Headlines

ನಮ್ಮ ಮೆಟ್ರೋ ಬ್ಲೂ ಲೈನ್ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲು ಪ್ಲಾನ್! – Kannada News | BMRCL Plans to Hand Over Namma Metro Blue Line Operations to Private Company

ನಮ್ಮ ಮೆಟ್ರೋ ಬ್ಲೂ ಲೈನ್ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 25: ಬ್ಲೂ ಲೈನ್ ಸಿಲಿಕಾನ್ ಸಿಟಿ ಬೆಂಗಳೂರಿನ ಬಹುನಿರೀಕ್ಷಿತ ಮೆಟ್ರೋ (Namma Metro) ಮಾರ್ಗ. ಈ ವರ್ಷ ಡಿಸೆಂಬರ್​ನಲ್ಲಿ ಓಪನ್ ಮಾಡಲು ಬಿಎಂಆರ್​​ಸಿಎಲ್ (BMRCL)​​ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ ಈ ಮಾರ್ಗದ ನಿರ್ವಹಣೆಯನ್ನು ಖಾಸಗಿ ಅವರಿಗೆ ಟೆಂಡರ್ ನೀಡಲು ಪ್ಲ್ಯಾನ್​ ಮಾಡಿದ್ದು, ಇದಕ್ಕೆ ಮೆಟ್ರೋ ಪ್ರಯಾಣಿಕರು ವಿರೋಧ ವ್ಯಕ್ತಪಡಿಸಿದ್ದು, ಹೋರಾಟದ ಎಚ್ಚರಿಕೆ ಕೂಡ ನೀಡಿದ್ದಾರೆ. ಮುಖ್ಯಾಂಶಗಳು ಬ್ಲೂ ಲೈನ್ ಮಾರ್ಗದ…

Read More

ನಿಮ್ಮ ಮನೆಯ ಮಿಕ್ಸರ್ ಸರಿಯಾಗಿ ಕೆಲಸ ಮಾಡುತ್ತಿಲ್ಲವೇ? ಈ ರೀತಿ ಮಾಡಿ ನೋಡಿ – Kannada News | How to Sharpen your Kitchen Mixer Grinder Blades Instantly check this hack

ನವದೆಹಲಿ, ಮೇ 25: ಅಡುಗೆಮನೆಯಲ್ಲಿ ಬಳಸುವ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಮಿಕ್ಸರ್ (Mixer) ಮತ್ತು ಗ್ರೈಂಡರ್‌ಗಳು ಪ್ರಮುಖವಾಗಿವೆ. ಚಟ್ನಿಗಳು, ಮಸಾಲೆಗಳು, ಸಾಂಬಾರ್ ಪುಡಿಗಳಂತಹ ವಿವಿಧ ಆಹಾರ ಪದಾರ್ಥಗಳನ್ನು ಪುಡಿ ಮಾಡಲು ನಾವು ಪ್ರತಿದಿನ ಅವುಗಳನ್ನು ಬಳಸುತ್ತೇವೆ. ಆದರೆ, ನಿರಂತರ ಬಳಕೆಯಿಂದಾಗಿ ಮಿಕ್ಸರ್ ಬ್ಲೇಡ್‌ಗಳು ಕಾಲಾನಂತರದಲ್ಲಿ ಹರಿತ ಕಡಿಮೆಯಾಗುತ್ತವೆ. ಇದರಿಂದಾಗಿ, ನಾವು ಎಷ್ಟೇ ರುಬ್ಬಿದರೂ, ಪದಾರ್ಥಗಳು ನುಣ್ಣಗಾಗುವುದಿಲ್ಲ. ಸಾಮಾನ್ಯವಾಗಿ, ಮಿಕ್ಸರ್ ಜಾರ್ ಹರಿತವಾಗದಿದ್ದರೆ ನಾವೆಲ್ಲರೂ ಅದನ್ನು ಮೆಕ್ಯಾನಿಕ್‌ಗೆ ಕರೆದೊಯ್ಯುತ್ತೇವೆ. ಅಥವಾ ಜಾರ್ ಅನ್ನು ಬದಲಾಯಿಸುತ್ತೇವೆ. ಆದರೆ ಒಂದು ರೂ. ಕೂಡ…

Read More

‘ಡಾನ್ 3’ ವಿವಾದ: ಚಿತ್ರರಂಗದಿಂದ ಬ್ಯಾನ್ ಆದ ಬಳಿಕ ಮೌನ ಮುರಿದ ರಣವೀರ್ ಸಿಂಗ್‌ – Kannada News | Dhurandhar actor Ranveer Singh responds after FWICE bans him over Don 3 exit

ಬಹುನಿರೀಕ್ಷಿತ ‘ಡಾನ್ 3’ (Don 3) ಚಿತ್ರದಿಂದ ಹಠಾತ್ ಹೊರನಡೆದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ವಿರುದ್ಧ ಸಿನಿಮಾ ನೌಕರರ ಒಕ್ಕೂಟ (FWICE) ಅಸಹಕಾರದ ಮೂಲಕ ಬ್ಯಾನ್ ಮಾಡಿದೆ. ಈ ವಿವಾದದ ಬೆನ್ನಲ್ಲೇ ರಣವೀರ್ ಸಿಂಗ್ ಅವರ ವಕ್ತಾರರು ಅಧಿಕೃತ ಪ್ರಕಟಣೆ ಬಿಡುಗಡೆ ಮಾಡುವ ಮೂಲಕ ಕೊನೆಗೂ ಮೌನ ಮುರಿದಿದ್ದಾರೆ. ‘ಡಾನ್ 3’ ಚಿತ್ರದ ನಿರ್ದೇಶಕ ಫರ್ಹಾನ್ ಅಖ್ತರ್ ಜೊತೆಗಿನ ಭಿನ್ನಾಭಿಪ್ರಾಯಗಳ ಕಾರಣದಿಂದಾಗಿ ರಣವೀರ್ ಸಿಂಗ್ ಅವರು ಚಿತ್ರದಿಂದ ಹೊರನಡೆದಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ…

Read More

30 ವರ್ಷಗಳ ಬಳಿಕ ಭಾರತಕ್ಕೆ ಮರಳಿದ ನಟಿ ಮೀನಾಕ್ಷಿ ಶೇಷಾದ್ರಿ; ಚಿತ್ರರಂಗಕ್ಕೆ ಕಮ್​ಬ್ಯಾಕ್ – Kannada News | Meenakshi Seshadri returns to Mumbai announces acting comeback after 30 years

ಬಾಲಿವುಡ್‌ನ (Bollywood) ಹಿರಿಯ ಹಾಗೂ ಜನಪ್ರಿಯ ನಟಿ ಮೀನಾಕ್ಷಿ ಶೇಷಾದ್ರಿ ಅವರು ಸುಮಾರು ಮೂರು ದಶಕಗಳ ಕಾಲ ವಿದೇಶದಲ್ಲಿ ನೆಲೆಸಿದ ನಂತರ ಕಡೆಗೂ ಭಾರತಕ್ಕೆ ಮರಳಿದ್ದಾರೆ. 1990ರ ದಶಕದ ವೇಳೆ ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿದ್ದಾಗಲೇ ಚಿತ್ರರಂಗದಿಂದ ದೂರ ಸರಿದಿದ್ದ ನಟಿ, ಇದೀಗ ಸಿನಿಮಾ ಮತ್ತು ಒಟಿಟಿ ಶೋಗಳ ಮೂಲಕ ಹೊಸ ಅವಕಾಶಗಳೊಂದಿಗೆ ತಮ್ಮ ನಟನಾ ಪ್ರಯಾಣವನ್ನು ಪುನರಾರಂಭಿಸಲು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರುವ ಮೀನಾಕ್ಷಿ ಶೇಷಾದ್ರಿ (Meenakshi Seshadri) ಅವರು ಈ ಬಗ್ಗೆ…

Read More

ಕರ್ನಾಟಕ ಕೈ ಕಾದಾಟ ದಿಲ್ಲಿಗೆ ಶಿಫ್ಟ್: ಸಿಎಂ-ಡಿಸಿಎಂ ಲೆಕ್ಕವೇ ಬೇರೆ, ಶಾಸಕರ ಲೆಕ್ಕಾಚಾರವೇ ಇನ್ನೊಂದು – Kannada News | Karnataka power tussle And cabinet reshuffle Row: CM Siddaramaiah, DK Shivkumar And others Some MLAs fly Delhi

ಬೆಂಗಳೂರು, (ಮೇ 25): ಸಿಎಂ ಹಾಗೂ ಡಿಸಿಎಂಗೆ ಹೈಕಮಾಂಡ್ (congress high command) ಬುಲಾವ್ ಹಿನ್ನೆಲೆಯಲ್ಲಿ ಸಚಿವಾಕಾಂಕ್ಷಿಗಳಲ್ಲಿ ಚಟುವಟಿಕೆ ಗರಿಗೆದರಿದೆ.ಸಿಎಂ ಸಿದ್ದರಾಮಯ್ಯ, (Siddaramaiah) ಡಿಸಿಎಂ ಡಿಕೆ ಶಿವಕುಮಾರ್​ ಗೆ (DK Shivakumar) ಇರೋ ಲೆಕ್ಕಾಚಾರ ಬೇರೆ. ಆದ್ರೆ ಶಾಸಕರಿಗೆ ಇರೋ ಲೆಕ್ಕಾಚಾರವೇ ಬೇರೆ ಆಗಿದೆ. ನಾಯಕತ್ವ ಚರ್ಚೆ ಆಗಲಿ ಬಿಡಲಿ, ಸಚಿವ ಸಂಪುಟ ಪುನಾರಚನೆಗೆ (cabinet reshuffle) ಅವಕಾಶ ಕೊಡಬಹುದು ಅನ್ನೋ ಲೆಕ್ಕಾಚಾರದಲ್ಲಿ ಸದ್ಯ ಸಚಿವಾಕಾಂಕ್ಷಿಗಳು ಇದ್ದಾರೆ. ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಡೋ ಲೆಕ್ಕಾಚಾರದಲ್ಲಿದ್ದಾರೆ….

Read More

ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ

ಗಾಜಿಯಾಬಾದ್, ಮೇ 25: ಉತ್ತರ ಪ್ರದೇಶದ ಬುಲಂದ್‌ಶಹರ್ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ (Fire Accident) ಸಂಭವಿಸಿದೆ. ಈ ಘಟನೆಯಲ್ಲಿ ಯಾವುದೇ ಸಾವುನೋವುಗಳು ಅಥವಾ ಗಾಯಗಳ ವರದಿಯಾಗಿಲ್ಲ. ಕಾರ್ಖಾನೆಯ ಆವರಣದ ಒಳಗಿನಿಂದ ಅಗ್ನಿಶಾಮಕ ದಳದ ಪ್ರಯತ್ನಗಳು ನಡೆಯುತ್ತಿವೆ. ಈ ಆವರಣದಲ್ಲಿ ಯಾರೂ ಸಿಲುಕಿಕೊಂಡಿಲ್ಲ. ಎಲ್ಲರೂ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ, ಭಾರೀ ದುರಂತವೊಂದು ತಪ್ಪಿದಂತಾಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣವನ್ನು ಪತ್ತೆಹಚ್ಚಲು ತನಿಖೆಗೆ ಆದೇಶಿಸಲಾಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source…

Read More

ಕರ್ನಾಟಕದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ನಡೆದಿದ್ದೇಗೆ? ಮಾಡಿದ್ಯಾರು? ಇಲ್ಲಿದೆ ಪ್ರಕರಣದ ಆಳ-ಅಗಲ – Kannada News | Karnataka’s Biggest Digital Arrest Case Explained: Who Was Behind the Massive Cyber Scam

ಡಿಜಿಟಲ್ ಅರೆಸ್ಟ್ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 25: ಕರ್ನಾಟಕದಲ್ಲಿ ನಡೆದಿದ್ದ ಅತಿದೊಡ್ಡ ಡಿಜಿಟಲ್ ಅರೆಸ್ಟ್ (Digital Arrest) ಪ್ರಕರಣವನ್ನು ಸದ್ಯ ಬೆಂಗಳೂರು ಸೈಬರ್ ಕಮಾಂಡ್ ಪೊಲೀಸರು ಭೇದಿಸಿದ್ದಾರೆ. ರಾಜ್ಯದಲ್ಲೂ ಆ್ಯಕ್ಟಿವ್ ಆಗಿದ್ದ ಉತ್ತರ ಭಾರತದ ಸೈಬರ್ ವಂಚಕರ ಜಾಲವನ್ನು ಪತ್ತೆ ಹಚ್ಚುವ ಮೂಲಕ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಮುಂಬೈ ಮೂಲದ ಎ.ಮಲ್ಲಿಕ್, ತಮಿಳುನಾಡು ಮೂಲದ ಶಿವಗ್ಯಾನಂ, ಗುಜರಾತ್ ಮೂಲದ ಪಾಲಕ್ ಬೈ ಪಟೇಲ್, ಮೊಹಮ್ಮದ್ ಹಮೀದ್ ಮತ್ತು ದೆಹಲಿ ಮೂಲದ…

Read More

ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ – Kannada News | Tamil Nadu group hurled bombs at woman house in Coimbatore know why

ಕೊಯಮತ್ತೂರು, ಮೇ 25: ತಮಿಳುನಾಡಿನ ಕೊಯಮತ್ತೂರಿನಲ್ಲಿ (Coimbatore) ಯುವತಿಯೊಬ್ಬರು ಪುರುಷನ ಪ್ರಪೋಸಲ್ ನಿರಾಕರಿಸಿದ ಕಾರಣದಿಂದ ಆತ ತನ್ನ ಗ್ಯಾಂಗ್ ಜೊತೆ ಸೇರಿ ಆಕೆಯ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ. ಆ ಯುವತಿ ಸ್ವಲ್ಪ ಸಮಯದಿಂದ ಅವನೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದರು. ಆದರೆ ಇತ್ತೀಚೆಗೆ ಅವನ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದರಿಂದ ಆಕೆ ಅವನೊಂದಿಗಿನ ಸಂಬಂಧವನ್ನು ಕಡಿದುಕೊಳ್ಳಲು ನಿರ್ಧರಿಸಿದರು. ಇದು ಆ ವ್ಯಕ್ತಿಯನ್ನು ಕೆರಳಿಸಿತು. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಆ ಯುವತಿ ಕಾಳಿಕ್ಕನೈಕ್ಕನ್‌ಪಾಳ್ಯಂನಲ್ಲಿರುವ…

Read More

ಸ್ನಾನದ ನೀರಿಗೆ ಚಿಟಿಕೆ ಅರಶಿನ ಸೇರಿಸುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ನೋಡಿ – Kannada News | Know the benefits of bathing in water mixed with a pinch of turmeric

ಅರಶಿನವನ್ನು (turmeric) ಬಹಳ ಹಿಂದಿನ ಕಾಲದಿಂದಲೂ ಅಡುಗೆಯಲ್ಲಿ ಬಳಸಲಾಗುತ್ತದೆ. ಇದಲ್ಲದೆ ತ್ವಚೆಯ ಆರೈಕೆಯಲ್ಲೂ ಅರಶಿನವನ್ನು ಬಳಸಲಾಗುತ್ತದೆ. ಇದರ ಅಂತರ್ಗತ ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರನಾಶಕ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಚರ್ಮವನ್ನು ಸ್ವಚ್ಛವಾಗಿಡಲು ಮತ್ತು ತುರಿಕೆ, ಸೋಂಕಿನಿಂದ ರಕ್ಷಿಸಲು ಸಹಾಯ ಮಾಡುತ್ತದೆ.  ಇದಲ್ಲದೆ ಅರಿಶಿನ ನೀರಿನಿಂದ ಸ್ನಾನ ಮಾಡುವುದರಿಂದಲೂ ಹಲವು ಪ್ರಯೋಜನಗಳಿವೆ. ಆಯುರ್ವೇದದಲ್ಲಿ, ಅರಶಿನ ಬೆರೆಸಿದ ನೀರಿನಿಂದ ಸ್ನಾನ ಮಾಡುವುದರಿಂದ ದೇಹ ಮತ್ತು ಚರ್ಮ ಎರಡಕ್ಕೂ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಅರಿಶಿನದಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರನಾಶಕ ಮತ್ತು ಉತ್ಕರ್ಷಣ…

Read More

ರಾಗಿಣಿ ದ್ವಿವೇದಿ ಹೊಸ ಸಿನಿಮಾಗೆ ಜಗ್ಗೇಶ್ ಮಕ್ಕಳ ನಿರ್ದೇಶನ; ಕೆ. ಮಂಜು ನಿರ್ಮಾಣ – Kannada News | Ragini Dwivedi new film Ragini IPS 2 announced Jaggesh sons will direct and K Manju Produce

ಕನ್ನಡ ಚಿತ್ರರಂಗದ ಖ್ಯಾತ ನಟಿ ರಾಗಿಣಿ ದ್ವಿವೇದಿ (Ragini Dwivedi) ಅವರು ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡರು. ಈ ವೇಳೆ ಅವರ ಹೊಸ ಸಿನಿಮಾದ ಘೋಷಣೆ ಮಾಡಲಾಯಿತು. 12 ವರ್ಷಗಳ ಹಿಂದೆ ರಾಗಿಣಿ ನಾಯಕಿಯಾಗಿ ಅಭಿನಯಿಸಿದ್ದ ‘ರಾಗಿಣಿ ಐಪಿಎಸ್’ ಸಿನಿಮಾ ತೆರೆಕಂಡಿತ್ತು. ಈಗ ಆ ಸಿನಿಮಾಗೆ ಸೀಕ್ವೆಲ್ ಮಾಡಲು ತಯಾರಿ ನಡೆದಿದೆ. ಹೌದು, ‘ರಾಗಿಣಿ ಐಪಿಎಸ್ 2’ ಸಿನಿಮಾ ಅನೌನ್ಸ್ ಆಗಿದೆ. ಜಗ್ಗೇಶ್ (Jaggesh) ಪುತ್ರರಾದ ಗುರುರಾಜ್ ಮತ್ತು ಯತಿರಾಜ್ ಅವರು ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರಕ್ಕೆ ಕೆ….

Read More