Headlines

ಶಿವಣ್ಣನ ಪವರ್​ಫುಲ್ ಕಣ್ಣಿನ ಬಗ್ಗೆ ನಟಿ ಜಾನ್ಹವಿ ಕಪೂರ್ ಹೇಳಿದ್ದೇನು? – Kannada News | Peddi Movie event, Actress Janhvi Kapoor talks about Shiva Rajkumar

ಶಿವರಾಜ್ ಕುಮಾರ್ (Shiva Rajkumar) ಕನ್ನಡ ಚಿತ್ರರಂಗದ ಹಿರಿಯ ನಟ. ಹಲವು ಯಂಗ್ ನಟರು, ನಟನೆ, ಫೈಟ್ಸ್, ಡ್ಯಾನ್ಸು ಎಲ್ಲ ರೀತಿಯಲ್ಲಿಯೂ ತಯಾರಾಗಿ ಚಿತ್ರರಂಗಕ್ಕೆ ಬರುತ್ತಿದ್ದರೂ ಈ ಮೂರೂ ವಿಭಾಗಗಳಲ್ಲಿ ಶಿವಣ್ಣನ ಹಿಂದಿಕ್ಕಲು ಸಾಧ್ಯವಾಗುತ್ತಿಲ್ಲ. ಅದರಲ್ಲೂ ವಯಸ್ಸಾದಂತೆ ಶಿವಣ್ಣನ ಖದರ್ ಹೆಚ್ಚಾಗಿದ್ದು, ಕಣ್ಣಿನಲ್ಲೇ ಖದರ್ ತೋರಿಸುತ್ತಾ ತೆರೆಯನ್ನು ಆವರಿಸಿಕೊಳ್ಳುತ್ತಾರೆ. ಇದೀಗ ಶಿವರಾಜ್ ಕುಮಾರ್ ಅವರು ‘ಪೆದ್ದಿ’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸಿನಿಮಾನಲ್ಲಿ ಶಿವಣ್ಣನ ಜೊತೆಗೆ ರಾಮ್ ಚರಣ್, ಜಾನ್ಹವಿ ಕಪೂರ್ ಅವರುಗಳು ನಟಿಸಿದ್ದಾರೆ. ನಿನ್ನೆ ‘ಪೆದ್ದಿ’…

Read More

Video: ಏಳು ಅಭ್ಯಾಸಗಳನ್ನು ಅಳವಡಿಸಿಕೊಂಡು ತನ್ನ ಖರ್ಚು ವೆಚ್ಚಕ್ಕೆ ಬ್ರೇಕ್ ಹಾಕಿದ ಬೆಂಗಳೂರಿಗ – Kannada News | Bengaluru: A Bengaluru man put a stop to spending by adopting seven habits

ಬೆಂಗಳೂರು, ಮೇ 26: ಬೆಂಗಳೂರು (Bengaluru) ಅಂದ್ರೆ ದುಬಾರಿ. ಇಲ್ಲಿ ಕೈ ತುಂಬಾ ಸಂಬಳ ಇರುವ ಉದ್ಯೋಗವೇನೋ ಸಿಗುತ್ತದೆ. ಆದರೆ ಖರ್ಚು ಅಷ್ಟೇ ಇದೆ ಅನ್ನೋದು ಅನೇಕರ ಅಭಿಪ್ರಾಯ. ಮಾಯಾನಗರದಲ್ಲಿ ತಿಂಗಳ ಖರ್ಚು ವೆಚ್ಚಗಳನ್ನು ತೂಗಿಸಿಕೊಂಡು ಉಳಿತಾಯ ಮಾಡುವುದು ಸುಲಭವಲ್ಲ. ಆದರೆ ಬೆಂಗಳೂರಿನ ವ್ಯಕ್ತಿಯೊಬ್ಬರು ತನ್ನ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿದ್ದಾರೆ. ಉತ್ತಮ ಅಭ್ಯಾಸಗಳು ಚುರುಕಾದ ಆಯ್ಕೆಗಳಿಂದ ದುಡ್ಡು ಖರ್ಚಾಗುವುದನ್ನು ತಪ್ಪಿಸಿದ್ದಾರೆ. ತಾನು ಅಳವಡಿಸಿಕೊಂಡ ಏಳು ಅಭ್ಯಾಸಗಳನ್ನು ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿವೆ….

Read More

ಪದ್ಮಶ್ರೀ ವಿಜೇತರನ್ನೂ ಬಿಡಲಿಲ್ಲ ಸೈಬರ್ ಕಳ್ಳರು!: ಮಧ್ಯರಾತ್ರಿ ಮೆಸೇಜ್ ಬಂದ ಬೆನ್ನಲ್ಲೇ ಕಣ್ಣು ಮುಚ್ಚಿ ಕಣ್ಣು ಬಿಡುವಷ್ಟರಲ್ಲಿ ಹಣ ಮಾಯಾ – Kannada News | Bengaluru Cybercrime: Padma Shri K. Y. Venkatesh Loses rs.90,000 to Online Scam

ಕೆ. ವೈ. ವೆಂಕಟೇಶ್ ಬೆಂಗಳೂರು, ಮೇ.26: ಸೈಬರ್​​ ವಂಚಕರ ಕೈಚಳಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೊದಲು ಸಾಮಾನ್ಯ ಜನರೇ ಇವರ ಟಾರ್ಗೆಟ್​ ಆಗಿತ್ತು. ಆದರೆ ಇದೀಗ ಸೆಲೆಬ್ರಿಟಿಗಳನ್ನು ಬಿಡುತ್ತಿಲ್ಲ. ಈಗ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪುರಸ್ಕೃತರನ್ನೂ ಬಿಡದೆ ವಂಚಿಸಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಪ್ಯಾರಾ ಅಥ್ಲೀಟ್ ಕೆ. ವೈ. ವೆಂಕಟೇಶ್ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಸೈಬರ್ ಖದೀಮರು, ಸುಮಾರು 90 ಸಾವಿರ ರೂಪಾಯಿ ಹಣವನ್ನು ಲೂಟಿ ಮಾಡಿದ್ದಾರೆ….

Read More

3 ಗಂಟೆಗಳ ಕಾಲ ಚಿತ್ರಹಿಂಸೆ, ಎಲೆಕ್ಟ್ರಿಕ್ ಶಾಕ್ ಕೊಟ್ಟು, ವಿಷ ಕುಡಿಸಿ, ಪ್ರಿಯಕರನ ಜತೆ ಸೇರಿ ಗಂಡನ ಹತ್ಯೆಗೈದ ಪತ್ನಿ – Kannada News | UP: Husband Tortured, Electrocuted, Poisoned by Wife and Lover for Questioning Affair

ಮೊರಾದಾಬಾದ್, ಮೇ 26: ತನ್ನ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತಿ(Husband)ಯನ್ನು ಪತ್ನಿಯೇ ತನ್ನ ಪ್ರಿಯಕರ ಮತ್ತು ತಂಗಿಯ ಸಹಾಯದಿಂದ ಅತ್ಯಂತ ಕ್ರೂರವಾಗಿ ಚಿತ್ರಹಿಂಸೆ ನೀಡಿ ಕೊಲೆ(Murder) ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ.ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದ ಪತ್ನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ದುರ್ದೈವಿಯನ್ನು ಪವನ್ ಎಂದು ಗುರುತಿಸಲಾಗಿದೆ. ಪವನ್ ಮತ್ತು ಆಂಚಲ್ (24) ದಂಪತಿಗೆ 6 ವರ್ಷಗಳ ಹಿಂದೆ ಮದುವೆಯಾಗಿದ್ದು, 3 ವರ್ಷದ ಹೆಣ್ಣು ಮಗಳಿದ್ದಾಳೆ. ಆದರೆ,…

Read More

ರಾಮ್ ಚರಣ್ ಹೊಸ ಬಾಡಿಗಾರ್ಡ್ ಯಾರು ಗೊತ್ತಾ? ದಿನದ ಸಂಬಳ ಎಷ್ಟು? – Kannada News | Ram Charan’s New Bodyguard: Meet Kevin Kounta, The MMA Champ Securing Peddi Promotions

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ, ಬುಚಿ ಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ‘ಪೆಡ್ಡಿ’ ಸಿನಿಮಾ  ಜೂನ್ 04 ರಂದು ಬಿಡುಗಡೆಯಾಗಲಿದೆ. ಈ ಹಳ್ಳಿ ಕ್ರೀಡಾ ಆಧಾರಿತ ಅದ್ಭುತ ಚಿತ್ರದ ಪ್ರಚಾರ ಕಾರ್ಯಕ್ರಮಗಳು ಸದ್ಯ ದೇಶದಾದ್ಯಂತ ಭರ್ಜರಿಯಾಗಿ ನಡೆಯುತ್ತಿವೆ. ಮುಂಬೈನಲ್ಲಿ ನಡೆದ ಅದ್ಧೂರಿ ಟ್ರೇಲರ್ ಬಿಡುಗಡೆ ಸಮಾರಂಭದ ನಂತರ, ಭೋಪಾಲ್ ಹಾಗೂ ಬೆಂಗಳೂರಿನಲ್ಲೂ ಚಿತ್ರತಂಡ ಪ್ರಚಾರ ಕೈಗೊಂಡಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ರಾಮ್ ಚರಣ್ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಆದರೆ,…

Read More

ಪಂಜಾಬ್ ಕಿಂಗ್ಸ್ ಔಟ್: ಶ್ರೇಯಸ್ ಅಯ್ಯರ್ ಸಹೋದರಿ ಶ್ರೇಷ್ಠಾ ಖಡಕ್ ತಿರುಗೇಟು! – Kannada News | Shreyas Iyer’s sister Shresta Iyer hits back at online abuse

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಿಂದ ಪಂಜಾಬ್ ಕಿಂಗ್ಸ್ ತಂಡವು ಕೇವಲ ಒಂದು ಅಂಕದ ಅಂತರದಿಂದ ಹೊರಬಿದ್ದಿದೆ. ಅಂದರೆ ಪ್ಲೇಆಫ್​ಗೇರಿರುವ ರಾಜಸ್ಥಾನ್ ರಾಯಲ್ಸ್ 16 ಅಂಕಗಳಿಸಿದ್ದರೆ, ಪಂಜಾಬ್ ಕಿಂಗ್ಸ್ ತಂಡ 15 ಅಂಕಗಳೊಂದಿಗೆ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದೆ. ಹೀಗೆ ಪಂಜಾಬ್ ಕಿಂಗ್ಸ್​ ಹೊರಬಿದ್ದ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಅವರ ಸಹೋದರಿ ಶ್ರೇಷ್ಠಾ ಅಯ್ಯರ್​ ಆನ್​ಲೈನ್​ನಲ್ಲಿ ತೀವ್ರ ಕಿರುಕುಳ ಎದುರಿಸಿದ್ದಾರೆ. ತಮ್ಮ ವಿರುದ್ಧ ಹರಿದುಬರುತ್ತಿರುವ ಈ ಅತಿರೇಕಕ್ಕೆ ಖುದ್ದು ಶ್ರೇಷ್ಠಾ ಅಯ್ಯರ್ ಇನ್‌ಸ್ಟಾಗ್ರಾಮ್ ವಿಡಿಯೋ ಮೂಲಕ…

Read More

Gold Rate: ಚಿನ್ನದ ಬೆಲೆ 45 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 26th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 26: ಚಿನ್ನದ ಬೆಲೆ ಸತತವಾಗಿ ಏರಿಳಿತಗಳನ್ನು ಕಾಣುತ್ತಿದೆ. ನಿನ್ನೆ 30 ರೂ ಹೆಚ್ಚಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ 45 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ (Gold Rates) 49 ರೂಗಳಷ್ಟು ತಗ್ಗಿದೆ. ವಿದೇಶಗಳಲ್ಲೂ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಕಳೆದ ಐದಾರು ದಿನಗಳಿಂದ ಏರಿಳಿತ ಕಾಣದೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,45,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ…

Read More

Vasthu Shastra: ಬಾಗಿಲು ತೆರೆಯುವಾಗ ಮತ್ತು ಮುಚ್ಚುವಾಗ ಶಬ್ದ ಬರುತ್ತಿದ್ದರೆ ನಿರ್ಲಕ್ಷಿಸಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News | Main Door Sound Vastu Defects: Avoid Financial Hardship and Stress with Easy Remedies

ಮನೆಯ ಮುಖ್ಯ ಬಾಗಿಲು ತೆರೆಯುವಾಗ ಶಬ್ದImage Credit source: Pinterest ನಿಮ್ಮ ಮನೆಯ ಮುಖ್ಯ ಬಾಗಿಲನ್ನು ತೆರೆಯುವಾಗ ಅಥವಾ ಮುಚ್ಚುವಾಗ ಶಬ್ದ ಬರುವುದನ್ನು ನೀವು ಎಂದಾದರೂ ಗಮನಿಸಿದ್ದೀರಾ? ಹಾಗಿದ್ದರೆ, ಅದನ್ನು ಕೇವಲ ಒಂದು ಸಣ್ಣ ತಾಂತ್ರಿಕ ದೋಷ ಅಥವಾ ರಿಪೇರಿ ಕೆಲಸ ಎಂದು ನಿರ್ಲಕ್ಷಿಸಬೇಡಿ. ವಾಸ್ತು ಶಾಸ್ತ್ರದ ಪ್ರಕಾರ, ಮುಖ್ಯ ಬಾಗಿಲಿನಿಂದ ಬರುವ ಇಂತಹ ಕರ್ಕಶ ಧ್ವನಿಯು ಒಂದು ಗಂಭೀರವಾದ ವಾಸ್ತು ದೋಷವಾಗಿದೆ. ಇದು ನಿಮ್ಮ ಪ್ರಗತಿಯ ಹಾದಿಯಲ್ಲಿ ದೊಡ್ಡ ಅಡ್ಡಿಯಾಗಬಹುದು. ವಾಸ್ತು ಶಾಸ್ತ್ರದಲ್ಲಿ ಮನೆಯ ಮುಖ್ಯ…

Read More

ಅಕ್ರಮ ಸಂಬಂಧವಿದೆಯೆಂಬ ಶಂಕೆ, ಪತಿ ಮಲಗಿರುವಾಗ ಖಾಸಗಿ ಅಂಗ ಕತ್ತರಿಸಿದ ಪತ್ನಿ – Kannada News | Woman Arrested After Violent Domestic Attack in Chhattisgarh

ಬಿಲಾಸ್‌ಪುರ, ಮೇ 26: ವಿವಾಹೇತರ ಸಂಬಂಧದ ಶಂಕೆಯಲ್ಲಿ ಪತ್ನಿಯೊಬ್ಬಳು ಗಾಢ ನಿದ್ದೆಯಲ್ಲಿದ್ದ ಪತಿ(husband)ಯ ಮೇಲೆ ಕತ್ತಿಯಿಂದ ಭೀಕರವಾಗಿ ಹಲ್ಲೆ ನಡೆಸಿ, ಅವರ ಖಾಸಗಿ ಅಂಗವನ್ನೇ ಕತ್ತರಿಸಿರುವ ಅತ್ಯಂತ ಆಘಾತಕಾರಿ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿರುವ ರಾಜೇಶ್ ಕೌಶಿಕ್ ಎಂಬುವವರೇ ಈ ಭೀಕರ ದಾಳಿಗೆ ಒಳಗಾದ ದುರ್ದೈವಿ. ಸದ್ಯ ತೀವ್ರ ರಕ್ತಸ್ರಾವ ಹಾಗೂ ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಸ್ಥಳೀಯ ಸರ್ಕಾರಿ ಸಿಮ್ಸ್ (CIMS)…

Read More

ಐಪಿಎಲ್​ಗೆ ಗುಡ್ ಬೈ ಹೇಳಿದ RCB ಮಾಜಿ ಆಟಗಾರ! – Kannada News | Murugan Ashwin announces retirement from IPL

ತಮಿಳುನಾಡು ಮೂಲದ ಕ್ರಿಕೆಟಿಗ ಮುರುಗನ್ ಅಶ್ವಿನ್ ಅವರು ಎಲ್ಲಾ ಮಾದರಿಯ ದೇಶಿ ಕ್ರಿಕೆಟ್ ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಿಂದ  ನಿವೃತ್ತಿ ಘೋಷಿಸಿದ್ದಾರೆ. 35 ವರ್ಷದ ಅಶ್ವಿನ್, ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ 10 ವರ್ಷಗಳ ವೃತ್ತಿಪರ ಕ್ರಿಕೆಟ್ ಜೀವನಕ್ಕೆ ತೆರೆ ಎಳೆದಿದ್ದಾರೆ. ಈ ನಿವೃತ್ತಿಯ ಘೋಷಣೆಯೊಂದಿಗೆ ಇದು ಕ್ರಿಕೆಟ್‌ನಿಂದ ಸಂಪೂರ್ಣ ವಿದಾಯವಲ್ಲ ಎಂದು ಸ್ಪಷ್ಟಪಡಿಸಿರುವ ಮುರುಗನ್ ಅಶ್ವಿನ್, ಮುಂಬರುವ ದಿನಗಳಲ್ಲಿ ವಿದೇಶಿ ಲೀಗ್‌ಗಳಲ್ಲಿ ಆಡುವ ಅವಕಾಶಗಳನ್ನು ಎದುರು ನೋಡುತ್ತಿರುವುದಾಗಿ…

Read More