ಕೋಲಾರದಲ್ಲಿ ಮುಂದುವರೆದ ಕೃಷಿ ಹೊಂಡ ಸಾವಿನ ಸರಣಿ: 20 ದಿನದಲ್ಲಿ ಮಕ್ಕಳು ಸೇರಿ 9 ಜನ ಸಾವು – Kannada News | Kolar Farm Pond Tragedy: 9 Deaths Including Children Reported in Just 20 Days
ಕೋಲಾರ, ಮೇ 26: ಜಿಲ್ಲೆಯಲ್ಲಿ ಕೃಷಿ ಹೊಂಡಗಳು (Farm Ponds) ಅಕ್ಷರಶಃ ಮೃತ್ಯು ಕೂಪಗಳಾಗಿ ಮಾರ್ಪಟ್ಟಿವೆ. ನಿನ್ನೆ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಮತ್ತೆ ಇಬ್ಬರು ಸಹೋದರರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಬಳಿ ನಡೆದಿದೆ. ಆ ಮೂಲಕ ಕಳೆದ ಇಪ್ಪತ್ತು ದಿನದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು 9 ಜನರು ಮೃತಪಟ್ಟಿದ್ದಾರೆ. ಕೃಷಿಹೊಂಡಗಳಿಗೆ ತಂತಿ ಬೇಲಿ ಅಳವಡಿಸಿ, ಸುರಕ್ಷಿತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆದೇಶದ ನಡುವೆಯೂ ಸಾವಿನ ಸರಣಿ ಮುಂದುವರೆದಿದೆ. ಮುಖ್ಯಾಂಶಗಳು ಕೋಲಾರದಲ್ಲಿ…