Headlines

IND vs NZ: ವಿಶೇಷ ಶತಕ ಪೂರೈಸಿ ಬಾಬರ್ ದಾಖಲೆ ಮುರಿದ ಸೂರ್ಯಕುಮಾರ್

ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕಳೆದೊಂದು ವರ್ಷದಿಂದ ಉತ್ತಮ ಫಾರ್ಮ್​ನಲಿಲ್ಲ. ಅವರ ಬ್ಯಾಟ್​ನಿಂದ ಕಳೆದೊಂದು ವರ್ಷದಲ್ಲಿ ಒಂದೇ ಒಂದು ಅರ್ಧಶತಕ ಸಿಡಿದಿಲ್ಲ. ಆಗಿದ್ದರೂ ಅವರಿಗೆ ತಂಡದಲ್ಲಿ ಸತತ ಅವಕಾಶಗಳು ಸಿಗುತ್ತಿವೆ. ಅದಕ್ಕೆ ಕಾರಣ ಅವರಿಗೆ ತಂಡದ ನಾಯಕತ್ವವಹಿಸಿರುವುದು. ಈ ಮಾತನ್ನು ಹಲವಾರು ಪಂಡಿತರು ಹಲವು ಬಾರಿ ಹೇಳಿದ್ದಾರೆ. ಇದೀಗ 2026 ರ ವರ್ಷವನ್ನಾದರೂ ಸೂರ್ಯಕುಮಾರ್ ಯಾದವ್ ಉತ್ತಮವಾಗಿ ಆರಂಭಿಸುತ್ತಾರೆ ಎಂದು ಎಲ್ಲರೂ ಆಶಿಸಿದ್ದರು. ಅದರಂತೆ ಈ ಪಂದ್ಯದಲ್ಲಿ ಸೂರ್ಯ ಉತ್ತಮ ಆರಂಭ ಪಡೆದುಕೊಂಡರಾದರೂ ಅದನ್ನು…

Read More

ಉಗ್ರಂ ಮಂಜು ಮದುವೆಗೆ ತಯಾರಿ, ಇಲ್ಲಿವೆ ಅರಿಶಿಣ ಶಾಸ್ತ್ರದ ಚಿತ್ರಗಳು – Kannada News | Ugram Manju and Sai Sandhya getting married here is Haldi pics

ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿಯೂ ಆಗಿರುವ ಉಗ್ರಂ ಮಂಜು ಅವರು ವಿವಾಹ ಆಗಲಿದ್ದು, ಇದೀಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಕಾರ್ಯಕ್ರಮ ಸರಳವಾಗಿ ನಡೆದಿದೆ. Source link

Read More

ಬೆಂಗಳೂರಿನ ಬಡ ರೋಗಿಗಳಿಗೆ ಸಿಹಿಸುದ್ದಿ: ಕೆ ಸಿ ಜನರಲ್ ಆಸ್ಪತ್ರೆಯನ್ನು ಹೈಟೆಕ್ ಮಾಡಲು ಮುಂದಾದ ಆರೋಗ್ಯ ಇಲಾಖೆ – Kannada News | KCG Hospital Malleswaram Boosts Patient Care with 50 Bed Trauma Unit and DNB Block

ಬೆಂಗಳೂರು, ಜ.21: ಬೆಂಗಳೂರು ಜನರಿಗೆ ಒಂದು ಸಿಹಿಸುದ್ದಿ ಇದೆ. ವಿಕ್ಟೋರಿಯಾ ಬೌರಿಂಗ್ ಆಸ್ಪತ್ರೆಗಳಲ್ಲಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದೆ. ಕೊವಿಡ್ ಬಳಿಕ ವಿಕ್ಟೋರಿಯಾದಲ್ಲಿ ನಿರಂತರವಾಗಿ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು ಒತ್ತಡ ಹೆಚ್ಚಾಗಿದೆ . ಇದೀಗ ಈ ಒತ್ತಡವನ್ನು ಕಡಿಮೆ ಮಾಡಲು, ಮಲ್ಲೇಶ್ವರಂನಲ್ಲಿ ಪ್ರತಿಷ್ಠಿತ ಕೆ ಸಿ ಜನರಲ್ ಆಸ್ಪತ್ರೆಯನ್ನು (K C General Hospital) ಹೈಟೆಕ್ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಕೆಸಿಜಿ ಆಸ್ಪತ್ರೆಯಲ್ಲಿ ಮುಂದಿನ ತಿಂಗಳಿನಿಂದ 50 ಬೆಡ್ ವ್ಯವಸ್ಥೆಯ ಟ್ರಾಮಾ ಎಮೆರ್ಜೆನ್ಸಿ…

Read More

ಅಂಬಿಗರ ಚೌಡಯ್ಯ ಭವ್ಯ ಮೆರವಣಿಗೆಗೆ ಹೆಲಿಕಾಪ್ಟರ್​​ನಿಂದ ಪುಷ್ಪವೃಷ್ಟಿ – Kannada News | Ambigara Chowdaiya Jayantotsava: Massive Procession and Floral Tribute Held in Kalaburagi

ಕಲಬುರಗಿ, ಜ.21: ಜಿಲ್ಲೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯೋತ್ಸವವನ್ನು ಭಕ್ತಿ, ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಇದು ಅಂಬಿಗರ ಚೌಡಯ್ಯನವರ 906ನೇ ಜಯಂತ್ಯೋತ್ಸವವಾಗಿದ್ದು, ಈ ಸಂದರ್ಭದಲ್ಲಿ ಕಲಬುರಗಿ ನಗರವು ವಿಶೇಷ ಮೆರವಣಿಗೆ ಮತ್ತು ಕಾರ್ಯಕ್ರಮಗಳಿಗೆ ಸಾಕ್ಷಿಯಾಯಿತು. ಜಯಂತ್ಯೋತ್ಸವದ ಅಂಗವಾಗಿ, ನಗರದ ನಗರೇಶ್ವರ ಶಾಲೆಯಿಂದ ಜಗತ್ ವೃತ್ತದವರೆಗೂ ಬೃಹತ್ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಈ ಮೆರವಣಿಗೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರವನ್ನು ಕೊಂಡೊಯ್ಯಲಾಯಿತು. ವಿವಿಧ ಕಲಾ ತಂಡಗಳು ಮೆರವಣಿಗೆಯ ಶೋಭೆಯನ್ನು ಹೆಚ್ಚಿಸಿದವು. ಒಂಟೆಗಳು, ಕುದುರೆಗಳು, ಹಾಗೆಯೇ ಪುರುಷ ಮತ್ತು ಮಹಿಳಾ…

Read More

ಅಧಿವೇಶನ ಉದ್ದೇಶಿಸಿ ಭಾಷಣ ಓದಲು ರಾಜ್ಯಪಾಲರು ನಿರಾಕರಿಸಿದ್ಯಾಕೆ? ಅದರಲ್ಲಿರುವ ಅಂಶವಾದರೂ ಏನು? – Kannada News | Why Karnataka Governor Thaawarchand Gehlot refuses to address joint session of legislature, here Is reason

ಬೆಂಗಳೂರು (ಜನವರಿ.21): ಕೇರಳ, ತಮಿಳುನಾಡು ಬೆನ್ನಲ್ಲೇ ಇದೀಗ ಕರ್ನಾಟಕದಲ್ಲೂ ರಾಜ್ಯಪಾಲರುಮತ್ತು ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದೆ. ನಾಳೆಯಿಂದ (ಜ. 22) ಆರಂಭವಾಗಲಿರುವ ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹೀಗಾಗಿ ಕಾನೂನು ಸಚಿವ ಎಚ್​​​ಕೆ ಪಾಟೀಲ್ ನೇತೃತ್ವದ ನಿಯೋಗ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಮನವೊಲಿಕೆಗೆ ಯತ್ನಿಸಿದ್ದಾರೆ. ಈ ವೇಳೆ ಭಾಷಣದಲ್ಲಿರುವ ಕೆಲ ಅಂಶಗಳನ್ನ ಕೈಬಿಡುವಂತೆ…

Read More

‘ತುಂಬಾ ಚೆನ್ನಾಗಿ ಮಾಡಿದಿರಾ’ ಟ್ವೀಟ್​​ನಲ್ಲಿ ಕನ್ನಡ ಬಳಸಿದ ಅಲ್ಲು ಅರ್ಜುನ್, ಕಾರಣ? – Kannada News | Allu Arjun usess Kannada words in his recent tweet why

ಅಲ್ಲು ಅರ್ಜುನ್ (Allu Arjun), ಪ್ಯಾನ್ ಇಂಡಿಯಾ ಸ್ಟಾರ್ ನಟ. ಇದೀಗ ಅವರು ಅಟ್ಲಿ ನಿರ್ದೇಶನದ ಹಾಲಿವುಡ್ ಲೆವೆಲ್​​ನ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ. ಅಲ್ಲು ಅರ್ಜುನ್​​ಗೂ ಕರ್ನಾಟಕಕ್ಕೂ ಬಹಳ ಆಪ್ತ ಬಂಧವೇನಿಲ್ಲ. ಪುನೀತ್ ರಾಜ್​​ಕುಮಾರ್ ಅವರೊಟ್ಟಿಗೆ ಒಳ್ಳೆಯ ಗೆಳೆತನ ಹೊಂದಿದ್ದ ಅಲ್ಲು ಅರ್ಜುನ್ ಕರ್ನಾಟಕಕ್ಕೆ ಬರುವುದು ತೀರ ಅಪರೂಪಕ್ಕೆ. ಇದೀಗ ಅಲ್ಲು ಅರ್ಜುನ್ ಅವರ ಅಚಾನಕ್ಕಾಗಿ ತಮ್ಮ ಟ್ವೀಟ್​​ನಲ್ಲಿ ಕನ್ನಡ ಭಾಷೆ ಬಳಸಿದ್ದಾರೆ. ಅಲ್ಲು ಅರ್ಜುನ್ ಟ್ವೀಟ್​​ನಲ್ಲಿ ಕನ್ನಡ ಬಳಸಲು ವಿಶೇಷ ಕಾರಣವೂ ಇದೆ. ಅಲ್ಲು ಅರ್ಜುನ್…

Read More

IND vs NZ: ಗುರು ಯುವರಾಜ್ ದಾಖಲೆ ಮುರಿದು ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

ಟೀಂ ಇಂಡಿಯಾದ ಸ್ಫೋಟಕ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 2026 ರ ವರ್ಷವನ್ನು ಅಬ್ಬರದಿಂದ ಆರಂಭಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆರಂಭಿಕನಾಗಿ ಅಬ್ಬರದ ಇನ್ನಿಂಗ್ಸ್ ಆಡಿದ ಅಭಿಷೇಕ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟಿದಲ್ಲದೆ ಸ್ಫೋಟಕ ಅರ್ಧಶತಕವನ್ನು ಬಾರಿಸಿದ್ದಾರೆ. ಇದು ಈ ವರ್ಷದಲ್ಲಿ ಅಭಿಷೇಕ್ ಅವರ ಮೊದಲ ಅರ್ಧಶತಕವಾಗಿದೆ. ನಾಗ್ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಹೊಡಿಬಡಿ ಆಟವನ್ನಾಡಿದ ಅಭಿಷೇಕ್ ಕೇವಲ 22 ಎಸೆತಗಳಲ್ಲಿ ನಾಲ್ಕು…

Read More

ಸಿಹಿ ಪಾನೀಯಗಳ ಸೇವನೆ ಪುರುಷರಲ್ಲಿ ಕೂದಲು ಉದುರುವಿಕೆ ಕಾರಣವಾಗುತ್ತದೆಯೇ? – Kannada News | Sugar and Hair Loss: What’s the Connection in Men?

ಇತ್ತೀಚಿನ ದಿನಗಳಲ್ಲಿ, ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಉದುರುವ ಸಮಸ್ಯೆ (Hair Loss) ಹೆಚ್ಚಾಗಿ ಕಂಡುಬರುತ್ತಿದೆ. ಅದರಲ್ಲಿಯೂ ಪುರುಷರಲ್ಲಿ ಈ ಸಮಸ್ಯೆ ಹೆಚ್ಚು. ಇದಕ್ಕೆ ಕಾರಣಗಳು ಹಲವಾರಿರಬಹುದು. ಜೀವನಶೈಲಿಯಲ್ಲಿ ಮಾಡಿಕೊಂಡ ಬದಲಾವಣೆ, ಆಹಾರ ಪದ್ಧತಿ ಮತ್ತು ದೈನಂದಿನ ಆಹಾರ ಆಯ್ಕೆಗಳು ಪ್ರಮುಖವಾಗುತ್ತದೆ. ಅದರಲ್ಲಿಯೂ ಸಿಹಿಯಾಗಿರುವ ಪಾನೀಯಗಳ ಸೇವನೆ ಮಾಡುವ ಅಭ್ಯಾಸ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ತಂಪು ಪಾನೀಯ, ಪ್ಯಾಕ್ ಮಾಡಿಟ್ಟ ಹಣ್ಣಿನ ರಸ ಅಥವಾ ಜ್ಯೂಸ್, ಶಕ್ತಿ ಹೆಚ್ಚಿಸುವ ಪಾನೀಯಗಳು ಮತ್ತು ಸುವಾಸನೆ ಭರಿತ ಶೇಕ್‌ಗಳು ದೈನಂದಿನ ಜೀವನದ ಭಾಗವಾಗಿವೆ….

Read More

BBL: ‘ನೀವು ಗೆಲ್ಬೇಕಂದ್ರೆ ಬಾಬರ್​ನ ತಂಡದಿಂದ ಹೊರಹಾಕಿ’; ಆಸೀಸ್ ದಿಗ್ಗಜನ ಹೇಳಿಕೆ – Kannada News | Babar Azam’s BBL Struggles: Mark Waugh Calls for Dropping Sydney Sixers Opener

ಬಿಗ್ ಬ್ಯಾಷ್ ಲೀಗ್‌ನಲ್ಲಿ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರ ಪ್ರದರ್ಶನ ಪಂದ್ಯದಿಂದ ಪಂದ್ಯಕ್ಕೆ ಪಾತಾಳಕ್ಕೆ ಕುಸಿಯುತ್ತಿದೆ. ಈ ಲೀಗ್​ನಲ್ಲಿ ಸಿಡ್ನಿ ಸಿಕ್ಸರ್ಸ್‌ ಪರ ಆಡುತ್ತಿರುವ ಬಾಬರ್​ಗೆ ಆರಂಭಿಕನ ಜವಾಬ್ದಾರಿ ನೀಡಲಾಗಿದೆ. ಆದರೆ ಬಾಬರ್​ ಸ್ಥಿರ ಪ್ರದರ್ಶನ ನೀಡುವುದಿರಲಿ, ಸ್ಥಿರವಾಗಿ ರನ್ ಕಲೆಹಾಕಲು ಸಾಧ್ಯವಾಗುತ್ತಿಲ್ಲ. ಆಡಿರುವ 11 ಪಂದ್ಯಗಳಲ್ಲಿ ಏಳು ಬಾರಿ ಒಂದೇ ಅಂಕಿಯ ಸ್ಕೋರ್‌ಗೆ ಔಟಾಗಿದ್ದಾರೆ. ಹೀಗಾಗಿ ಬಿಗ್ ಬ್ಯಾಷ್ ಲೀಗ್‌ನಲ್ಲಿ ಬಾಬರ್ ಅವರ ಕಳಪೆ ಪ್ರದರ್ಶನದಿಂದ ಕೆರಳಿರುವ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮಾರ್ಕ್…

Read More

ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಪ್ರದರ್ಶನ ಹೇಗಿದೆ? – Kannada News | Ishan Kishan Batting Stats at Number 3

ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಟಿ20 ಸರಣಿಯು ಬುಧವಾರದಿಂದ ಶುರುವಾಗಲಿದೆ. ನಾಗ್ಪುರದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ ಕಣಕ್ಕಿಳಿಯುವುದು ಖಚಿತವಾಗಿದೆ. ಅಂದರೆ 2 ವರ್ಷಗಳ ಬಳಿಕ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲು ಇಶಾನ್ ಸಜ್ಜಾಗಿದ್ದಾರೆ. ಅದು ಕೂಡ ಹೊಸ ಬ್ಯಾಟಿಂಗ್ ಕ್ರಮಾಂಕದಲ್ಲಿ. ಸಾಮಾನ್ಯವಾಗಿ ಇಶಾನ್ ಕಿಶನ್ ಆರಂಭಿಕನಾಗಿ ಕಣಕ್ಕಿಳಿಯುವ ಆಟಗಾರ. ಆದರೆ ಕಳೆದ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಈ ವೇಳೆ ಉತ್ತಮ ಪ್ರದರ್ಶನ ನೀಡುವಲ್ಲಿಯೂ ಯಶಸ್ವಿಯಾಗಿದ್ದರು….

Read More