Headlines

ಕರ್ನಾಟಕ ಹವಾಮಾನ ವರದಿ: ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಒಣ ಹವೆ, ಬೆಂಗಳೂರಿನಲ್ಲಿ ಶೀತ – Kannada News | Bengaluru temperature: Dry weather all over karnataka for next 4 days, misty weather in Bengaluru

ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಒಣ ಹವೆ ಬೆಂಗಳೂರು, ಜನವರಿ 21: ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದ್ದು (Weather Forecast), ಇನ್ನೂ ನಾಲ್ಕು ದಿನ ಇದೇ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ. ನಗರದಲ್ಲಿ ಚಳಿಯ ಪ್ರಮಾಣದಲ್ಲಿ ಏರಿಳಿಕೆಯಾಗುತ್ತಿದ್ದು, ಒಣ ಹವೆಯ ವಾತಾವರಣವಿದೆ. ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ…

Read More

Daily Devotional: ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು ಯಾವವು? – Kannada News | Daily Devotional: Office Vastu Tips, Choosing the Right God Photos and Idols for Your Workplace

ಬೆಂಗಳೂರು, ಜನವರಿ 21: ಕಚೇರಿಗಳಲ್ಲಿ ದೇವರ ಫೋಟೋಗಳು ಮತ್ತು ವಿಗ್ರಹಗಳನ್ನು ಇಡುವುದು ಸಾಮಾನ್ಯ. ಆದರೆ, ಯಾವ ರೀತಿಯ ವಿಗ್ರಹಗಳನ್ನು ಅಥವಾ ಫೋಟೋಗಳನ್ನು ಇಡುವುದು ಹೆಚ್ಚು ಶುಭಕಾರಿ ಎಂಬುದರ ಬಗ್ಗೆ ಗೊಂದಲವಿರುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಕಚೇರಿಯಲ್ಲಿ ದೊಡ್ಡ ವಿಗ್ರಹಗಳನ್ನು, ವಿಶೇಷವಾಗಿ ಕಂಚು, ತಾಮ್ರ, ಹಿತ್ತಾಳೆ ಅಥವಾ ಬೆಳ್ಳಿಯದ್ದಾಗಿದ್ದರೆ, ಎಡಗೈ ಮುಷ್ಟಿಗಿಂತ ದೊಡ್ಡದಾಗಿರುವ ವಿಗ್ರಹಗಳನ್ನು ಇಡುವುದು ಸೂಕ್ತವಲ್ಲ. ಖಾಲಿ ಅಥವಾ ಟೊಳ್ಳಾದ ವಿಗ್ರಹಗಳನ್ನು ಪೂಜೆ ಇಲ್ಲದೆ ಇಡಬಹುದು. ಕುಳಿತ ಭಂಗಿಯಲ್ಲಿರುವ ವಿಷ್ಣು, ಮಹಾಲಕ್ಷ್ಮಿ ಅಥವಾ ಗಣಪತಿಯಂತಹ ದೇವರುಗಳ ದೊಡ್ಡ…

Read More

ಬ್ಯಾನರ್ ಗಲಾಟೆಗಳ ಬೆನ್ನಲ್ಲೇ ಎಚ್ಚೆತ್ತ ಜಿಬಿಎ: ಬೆಂಗಳೂರಿನಾದ್ಯಂತ ಅನಧಿಕೃತ ಬ್ಯಾನರ್ ತೆರೆವು ಕಾರ್ಯ ಚುರುಕು – Kannada News | GBA Cracks Down on Illegal Banners Across Bengaluru After Ballari, Chikkaballapur Row

ಬೆಂಗಳೂರು, ಜನವರಿ 21: ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆದ ಬ್ಯಾನರ್ ಗಲಾಟೆಗಳ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಧಿಕಾರಿಗಳು ಬೆಂಗಳೂರಿನಾದ್ಯಂತ (Bangalore) ಅಕ್ರಮವಾಗಿ ಅಳವಡಿಸಿರುವ ಬ್ಯಾನರ್, ಫ್ಲೆಕ್ಸ್​​ಗಳ ತೆರೆವು ಕಾರ್ಯ ಚರುಕುಗೊಳಿಸಿದ್ದಾರೆ. ನಗರದಾದ್ಯಂತ ಸ್ಕೈವಾಕ್ ಮತ್ತು ಬಸ್ ಶೆಲ್ಟರ್‌ಗಳ ಸಮೀಪ ಅನಧಿಕೃತವಾಗಿ ಅಳವಡಿಸಲಾಗಿದ್ದ ಫ್ಲೆಕ್ಸ್‌ಗಳು ಮತ್ತು ಬ್ಯಾನರ್‌ಗಳನ್ನು ತೆಗೆದುಹಾಕಲಾಗಿದೆ. ಶಾಂತಿನಗರ ವಿಭಾಗದಲ್ಲಿ ಏಳು, ಸಿ.ವಿ. ರಾಮನ್ ನಗರದಲ್ಲಿ ಆರು, ಶಿವಾಜಿನಗರದಲ್ಲಿ ಹದಿಮೂರು, ಚಿಕ್ಕಪೇಟೆಯಲ್ಲಿ ಇಪ್ಪತ್ತೆರಡು ಹಾಗೂ ಗಾಂಧಿನಗರದಲ್ಲಿ ಮೂರು ಹೋರ್ಡಿಂಗ್ಸ್‌ಗಳನ್ನು ತೆರವು ಮಾಡಲಾಗಿದೆ. ಇದಲ್ಲದೆ, ಬೆಂಗಳೂರು…

Read More

ಸುದೀಪ್ ಹಾಗೂ ಶಿವಣ್ಣ ಭೇಟಿ ಮಾಡಿ ಆಶೀರ್ವಾದ ಪಡೆದ ಗಿಲ್ಲಿ; ನಟರು ಹೇಳಿದ್ದೇನು? – Kannada News | Big Boss Kannada 12 Winner Gilli Nata Meets Shiva Rajkumar and Sudeep for Blessings

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ವಿನ್ನರ್ ಆಗಿ ಹೊರ ಹೊಮ್ಮಿರೋ ಗಿಲ್ಲಿ ನಟ ಅವರು ಇತ್ತೀಚೆಗೆ ತಮ್ಮ ಹುಟ್ಟೂರಲ್ಲಿ ದೊಡ್ಡದಾದ ರ್ಯಾಲಿ ಮಾಡಿದ್ದರು. ಆ ಬಳಿಕ ಅವರು ಮರಳಿ ಬೆಂಗಳೂರಿಗೆ ಬಂದಿದ್ದರು. ಈಗ ಅವರು ಶಿವರಾಜ್​​​ಕುಮಾರ್ ಹಾಗೂ ಸುದೀಪ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಇಬ್ಬರೂ ಗಿಲ್ಲಿ ಬದುಕಿಗೆ ದಾರಿ ದೀಪ ಆದವರು. ಹೀಗಾಗಿ, ಅವರನ್ನು ಗಿಲ್ಲಿ ಭೇಟಿ ಮಾಡಿದ್ದಾರೆ. ಗಿಲ್ಲಿ ನಟ ಅವರಿಗೆ ಶಿವರಾಜ್​​ಕುಮಾರ್ ಮೊದಲೇ ಪರಿಚಯ. ಜೀ ಕನ್ನಡದಲ್ಲಿ…

Read More

ಬೆಂಗಳೂರು: ಜಿಬಿಎ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಕಾಂಗ್ರೆಸ್​​​ನಲ್ಲೇ ಅಪಸ್ವರ! – Kannada News | GBA Election: Congress Divided Over Ballot Paper Use in Greater Bengaluru Authority Polls

ಬೆಂಗಳೂರು, ಜನವರಿ 21: ಸುಪ್ರೀಂ ಕೋರ್ಟ್ ಸೂಚನೆ ಬೆನ್ನನ್ನೇ ಜಿಬಿಎ (GBA) ಚುನಾವಣೆಯ ತಯಾರಿ ಬಿರುಸಿನಿಂದ ಸಾಗಿದೆ. ಜಿಬಿಎ ಚುನಾವಣೆಗಾಗಿ ರಾಜ್ಯ ಚುನಾವಣಾ ಆಯೋಗ ತಯಾರಿ ಮಾಡಿಕೊಳ್ಳುತ್ತಿದೆ. ಈ ಬಾರಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡಲು ಆಯೋಗ ನಿರ್ಧಾರ ಮಾಡಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್​​​ನಲ್ಲೇ (Congress) ಅಪಸ್ವರ ಎದ್ದಿದೆ. ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಡಿಕೆ ಸುರೇಶ್, ನಾವು ಈಗಾಗಲೇ ಒಂದು ಹೆಜ್ಜೆ‌ ಮುಂದೆ ಹೋಗಿದ್ದೇವೆ. ಮತ್ತೆ ಬ್ಯಾಲೆಟ್ ಪೇಪರ್​ ತರುವುದು ಬೇಡ ಎನಿಸುತ್ತಿದೆ…

Read More

Horoscope Today 21 January : ಇಂದು ಈ ರಾಶಿಯವರು ಮಾಡಿದ ಕಾರ್ಯಗಳು ಕೃತ್ರಿಮದಂತೆ ತೋರುವುದು

ಮೇಷ ರಾಶಿ: ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿ, ಅದರೆ ಮನಸ್ಸಿಗೆ ಹಾಕಿಕೊಳ್ಳುವ ಅವಶ್ಯಕತೆ ಇಲ್ಲ. ಮಕ್ಕಳ ಜಗಳದಲ್ಲಿ ಮಧ್ಯಪ್ರವೇಶಿಸಿ ಸಮಾಧಾನ ಮಾಡುವಿರಿ. ಆಪ್ತರಿಗೆ ಉಡುಗೊರೆ ಕೊಡಲಿದ್ದೀರಿ. ಯಾವುದಾದರೂ ಆಮಿಷಕ್ಕೆ ಬಲಿಯಾಗುವ ಸಾಧ್ಯತೆ ಇದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡವನ್ನು ಕಡಿಮೆ ಆಗುವುದು. ವೃಷಭ ರಾಶಿ: ಕಳೆದುಕೊಂಡಿದ್ದನ್ನು ನೀವು ಪುನಃ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 21ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನೀವು ಇತರರ ಜೊತೆಗೆ ಸ್ಪರ್ಧಿಸಬೇಕಿಲ್ಲ, ಆದರೆ ನಿಮ್ಮ ಸ್ಪರ್ಧೆ ಇರುವುದು ಈ ಹಿಂದೆ ಮಾಡಿದ ತಪ್ಪುಗಳಿಂದ ಆಚೆ ಬರುವುದರಲ್ಲಿ, ನಿರ್ಧಾರ ಮಾಡಿದಂತೆಯೇ ಬದುಕುವುದರಲ್ಲಿ ಎಂಬ ವಿಷಯ ಈ ದಿನ ಪ್ರಾಮುಖ್ಯ ಪಡೆದುಕೊಳ್ಳುತ್ತದೆ. ನೀವು ಯಾವುದೇ ಕ್ಷೇತ್ರಕ್ಕೆ ಸಂಬಂಧಪಟ್ಟವರೇ ಆಗಿದ್ದರೂ ಹೆಚ್ಚಿನ ಶ್ರಮವನ್ನು ಹಾಕಲೇಬೇಕಾಗುತ್ತದೆ. ದಂಪತಿಗಳು- ಪ್ರೀತಿ, ಪ್ರೇಮದಲ್ಲಿ ಇರುವವರು ನಿಮ್ಮ ಒಳಗಿನ ಪ್ರೀತಿಯನ್ನು ಸಾಬೀತು ಮಾಡುವುದಕ್ಕೆ ಅಂತಲೇ ಹೆಚ್ಚು ಸಮಯವನ್ನು ಮೀಸಲಿಡುತ್ತೀರಿ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 21ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನಿಮ್ಮಲ್ಲಿ ಏನೋ ಬದಲಾವಣೆ ಮಾಡಿಕೊಳ್ಳಬೇಕಿದೆ ಅಂತೇನಾದರೂ ಅನಿಸಿದಲ್ಲಿ ಮೊದಲಿಗೆ ನಿಮ್ಮ ದಿನಚರಿಯಲ್ಲಿ ಏನೇನು ಬದಲಾಗಬೇಕು ಎಂಬುದನ್ನು ತೀರ್ಮಾನ ಮಾಡಿಕೊಳ್ಳಿ. ಸಣ್ಣ- ಪುಟ್ಟ ಹೊಸ ಅಭ್ಯಾಸಗಳು ಸಹ ಅತಿ ದೊಡ್ಡ ಜಾದೂ ಮಾಡಿಬಿಡುತ್ತವೆ. ನಿಮ್ಮ ಮನಸ್ಸಿನಲ್ಲಿ ಇರುವಂಥ ನೋವನ್ನು ಮಾತಿನಲ್ಲಿ ತೋರಿಸಿಕೊಳ್ಳಬೇಡಿ. ಅದರಿಂದ ಸಮಸ್ಯೆ ಮತ್ತೂ ಹೆಚ್ಚಾಗುತ್ತದೆ. ಬೇರೆಯವರ ನಿರ್ಧಾರದ ಕಾರಣಗಳಿಗೆ ನಿಮ್ಮ ಸಂತೋಷ ಹಾಳಾಗಬಾರದು. ಆದ್ದರಿಂದ ಸಾಧ್ಯವಿಲ್ಲ ಎಂಬಂಥ ಕೆಲಸ-…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 21ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಈ ದಿನ ನಿಮ್ಮ ಮಾತು ಮತ್ತು ನಿರ್ಧಾರಗಳು ಉದ್ಯೋಗ ಸ್ಥಳದಲ್ಲಿ ಆಗಬೇಕಾದ ಕೆಲಸದ ಗತಿಯನ್ನೇ ಬದಲಿಸಲಿದೆ. ವ್ಯಾಪಾರ- ವ್ಯವಹಾರ ಅಂತ ಬಂದಲ್ಲಿ ಭವಿಷ್ಯವನ್ನು ಗಮನ ಇಟ್ಟುಕೊಂಡು ಜಾಣ್ಮೆಯಿಂದ ಮಾತನಾಡಿ. ಸಹೋದ್ಯೋಗಿಗಳು ಸಹ ನಿಮ್ಮ ಅಭಿಪ್ರಾಯಕ್ಕೆ ಸಮ್ಮತ ನೀಡುವ ಸಾಧ್ಯತೆಯಿದೆ. ಹಣಕಾಸಿನ ನಿರ್ಧಾರಗಳಲ್ಲಿ ಸಂಯಮದಿಂದ ವರ್ತಿಸಿದರೆ ಲಾಭ ತಂದು ಕೊಡಲಿದೆ. ಕುಟುಂಬ ಸದಸ್ಯರಿಗೆ ನೀವು ನೀಡುವ ಬೆಂಬಲ ಬಹಳ ಮುಖ್ಯವಾಗುತ್ತದೆ. ನಿಮ್ಮ…

Read More

ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಗ್ರೇಟರ್ ಬೆಂಗಳೂರು ಚುನಾವಣೆಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ ನೂತನ ಅಧ್ಯಕ್ಷ – Kannada News | BJP High command appoints party incharge for the Greater Bengaluru Corporation election

ಬೆಂಗಳೂರು, (ಜನವರಿ 20): ಇದೇ ಜೂನ್ 30ರೊಳಗಾಗಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್,  ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಜಿಬಿಎ ಚುನಾವಣಾ ಉಸ್ತುವಾರಿಯನ್ನಾಗಿ ರಾಮ್ ಮಾಧವ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಸಹ ಉಸ್ತವಾರಿಗಳಾಗಿ ಸತೀಶ್ ಪೂನಿಯಾ, ಸಂಜಯ್ ಉಪಧ್ಯಾಯ್ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ….

Read More