ಮಾಣದ, 2025ರ ಸೂಪರ್ ಹಿಟ್ ಸಿನಿಮಾ ‘ಧುರಂಧರ್’ (Dhurandhar) ಈಗ ಕಿರುತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರವು ಮೇ 30ರ ಶನಿವಾರ ಸಂಜೆ 7 ಗಂಟೆಗೆ ಮೂರು ವಾಹಿನಿಗಳಲ್ಲಿ ಏಕಕಾಲಕ್ಕೆ ಪ್ರಸಾರ ಆಗಲಿದೆ. ಸ್ಟಾರ್ ಗೋಲ್ಡ್, ಸ್ಟಾರ್ ಗೋಲ್ಡ್ 2 ಮತ್ತು ಕಲರ್ಸ್ ಸಿನೆಪ್ಲೆಕ್ಸ್ ವಾಹಿನಿಗಳಲ್ಲಿ ಒಟ್ಟಿಗೆ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ (Dhurandhar World Television Premiere) ಆಗಲಿದೆ. ಈ ಸಿನಿಮಾದಿಂದ ರಣವೀರ್ ಸಿಂಗ್ (Ranveer Singh) ಅವರಿಗೆ ದೊಡ್ಡ…

Read More

ಲಿವಿಂಗ್ ರಿಲೇಷನ್​ಶಿಪ್​​ನಲ್ಲಿದ್ದ ರೇಡಿಯೋ ಜಾಕಿ ಬೆಂಗಳೂರಿನಲ್ಲಿ ಆತ್ಮಹತ್ಯೆ: ಡೆತ್​​​ನೋಟ್​​​ನಲ್ಲಿ ಸ್ನೇಹಿತನ ಅಸಲಿ ಮುಖ ಬಯಲು – Kannada News | RJ Found Dead in Bengaluru: Death Note Reveals Shocking Details About her Friend

ಬೆಂಗಳೂರು, ಮೇ26: ನಗರದಲ್ಲಿ ಮುಂಬೈ ಮೂಲದ ರೇಡಿಯೋ ಜಾಕಿಯಾಗಿದ್ದ (RJ) ಆತ್ಮಹತ್ಯೆಗೆ (death) ಶರಣಾಗಿದ್ದಾರೆ. ಮನೀಷಾ (49) ಆತ್ಮಹತ್ಯೆ ಮಾಡಿಕೊಂಡ ರೇಡಿಯೋ ಜಾಕಿ. ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಅಪಾರ್ಟ್ಮೆಂಟ್‌ನ ಫ್ಲಾಟ್‌ನಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದು, ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮುಖ್ಯಾಂಶಗಳು ಫ್ಲಾಟ್‌ನಲ್ಲಿ ರೇಡಿಯೋ ಜಾಕಿ ಆತ್ಮಹತ್ಯೆ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ RJ ಅಮೃತಹಳ್ಳಿ ಪೊಲೀಸ್…

Read More

ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ? ರಾಜ್ಯಸಭೆ ಆಫರ್​​ ಬಂದರೆ ಸಿಎಂ ನಿಲುವೇನು?

ನವದೆಹಲಿ, ಮೇ 26: ಹೈಕಮಾಂಡ್ ನಾಯಕರೊಂದಿಗೆ ಮೀಟಿಂಗ್ ವಿಚಾರ ಸಂಬಂಧ ರಾಜ್ಯಸಭೆಯ ಆಫರ್ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ ಹಾಕಿದ್ದಾರೆ ಎನ್ನಲಾಗಿದೆ. ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ ಬಂದರೆ ನಿರಾಕರಿಸಲು ಅವರು ನಿರ್ಧರಿಸಿದ್ದು, ಈ ಬಗ್ಗೆ ಇಲ್ಲ ಎಂಬುದೇ ಸಿಎಂ ಉತ್ತರವಾಗಿರುವ ಸಾಧ್ಯತೆ ಇದೆ. ಈ ಬಗ್ಗೆ ಮೊದಲೇ ಆಪ್ತರೊಂದಿಗೆ ಸಿದ್ದರಾಮಯ್ಯ ಚರ್ಚಿಸಿದ್ದು, ರಾಷ್ಟ್ರ ರಾಜಕಾರಣ ಬಗ್ಗೆ ಮನಸ್ಸಿಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಗಲ್ಫ್ ಇನ್ಮುಂದೆ ಅಮೆರಿಕಕ್ಕೆ ರಕ್ಷಣೆ ನೀಡಲಾರದು; ಟ್ರಂಪ್​ಗೆ ಇರಾನ್ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಎಚ್ಚರಿಕೆ – Kannada News | Gulf nations wont be safe for US bases Mojtaba Khamenei warns amid Iran Peace Talk

ಟೆಹ್ರಾನ್, ಮೇ 26: ಇರಾನ್ ಮತ್ತು ಅಮೆರಿಕ ನಡುವೆ ಶಾಂತಿ ಮಾತುಕತೆಗಳು ನಡೆಯುತ್ತಿರುವ ಬೆನ್ನಲ್ಲೇ, ಇರಾನ್‌ನ ಅತ್ಯುನ್ನತ ಆಧ್ಯಾತ್ಮಿಕ ನಾಯಕ ಮೊಜ್ತಬಾ ಖಮೇನಿ (Mojtaba Khamenei) ಗಲ್ಫ್ ರಾಷ್ಟ್ರಗಳಿಗೆ ಹಾಗೂ ಅಮೆರಿಕಕ್ಕೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಅಮೆರಿಕವು ಇನ್ನು ಮುಂದೆ ಗಲ್ಫ್ ದೇಶಗಳಲ್ಲಿ ಸುರಕ್ಷಿತ ನೆಲೆಗಳನ್ನು ಹೊಂದಿರುವುದಿಲ್ಲ ಎಂದು ಇರಾನ್ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಎಚ್ಚರಿಸಿದ್ದಾರೆ. ತಮ್ಮ ತಂದೆಯ ಮರಣದ ನಂತರ ಇರಾನ್‌ನ ಸರ್ವೋಚ್ಚ ನಾಯಕರಾಗಿ ಅಧಿಕಾರ ವಹಿಸಿಕೊಂಡ ಮತ್ತು ಇಲ್ಲಿಯವರೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲದ ಮೊಜ್ತಬಾ…

Read More

ಪ್ರಿಯಕರನಿಂದ ವಿಧವೆ ಹತ್ಯೆ; ಪೊಲೀಸ್ ತನಿಖೆಯಲ್ಲಿ ಆಘಾತಕಾರಿ ಸಂಗತಿ ಬಯಲು – Kannada News | Warangal Widow Killed by Lover Shocking Facts Revealed in Police Probe

ವಾರಂಗಲ್, ಮೇ 26: ವಾರಂಗಲ್ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ವಿಧವೆ ಮಹಿಳೆಯ ಕೊಲೆಯ ರಹಸ್ಯ (Crime News) ಕೊನೆಗೂ ಬಯಲಾಗಿದೆ. ವಿವಾಹೇತರ ಸಂಬಂಧದಿಂದಾಗಿ ಆಕೆಯ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಆಕೆಯ ಜೊತೆ ವಾಸಿಸುತ್ತಿದ್ದ ಆಕೆಯ ಪ್ರಿಯಕರ ಆಕೆ ತನ್ನನ್ನು ಬಿಟ್ಟು ಬೇರೆ ಪುರುಷನೊಂದಿಗೆ ಸಂಬಂಧ ಹೊಂದಿದ್ದಳು ಎಂಬ ಕಾರಣಕ್ಕೆ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಪತ್ತೆಹಚ್ಚಿದ್ದಾರೆ. ಆತನನ್ನು ಬಂಧಿಸಿ ರಿಮಾಂಡ್‌ಗೆ ಕಳುಹಿಸಲಾಗಿದೆ. ಗ್ರಾಮದ ಹೊರವಲಯದಲ್ಲಿರುವ ಎಸ್‌ಆರ್‌ಎಸ್‌ಪಿ ಕಾಲುವೆಯಲ್ಲಿ ಆಕೆಯ ಕತ್ತನ್ನು ಚಾಕುವಿನಿಂದ ಸೀಳಿ…

Read More

ಕರ್ನಾಟಕಕ್ಕೆ ಕಾಲಿಟ್ಟಿತಾ ಎಬೋಲಾ? ಉಗಾಂಡಾದಿಂದ ಬೆಂಗಳೂರಿಗೆ ಬಂದ ಮಹಿಳೆಯಲ್ಲಿ ವೈರಸ್​​​ ಪತ್ತೆ ಶಂಕೆ – Kannada News | Ebola Scare in Karnataka; Woman Arriving in Bengaluru from Uganda Suspected of Infection

ಬೆಂಗಳೂರು, ಮೇ 26: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (bangluru) ಎಬೋಲಾ ವೈರಸ್ ರೋಗದ (EVD) ಶಂಕಿತ ಪ್ರಕರಣವೊಂದು ಪತ್ತೆಯಾಗಿದೆ ಎನ್ನಲಾಗುತ್ತಿದ್ದು, ರಾಜಧಾನಿ ಜನತೆಯಲ್ಲಿ ತೀವ್ರ ಆತಂಕ ಮೂಡಿಸಿದೆ. ಉಗಾಂಡಾ ದೇಶದಿಂದ ಬಂದ 28 ವರ್ಷದ ವಿದೇಶಿ ಮಹಿಳೆಯಲ್ಲಿ ಎಬೋಲಾ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದು, ಸದ್ಯ ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ. ಮುಖ್ಯಾಂಶಗಳು ರಾಜಧಾನಿ ಬೆಂಗಳೂರಿಗೂ ಕಾಲಿಟ್ಟಿತಾ ಎಬೋಲಾ ವೈರಸ್? ಉಗಾಂಡಾದ ಕ್ಯಾಂಪಾಲಾ ಮೂಲದವರಲ್ಲಿ ಶಂಕಿತ ಪ್ರಕರಣ ಪತ್ತೆ 28 ವರ್ಷದ ಮಹಿಳೆಯಲ್ಲಿ ಕಾಣಿಸಿಕೊಂಡ ಎಬೋಲಾ ಪತ್ತೆ ಶಂಕೆ…

Read More

RCB vs GT: ಬೌಂಡರಿಗಳಿಂದಲೇ 60 ರನ್..! ಪವರ್​ಪ್ಲೇನಲ್ಲಿ ಅಬ್ಬರಿಸಿದ ಆರ್​ಸಿಬಿ – Kannada News | RCB Dominates GT Powerplay: 76/1 in IPL 2026 Qualifier 1 at Dharamshala

ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಮೊದಲ 6 ಓವರ್​ಗಳಲ್ಲಿ ಅಂದರೆ ಪವರ್​ಪ್ಲೇನಲ್ಲಿ ಒಂದು ವಿಕೆಟ್ ಕಳೆದುಕೊಂಡು 76 ರನ್ ಕಲೆಹಾಕಿದೆ. ಈ 76 ರನ್​ಗಳಲ್ಲಿ ಆರ್​ಸಿಬಿ ಕೇವಲ ಬೌಂಡರಿ ಹಾಗೂ ಸಿಕ್ಸರ್​ಗಳಿಂದಲೇ 60…

Read More

ಒಳನುಸುಳುವಿಕೆ, ಜನಸಂಖ್ಯೆ ಬದಲಾವಣೆ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚನೆ; ಅಮಿತ್ ಶಾ ಘೋಷಣೆ – Kannada News | Amit Shah announced high level committee to examine demographic change in India

ನವದೆಹಲಿ, ಮೇ 26: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ದೇಶದ ಜನಸಂಖ್ಯೆಯಲ್ಲಿ ಆಗುತ್ತಿರುವ ಆತಂಕಕಾರಿ ಬದಲಾವಣೆಗಳು ಮತ್ತು ಒಳನುಸುಳುವಿಕೆ (Infiltration) ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಈ ಸಮಸ್ಯೆಯನ್ನು ಎದುರಿಸಲು ವಿಶೇಷ ಸಮಿತಿಯೊಂದನ್ನು ರಚಿಸಿರುವುದಾಗಿ ಘೋಷಿಸಿದ್ದಾರೆ. ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಭದ್ರತಾ ಸಭೆಯೊಂದರಲ್ಲಿ ಮಾತನಾಡಿದ ಅಮಿತ್ ಶಾ, ಭಾರತದ ಗಡಿಭಾಗದ ಮೂಲಕ ನಡೆಯುತ್ತಿರುವ ಅಕ್ರಮ ಒಳನುಸುಳುವಿಕೆ ದೇಶದ ಆಂತರಿಕ ಭದ್ರತೆಗೆ ಮತ್ತು ಸಾಮಾಜಿಕ ಸಮತೋಲನಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು…

Read More

ನಾಯಕತ್ವ ಬದಲಾವಣೆ: ಸಿದ್ದರಾಮಯ್ಯಗೆ ಆಫರ್ ಮೇಲೆ ಆಫರ್ ಕೊಟ್ರಾ ರಾಹುಲ್ ಗಾಂಧಿ? – Kannada News | Rahul Gandhi Gives Big Offers To CM Siddaramaiah Over Karnataka Power Tussle, here Is Meeting Inside details

ನವದೆಹಲಿ,(ಮೇ 26): ದೆಹಲಿಯಲ್ಲಿಂದು (New Delhi) ನಡೆದ ಸರಣಿ ಸಭೆಯಲ್ಲಿ ರಾಜ್ಯಸಭಾ ಚುನಾವಣೆ ಮಾತ್ರವಲ್ಲದೇ ಪ್ರಮುಖವಾಗಿ ಕರ್ನಾಟಕ (Karnataka) ನಾಯಕತ್ವ ಬದಲಾವಣೆ ಬಗ್ಗೆಯೂ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ. ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಜತೆ ಪ್ರತ್ಯೇಕ ಸಭೆ ನಡೆಸಿದ್ದು, ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಸರಿಸುಮಾರು 45 ನಿಮಿಷಗಳ ಕಾಲ ನಡೆದ ಸುದೀರ್ಘ ಚರ್ಚೆಯಲ್ಲಿ ನಾಯಕತ್ವ ಬದಲಾವಣೆ ಸಂಬಂಧ ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ಇದಕ್ಕೆ ಸಿಎಂ ಸಿದ್ದರಾಮಯ್ಯ ಯಾವುದೇ…

Read More