Headlines

ಶೂಟಿಂಗ್ ವೇಳೆ ಮಾಡಿದ ತಪ್ಪಿನಿಂದ ಈ ಸ್ಥಿತಿಗೆ ಬಂದ ಖ್ಯಾತ ಹಾಸ್ಯನಟ – Kannada News | Rajendran’s Hair Loss Accident: How a Tragedy Shaped His Unique Comedy Career

ತಮಿಳು ನಟ ರಾಜೇಂದ್ರನ್ ಅನಿಕೇರಿಗೆ ಪರಿಚಯ ಇದೆ. ಅವರು ಮೊಟ್ಟ ರಾಜೇಂದ್ರನ್ ಎಂದೇ ಫೇಮಸ್. ಅವರ ಹೆಸರು ಗೊತ್ತಿರದೆ ಇರಬಹುದು, ಆದರೆ ಅವರ ಫೋಟೋ ನೋಡಿದರೆ ಎಲ್ಲರಿಗೂ ಗೊತ್ತಾಗುತ್ತದೆ. ಸದಾ ಬೋಳು ತಲೆಯಲ್ಲಿ ಕಾಣಿಸಿಕೊಂಡು ರಾಜೇಂದ್ರನ್ ಪ್ರೇಕ್ಷಕರನ್ನು ನಗಿಸುತ್ತಾರೆ. ಕನ್ನಡದಲ್ಲಿ ಎರಡೇ ಸಿನಿಮಾ ಮಾಡಿರುವ ಅವರು ಪರಭಾಷಿಗರಿಗೆ ಹೆಚ್ಚು ಪರಿಚಿತರು. ರಾಜೇಂದ್ರನ್ ಅವರು ಪ್ರಸ್ತುತ ತೆಲುಗು ಜೊತೆಗೆ ತಮಿಳು ಮತ್ತು ಮಲಯಾಳಂ ಚಿತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ. ನಿಜ ಜೀವನದಲ್ಲಿಯೂ ರಾಜೇಂದ್ರನ್ ಯಾವಾಗಲೂ ಬೋಳಿಸಿಕೊಂಡ ತಲೆಯೊಂದಿಗೆ ಕಾಣಿಸಿಕೊಳ್ಳುತ್ತಾರೆ….

Read More

Swapna Shastra: ತಾಳಿ ಮುರಿದಂತೆ ಕನಸು ಬಿದ್ದರೆ ಅಪಶಕುನವೇ? ಸ್ವಪ್ನಶಾಸ್ತ್ರ ಹೇಳುವುದೇನು? – Kannada News | Mangalsutra Dream Meaning: Auspicious Taali in Dreams per Swapna Shastra

ಸ್ವಪ್ನ ಶಾಸ್ತ್ರವು ಕನಸುಗಳ ಅರ್ಥವನ್ನು ವಿವರಿಸುವ ಪ್ರಾಚೀನ ಭಾರತೀಯ ಶಾಸ್ತ್ರವಾಗಿದ್ದು, ಕನಸುಗಳು ವ್ಯಕ್ತಿಯ ಭವಿಷ್ಯದಲ್ಲಿ ಸಂಭವಿಸಬಹುದಾದ ಶುಭ–ಅಶುಭ ಘಟನೆಗಳ ಸೂಚನೆಗಳಾಗಿರುತ್ತವೆ ಎಂಬ ನಂಬಿಕೆ ಇದೆ. ಈ ಶಾಸ್ತ್ರದ ಪ್ರಕಾರ, ಕನಸಿನಲ್ಲಿ ಕಾಣಿಸುವ ಪ್ರತಿಯೊಂದು ವಸ್ತುವಿಗೂ ತನ್ನದೇ ಆದ ಅರ್ಥವಿದೆ. ಅದರಂತೆ, ಕನಸಿನಲ್ಲಿ ಮಂಗಳ ಸೂತ್ರವನ್ನು (ತಾಳಿ) ನೋಡುವುದು ಅತ್ಯಂತ ಶುಭ ಸಂಕೇತವೆಂದು ಜ್ಯೋತಿಷ್ಯ ತಜ್ಞರು ಹೇಳುತ್ತಾರೆ. ಕನಸಿನಲ್ಲಿ ಮಂಗಳ ಸೂತ್ರವನ್ನು ನೋಡುವುದು ಪತಿಯ ದೀರ್ಘಾಯುಷ್ಯ, ಕುಟುಂಬದಲ್ಲಿ ನೆಮ್ಮದಿ ಹಾಗೂ ದಾಂಪತ್ಯ ಜೀವನದ ಸಂತೋಷವನ್ನು ಸೂಚಿಸುತ್ತದೆ ಎಂದು ನಂಬಲಾಗಿದೆ….

Read More

RCB ಫ್ರಾಂಚೈಸಿಗೆ ಗಡುವು ನೀಡಿದ BCCI

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ದೊರೆತಿಲ್ಲ. ಇದಕ್ಕೆ ಮುಖ್ಯ ಕಾರಣ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನಿರ್ಬಂಧ. ಐಪಿಎಲ್ 2025ರ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರ್ಘಟನೆಯ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ನಿಷೇಧಕ್ಕೊಳಪಡಿಸಲಾಗಿದೆ. ಇದೀಗ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯವಾಡಲು ಕರ್ನಾಟಕ ಸರ್ಕಾರ ಕೆಲ ಷರತ್ತುಗಳೊಂದಿಗೆ ಗ್ರೀನ್ ಸಿಗ್ನಲ್…

Read More

ಮೈಸೂರು ಹುಡುಗನ ಮದುವೆ ಆಗಿದ್ದ ಈ ನಟಿಗೆ ಈಗ ಪಾಕ್ ಪ್ರಜೆಯ ಮದುವೆ ಆಗೋ ಆಸೆ – Kannada News | Rakhi Sawant’s Love Life Drama: From Mysore Marriage to Pakistani Actor Wish

ರಾಖಿ ಸಾವಂತ್ (Rakhi Sawanth) ಅವರು ಬಾಲಿವುಡ್ ಮಂದಿಗೆ ಮಾತ್ರವಲ್ಲ ಉಳಿದ ಚಿತ್ರರಂಗದವರಿಗೂ ಪರಿಚಿತರು. ಅವರು ಸುದ್ದಿಯಲ್ಲಿರಲು ಸದಾ ಒಂದಿಲ್ಲೊಂದು ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅವರು ವಿವಾಹ, ವಿವಾಹೇತರ ಸಂಬಂಧ ಇತ್ಯಾದಿ ವಿಷಯಕ್ಕೆ ಸುದ್ದಿ ಆಗುತ್ತಿದ್ದಾರೆ. ಅವರು ಮೈಸೂರು ಹುಡುಗನ ವಿವಾಹ ಆಗಿದ್ದರು. ಆ ಬಳಿಕ ಇಬ್ಬರೂ ಬೇರೆ ಆದರು. ಈಗ ಅವರಿಗೆ ಪಾಕ್ ಹುಡುಗನ ಮದುವೆ ಆಗೋ ಆಸೆ. ರಾಖಿ ಸಾವಂತ್ ಅವರು 2019ರಲ್ಲಿ ಭಾರತ ಮೂಲದ ವಿದೇಶಿ ಪ್ರಜೆ ರಿತೇಶ್ ರಾಜ್ ಸಿಂಗ್​​ನ ಮದುವೆ…

Read More

ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿಯ ಚಿತ್ತಾರ ಹೇಗಿದೆ ನೋಡಿ! – Kannada News | Dr. Shivakumara Swamiji 7th death Anniversary: Swamiji Portrait Blossoms on Coconut Leaf, Mesmerising Art Goes Viral

ತುಮಕೂರು, ಜನವರಿ 21: ಸಿದ್ಧಗಂಗಾ ಮಠದಲ್ಲಿ ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಪರಮಪೂಜ್ಯ ಡಾ. ಶಿವಕುಮಾರ ಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವು ವೈಶಿಷ್ಟ್ಯಪೂರ್ಣವಾಗಿ ಜರುಗುತ್ತಿದೆ. ಅಪಾರ ಸಂಖ್ಯೆಯ ಭಕ್ತಾದಿಗಳು ಆಗಮಿಸಿ ಗದ್ದುಗೆ ದರ್ಶನ ಪಡೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಕಲಾವಿದ ಮನು ಅವರು ತೆಂಗಿನ ಗರಿಗಳಿಂದ ರಚಿಸಿದ ಶಿವಕುಮಾರ ಸ್ವಾಮೀಜಿಗಳ ಸುಂದರ ಕಲಾಕೃತಿಯು ಗಮನ ಸೆಳೆದಿದೆ. ಈ ಕಲಾಕೃತಿ, ಸಂಪೂರ್ಣವಾಗಿ ತೆಂಗಿನ ಗರಿಗಳನ್ನು ಬಳಸಿ ತಯಾರಿಸಲಾಗಿದ್ದು, ಇದರ ನಿರ್ಮಾಣಕ್ಕೆ ಎಂಟು ತೆಂಗಿನ ಗರಿಗಳು ಬಳಕೆಯಾಗಿವೆ. ಕಲಾವಿದ ಮನು…

Read More

Viral Video: ಜಿಂದಾಲ್ ಟವರ್ ಏರಿ 282 ಅಡಿ ಎತ್ತರದಲ್ಲಿ ವ್ಯಕ್ತಿಯ ಅಪಾಯಕಾರಿ ಸಾಹಸ – Kannada News | A Misstep from Disaster: Man Detained After Scaling Jindal Tower Without Safety Gear

ಹರಿಯಾಣ, ಜನವರಿ 21: ವ್ಯಕ್ತಿಯೊಬ್ಬ ಹರಿಯಾಣದ ಹಿಸಾರ್​ನಲ್ಲಿರುವ ಜಿಂದಾಲ್ ಟವರ್ ಏರಿ ಅಪಾಯಕಾರಿ ಸಾಹಸ(Stunt) ಮಾಡಿರುವ ವಿಡಿಯೋ ವೈರಲ್ ಆಗಿದೆ. ರಾಜಸ್ಥಾನದ ಮೋನು ಎಂಬ ಯುವಕ 282 ಅಡಿ ಎತ್ತರದ ಟವರ್ ಹತ್ತಿ ಯಾವುದೇ ಸುರಕ್ಷತಾ ಸಾಧನಗಳಿಲ್ಲದೆ ಅಪಾಯಕಾರಿ ಸ್ಟಂಟ್ ಮಾಡಿದ್ದಾರೆ. ಭದ್ರತೆ ಮತ್ತು ಸಾರ್ವಜನಿಕ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ಅಧಿಕಾರಿಗಳ ಪ್ರಕಾರ, ಜನವರಿ 18 ರ ಭಾನುವಾರದಂದು ಈ ಘಟನೆ ನಡೆದಿದ್ದು, ಮೋನು ಜಿಂದಾಲ್ ಟವರ್ ಪ್ರವೇಶಿಸಲು ಭದ್ರತಾ ನಿರ್ಬಂಧಗಳನ್ನು ಉಲ್ಲಂಘಿಸಿದ್ದಾರೆ ಎನ್ನಲಾಗಿದೆ….

Read More

ಮಾಕಳಿ ಬಳಿ ಸರಣಿ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೂ ಲೆಕ್ಕಿಸದೆ ಮೂಟೆಗಳಲ್ಲಿ ಈರುಳ್ಳಿ ತುಂಬಿಕೊಂಡು ಹೋದ ಜನ! – Kannada News | Makali Accident: Biker Killed in Multi Vehicle Crash as Onions Are Looted, Sparks Public Outrage

ನೆಲಮಂಗಲ, ಜನವರಿ 21: ಬೆಂಗಳೂರು (Bangalore) ಉತ್ತರ ತಾಲೂಕಿನ ಮಾಕಳಿ ಸಮೀಪ ಭೀಕರ ಸರಣಿ ಅಪಘಾತ ಸಂಭವಿಸಿ, ಬೈಕ್ ಸವಾರನೊಬ್ಬ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಬುಧವಾರ ನಡೆದಿದೆ. ಅಪಘಾತದಲ್ಲಿ ಮತ್ತೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಸೊಲ್ಲಾಪುರದಿಂದ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಕ್ಯಾಂಟರ್ ಲಾರಿ, ಆಟೋ ಹಾಗೂ ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ರಸ್ತೆಯಲ್ಲಿ ಸಾಗುತ್ತಿದ್ದ ಆಟೋ ಸಡನ್ ಆಗಿ ಬ್ರೇಕ್ ಹಾಕಿದ್ದರಿಂದ ಹಿಂದೆ ಬರುತ್ತಿದ್ದ ಕ್ಯಾಂಟರ್ ಲಾರಿಗೆ…

Read More

Optical Illusion: ಜಸ್ಟ್ 15 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಪಾರಿವಾಳವನ್ನು ಕಂಡು ಹಿಡಿಯಬಲ್ಲಿರಾ – Kannada News | Optical Illusion: If you can spot the pigeon in this picture, you are smart

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳೇ ಹಾಗೆ, ನಮ್ಮನ್ನು ಗೊಂದಲಕ್ಕೀಡು ಮಾಡುತ್ತದೆ. ಕೆಲವೊಮ್ಮೆ ಈ ಒಗಟಿನ ಚಿತ್ರ ತಲೆಗೆ ಹುಳ ಬಿಡುತ್ತದೆ. ಎಷ್ಟೇ ಹರಸಾಹಸ ಪಟ್ಟರೂ ಉತ್ತರವಂತೂ ದೊರೆಯುವುದೇ ಇಲ್ಲ. ಇದೀಗ ಇಂತಹದ್ದೇ ಟ್ರಿಕ್ಕಿ ಒಗಟಿನ ಚಿತ್ರ ವೈರಲ್ ಆಗಿದೆ. ಈ ಚಿತ್ರದಲ್ಲಿರುವ ಸವಾಲು ಪಾರಿವಾಳವನ್ನು ಕಂಡು ಹಿಡಿಯುವುದು. 15 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯ ಇದೆಯೇ. ಈ ಚಿತ್ರವು ಏನನ್ನು ಹೇಳುತ್ತದೆ?…

Read More

ನಾಲ್ಕನೇ ಮಗುವಿಗೆ ತಾಯಿಯಾಗಲಿದ್ದಾರೆ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ ಪತ್ನಿ ಉಷಾ – Kannada News | A Growing White House Family: Usha Vance Shares News of Baby Boy Arriving in July

ಜೆಡಿ ವ್ಯಾನ್ಸ್​-ಉಷಾ ವ್ಯಾನ್ಸ್​Image Credit source: Free Press Journal ವಾಷಿಂಗ್ಟನ್, ಜನವರಿ 21: ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ (JD Vance)ಪತ್ನಿ ಉಷಾ ವ್ಯಾನ್ಸ್​(Usha Vance) ನಾಲ್ಕನೇ ಮಗುವಿಗೆ ತಾಯಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಉಷಾ ವ್ಯಾನ್ಸ್​ ಖುದ್ದಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ತಾವು ಗಂಡು ಮಗುವಿನ ಪೋಷಕರಾಗಲಿದ್ದು, ಜುಲೈನಲ್ಲಿ ಮಗುವನ್ನು ಬರಮಾಡಿಕೊಳ್ಳಲಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಉಷಾ ಮತ್ತು ಮಗು ಚೆನ್ನಾಗಿದ್ದಾರೆ ಮತ್ತು ಜುಲೈ ಅಂತ್ಯದಲ್ಲಿ ಮಗುವನ್ನು ಸ್ವಾಗತಿಸಲು ನಾವೆಲ್ಲರೂ ಎದುರು ನೋಡುತ್ತಿದ್ದೇವೆ. ಈ…

Read More

Neem Tree: ಮನೆಯ ಸಮೀಪ ಬೇವಿನ ಮರ ಇರುವುದು ಶುಭವೇ? ವಾಸ್ತು ತಜ್ಞರ ಸಲಹೆ ಇಲ್ಲಿದೆ – Kannada News | The Auspiciousness of Neem: Benefits of Having a Neem Tree Near Your Home

ಬೇವಿನ ಮರದ ಮಹತ್ವ ಮತ್ತು ಮನೆ ಹತ್ತಿರ ಇರುವುದರ ಶುಭಫಲಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಸಾಮಾನ್ಯವಾಗಿ, ಬೇವಿನ ಮರವನ್ನು ಮನೆಯ ಹತ್ತಿರ ಇರಿಸುವುದರಿಂದ ಮನಸ್ಸಿನ ವಿಕಾರಗಳುಂಟಾಗಬಹುದು ಅಥವಾ ದುಷ್ಟ ಶಕ್ತಿಗಳು ಆವರಿಸಬಹುದು ಎಂಬಂತಹ ಋಣಾತ್ಮಕ ನಂಬಿಕೆಗಳು ಕೆಲವರಲ್ಲಿ ಇವೆ. ಆದರೆ, ಈ ಮರದ ಬಗ್ಗೆ ಧನಾತ್ಮಕ ಮತ್ತು ವೈಜ್ಞಾನಿಕ ಹಾಗೂ ಆಧ್ಯಾತ್ಮಿಕ ದೃಷ್ಟಿಕೋನದಿಂದ ನೋಡಿದಾಗ ಅನೇಕ ಶುಭಫಲಗಳು…

Read More