Headlines

ಬೆಳಗಾವಿ: ಉಪನ್ಯಾಸಕನೊಂದಿಗೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ, ಮಗಳಿಗಾಗಿ ಕಣ್ಣೀರು ಹಾಕಿದ ಹೆತ್ತವರು – Kannada News | Belagavi Shocker: Athani Student Vanishes with Lecturer; Parents Claim Kidnapping

ಚಿಕ್ಕೋಡಿ, ಜ.21: ಉಪನ್ಯಾಸಕನೊಂದಿಗೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿರುವ (Athani student missing) ಘಟನೆ ಬೆಳಗಾವಿಯ ಅಥಣಿ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ವಿದ್ಯಾರ್ಥಿನಿಯ ಮನೆಯವರು ಉಪನ್ಯಾಸಕ ನಮ್ಮ ಮಗಳನ್ನು ಕಿಡ್ನಾಪ್​​ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೂಡ ದೂರ ದಾಖಲಿಸಿಕೊಂಡಿದ್ದಾರೆ. ಬೆಳಗಾವಿಯ ಅಥಣಿ ಪಟ್ಟಣದ ಕಾಲೇಜ್​​​​ವೊಂದರಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಣೆಯಾಗಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯು ಸ್ಥಳೀಯವಾಗಿ ಸಾಕಷ್ಟು ಸಂಚಲನ ಮೂಡಿಸಿದೆ. ಹಾಗೂ ಸಾರ್ವಜನಿಕರಲ್ಲೂ ಕೂಡ ಆತಂಕ…

Read More

ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಕೊಲೆ ಮಾಡಿ ಆರೋಪಿಗಳು ಎಸ್ಕೇಪ್​? – Kannada News | 19 Year Old Girl Found Dead in Dharwad; Murder Suspected

ಧಾರವಾಡ, ಜನವರಿ 21: ನಗರದ ಹೊರವಲಯದಲ್ಲಿ ಯುವತಿಯೋರ್ವಳ ಶವ (Dead Body)  ಪತ್ತೆಯಾಗಿದ್ದು, ಮೃತಳನ್ನು ಗಾಂಧಿ ಚೌಕ್ ಬಡಾವಣೆ ನಿವಾಸಿ ಝಕಿಯಾ ಮುಲ್ಲಾ(19) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಮನೆಯಿಂದ ಹೊರಹೋಗಿದ್ದ ಝಕಿಯಾ ಮುಲ್ಲಾ ಇಂದು ಮನಸೂರು ರಸ್ತೆಯ ವಿನಯ್ ಡೈರಿ ಬಳಿ ಶವವಾಗಿ ಪತ್ತೆಯಾಗಿದ್ದಾಳೆ. ಹತ್ಯೆ ಮಾಡಿ ಯುವತಿ ಶವ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿವಿಲ್ ಆಸ್ಪತ್ರೆ ಮುಂದೆ ಕುಟುಂಬ ಮತ್ತು…

Read More

ಜವಾಬ್ದಾರಿಯುತ ದೇಶಗಳ ಸೂಚ್ಯಂಕ; ಅಮೆರಿಕ, ಚೀನಾಗಿಂತ ಭಾರತ ಮೇಲೆ; ಪಾಕಿಸ್ತಾನ ಮತ್ತಿತರ ದೇಶಗಳು ಹೇಗೆ? – Kannada News | RNI Responsible Nations Index, Singapore tops the list, India higher ranking than USA and China

ನವದೆಹಲಿ, ಜನವರಿ 21: ವಿಶ್ವ ಬಲಶಾಲಿ ದೇಶಗಳ ಪಟ್ಟಿಗಳನ್ನು ಮಾಡಿದರೆ ಅದರಲ್ಲಿ ಅಮೆರಿಕ, ಚೀನಾ ಮೊದಲಾದ ದೇಶಗಳು ಅಗ್ರಸ್ಥಾನದಲ್ಲಿ ಕಾಣಿಸಿಕೊಳ್ಳುತ್ತವೆ. ಆದರೆ, ಜವಾಬ್ದಾರಿಯುತ ರಾಷ್ಟ್ರಗಳ ಪಟ್ಟಿಯಲ್ಲಿ (RNI- Responsible Nations Index) ಈ ಎರಡು ದೇಶಗಳು ಬಹಳ ಕೆಳಗಿನ ಕ್ರಮಾಂಕದಲ್ಲಿವೆ. ವರ್ಲ್ಡ್ ಇಂಟೆಲೆಕ್ಚುಲ್ ಫೌಂಡೇಶನ್ ವತಿಯಿಂದ ರೂಪಿಸಲಾಗಿರುವ ಆರ್​ಎನ್​ಐ ಇಂಡೆಕ್ಸ್ ಅನ್ನು ಮೊನ್ನೆ ಲೋಕಾರ್ಪಣೆಗೊಳಿಸಲಾಯಿತು. ಮೂರು ವರ್ಷಗಳ ಸಂಶೋಧನೆ ಮತ್ತು ಅಧ್ಯಯನದ ಬಳಿಕ ರೆಸ್ಪಾನ್ಸಿಬಲ್ ನೇಶನ್ಸ್ ಇಂಡೆಕ್ಸ್ ಅನ್ನು ರೂಪಿಸಲಾಗಿದೆ. ಜವಾಬ್ದಾರಿಯುತ ರಾಷ್ಟ್ರಗಳ ಸೂಚಿಯ ಮೊದಲ ಆವೃತ್ತಿಯಲ್ಲಿ…

Read More

CBI Recruitment 2026: ಸೆಂಟ್ರಲ್ ಬ್ಯಾಂಕ್​​ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಪದವೀಧರರು ಅರ್ಹರು – Kannada News | CBI Recruitment 2026: 350 Forex and Marketing Officer Posts, Apply Online Now!

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಆಸಕ್ತಿ ಹೊಂದಿರುವ ಯುವಜನರಿಗೆ ಇದು ಪ್ರಮುಖ ಅವಕಾಶವಾಗಿದೆ. ದೇಶದ ಅತ್ಯಂತ ಪ್ರತಿಷ್ಠಿತ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ವಿದೇಶಿ ವಿನಿಮಯ ಅಧಿಕಾರಿ ಹಾಗೂ ಮಾರ್ಕೆಟಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಎರಡು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜನವರಿ 20 ರಿಂದ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಈ ನೇಮಕಾತಿ ಪ್ರಕ್ರಿಯೆಯ…

Read More

Video: ಬೈಕ್ ಓಡಿಸುತ್ತಿರುವಾಗಲೇ ಪತ್ನಿ ಕೈಯಲ್ಲಿ ಒದೆ ತಿಂದ ಪತಿ, ವೈರಲ್‌ ಆಯ್ತು ದೃಶ್ಯ – Kannada News | Husband gets beats by wife while riding bike

ಗಂಡ ಹೆಂಡಿರ (husband and wife) ಜಗಳ ಉಂಡು ಮಲಗುವ ತನಕ ಎಂದು ಹೇಳ್ತಾರೆ. ಆದರೆ ಇದೀಗ ಗಂಡ ಹೆಂಡಿರ ಜಗಳ (fight) ಬೀದಿಗೆ ಬಂದರೆ ಸಮಾಧಾನ ಎನ್ನುವಂತಾಗಿದೆ. ಇಲ್ಲೊಬ್ಬಳು ಪತ್ನಿಗೆ ತನ್ನ ಪತಿಯ ಮೇಲೆ ಎಷ್ಟು ಕೋಪವಿದೆ ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ. ಬೈಕ್ ಹಿಂದೆ ಕುಳಿತಿದ್ದ ಪತ್ನಿಯು ಸಿಕ್ಕಿದ್ದೇ ಚಾನ್ಸ್ ಎಂದು ಪತಿಯ ತಲೆಗೆ ಹೊಡೆಯುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಮನೆ ತಲುಪುವಷ್ಟರಲ್ಲಿ ಈತನ ಕಥೆ ಮುಗಿದಂಗೆ…

Read More

ಲಕ್ಕುಂಡಿ ನಿಧಿಗೆ ಸರ್ಪ ಕಾವಲು? ಮೈಸೂರಿನಿಂದ ಬಂದ ಉರಗ ರಕ್ಷಕರು ಹೇಳಿದ್ದೇನು? – Kannada News | Gold Treasure : snake catchers Came to Lakkundi From Mysuru For serpent found during excavation

ಗದಗ, (ಜನವರಿ 21): ಜಿಲ್ಲೆಯ ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವಾಗ ಚಿನ್ನದ ನಿಧಿ (Lakkundi Gold Treasure) ಸಿಕ್ಕಿದ್ದು, ಅಂದಿನಿಂದ ಲಕ್ಕುಂಡಿ  ಗ್ರಾಮ ಭಾರೀ ಸದ್ದು ಮಾಡಿದೆ. ಇನ್ನು ಇನ್ನಷ್ಟು ನಿಧಿ ಸಿಗಬಹುದು ಎಂದು ಪುರಾತತ್ವ ಇಲಾಖೆಯು ಗ್ರಾಮದಲ್ಲಿ ಉತ್ಖನನ ನಡೆಸಿದೆ. ಈ ವೇಳೆ ದಿನದಲ್ಲಿ ಒಂದಲ್ಲ ಒಂದು ವಸ್ತು ದೊರೆಯುತ್ತಿದೆ. ಇದರ ನಡುವೆ ಇದೀಗ ಗ್ರಾಮದಲ್ಲಿ ಸರ್ಪದ (snake) ಆತಂಕ ಮನೆ ಮಾಡಿದೆ. ಹೌದು..ಪುರಾತತ್ವ ಇಲಾಖೆ ಸಿಬ್ಬಂದಿ ನಡೆಸುತ್ತಿದ್ದ ಕಾರ್ಯಾಚರಣೆಯಲ್ಲಿ ಪುರಾತನ ಶಿವಲಿಂಗ…

Read More

World Bank Internship 2026: ವಿಶ್ವ ಬ್ಯಾಂಕ್‌ನಲ್ಲಿ ವೃತ್ತಿಜೀವನ ಪ್ರಾರಂಭಿಸುವ ಕನಸು ನಿಮಗಿದ್ಯಾ? ಇಲ್ಲಿದೆ ಸುವರ್ಣವಕಾಶ – Kannada News | World Bank Internship 2026: WBG Pioneers Programme Applications Open! Apply by Feb 17

ವಿಶ್ವ ಬ್ಯಾಂಕ್‌ನೊಂದಿಗೆ ಕೆಲಸ ಮಾಡುವ ಆಸೆ ಹೊಂದಿರುವ ವಿದ್ಯಾರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶ. ವಿಶ್ವ ಬ್ಯಾಂಕ್ ಗ್ರೂಪ್ (WBG) ತನ್ನ “World Bank Group (WBG) Pioneers Internship Programme 2026” ಅನ್ನು ಅಧಿಕೃತವಾಗಿ ಘೋಷಿಸಿದೆ. ಈ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಫೆಬ್ರವರಿ 17 ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಕಾರ್ಯಕ್ರಮದ ವಿಶೇಷತೆ ಎಂದರೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ಗಂಟೆಯ ಆಧಾರದ ಮೇಲೆ ಸ್ಟೈಫಂಡ್ ನೀಡಲಾಗುತ್ತದೆ. ಜೊತೆಗೆ, ಜಾಗತಿಕ ಮಟ್ಟದ ಅಭಿವೃದ್ಧಿ ಯೋಜನೆಗಳಲ್ಲಿ…

Read More

ವಿಮಾನ ಪ್ರಯಾಣಿಕರೇ ಗಮನಿಸಿ: ಬೆಂಗಳೂರು ಏರ್​​ಪೋರ್ಟ್​​ನಿಂದ ಮಹತ್ವದ ಸೂಚನೆ; ಮಾಹಿತಿ ಇಲ್ಲಿದೆ – Kannada News | Republic Day Rush: Bengaluru Airport Urges Early Arrival Amid Tight Security

ಪ್ರಯಾಣಿಕರ ತಪಾಸಣೆ (ಸಾಂದರ್ಭಿಕ ಚಿತ್ರ) ದೇವನಹಳ್ಳಿ, ಜನವರಿ 21: ಗಣರಾಜ್ಯೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಏರ್​​ಪೋರ್ಟ್​​ಗೆ ಬರುವ‌ ಪ್ರಯಾಣಿಕರ ಮೇಲೆ ಹದ್ದಿ‌ನ ಕಣ್ಣಿಡಲಾಗಿದ್ದು, ಸ್ಕ್ರೀನಿಂಗ್, ಲಗೇಜ್ ಚೆಕ್ಕಿಂಗ್​, ಚೆಕ್ ಇನ್​ನಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಸಿಐಎಸ್ಎಫ್​ ಸಿಬ್ಬಂದಿ ಕೈಗೊಂಡಿದ್ದು, ಪ್ರಯಾಣಿಕರು ನಿಗದಿತ ಸಮಯಕ್ಕಿಂತ ಬೇಗ ಬರುವಂತೆ ಏರ್​ಪೋರ್ಟ್ ಆಡಳಿತ ಮಂಡಳಿ ಸೂಚನೆ ನೀಡಿದೆ. ದೀರ್ಘ ವಾರಾಂತ್ಯದ ಹಿನ್ನೆಲೆಯಲ್ಲಿ ಪ್ರಯಾಣಿಕರ ಭಾರೀ ಆಗಮನ ನಿರೀಕ್ಷೆ ಹಿನ್ನೆಲೆ ಈ ಮನವಿ ಮಾಡುತ್ತಿರೋದಾಗಿ…

Read More

ಥಿಯೇಟರ್ ಬಳಿಕ ಒಟಿಟಿಯಲ್ಲೂ ಒಂದೇ ದಿನ ‘45’-‘ಮಾರ್ಕ್’ ಸಿನಿಮಾ ರಿಲೀಸ್ – Kannada News | Mark and 45 OTT Release: Sudeep and Shivanna Films Stream Same Day on Jio Hotstar

ಶಿವರಾಜ್​​ಕುಮಾರ್, ರಾಜ್​ ಬಿ ಶೆಟ್ಟಿ ಹಾಗೂ ಉಪೇಂದ್ರ ನಟನೆಯ ‘45’ ಹಾಗೂ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಒಂದೇ ದಿನ ಥಿಯೇಟರ್​​​ನಲ್ಲಿ ರಿಲೀಸ್ ಆಗಿದ್ದವು. ಈ ಚಿತ್ರಗಳು ತೆರೆಗೆ ಬಂದಿದ್ದು ಡಿಸೆಂಬರ್ 25ರಂದು. ಎರಡೂ ಸಿನಿಮಾಗಳು ಉತ್ತಮ ಪ್ರದರ್ಶನ ಕಂಡಿದ್ದು, ಈಗ ಒಟಿಟಿಯಲ್ಲಿ ಈ ಸಿನಿಮಾಗಳು ರಿಲೀಸ್ ಆಗುತ್ತಿವೆ. ವಿಶೇಷ ಎಂದರೆ ಒಂದೇ ದಿನ ಚಿತ್ರಗಳು ಒಟಿಟಿಯಲ್ಲಿ ಪ್ರಸಾರ ಆರಂಭಿಸಲಿವೆ. ಮಾರ್ಕ್ ಬಾಕ್ಸ್ ಆಫೀಸ್​​​ನಲ್ಲಿ 50 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಖ್ಯಾತಿ ‘ಮಾರ್ಕ್’ ಚಿತ್ರಕ್ಕೆ…

Read More

ದುನಿಯಾ ವಿಜಯ್ ನಟನೆಯನ್ನು ಮೆಚ್ಚಿ ಕೊಂಡಾಡಿದ ತೆಲುಗಿನ ಸ್ಟಾರ್ ನಿರ್ದೇಶಕ – Kannada News | Puri Jagannath praised Duniya Vijay’s acting in Slum Dog movie

ದುನಿಯಾ ವಿಜಯ್ (Duniya Vijay) ಕನ್ನಡದ ಜನಪ್ರಿಯ ನಾಯಕ ನಟ ಮತ್ತು ನಿರ್ದೇಶಕ. ತೀರ ಸಣ್ಣ ಪಾತ್ರಗಳಲ್ಲಿ ನಟಿಸಲು ಆರಂಭಿಸಿ, ವಿಲನ್ ಆಗಿ ಬಳಿಕ ನಾಯಕನಾಗಿ ಮಿಂಚಿದವರು ದುನಿಯಾ ವಿಜಯ್. ಹಲವು ಸ್ಪುರದ್ರೂತಿ ನಾಯಕ ನಟರ ನಡುವೆ ತಮ್ಮ ನಟನೆ, ಆಕ್ಷನ್ ಮಾಡುವ ಸಾಮರ್ಥ್ಯದಿಂದ ಪ್ರತ್ಯೇಕವಾಗಿ ಗುರುತಿಸಿಕೊಂಡು ಈಗಲೂ ಚಾಲ್ತಿಯಲ್ಲಿರುವ ನಾಯಕರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಕನ್ನಡ ಮಾತ್ರವಲ್ಲದೆ ಪರ ಭಾಷೆ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ ದುನಿಯಾ ವಿಜಯ್. ಇದೀಗ ನೆರೆಯ ತೆಲುಗು ಚಿತ್ರರಂಗದ ಸ್ಟಾರ್ ನಿರ್ದೇಶಕ ದುನಿಯಾ…

Read More