Headlines

ವಿದೇಶೀ ಹೂಡಿಕೆದಾರರು ಸದ್ಯಕ್ಕೆ ಭಾರತಕ್ಕೆ ಬರಲ್ಲ ಎಂದ ಅಮರ್ ಅಂಬಾನಿ; ಎಫ್​ಐಐಗಳ ಆಗನಕ್ಕೆ ಬೇಕು ಈ 3 ಕಾರಣಗಳು – Kannada News | FII Exit from India: Why Foreign Investors are Leaving & When They’ll Return

ಗ್ಲೋಬ್​ನಲ್ಲಿ ಭಾರತImage Credit source: Getty Images ನವದೆಹಲಿ, ಮೇ 26: ಭಾರತದ ಮಾರುಕಟ್ಟೆಗಳಿಂದ ವಿದೇಶಿ ಸಾಂಸ್ಥಿಕ ಹೂಡಿಕೆದಾರರು (FII) ಕಳೆದ ಒಂದು-ಒಂದೂವರೆ ವರ್ಷದಿಂದ ಸಾಲು ಸಾಲಾಗಿ ನಿರ್ಗಮಿಸುತ್ತಿದ್ದಾರೆ. ನಿರಂತರವಾಗಿ ಈ ಪ್ರಕ್ರಿಯೆ ನಡೆಯುತ್ತಿದೆ. ಈ ವಿದೇಶೀ ಹೂಡಿಕೆಗಳ ಹೊರಹರಿವು ಯಾಕಾಗಿ ಆಗುತ್ತಿದೆ? ಮತ್ತೆ ಮರಳಿ ಬರುವ ಸಾಧ್ಯತೆ ಇದೆಯಾ? ಯೆಸ್ ಸೆಕ್ಯೂರಿಟೀಸ್​ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಅಮರ್ ಕೆ ಅಂಬಾನಿ (Amar K Ambani) ಅವರು ಈ ವಿಚಾರದ ಬಗ್ಗೆ ಅಭಿಪ್ರಾಯವ್ಯಕ್ತಪಡಿಸಿದ್ದು, ಅವರ ಪ್ರಕಾರ ಜಾಗತಿಕ ಮತ್ತು…

Read More

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್​​ – Kannada News | Karnataka MLC Elections: Date Announced for 7 Council Seats; Voting on June 18, Results on Same Day

ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ ಬೆಂಗಳೂರು, ಮೇ 26: ರಾಜ್ಯಸಭಾ ಚುನಾವಣೆಯ ಘೋಷಣೆ ಬೆನ್ನಲ್ಲೇ ಕರ್ನಾಟಕದ ವಿಧಾನಪರಿಷತ್ ಎಲೆಕ್ಷನ್​​ಗೂ ದಿನಾಂಕ ಪ್ರಕಟಗೊಂಡಿದೆ. ಜೂನ್ 26ರಂದು ತೆರವಾಗಲಿರುವ ಪರಿಷತ್​​ನ 7 ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್​​ನ 3, ಬಿಜೆಪಿಯ 3 ಮತ್ತು ಜೆಡಿಎಸ್​​ನ ಒಂದು ಸದಸ್ಯರ ಅವಧಿ ಜೂನ್​​ನಲ್ಲಿ ಮುಕ್ತಾಯವಾಗಲಿದೆ. ಚುನಾವಣೆಗೆ ದಿನಾಂಕ ಘೋಷಣೆ ಬೆನ್ನಲ್ಲೇ ಆಕಾಂಕ್ಷಿಗಳು ಅಲರ್ಟ್​​ ಆಗಿದ್ದು, ಸ್ಥಾನ ಗಿಟ್ಟಿಸಲು ಕಾರ್ಯಕತಂತ್ರ ಶುರುಮಾಡಿದ್ದಾರೆ. ಮುಖ್ಯಾಂಶಗಳು ಕರ್ನಾಟಕದ ವಿಧಾನಪರಿಷತ್​​ ಚುನಾವಣೆಗೆ ದಿನಾಂಕ ಘೋಷಣೆ…

Read More

‘ಅಪ್ಪ-ಮಗನ ನಂಬಿ ಕೆಟ್ಟೆ’ 29 ಕೋಟಿ ನಷ್ಟ ಎಂದ ನಿರ್ಮಾಪಕ – Kannada News | Producer Vashu Bhagnani allegation on Varun Dhawan and David Dhawan

ಬಾಲಿವುಡ್ (Bollywood)​​ ನಲ್ಲಿ ಅಪ್ಪ-ಮಕ್ಕಳ ಜೋಡಿ ಹಲವು ಇವೆ. ನಿರ್ದೇಶಕರಾಗಿರುವ ಹಲವರು ತಮ್ಮ ಮಕ್ಕಳನ್ನು ನಟರನ್ನಾಗಿ ಲಾಂಚ್ ಮಾಡಿದ್ದಾರೆ. ಕೆಲವರು ಗೆದ್ದರೆ, ಕೆಲವರು ಸೋತಿದ್ದಾರೆ. ಇನ್ನು ಕೆಲವರು ಆರಕ್ಕೇರದೆ, ಮೂರಕ್ಕಿಳಿಯದೇ ನಿಂತಿದ್ದಾರೆ. ಅವರಲ್ಲಿ ಪ್ರಮುಖವಾದ ನಟ ವರುಣ್ ಧವನ್. ಬಾಲಿವುಡ್​ನ ಈ ನಟ ಆರಕ್ಕೇರದೆ-ಮೂರಕ್ಕಿಳಿಯದೆ ನಿಂತಿದ್ದಾರೆ. ಇದೀಗ ಬಾಲಿವುಡ್​ನ ಹಿರಿಯ ನಿರ್ಮಾಪಕರೊಬ್ಬರು, ವರುಣ್ ಧವನ್ ಮತ್ತು ಅವರ ತಂದೆ ಡೇವಿಡ್ ಧವನ್ ಅವರನ್ನು ಟೀಕಿಸಿದ್ದು, ‘ಅಪ್ಪ-ಮಗನ ನಂಬಿ ಕೆಟ್ಟೆ’ ಎಂದಿದ್ದಾರೆ. ವರುಣ್ ಧವನ್ ಅವರ ತಂದೆ ಡೇವಿಡ್…

Read More

ಕೋಲಾರ: ಕರ್ನಾಟಕ ರಾಜ್ಯ ಮುಕ್ತ ವಿವಿ ಪರೀಕ್ಷಾ ಅಕ್ರಮ ಬಯಲು, ಹಣ ಪಡೆದು ಮಾಸ್ ಕಾಪಿಗೆ ಬಿಟ್ಟ ಇನ್ವಿಜಿಲೇಟರ್‌ಗಳ ವಿಡಿಯೋ ವೈರಲ್! – Kannada News | KSOU Exam Scam Exposed in Kolar: Invigilators Caught on Camera Taking Bribes for Mass Copying in Degree Exams

ಕೋಲಾರ, ಮೇ 26: ಕೋಲಾರದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಕಚೇರಿಯ ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿದ್ದ ಭಾರಿ ಪರೀಕ್ಷಾ ಅಕ್ರಮವೊಂದು ಬಯಲಿಗೆ ಬಂದಿದೆ. ಕೋಲಾರದ ಟಮಕಾ ಬಳಿಯಿರುವ ಮುಕ್ತ ವಿವಿಯ ಪ್ರಾದೇಶಿಕ ಪರೀಕ್ಷಾ ಕೇಂದ್ರದಲ್ಲಿ ಬಿಎ, ಬಿಕಾಂ, ಬಿಸ್ಸಿ ಮತ್ತು ಬಿಬಿಎ ಸೇರಿದಂತೆ ಪ್ರಮುಖ ಪದವಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ನಕಲು ಮಾಡಲು ಮುಕ್ತ ಅವಕಾಶ ಮಾಡಿಕೊಡುತ್ತಿರುವುದು ಬೆಳಕಿಗೆ ಬಂದಿದೆ. ಖಾಸಗಿಯಾಗಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಇಲ್ಲಿನ ಪರೀಕ್ಷಾ ಮೇಲ್ವಿಚಾರಕರು (ಇನ್ವಿಜಿಲೇಟರ್‌ಗಳು)…

Read More

Video: ಫ್ರಾನ್ಸ್​ನಲ್ಲಿ ಬಿಸಿಲ ತಾಪ , ರೈಲಿನಲ್ಲಿ ಕೂರಲಾರದೆ ಹೊರ ಬಂದ ಪ್ರಯಾಣಿಕರು – Kannada News | Heatwave Chaos in France Leaves Paris Nice Train Passengers Stranded for Hours

ಪ್ಯಾರಿಸ್, ಮೇ 26: ಫ್ರಾನ್ಸ್​​ನಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲ ತಾಪ ಹೆಚ್ಚಾಗಿದೆ. ಯುರೋಪ್‌ನಲ್ಲಿ ಆವರಿಸಿರುವ ತೀವ್ರ ಬಿಸಿಗಾಳಿಯ ಭೀಕರತೆಗೆ ಫ್ರಾನ್ಸ್‌ನ ಪ್ಯಾರಿಸ್‌ನಿಂದ ನೈಸ್ ನಗರಕ್ಕೆ ಸಂಚರಿಸುತ್ತಿದ್ದ ರೈಲಿನ ನೂರಾರು ಪ್ರಯಾಣಿಕರು ತೀವ್ರವಾಗಿ ಕಂಗಾಲಾದ ಘಟನೆ ನಡೆದಿದೆ. ತಾಂತ್ರಿಕ ದೋಷದಿಂದ ನಿಂತ ರೈಲು ಎಸಿಯೂ ಇಲ್ಲದೆ ರೈಲಿನಲ್ಲೂ ಕೂರಲಾರದೆ ಪ್ರಯಾಣಿಕರು ಕೆಳಗಿಳಿದು ಬಂದಿರುವ ವಿಡಿಯೋ ವೈರಲ್ ಆಗಿದೆ. ದುರದೃಷ್ಟವಶಾತ್, ಆ ರೈಲಿನ ಬೋಗಿಗಳಲ್ಲಿ ಹವಾನಿಯಂತ್ರಣ (Air-Condition) ವ್ಯವಸ್ಥೆ ಇರಲಿಲ್ಲ. ಧಗಧಗಿಸುವ ಸೂರ್ಯನ ತಾಪಕ್ಕೆ ರೈಲಿನ ಒಳಗಿನ ತಾಪಮಾನವು…

Read More

ರಾಜ್ಯಕ್ಕೆ ಇದು ಗುಡ್​​ ನ್ಯೂಸ್​​: ಮಹತ್ವದ ಸಿದ್ಧತೆ ನಡೆಸುತ್ತಿರುವ ಡಿಕೆ ಶಿವಕುಮಾರ್

ಬೆಂಗಳೂರು, ಮೇ,26: ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನವದೆಹಲಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇದು ಕರ್ನಾಟಕದ ಜನತೆಗೆ ಸಿಕ್ಕ ಜಯ ಎಂದು ಹೇಳಿದರು. ಸುಪ್ರೀಂ ಕೋರ್ಟ್‌ನ ತೀರ್ಪಿನ ಪ್ರತಿಯು ತಮಗೆ ಕ್ಷಣಮಾತ್ರದಲ್ಲಿ ದೊರೆತಿದ್ದು, ಮೂವರು ನ್ಯಾಯಾಧೀಶರ ಪೀಠವು ಈ ಅರ್ಜಿಯನ್ನು ಪರಿಶೀಲಿಸಿ ತಿರಸ್ಕರಿಸಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಈ ತೀರ್ಪು ಕರ್ನಾಟಕದ ಪಾಲಿಗೆ ಶುಭಸುದ್ದಿಯಾಗಿದ್ದು, ರಾಜ್ಯದ ಪರವಾಗಿ ಜನತೆಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ಅವರು…

Read More

ಸಿಎಂ ಪಟ್ಟಕ್ಕಾಗಿ ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ: ಬೆಂಗಳೂರಿನಲ್ಲಿ ಜಮೀರ್ ಸಿಎಂ ಆಗಲಿ ಎಂದ ಸ್ವಾಮೀಜಿಯ ವಿಡಿಯೋ ವೈರಲ್!

ಬೆಂಗಳೂರು, ಮೇ 26: ಕರ್ನಾಟಕ ಕಾಂಗ್ರೆಸ್​​ನಲ್ಲಿ ಮತ್ತೆ ಕುರ್ಚಿ ಕದನ ತಾರಕಕ್ಕೇರುತ್ತಿದೆ. ಸಿಎಂ ಸಿದ್ದರಾಮಯ್ಯ ಹಲವು ಮಂದಿ ಸಚಿವರೊಂದಿಗೆ ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿದ್ದರೆ, ಡಿಸಿಎಂ ಡಿಕೆ ಶಿವಕುಮಾರ್ ಸಹ ಉನ್ನತ ಮಟ್ಟದ ನಾಯಕರ ಜತೆ ಚರ್ಚೆ ಮಾಡುತ್ತಿದ್ದಾರೆ. ಹೈಕಮಾಂಡ್ ನಾಯಕರಿಂದ ಹೈವೋಲ್ಟೇಜ್ ಸಭೆ ನಡೆಯುತ್ತಿದೆ. ಅತ್ತ ರಾಷ್ಟ್ರ ರಾಜಧಾನಿಯಲ್ಲಿ ರಾಜ್ಯದ ಪಟ್ಟದ ಪಗಡೆಯಾಟ ಜೋರಾಗಿದ್ದರೆ ಇತ್ತ ಬೆಂಗಳೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಸಿಎಂ ಆಗಲಿ ಎಂಬ ಕೂಗು ಕೇಳಿಬಂದಿದೆ. ಎರಡು ವಾರಗಳ ಹಿಂದೆ ಬೆಂಗಳೂರಿನಲ್ಲಿ…

Read More

ಚಿತ್ರರಂಗದ ಕಷ್ಟಕ್ಕೆ ಸ್ಪಂದಿಸಿದ ದಳಪತಿ ವಿಜಯ್; ದೊಡ್ಡ ನಿರ್ಧಾರ ತೆಗೆದುಕೊಂಡ ಸಿಎಂ – Kannada News | TN CM Vijay Boosts Film Industry: 5 Shows Daily for New Movies – A Game Changer

ಸಿನಿಮಾ ಹಿನ್ನೆಲೆಯಿಂದ ಬಂದು ಮುಖ್ಯಮಂತ್ರಿಯಾದವರು ಚಿತ್ರರಂಗದ ಕಷ್ಟ-ನಷ್ಟಗಳನ್ನು ಬೇಗ ಅರ್ಥಮಾಡಿಕೊಳ್ಳುತ್ತಾರೆ ಎಂಬುದು ಅನೇಕರ ನಂಬಿಕೆ. ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಅವರ ನಿರ್ಧಾರ ಈ ನಂಬಿಕೆಯನ್ನು ನಿಜ ಮಾಡಿದೆ. ಚಿತ್ರರಂಗ ಎದುರಿಸುತ್ತಿರುವ ಆರ್ಥಿಕ ಸಂಕಷ್ಟವನ್ನು ಅರಿತಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ಮಾಜಿ ನಟ ವಿಜಯ್ ಅವರು, ಚಿತ್ರಮಂದಿರಗಳ ಮಾಲೀಕರು ಮತ್ತು ಪ್ರೇಕ್ಷಕರಿಗೆ ಭರ್ಜರಿ ಕೊಡುಗೆಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಬಿಡುಗಡೆಯಾಗುವ ಯಾವುದೇ ಹೊಸ ತಮಿಳು ಸಿನಿಮಾಗಳಿಗೆ ಮೊದಲ 7 ದಿನಗಳವರೆಗೆ ದಿನಕ್ಕೆ 5 ಶೋಗಳನ್ನು ನಡೆಸಲು ಅಧಿಕೃತವಾಗಿ ಅನುಮತಿ…

Read More

200ಕ್ಕೂ ಹೆಚ್ಚು ಪೋಸ್ಟ್‌ ತೆಗೆದು ಹಾಕಿದ ಅರ್ಷದೀಪ್ ಸಿಂಗ್..! – Kannada News | IPL 2026: Arshdeep Singh Removes Over 200 Instagram Posts

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಿಂದ ಪಂಜಾಬ್ ಕಿಂಗ್ಸ್ ಹೊರಬೀಳುತ್ತಿದ್ದಂತೆ ತಂಡದ ಪ್ರಮುಖ ವೇಗಿ ಅರ್ಷದೀಪ್ ಸಿಂಗ್ ತನ್ನ ಇನ್​ಸ್ಟಾಗ್ರಾಮ್ ಖಾತೆಗೆ ಮೇಜರ್ ಸರ್ಜರಿ ಮಾಡಿದ್ದಾರೆ. ಅದು ಕೂಡ ಬರೋಬ್ಬರಿ 234 ಪೋಸ್ಟ್​ಗಳನ್ನು ಡಿಲೀಟ್ ಅಥವಾ ಆರ್ಕೈವ್ ಮಾಡುವ ಮೂಲಕ ಎಂಬುದೇ ಅಚ್ಚರಿ. ಇತ್ತ 234 ಪೋಸ್ಟ್‌ಗಳನ್ನು ಡಿಲೀಟ್ ಅಥವಾ ಆರ್ಕೈವ್ ಮಾಡಿರುವ ಕಾರಣ ಅವರ ಪ್ರೊಫೈಲ್‌ನಲ್ಲಿ ಈಗ ಕೇವಲ 44 ಪೋಸ್ಟ್​ಗಳು ಮಾತ್ರ ಕಾಣಿಸಿಕೊಳ್ಳುತ್ತಿದೆ. ಇದರ ಜೊತೆಗೆ ಅರ್ಷದೀಪ್​ ಸಿಂಗ್ ತಮ್ಮ ಪ್ರೊಫೈಲ್…

Read More

ಕನಿಷ್ಠ ವೇತನದ ಎಫೆಕ್ಟ್​​: ಪ್ಲೇಟ್​​ ಇಡ್ಲಿ ಬೆಲೆ 90 ರೂ, ಬಿರಿಯಾನಿ 500 ರೂ. ತಲುಪುವ ಎಚ್ಚರಿಕೆ ಕೊಟ್ಟ ಹೋಟೆಲ್​​ ಮಾಲಕರು – Kannada News | Minimum Wage Impact: Bengaluru Hotels Warn of Food Price Hike Across Karnataka

ಸಾಂದರ್ಭಿಕ ಚಿತ್ರImage Credit source: amexessentials.com ಬೆಂಗಳೂರು, ಮೇ 26: ಕಮರ್ಷಿಯಲ್​​ ಎಲ್​​ಪಿಜಿ ಸಿಲಿಂಡರ್​​ಗಳ ಅಭಾವದಿಂದಾಗಿ ತಿಂಡಿ-ತಿನಿಸುಗಳ ಬೆಲೆಯನ್ನು ಈಗಾಗಲೇ ಹೋಟೆಲ್​​ಗಳು ಏರಿಕೆ ಮಾಡಿರೋದು ಗ್ರಾಹಕರ ಕೈ ಸುಡುತ್ತಿದೆ. ಈ ನಡುವೆ ಹೋಟೆಲ್​​ಗಳು ಮತ್ತೊಂದು ಎಚ್ಚರಿಕೆ ನೀಡಿದ್ದು, ರಾಜ್ಯ ಸರ್ಕಾರ ಪರಿಷ್ಕರಿಸಿರುವ ಕನಿಷ್ಠ ವೇತನ ನಿಯಮಗಳಿಂದ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಆಹಾರ ದರ ಹೆಚ್ಚಳ ಅನಿವಾರ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ (KSHA) ಹೇಳಿದೆ. ಈ ನಿರ್ಧಾರದಿಂದ ಒಂದು ಪ್ಲೇಟ್​​ ಬಿರಿಯಾನಿ ದರ 500 ರೂ….

Read More