Headlines

Neem Tree: ಮನೆಯ ಸಮೀಪ ಬೇವಿನ ಮರ ಇರುವುದು ಶುಭವೇ? ವಾಸ್ತು ತಜ್ಞರ ಸಲಹೆ ಇಲ್ಲಿದೆ – Kannada News | The Auspiciousness of Neem: Benefits of Having a Neem Tree Near Your Home

ಬೇವಿನ ಮರದ ಮಹತ್ವ ಮತ್ತು ಮನೆ ಹತ್ತಿರ ಇರುವುದರ ಶುಭಫಲಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಸಾಮಾನ್ಯವಾಗಿ, ಬೇವಿನ ಮರವನ್ನು ಮನೆಯ ಹತ್ತಿರ ಇರಿಸುವುದರಿಂದ ಮನಸ್ಸಿನ ವಿಕಾರಗಳುಂಟಾಗಬಹುದು ಅಥವಾ ದುಷ್ಟ ಶಕ್ತಿಗಳು ಆವರಿಸಬಹುದು ಎಂಬಂತಹ ಋಣಾತ್ಮಕ ನಂಬಿಕೆಗಳು ಕೆಲವರಲ್ಲಿ ಇವೆ. ಆದರೆ, ಈ ಮರದ ಬಗ್ಗೆ ಧನಾತ್ಮಕ ಮತ್ತು ವೈಜ್ಞಾನಿಕ ಹಾಗೂ ಆಧ್ಯಾತ್ಮಿಕ ದೃಷ್ಟಿಕೋನದಿಂದ ನೋಡಿದಾಗ ಅನೇಕ ಶುಭಫಲಗಳು…

Read More

ಸತತ 3 ಪಂದ್ಯಗಳಲ್ಲಿ ಸೋಲು, ಆದರೂ 2ನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್​

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್‌ ಸೀಸನ್ 4 ಅನ್ನು ಸೋಲಿನೊಂದಿಗೆ ಆರಂಭಿಸಿದ್ದ ಮುಂಬೈ ಇಂಡಿಯನ್ಸ್ ಇದೀಗ ಹ್ಯಾಟ್ರಿಕ್ ಸೋಲುಂಡಿದೆ. ಈ ಸೋಲುಗಳ ಹೊರತಾಗಿಯೂ ಹರ್ಮನ್ ಪ್ರೀತ್ ಕೌರ್ ಪಡೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲೇ ಉಳಿದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಪರಾಜಯಗೊಂಡಿತ್ತು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ಪರ ಭರ್ಜರಿ ಜಯ ಸಾಧಿಸಿ ಒಟ್ಟು ನಾಲ್ಕು ಅಂಕಗಳನ್ನು ಪಡೆದುಕೊಂಡಿದ್ದರು. ಈ ಎರಡು ಗೆಲುವುಗಳ…

Read More

ಬೆಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 5.15 ಕೋಟಿ ರೂ. ಮೌಲ್ಯದ ಡ್ರಗ್ಸ್​, ನೈಜೀರಿಯಾ ಪ್ರಜೆ ವಶಕ್ಕೆ – Kannada News | Bengaluru CCB Busts Drug Racket, Seizes Drugs Worth Rs 5.15 Crore; Nigerian National Arrested

ಬೆಂಗಳೂರು, ಜನವರಿ 21: ಬೆಂಗಳೂರಿನಲ್ಲಿ (Bangalore) ಮಾದಕವಸ್ತು ಕಳ್ಳಸಾಗಣೆ ಜಾಲದ ಮೇಲೆ ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ದಾಳಿ ನಡೆಸಿದ್ದು, ನೈಜೀರಿಯಾದ ಪ್ರಜೆಯೊಬ್ಬನನ್ನು ಬಂಧಿಸಿ 5.15 ಕೋಟಿ ರೂ. ಮೌಲ್ಯದ 2.5 ಕೆಜಿ ಎಂಡಿಎಂಎ ಜೊತೆಗೆ 300 ಎಕ್​ಸ್ಟಸಿ ಪಿಲ್ಸ್ ವಶಪಡಿಸಿಕೊಂಡಿದ್ದಾರೆ. ಮಾರತ್ತಹಳ್ಳಿ ಬಳಿಯ ಮುನೆಕೊಳಲುವಿನ ಬಾಡಿಗೆ ಮನೆಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ನೈಜೀರಿಯಾ ಮೂಲದ ಅರ್ನೆಸ್ಟ್ ಒನ್ಯೆಕಾಚಿ ಉಗಾ (45) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ…

Read More

‘ಟಾಕ್ಸಿಕ್’ ರೀತಿಯೇ ಸಖತ್ ರಾ ಆಗಿರಲಿದೆ ‘ಧುರಂದರ್ 2’ ಟೀಸರ್ – Kannada News | Dhurandhar 2: The Revenge Teaser Out soon Aditya Dhar’s Action Packed Sequel is very raw like a Toxic

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರ ಕಳೆದ ವರ್ಷ ಡಿಸೆಂಬರ್ 5ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಪ್ರೇಕ್ಷಕರು ಈ ಚಿತ್ರವನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ. ಬಿಡುಗಡೆಯಾದ ಒಂದೂವರೆ ತಿಂಗಳ ನಂತರವೂ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿದೆ. ‘ಧುರಂಧರ್’ (Dhurandhar) ವಿಶ್ವಾದ್ಯಂತ 1300 ಕೋಟಿ ರೂ. ಗಳಿಸಿದೆ. ಈಗ ಚಿತ್ರದ ಟೀಸರ್ ಬಗ್ಗೆ ಹೊಸ ಮಾಹಿತಿ ಸಿಕ್ಕಿದೆ. ‘ಧುರಂದರ್’ ಚಿತ್ರದಲ್ಲಿ ರಣವೀರ್ ಸಿಂಗ್, ಸಂಜಯ್ ದತ್, ಅಕ್ಷಯ್ ಖನ್ನಾ, ಆರ್. ಮಾಧವನ್, ಅರ್ಜುನ್ ರಾಂಪಾಲ್, ರಾಕೇಶ್ ಬೇಡಿ, ಸಾರಾ ಅರ್ಜುನ್ ಪ್ರಮುಖ…

Read More

ಪ್ರೀತಿಸಿ ಮದುವೆಯಾಗಿ ನಾಲ್ಕೇ ನಾಲ್ಕು ತಿಂಗಳು, ಮೂವರು ಪುರುಷರೊಂದಿಗೆ ಸಿಕ್ಕಿಬಿದ್ದ ಪತ್ನಿಯ ಕೊಲೆಗೈದ ಪತಿ – Kannada News | Love Marriage Tragedy: Kanpur Husband Kills Wife After Finding Her With Other Men

ಕಾನ್ಪುರ, ಜನವರಿ 21: ಇಬ್ಬರದ್ದೂ ಪ್ರೇಮ ವಿವಾಹ(Love Marriage), ಪೋಷಕರ ವಿರೋಧ ಕಟ್ಟಿಕೊಂಡು ಮದುವೆಯಾಗಿದ್ದರು. ಹಾಲು,ಜೇನಿನಂತೆ ಸುಖವಾಗಿ ಸಂಸಾರ ಮಾಡಿಕೊಂಡಿರಬೇಕಾದ ಮಹಿಳೆ ಪರ ಪುರುಷರ ಸಂಗ ಮಾಡಿ ಕೊಲೆಯಾಗಿದ್ದಾಳೆ. ಮದುವೆಯಾಗಿ ನಾಲ್ಕೇ ನಾಲ್ಕು ತಿಂಗಳು ಕಳೆದಿತ್ತು, ಪತಿ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ತನ್ನ ಪತ್ನಿ ಮೂವರು ಪುರುಷರೊಂದಿಗೆ ಮಲಗಿದ್ದನ್ನು ನೋಡಿ ಆಘಾತಕ್ಕೊಳಗಾದ ಪತಿ ಬೇರೆ ಆಲೋಚನೆಯನ್ನೇ ಮಾಡದೆ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ…

Read More

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಬಿಗ್ ಶಾಕ್ ನೀಡಲು ಬಿಸಿಸಿಐ ಸಿದ್ಧತೆ – Kannada News | Virat Kohli, Rohit Sharma Set For Demotion in BCCI Annual Contracts

ಟೀಮ್ ಇಂಡಿಯಾ ಆಟಗಾರರ ಜೊತೆಗಿನ 2026ರ ಕೇಂದ್ರ ಒಪ್ಪಂದಕ್ಕೆ ಬಿಸಿಸಿಐ ಸಿದ್ಧತೆಗಳನ್ನು ಶುರು ಮಾಡಿದೆ. ಈ ಬಾರಿಯ ಒಪ್ಪಂದದಲ್ಲಿ ಕೆಲ ಮಹತ್ವದ ಬದಲಾವಣೆ ಕಂಡು ಬರಲಿದೆ. ಈ ಬದಲಾವಣೆಯೊಂದಿಗೆ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಹಿಂಬಡ್ತಿ ನೀಡುವ ಸಾಧ್ಯತೆಯಿದೆ. ಪ್ರಸ್ತುತ ಬಿಸಿಸಿಐ ಕೇಂದ್ರ ಒಪ್ಪಂದದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​ಪ್ರೀತ್ ಬುಮ್ರಾ ಹಾಗೂ ರವೀಂದ್ರ ಜಡೇಜಾ A+ ಗ್ರೇಡ್​ನಲ್ಲಿದ್ದಾರೆ. ಅದರಂತೆ ಈ ನಾಲ್ವರು ಆಟಗಾರರು ವಾರ್ಷಿಕವಾಗಿ ತಲಾ 7 ಕೋಟಿ…

Read More

ಬೆನ್ನುಮೂಳೆ ಮುರಿದು ನರಳುತ್ತಿದ್ದ ಸ್ನೇಹಿತನ ಕೆರೆಯಲ್ಲಿ ಮುಳುಗಿಸಿ ಕೊಂದ ಗೆಳೆಯರು! ಘನಘೋರ ಕೃತ್ಯಕ್ಕೆ ಬೆಚ್ಚಿಬಿದ್ದ ಮಾಗಡಿ – Kannada News | New Year Party Turns Fatal in Vajarahalli, Magadi: Broken spine Youth Killed by Friends, Drowned in Lake

ಆರೋಪಿಗಳಾದ ಪ್ರಜ್ವಲ್ ಮತ್ತು ಸುದೀಪ್ ರಾಮನಗರ, ಜನವರಿ 21: ಹೀಗೂ ಸ್ನೇಹಿತರು ಇರುತ್ತಾರಾ? ತಮ್ಮ ಸ್ವಾರ್ಥಕ್ಕೆ ಸ್ನೇಹಿತನನ್ನು ತೆಂಗಿನ ಮರ ಹತ್ತಿಸಿ ಆತ ಬಿದ್ದು ಬೆನ್ನು ಮೂಳೆಗೆ ಏಟು ಮಾಡಿಕೊಂಡಾಗ ಚಿಕಿತ್ಸಗೆ ಹತ್ತಾರು ಲಕ್ಷ ರೂ. ಖರ್ಚಾಗುತ್ತದೆಂದು ಸ್ನೇಹಿತರೇ ಆತನನ್ನು ಕೊಲೆ ಮಾಡಿದ ದಾರುಣ ಘಟನೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ (Ramanagara) ಮಾಗಡಿ (Magadi) ತಾಲೂಕಿನ ವಾಜರಹಳ್ಳಿ ಗ್ರಾಮ ಸಾಕ್ಷಿಯಾಗಿದೆ. ನ್ಯೂ ಇಯರ್ ಪಾರ್ಟಿ ಮಾಡಲು ತೆರಳಿದ್ದ ಗೆಳೆಯರ ಗುಂಪೇ, ತಮ್ಮ ಜೊತೆಯಲ್ಲಿದ್ದ ಯುವಕನನ್ನು ನಿರ್ದಯವಾಗಿ ಕೆರೆಯಲ್ಲಿ…

Read More

ನನ್ನನ್ನು ಕೊಲೆ ಮಾಡಿದ್ರೆ, ಇರಾನ್​ ಅನ್ನು ವಿಶ್ವದ ಭೂಪಟದಿಂದಲೇ ಅಮೆರಿಕ ಅಳಿಸಿ ಹಾಕುತ್ತೆ: ಟ್ರಂಪ್ – Kannada News | Trump Warns Iran: Assassinate Me, US Erases You From World Map

ವಾಷಿಂಗ್ಟನ್, ಜನವರಿ 21: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮತ್ತೊಮ್ಮೆ ಇರಾನ್​ಗೆ ಬಲವಾದ ಎಚ್ಚರಿಕೆ ನೀಡಿದ್ದಾರೆ. ಇರಾನ್ ತನ್ನನ್ನು ಕೊಲ್ಲಲು ಪ್ರಯತ್ನಿಸಿದರೆ, ಅಮೆರಿಕ ಇರಾನ್ ಅನ್ನು ವಿಶ್ವ ಭೂಪಟದಿಂದ ಅಳಿಸಿಹಾಕುತ್ತದೆ ಎಂದು ಡ್ರಂಪ್ ಹೇಳಿದ್ದಾರೆ. ನ್ಯೂಸ್ ನೇಷನ್ ನ ‘ಕೇಟೀ ಪಾವ್ಲಿಚ್ ಟುನೈಟ್’ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದಾರೆ.ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿರುವ ಸಮಯದಲ್ಲಿ ಟ್ರಂಪ್ ಅವರ ಈ ಹೇಳಿಕೆ ಬಂದಿದೆ. ಟ್ರಂಪ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ, ಇರಾನ್ ಮಿಲಿಟರಿ ವಕ್ತಾರ ಜನರಲ್…

Read More

ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್ – Kannada News | Actor Srinath Dance For Neene sakida Gini Song

ನಟ ಶ್ರೀನಾಥ್ ಅವರಿಗೆ ಈಗ 82 ವರ್ಷ ವಯಸ್ಸು. ಅವರಿಗೆ ಇನ್ನೂ ಎನರ್ಜಿ ಕಡಿಮೆ ಆಗಿಲ್ಲ. ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ನಾಲವಾರದ ಮಠದಲ್ಲಿ ನಡೆದ ಕೋರಿ ಸಿದ್ದೇಶ್ವರ ಜಾತ್ರೆಗೆ ನಟ ಶ್ರೀನಾಥ್ ಬಂದಿದ್ದರು. ಈ ವೇಳೆ ‘ಮಾನಸ ಸರೋವರ’ ಚಿತ್ರದ ‘ನೀನೆ ಸಾಕಿದ ಗಿಣಿ’ ಹಾಡಿಗೆ ಶ್ರೀನಾಥ್ ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ನಂತರ ಸಿದ್ದ ತೋಟೆಂದ್ರ ಶಿವಾಚಾರ್ಯರಿಂದ ನಾಲವಾರ ರತ್ನ ಪ್ರಶಸ್ತಿ ಸ್ವೀಕರಿಸಿದರು. ಶ್ರೀನಾಥ್ ಅವರ ಎನರ್ಜಿ ನೋಡಿ ಎಲ್ಲರಿಗೂ ಖುಷಿ ಆಗಿದೆ. ಆ ಸಂಧರ್ಭದ…

Read More

Bengaluru Air Quality: ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂದ ಕಳಪೆ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru’s Air quality is getting worse

ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂದ ಕಳಪೆ ವಾಯು ಗುಣಮಟ್ಟ! ಬೆಂಗಳೂರು, ಜನವರಿ 21: ಬೆಂಗಳೂರಿನ ಗಾಳಿಯ ಗುಣಮಟ್ಟ (Bengaluru Air Quality) 171 ಇದ್ದು, ಏರ್ ಕ್ವಾಲಿಟಿ  ಅನಾರೋಗ್ಯಕಾರಿ ಹಂತದಲ್ಲೇ ಇದೆ. ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಅಪಾಯಕಾರಿಯಾಗಿರುವ ಸೂಕ್ಷ್ಮ ಕಣಗಳು…

Read More