ನಿಯಂತ್ರಣವಿಲ್ಲದ ನಾಲಿಗೆಯೇ ಎಲ್ಲವನ್ನೂ ಹಾಳುಮಾಡಬಲ್ಲದು: ರಾಜೀವ್ ಗೌಡಗೆ ಕೋರ್ಟ್ ತರಾಟೆ – Kannada News | Shidlaghatta City Municipality Commissioner Threat Case: High Court Rebukes Rajeev Gowda Over FIR Quash Plea
ಬೆಂಗಳೂರು, ಜನವರಿ 20: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ (Rajeev Gowda) ಸದ್ಯ ತಲೆ ಮರೆಸಿಕೊಂಡಿದ್ದಾರೆ. ಕೈ ಮುಖಂಡ ಬಂಧನ ವಿಳಂಬ ಖಂಡಿಸಿ ಬಿಜೆಪಿ ನಾಯಕರು ಕಿಡಿಕಾರುತ್ತಿದ್ದಾರೆ. ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಕ್ಷಮೆ ಕೂಡ ಕೇಳಿದ್ದರು. ಇನ್ನು ಎಫ್ಐಆರ್ FIR ರದ್ದು ಕೋರಿ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಪೀಠ ರಾಜೀವ್ ಗೌಡಗೆ ತರಾಟೆ ತೆಗೆದುಕೊಂಡಿದ್ದು, ಆದೇಶ ಕಾಯ್ದಿರಿಸಿದೆ. ಸಾರ್ವಜನಿಕವಾಗಿ ಕ್ಷಮೆ ಕೇಳಲು ರಾಜೀವ್ ಗೌಡ ಸಿದ್ಧರಿದ್ದಾರೆ:…