ಹವಾಲ ದಾಳಿ ಬೆನ್ನಲ್ಲೇ ನಡೆಯಿತಾ ಅಮಾನತು? ಇನ್ಸ್ಪೆಕ್ಟರ್ ರವಿ ಸಸ್ಪೆಂಡ್ ಹಿಂದಿನ ರಹಸ್ಯವೇನು? – Kannada News | Bengaluru Police Inspector Ravi Suspended: The reason behind the action is Hawala Seizure or Murder Case Negligence?
ಇನ್ಸ್ಪೆಕ್ಟರ್ ರವಿ ಸಸ್ಪೆಂಡ್ ಹಿಂದಿನ ರಹಸ್ಯವೇನು? ಬೆಂಗಳೂರು, ಜನವರಿ 21: ತನ್ನ ವ್ಯಾಪ್ತಿಯಲ್ಲಿದ್ದ ಕೊಲೆ ಪ್ರಕರಣವನ್ನು ನಿರ್ಲಕ್ಷಿಸಿದ್ದಕ್ಕೆ ಕರ್ತವ್ಯ ಲೋಪದ ಆರೋಪದ ಮೇಲೆ ಜ್ಞಾನಭಾರತಿ ಠಾಣೆ ಇನ್ಸ್ಪೆಕ್ಟರ್ ಎಂ.ಎಸ್.ರವಿ (Inspector Ravi suspended )ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಮಂಗಳವಾರ ಆದೇಶಿಸಿದ್ದರು. ಆದರೆ ಈ ಪ್ರಕರಣವೀಗ ಮಹತ್ವದ ತಿರುವು ಪಡೆದಿದ್ದು, ಹವಾಲ ದಂಧೆಯಲ್ಲಿ ತೊಡಗಿಕೊಂಡವ ಮೇಲೆ ದಾಳಿ ನಡೆಸಿದ ಕಾರಣಕ್ಕೆ ಅಧಿಕಾರಿಯನ್ನು ವಜಾಗೊಳಿಸಲಾಯಿತೇ ಎಂಬ ಶಂಕೆ ವ್ಯಕ್ತವಾಗಿದೆ. ಕಳೆದ ವರ್ಷದ ಪ್ರಕರಣವನ್ನು ಮುಂದಿಟ್ಟುಕೊಂಡು ಅಮಾನತು…