Headlines

ಅಧಿವೇಶನ ಉದ್ದೇಶಿಸಿ ಭಾಷಣ ಓದಲು ರಾಜ್ಯಪಾಲರು ನಿರಾಕರಿಸಿದ್ಯಾಕೆ? ಅದರಲ್ಲಿರುವ ಅಂಶವಾದರೂ ಏನು? – Kannada News | Why Karnataka Governor Thaawarchand Gehlot refuses to address joint session of legislature, here Is reason

ಬೆಂಗಳೂರು (ಜನವರಿ.21): ಕೇರಳ, ತಮಿಳುನಾಡು ಬೆನ್ನಲ್ಲೇ ಇದೀಗ ಕರ್ನಾಟಕದಲ್ಲೂ ರಾಜ್ಯಪಾಲರುಮತ್ತು ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದೆ. ನಾಳೆಯಿಂದ (ಜ. 22) ಆರಂಭವಾಗಲಿರುವ ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹೀಗಾಗಿ ಕಾನೂನು ಸಚಿವ ಎಚ್​​​ಕೆ ಪಾಟೀಲ್ ನೇತೃತ್ವದ ನಿಯೋಗ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಮನವೊಲಿಕೆಗೆ ಯತ್ನಿಸಿದ್ದಾರೆ. ಈ ವೇಳೆ ಭಾಷಣದಲ್ಲಿರುವ ಕೆಲ ಅಂಶಗಳನ್ನ ಕೈಬಿಡುವಂತೆ…

Read More

‘ತುಂಬಾ ಚೆನ್ನಾಗಿ ಮಾಡಿದಿರಾ’ ಟ್ವೀಟ್​​ನಲ್ಲಿ ಕನ್ನಡ ಬಳಸಿದ ಅಲ್ಲು ಅರ್ಜುನ್, ಕಾರಣ? – Kannada News | Allu Arjun usess Kannada words in his recent tweet why

ಅಲ್ಲು ಅರ್ಜುನ್ (Allu Arjun), ಪ್ಯಾನ್ ಇಂಡಿಯಾ ಸ್ಟಾರ್ ನಟ. ಇದೀಗ ಅವರು ಅಟ್ಲಿ ನಿರ್ದೇಶನದ ಹಾಲಿವುಡ್ ಲೆವೆಲ್​​ನ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ. ಅಲ್ಲು ಅರ್ಜುನ್​​ಗೂ ಕರ್ನಾಟಕಕ್ಕೂ ಬಹಳ ಆಪ್ತ ಬಂಧವೇನಿಲ್ಲ. ಪುನೀತ್ ರಾಜ್​​ಕುಮಾರ್ ಅವರೊಟ್ಟಿಗೆ ಒಳ್ಳೆಯ ಗೆಳೆತನ ಹೊಂದಿದ್ದ ಅಲ್ಲು ಅರ್ಜುನ್ ಕರ್ನಾಟಕಕ್ಕೆ ಬರುವುದು ತೀರ ಅಪರೂಪಕ್ಕೆ. ಇದೀಗ ಅಲ್ಲು ಅರ್ಜುನ್ ಅವರ ಅಚಾನಕ್ಕಾಗಿ ತಮ್ಮ ಟ್ವೀಟ್​​ನಲ್ಲಿ ಕನ್ನಡ ಭಾಷೆ ಬಳಸಿದ್ದಾರೆ. ಅಲ್ಲು ಅರ್ಜುನ್ ಟ್ವೀಟ್​​ನಲ್ಲಿ ಕನ್ನಡ ಬಳಸಲು ವಿಶೇಷ ಕಾರಣವೂ ಇದೆ. ಅಲ್ಲು ಅರ್ಜುನ್…

Read More

IND vs NZ: ಗುರು ಯುವರಾಜ್ ದಾಖಲೆ ಮುರಿದು ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

ಟೀಂ ಇಂಡಿಯಾದ ಸ್ಫೋಟಕ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 2026 ರ ವರ್ಷವನ್ನು ಅಬ್ಬರದಿಂದ ಆರಂಭಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆರಂಭಿಕನಾಗಿ ಅಬ್ಬರದ ಇನ್ನಿಂಗ್ಸ್ ಆಡಿದ ಅಭಿಷೇಕ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟಿದಲ್ಲದೆ ಸ್ಫೋಟಕ ಅರ್ಧಶತಕವನ್ನು ಬಾರಿಸಿದ್ದಾರೆ. ಇದು ಈ ವರ್ಷದಲ್ಲಿ ಅಭಿಷೇಕ್ ಅವರ ಮೊದಲ ಅರ್ಧಶತಕವಾಗಿದೆ. ನಾಗ್ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಹೊಡಿಬಡಿ ಆಟವನ್ನಾಡಿದ ಅಭಿಷೇಕ್ ಕೇವಲ 22 ಎಸೆತಗಳಲ್ಲಿ ನಾಲ್ಕು…

Read More

ಸಿಹಿ ಪಾನೀಯಗಳ ಸೇವನೆ ಪುರುಷರಲ್ಲಿ ಕೂದಲು ಉದುರುವಿಕೆ ಕಾರಣವಾಗುತ್ತದೆಯೇ? – Kannada News | Sugar and Hair Loss: What’s the Connection in Men?

ಇತ್ತೀಚಿನ ದಿನಗಳಲ್ಲಿ, ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಉದುರುವ ಸಮಸ್ಯೆ (Hair Loss) ಹೆಚ್ಚಾಗಿ ಕಂಡುಬರುತ್ತಿದೆ. ಅದರಲ್ಲಿಯೂ ಪುರುಷರಲ್ಲಿ ಈ ಸಮಸ್ಯೆ ಹೆಚ್ಚು. ಇದಕ್ಕೆ ಕಾರಣಗಳು ಹಲವಾರಿರಬಹುದು. ಜೀವನಶೈಲಿಯಲ್ಲಿ ಮಾಡಿಕೊಂಡ ಬದಲಾವಣೆ, ಆಹಾರ ಪದ್ಧತಿ ಮತ್ತು ದೈನಂದಿನ ಆಹಾರ ಆಯ್ಕೆಗಳು ಪ್ರಮುಖವಾಗುತ್ತದೆ. ಅದರಲ್ಲಿಯೂ ಸಿಹಿಯಾಗಿರುವ ಪಾನೀಯಗಳ ಸೇವನೆ ಮಾಡುವ ಅಭ್ಯಾಸ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ತಂಪು ಪಾನೀಯ, ಪ್ಯಾಕ್ ಮಾಡಿಟ್ಟ ಹಣ್ಣಿನ ರಸ ಅಥವಾ ಜ್ಯೂಸ್, ಶಕ್ತಿ ಹೆಚ್ಚಿಸುವ ಪಾನೀಯಗಳು ಮತ್ತು ಸುವಾಸನೆ ಭರಿತ ಶೇಕ್‌ಗಳು ದೈನಂದಿನ ಜೀವನದ ಭಾಗವಾಗಿವೆ….

Read More

BBL: ‘ನೀವು ಗೆಲ್ಬೇಕಂದ್ರೆ ಬಾಬರ್​ನ ತಂಡದಿಂದ ಹೊರಹಾಕಿ’; ಆಸೀಸ್ ದಿಗ್ಗಜನ ಹೇಳಿಕೆ – Kannada News | Babar Azam’s BBL Struggles: Mark Waugh Calls for Dropping Sydney Sixers Opener

ಬಿಗ್ ಬ್ಯಾಷ್ ಲೀಗ್‌ನಲ್ಲಿ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರ ಪ್ರದರ್ಶನ ಪಂದ್ಯದಿಂದ ಪಂದ್ಯಕ್ಕೆ ಪಾತಾಳಕ್ಕೆ ಕುಸಿಯುತ್ತಿದೆ. ಈ ಲೀಗ್​ನಲ್ಲಿ ಸಿಡ್ನಿ ಸಿಕ್ಸರ್ಸ್‌ ಪರ ಆಡುತ್ತಿರುವ ಬಾಬರ್​ಗೆ ಆರಂಭಿಕನ ಜವಾಬ್ದಾರಿ ನೀಡಲಾಗಿದೆ. ಆದರೆ ಬಾಬರ್​ ಸ್ಥಿರ ಪ್ರದರ್ಶನ ನೀಡುವುದಿರಲಿ, ಸ್ಥಿರವಾಗಿ ರನ್ ಕಲೆಹಾಕಲು ಸಾಧ್ಯವಾಗುತ್ತಿಲ್ಲ. ಆಡಿರುವ 11 ಪಂದ್ಯಗಳಲ್ಲಿ ಏಳು ಬಾರಿ ಒಂದೇ ಅಂಕಿಯ ಸ್ಕೋರ್‌ಗೆ ಔಟಾಗಿದ್ದಾರೆ. ಹೀಗಾಗಿ ಬಿಗ್ ಬ್ಯಾಷ್ ಲೀಗ್‌ನಲ್ಲಿ ಬಾಬರ್ ಅವರ ಕಳಪೆ ಪ್ರದರ್ಶನದಿಂದ ಕೆರಳಿರುವ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮಾರ್ಕ್…

Read More

ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಪ್ರದರ್ಶನ ಹೇಗಿದೆ? – Kannada News | Ishan Kishan Batting Stats at Number 3

ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಟಿ20 ಸರಣಿಯು ಬುಧವಾರದಿಂದ ಶುರುವಾಗಲಿದೆ. ನಾಗ್ಪುರದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ ಕಣಕ್ಕಿಳಿಯುವುದು ಖಚಿತವಾಗಿದೆ. ಅಂದರೆ 2 ವರ್ಷಗಳ ಬಳಿಕ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲು ಇಶಾನ್ ಸಜ್ಜಾಗಿದ್ದಾರೆ. ಅದು ಕೂಡ ಹೊಸ ಬ್ಯಾಟಿಂಗ್ ಕ್ರಮಾಂಕದಲ್ಲಿ. ಸಾಮಾನ್ಯವಾಗಿ ಇಶಾನ್ ಕಿಶನ್ ಆರಂಭಿಕನಾಗಿ ಕಣಕ್ಕಿಳಿಯುವ ಆಟಗಾರ. ಆದರೆ ಕಳೆದ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಈ ವೇಳೆ ಉತ್ತಮ ಪ್ರದರ್ಶನ ನೀಡುವಲ್ಲಿಯೂ ಯಶಸ್ವಿಯಾಗಿದ್ದರು….

Read More

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಮತ್ತೊಂದು ಶಾಕ್ – Kannada News | Sidlaghatta abuse case kpcc working president recommends to disciplinary committee for suspend rajiv gowda from congress

ಚಿಕ್ಕಬಳ್ಳಾಪುರ, (ಜನವರಿ 21): ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ (Rajiv Gowda)ತಲೆಮರೆಸಿಕೊಂಡಿದ್ದು, ಇತ್ತ ಇದನ್ನೇ ಅಸ್ತ್ರ ಮಾಡಿಕೊಂಡು ಬಿಜೆಪಿ ಹಾಗೂ ಜೆಡಿಎಸ್, ರಾಜೀವ್ ಗೌಡ ಕಾಣೆಯಾಗಿದ್ದಾನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹಂಚಿಕೊಂಡಿದೆ. ಇದು ಆಡಳಿತರೂಢ ಕಾಂಗ್ರೆಸ್​​ಗೆ ಮುಜುಗರವಾಗಿದೆ. ಇದರಿಂದ ಆರೋಪಿ ರಾಜೀವ್​ಗೌಡಗೆ ಕೆಪಿಸಿಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ರಾಜೀವ್ ಗೌಡನನ್ನು ಪಕ್ಷದಿಂದ ಅಮಾನತು ಮಾಡುವಂತೆ ಕಾರ್ಯಾಧ್ಯಕ್ಷ ಚಂದ್ರಶೇಖರ್ ಅವರು…

Read More

ಹೆರಿಗೆಯ ನಂತರ ಮುಟ್ಟು ವಿಳಂಬವಾಗುವುದು ಅಪಾಯಕಾರಿಯೇ? ಯಾವಾಗ ವೈದ್ಯರ ಸಲಹೆ ಪಡೆಯಬೇಕು? – Kannada News | Getting Your Period After Childbirth: Timeline and Tips

ಹೆರಿಗೆಯ ನಂತರ, ಮಹಿಳೆಯರ ದೇಹದಲ್ಲಿ ವಿವಿಧ ರೀತಿಯ ಬದಲಾವಣೆಗಳಾಗುತ್ತದೆ ಜೊತೆಗೆ ಹಾರ್ಮೋನುಗಳಲ್ಲಿ ವ್ಯತಾಸ ಉಂಟಾಗುತ್ತದೆ. ಈ ಸಮಯದಲ್ಲಿ, ಮುಟ್ಟಿನ ಚಕ್ರವು ನಿಲ್ಲುವುದು ಅಥವಾ ತಡವಾಗಿ ಪ್ರಾರಂಭವಾಗುವುದು ಸಾಮಾನ್ಯ. ಆದರೆ ಮಹಿಳೆಯರಿಗೆ ಇದರ ಬಗ್ಗೆ ಅನೇಕ ಗೊಂದಲ ಮತ್ತು ಬಗೆಹರಿಯದಂತಹ ಪ್ರಶ್ನೆಗಳಿರುತ್ತವೆ. ಕೆಲವರಿಗೆ, ಹೆರಿಗೆಯ (Delivery) ನಂತರ ಕೆಲವು ತಿಂಗಳುಗಳ ನಂತರ ಮುಟ್ಟು (Period) ಬರುತ್ತದೆ, ಇನ್ನುಕೆಲವರಲ್ಲಿ ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಈ ಪರಿಸ್ಥಿತಿ ಮಹಿಳೆಯಿಂದ ಮಹಿಳೆಗೆ ಬದಲಾಗಬಹುದು. ಆದರೆ ಹೆರಿಗೆಯ ನಂತರ ಮುಟ್ಟು ಯಾವಾಗ ಪ್ರಾರಂಭವಾಗಬೇಕು ಜೊತೆಗೆ…

Read More

ಅಧಿವೇಶನಕ್ಕೂ ಮುನ್ನವೇ ಸರ್ಕಾರಕ್ಕೆ ಶಾಕ್‌: ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲೂ ರಾಜ್ಯಪಾಲರು ವರ್ಸಸ್ ಸರ್ಕಾರ – Kannada News | Karnataka Governor Thaawarchand Gehlot refuses to address joint session of legislature starting January 22

ಬೆಂಗಳೂರು, (ಜನವರಿ 21): ಮನರೇಗಾ ಕಾನೂನು ಬದಲಾವಣೆ ಮಾಡಿ ವಿಬಿ ರಾಮ್ ಜಿ ಕಾಯಿದೆ ತಂದಿರುವುದನ್ನು ವಿರೋಧಿಸಿ ಖಂಡನಾ ನಿರ್ಣಯ ಕೈಗೊಳ್ಳಲು ಸಿದ್ದರಾಮಯ್ಯ ಸರ್ಕಾರ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಿದ್ದು, ನಾಳೆಯಿಂದ (ಜನವರಿ 22) ಜ.31ರವರೆಗೆ ಸೆಷನ್ ನಡೆಸಲು ನಿರ್ಧರಿಸಲಾಗಿದೆ. ಆದ್ರೆ, ಜಂಟಿ ಅಧಿವೇಶನ (Joint Session) ಆರಂಭಕ್ಕೂ ಒಂದು ದಿನದ ಮುನ್ನವೇ ರಾಜ್ಯಪಾಲ ಥಾವರ್‌ ಸಿಂಗ್‌ ಗೆಹ್ಲೋಟ್‌ (Thawar Chand Gehlot) ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ್ದಾರೆ. ನಾಳಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ…

Read More

ಕಾಂಗ್ರೆಸ್​​​ ಮುಖಂಡನ ಪವರ್ ಮುಂದೆ ಡಮ್ಮಿಯಾದ ಅರಣ್ಯಾಧಿಕಾರಿಗಳು: ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ – Kannada News | Chikkamagaluru: Illegal Resort Threatens Western Ghats’ Tiger Buffer Zone and Chandradrona Parvata

ಚಿಕ್ಕಮಗಳೂರು, ಜ.21: ಅರಣ್ಯಗಳ ಮಧ್ಯೆ ರೆಸಾರ್ಟ್ ನಿರ್ಮಾಣ (Illegal Resort in Western Ghats) ಮಾಡಲು ಕಾಂಗ್ರೆಸ್​​​ ಮುಂಖಡರೊಬ್ಬರು ಮುಂದಾಗಿದ್ದಾರೆ. ಅರಣ್ಯ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ, ಪಶ್ಚಿಮ ಘಟ್ಟಗಳ ಸಾಲಿನ ಚಂದ್ರದ್ರೋಣ ಪರ್ವತದ ತಪ್ಪಲಿನಲ್ಲಿ ರೆಸಾರ್ಟ್ ನಿರ್ಮಾಣವಾಗುತ್ತಿದೆ ಎಂದು ಹೇಳಲಾಗಿದೆ. ಇದು ಒಂದು ಕಡೆ ಹುಲಿ‌ ಸಂರಕ್ಷಿತ ಪ್ರದೇಶದ ಬಫರ್ ಝೋನ್ ಆಗಿದ್ದು, ಮತ್ತೊಂದು ಕಡೆ ಸೂಕ್ಷ್ಮ ಪ್ರದೇಶವಾಗಿದೆ. ಅರಣ್ಯ ಇಲಾಖೆಯ ನಿರಾಕ್ಷೇಪಣಾ ಪ್ರಮಾಣಪತ್ರ (NOC) ಪಡೆಯದೆ ಕಾನೂನಿನ ವಿರೋಧವಾಗಿ ರೆಸಾರ್ಟ್ ನಿರ್ಮಿಸಲಾಗುತ್ತಿದೆ. ಇದು ಅಕ್ರಮವಾಗಿ…

Read More