Headlines

ಟ್ರಂಪ್​ಗೆ ಒಂದಲ್ಲಾ ಎಂಟು ನೊಬೆಲ್ ಪುರಸ್ಕಾರಗಳು ಬೇಕಿತ್ತಂತೆ, ಅಮೆರಿಕ ಅಧ್ಯಕ್ಷ ಹೇಳಿದ್ದೇನು? – Kannada News | Trump’s Nobel Prize Claim: Why He Believes He Deserves Eight Awards

ಡೊನಾಲ್ಡ್​ ಟ್ರಂಪ್ Image Credit source: The Financial Express ವಾಷಿಂಗ್ಟನ್, ಜನವರಿ 21: ಕಳೆದ ವರ್ಷ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆಯದಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮತ್ತೊಮ್ಮೆ ತೀವ್ರ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಎಂಟು ಯುದ್ಧಗಳನ್ನು ತಡೆಗಟ್ಟುವ ಮೂಲಕ ಲಕ್ಷಾಂತರ ಜೀವಗಳನ್ನು ಉಳಿಸಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ. ಆದ್ದರಿಂದ ಅವರು ಪ್ರತಿ ಯುದ್ಧಕ್ಕೆ ಒಂದರಂತೆ ಒಟ್ಟು ಎಂಟು ನೊಬೆಲ್ ಪುರಸ್ಕಾರಗಳನ್ನು ಪಡೆಯಬೇಕಾಗಿತ್ತು. ನಾರ್ವೆ ಸರ್ಕಾರ ಉದ್ದೇಶಪೂರ್ವಕವಾಗಿ ತಮಗೆ ಪ್ರಶಸ್ತಿಯನ್ನು ನೀಡಿಲ್ಲ ಎಂದು ಟ್ರಂಪ್ ಆರೋಪಿಸಿದ್ದಾರೆ….

Read More

ವಿಳಂಬವಾಗುತ್ತಿದೆ ‘ಜನ ನಾಯಗನ್’ ರಿಲೀಸ್; ಚುನಾವಣೆ ಘೋಷಣೆ ಆದರೆ ಸದ್ಯಕ್ಕಿಲ್ಲ ಬಿಡುಗಡೆ – Kannada News | Jana Nayagan Censor Controversy: Vijay Film Release Faces Delays and Court Battle

ದಳಪತಿ ವಿಜಯ್ ನಟನೆಯ, ಕೆವಿಎನ್ ನಿರ್ಮಾಣದ ‘ಜನ ನಾಯಗನ್’ (Jana Nayagan) ಚಿತ್ರದ ರಿಲೀಸ್ ದಿನಾಂಕ ಇನ್ನೂ ಅಧಿಕೃತವಾಗಿಲ್ಲ. ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಸಮಸ್ಯೆ ಆಗಿದೆ. ಸಿನಿಮಾಗೆ ‘ಯು/ಎ 16+’ ಸರ್ಟಿಫಿಕೇಟ್ ನೀಡಲು ನಿರ್ಧರಿಸಿದ್ದ ಸೆನ್ಸಾರ್ ಮಂಡಳಿ, ನಂತರ ಈ ಬಗ್ಗೆ ಅಪಸ್ವರ ತೆಗೆದಿತ್ತು. ಹೀಗಾಗಿ, ಸೆನ್ಸಾರ್ ಪತ್ರವನ್ನು ನೀಡದೇ ಸತಾಯಿಸುತ್ತಿದೆ. ಈ ವಿಷಯದಲ್ಲಿ ಕೆವಿಎನ್ ಸಂಸ್ಥೆ ಕೋರ್ಟ್ ಮೆಟ್ಟಿಲೇರಿದೆ. ಕೋರ್ಟ್​​ನಲ್ಲಿಯೂ ಸಿನಿಮಾಗೆ ಹಿನ್ನಡೆ ಆಗುತ್ತಿದ್ದು, ರಿಲೀಸ್ ದಿನಾಂಕ ಇನ್ನೂ ಸ್ಪಷ್ಟವಾಗುತ್ತಿಲ್ಲ. ಮದ್ರಾಸ್ ಹೈಕೋರ್ಟ್​​ನ ಸಿನಿಮಾಗೆ…

Read More

ಚಿನ್ನ ಸ್ಮಗ್ಲಿಂಗ್ ಮಾತ್ರವಲ್ಲ, ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಕಳ್ಳಸಾಗಣೆಯಾಗುತ್ತಿದೆ ಡೀಸೆಲ್! ಬೃಹತ್ ಜಾಲ ಪತ್ತೆ – Kannada News | Diesel Smuggling from Gulf to Karnataka: Belagavi Police Bust Massive Petroleum Smuggling Racket

ಬೆಳಗಾವಿ, ಜನವರಿ 21: ಚಿನ್ನ ಕಳ್ಳಸಾಗಣೆ (Gold smuggling) ಮಾದರಿಯಲ್ಲೇ ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ (Karnataka) ಡೀಸೆಲ್ ಕಳ್ಳಸಾಗಣೆ (Diesel smuggling) ಮಾಡುತ್ತಿರುವ ಭಾರೀ ಜಾಲವೊಂದನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕೋಟ್ಯಂತರ ರೂಪಾಯಿ ತೆರಿಗೆ ನಷ್ಟ ಉಂಟುಮಾಡುತ್ತಿದ್ದ ಈ ಅಕ್ರಮವನ್ನು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ಮೂಲಕ ಬಯಲಿಗೆಳೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮುಂಬೈನಿಂದ ಬೆಳಗಾವಿ ಮಾರ್ಗವಾಗಿ ಬೆಂಗಳೂರಿಗೆ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್‌ ಮೇಲೆ ಮಾಳಮಾರುತಿ ಠಾಣೆ ಪೊಲೀಸರು…

Read More

ಬರೋಬ್ಬರಿ ೩೭ ಸಿಕ್ಸ್… ಫಿನ್ ಅಲೆನ್ ಆರ್ಭಟ – Kannada News | Finn Allen creates new record in BBL 15

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್‌ನಲ್ಲಿ (BBL 15) ನ್ಯೂಝಿಲೆಂಡ್ ಬ್ಯಾಟರ್ ಫಿನ್ ಅಲೆನ್ (Finn Allen) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಸಿಕ್ಸರ್ ಗಳ ಸುರಿಮಳೆಯೊಂದಿಗೆ ಎಂಬುದು ವಿಶೇಷ. Source link

Read More

ಮೈಸೂರು ರೇಷ್ಮೆ ಸೀರೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್! ಜಿಐ ಟ್ಯಾಗ್ ಇರುವ ಸೀರೆ ಖರೀದಿಗೆ ಸೂರ್ಯೋದಯಕ್ಕೂ ಮುನ್ನ ಮಹಿಳೆಯರ ಸರದಿ ಸಾಲು! – Kannada News | Mysore Silk Saree Craze: Women Queue for Hours at KSIC Showrooms to buy GI tagged sarees

ಜಿಐ ಟ್ಯಾಗ್ ಹೊಂದಿರುವ ಸೀರೆ ಖರೀದಿಗೆ ಸೂರ್ಯೋದಯಕ್ಕೂ ಮುನ್ನ ಮಹಿಳೆಯರ ಸರತಿ ಸಾಲು! ಬೆಂಗಳೂರು, ಜನವರಿ 21: ಸೀರೆ ಎಂದರೆ ಸಾಕು ಮಹಿಳೆಯರು ಮುಗಿಬೀಳುತ್ತಾರೆ. ಅಂತೆಯೇ ಅಪಾರ ಬೇಡಿಕೆಯುಳ್ಳ ಶುದ್ಧ ಮೈಸೂರು ರೇಷ್ಮೆ ಸೀರೆಗಳನ್ನು (Mysore Silk Saree) ಖರೀದಿಸಲು ನಗರದ ರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೊರೇಷನ್‌ (KSIC) ಶೋರೂಮ್‌ಗಳ ಮುಂದೆ ಮಹಿಳೆಯರು ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಶೋ ರೂಮ್ ತೆರೆಯುವ ಸಮಯ 10 ಗಂಟೆಯಾದರೂ ಬೆಳಗಿನ 4 ಗಂಟೆಯಿಂದಲೇ ಹಾಜರಾಗುತ್ತಿರುವ ಮಹಿಳೆಯರು, ಟೋಕನ್ ತೆಗದುಕೊಂಡು ಕಾದು ಕೂರುತ್ತಿದ್ದಾರೆ….

Read More

ಅಮಿತಾಭ್ ಬಚ್ಚನ್ ಮನೆಯಲ್ಲಿದೆ ಚಿನ್ನದ ಟಾಯ್ಲೆಟ್ – Kannada News | Amitabh Bachchan’s Golden Toilet: Vijay Varma’s Viral Selfie Sparks Luxury Debate

ಭಾರತದ ಅತ್ಯಂತ ಶ್ರೀಮಂತ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಮನೆಯಲ್ಲಿ ಚಿನ್ನದ ಟಾಯ್ಲೆಟ್ ಇರುವ ವಿಷಯ ಇತ್ತೀಚೆಗೆ ಸುದ್ದಿ ಆಗಿತ್ತು. ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್ (Amitabh Bachchan) ಅವರ ಮನೆಯಲ್ಲೂ ಇದೇ ರೀತಿಯ ಟಾಯ್ಲೆಟ್ ಇದೆಯಂತೆ. ವೈರಲ್ ಆಗಿರುವ ಫೋಟೋ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮತ್ತು ಚರ್ಚೆಯನ್ನು ಸೃಷ್ಟಿಸಿದೆ. ಈ ಫೋಟೋದಲ್ಲಿ ಬಿಗ್ ಬಿ ಅವರ ಮನೆಯ ಸ್ನಾನಗೃಹದಲ್ಲಿರುವ ಚಿನ್ನದ ಕಮೋಡ್ ಸ್ಪಷ್ಟವಾಗಿ ಗೋಚರಿಸುತ್ತದೆ. ಫೋಟೋವನ್ನು ನೋಡಿದ ನಂತರ ಅನೇಕರು ಅಚ್ಚರಿ ಹೊರಹಾಕಿದ್ದಾರೆ. ನಟ ವಿಜಯ್…

Read More

Video: ಸೂರತ್​ನಲ್ಲಿ ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್ – Kannada News | Before the First Drop: Rs 21 Crore Surat Water Tank Crashes Ahead of Launch

ಸೂರತ್, ಜನವರಿ 21: ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೀರಿನ ಟ್ಯಾಂಕ್ ಉದ್ಘಾಟನೆಗೂ ಮುನ್ನವೇ ಕುಸಿದುಬಿದ್ದಿದೆ. ಸೂರತ್ ಜಿಲ್ಲೆಯ 33 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಗುರಿಯನ್ನು ಹೊಂದಿರುವ ಯೋಜನೆಗೆ ದೊಡ್ಡ ಹಿನ್ನಡೆಯಾಗಿದೆ. ಈ ಘಟನೆ ಭ್ರಷ್ಟಾಚಾರ ವಿವಾದಕ್ಕೆ ನಾಂದಿ ಹಾಡಿದ್ದು, ನೀರಿನ ಟ್ಯಾಂಕ್ ನಿರ್ಮಿಸಲು ಬಳಸಿದ ನಿರ್ಮಾಣ ಸಾಮಗ್ರಿಗಳ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಜನವರಿ 19 ರಂದು ಪ್ರಾಯೋಗಿಕ ಚಾಲನೆಯ ಸಮಯದಲ್ಲಿ 11 ಲಕ್ಷ ಲೀಟರ್ ಸಾಮರ್ಥ್ಯದ…

Read More

ಶ್ರೇಯಸ್ ಅಯ್ಯರ್​ಗೆ ಇಲ್ಲ ಚಾನ್ಸ್: 3ನೇ ಕ್ರಮಾಂಕಕ್ಕೆ ಎಡಗೈ ದಾಂಡಿಗ ಫಿಕ್ಸ್

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ೨೦ ಸರಣಿ ಇಂದಿನಿಂದ (ಜ.21) ಶುರುವಾಗಲಿದೆ. ಈ ಪಂದ್ಯದಲ್ಲಿ ಟೀಮ್ ಪರ ಕಣಕ್ಕಿಳಿಯುವವರು ಯಾರು ಎಂಬುದೇ ಈಗ ಕುತೂಹಲ. ಏಕೆಂದರೆ ಭಾರತ ತಂಡದ ಕೊನೆಯ ಟಿ೨೦ ಪಂದ್ಯದಲ್ಲಿ ಕಾಣಿಸಿಕೊಂಡಿದ್ದ ತಿಲಕ್ ವರ್ಮಾ ಹಾಗೂ ಜಿತೇಶ್ ಶರ್ಮಾ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಎರಡು ಬದಲಾವಣೆ ಕಂಡು ಬರುವುದು ಖಚಿತ. ಅದರಲ್ಲೂ ಎಡಗೈ ದಾಂಡಿಗ ತಿಲಕ್ ವರ್ಮಾ ಬದಲಿಗೆ ಕಣಕ್ಕಿಳಿಯುವವರು ಯಾರು ಎಂಬುದೇ ಪ್ರಶ್ನೆಯಾಗಿತ್ತು. ಈ ಪ್ರಶ್ನೆಗೆ…

Read More

ಬಿಗ್ ಬಾಸ್ ಮುಗೀತಿದ್ದಂತೆ ಸುದೀಪ್​​ಗೆ ಶಾಕ್; ವಂಚನೆ ಆರೋಪದಡಿ ದೂರು ದಾಖಲು

ಬಿಗ್ ಬಾಸ್ (Bigg Boss) ಕನ್ನಡ ಸೀಸನ್ 12 ಅನ್ನು ಕಿಚ್ಚ ಸುದೀಪ್ ಇತ್ತೀಚೆಗೆ ಪೂರ್ಣಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಅವರಿಗೆ ಶಾಕ್ ಎದುರಾಗಿದೆ. ಕಿಚ್ಚ ಸುದೀಪ್ ನಿರ್ಮಾಣದ ‘ವಾರಸ್ದಾರ’ ಧಾರಾವಾಹಿ ವಿಷಯವಾಗಿ ನಡೆದ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಕಿಚ್ಚ ಸುದೀಪ್, ಚಕ್ರವರ್ತಿ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ಹಣ ಕೊಡೋದಾಗಿ ನಂಬಿಸಿ ಕೇಸ್ ಹಿಂಪಡೆದುಕೊಳ್ಳುವಂತೆ ಸುದೀಪ್-ಚಕ್ರವರ್ತಿ ಚಂದ್ರಚೂಡ್ ಮಾಡಿದ್ದರಂತೆ. ಆ ಬಳಿಕ ಹಣ ಕೊಡದೆ ವಂಚಿಸಿದ್ದಾರೆ ಎನ್ನಲಾಗಿದೆ. 10 ವರ್ಷಗಳ ಹಿಂದಿನ ಪ್ರಕರಣ…

Read More

Sunita Williams: ತಿಂಗಳುಗಟ್ಟಲೆ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿ ವಾಪಸಾಗಿದ್ದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್​ ನಿವೃತ್ತಿ – Kannada News | From Spacewalks to Sign Off: Sunita Williams Ends a 27Year NASA Journey After Historic ISS Ordeal

ಕೇಪ್ ಕೆನವೆರಲ್, ಜನವರಿ 21: ಗಗನಯಾತ್ರಿಯಾಗಿ ಯಶಸ್ಸು ಕಂಡಿದ್ದ ಸುನೀತಾ ವಿಲಿಯಮ್ಸ್(Sunita Williams) ನಾಸಾದಿಂದ ನಿವೃತ್ತಿ ಹೊಂದಿದ್ದಾರೆ. ಭೂಮಿಯಿಂದ ಸುಮಾರು 400 ಕಿಲೋಮೀಟರ್ ಎತ್ತರದಲ್ಲಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕೆಲಸದ ನಿಮಿತ್ತ ಹೋಗಿದ್ದ ನಾಸಾ ಗಗನಯಾತ್ರಿಗಳಾದ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್​ ಮತ್ತು ಬುಚ್​ ವಿಲ್ಮೋರ್​, ಯಾರೂ ನಿರೀಕ್ಷೆ ಮಾಡದಂತೆ ಅಲ್ಲಿಯೇ ಸಿಲುಕಬೇಕಾಯಿತು. ಹೋಗಿದ್ದು ಕೇವಲ ಒಂದು ವಾರದ ಕೆಲಸಕ್ಕಾಗಿ ಆದರೆ, ಒಂದೇ ಒಂದು ಮಿಸ್ಟೇಕ್​ ಅವರಿಬ್ಬರನ್ನು 9 ತಿಂಗಳು ಅಲ್ಲಿಯೇ ಸಿಲುಕಿಸಿತ್ತು. ಡಿಸೆಂಬರ್ 31ರಂದು ಸಿನೀತಾ…

Read More