Headlines

ಭಟ್ಕಳದ ಮೂರಿನ್ ಕಟ್ಟೆಯ ಇತಿಹಾಸವೇನು? ಹಿಂದೂ-ಮುಸ್ಲಿಮರ ಸಂಘರ್ಷಕ್ಕೆ ಕಾರಣ ಏನು? – Kannada News | Bhatkal’s Moorin Katte Controversy: The History and Reason Behind the Communal Clash

ಕಾರವಾರ, ಮೇ 25: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ (Bhatkal) ಐತಿಹಾಸಿಕ ಮೂರಿನ್​ ಕಟ್ಟೆ (Moorinakatte) ಕಿಚ್ಚು ಜೋರಾಗಿದೆ. ಕಟ್ಟೆ ಪುನರ್​ ನಿರ್ಮಾಣಕ್ಕೆ ಅನ್ಯ ಕೋಮಿನ ಸಮುದಾಯ ವಿರೋಧ ವ್ಯಕ್ತಪಡಿಸಿದ್ದು, ಕಟ್ಟೆಯನ್ನ ತೆರವುಗೊಳಿಸಲಾಗಿದೆ. ಇದು ಹಿಂದೂ ಸಂಘಟನೆಗಳ ಕಣ್ಣು ಕೆಂಪಗಾಗುವಂತೆ ಮಾಡಿದೆ. ನೂರಾರು ವರ್ಷಗಳ ಧಾರ್ಮಿಕ ಇತಿಹಾಸ ಹಾಗೂ ಭಕ್ತರ ಅಪಾರ ಶ್ರದ್ಧಾಕೇಂದ್ರವಾಗಿರುವ ಮೂರಿನ್ ಕಟ್ಟೆಯ ವಿವಾದ ಸದ್ಯ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಾಂಶಗಳು ಭಟ್ಕಳದ ಮೂರಿನ್ ಕಟ್ಟೆಗೆ ನೂರಾರು ವರ್ಷಗಳ ಇತಿಹಾಸ ಮೂರಿನ್…

Read More

ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ ಸತೀಶ್ ಜಾರಕಿಹೊಳಿ ಸೇರಿ 7 ಮಂದಿ ಸಚಿವರ ಪಟಲಾಂ ರಾಜಧಾನಿಗೆ ದೌಡು! – Kannada News | CM Siddaramaiah Delhi Visit: Satish Jarkiholi and 6 Other Karnataka Ministers Rush to Capital for High Command Meeting

ಬೆಂಗಳೂರು, ಮೇ 25: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಹಲವು ಹಿರಿಯ ಸಚಿವರೊಂದಿಗೆ ದೆಹಲಿಗೆ ಪ್ರಯಾಣ ಬೆಳೆಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಹಾಗೂ ಸಚಿವರು ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ರಾಜ್ಯ ರಾಜಕೀಯದ ಕುರಿತು ಮಹತ್ವದ ಚರ್ಚೆ ನಡೆಸುವ ನಿರೀಕ್ಷೆಯಿದೆ. ಈ ಭೇಟಿಯು ಸಿಎಂ ಮತ್ತು ಡಿಸಿಎಂ ಮಟ್ಟಕ್ಕೆ ಮಾತ್ರ ಸೀಮಿತವಾಗಿಲ್ಲ. ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಐಟಿಬಿಟಿ ಪ್ರಿಯಾಂಕ್ ಖರ್ಗೆ ಅವರಂತಹ ಇತರ ಪ್ರಮುಖ ಸಚಿವರು ಕೂಡ ದೆಹಲಿಗೆ ತೆರಳುತ್ತಿರುವುದು ಕುತೂಹಲ ಹೆಚ್ಚಿಸಿದೆ. ಸಿದ್ದರಾಮಯ್ಯ ಮಾತ್ರವಲ್ಲದೆ ಸಚಿವರಾದ ಹೆಚ್​ಕೆ…

Read More

ಬೂದಿ ಮುಚ್ಚಿದ ಕೆಂಡದಂತಾಗಿದೆ ಭಟ್ಕಳ, ಮೂರಿನ್ ಕಟ್ಟೆ ಧ್ವಂಸಗೊಳಿಸಿದ್ದಕ್ಕೆ ಸಮರ್ಥಿಸಿಕೊಂಡ ಮುಸ್ಲಿಂ ಮುಖಂಡ – Kannada News | Bhatkal Murin Katte Row: Muslim Leader Talks about Why opposed

ಕಾರವಾರ, (ಮೇ 25): ತಣ್ಣಗಾಗಿದ್ದ ಕರಾವಳಿಯ ಸೂಕ್ಷ್ಮ ಪ್ರದೇಶ ಭಟ್ಕಳದಲ್ಲಿ ಮೂರಿನಕಟ್ಟೆ ವಿವಾದ ಮತ್ತೆ ಕಿಚ್ಚು ಹೊತ್ತಿಸಿದೆ. ಭಟ್ಕಳದ ವೆಂಕಟಾಪುರದ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಪುನರ್ ನಿರ್ಮಾಣ ಮಾಡಲಾಗಿದ್ದ ಮೂರಿನಕಟ್ಟೆಯನ್ನು ಭಾನುವಾರ ರಾತ್ರಿ ಅನ್ಯಕೋಮಿನ ಯುವಕರು ಸೇರಿ ಧ್ವಂಸಗೊಳಿಸಿದ್ದಾರೆ. ಈ ಘಟನೆಯಿಂದಾಗಿ ಇಡೀ ಭಟ್ಕಳ ಪಟ್ಟಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಭಟ್ಕಳ ಪಟ್ಟಣ ಹಾಗೂ ಜಾಲಿ ಪಂಚಾಯತ್ ವ್ಯಾಪ್ತಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಿಷೇಧಾಜ್ಞೆ…

Read More

ಸಾಯಿಬಾಬಾ ಸನ್ನಿಧಿಯಲ್ಲಿ ರಾಕೆಟ್ ಲಾಂಚರ್, ಡ್ರೋನ್ ಫ್ಯಾಕ್ಟರಿಗಳು; ಶಸ್ತ್ರಾಸ್ತ್ರ ರಫ್ತಿನಲ್ಲಿ ಭಾರತ ನಂ. 1 ಆಗಲಿದೆ ಎಂದ ರಾಜನಾಥ್ – Kannada News | Rajnath Singh inaugurates NIBE defence manufacturing complex in Shirdi

ಮುಂಬೈ, ಮೇ 25: ಪುಣೆ ಮೂಲದ ನೈಬ್ ಗ್ರೂಪ್​ನ (NIBE group) ಡಿಫೆನ್ಸ್ ಮ್ಯಾನುಫ್ಯಾಕ್ಚರಿಂಗ್ ಘಟಕಗಳನ್ನು ಮಹಾರಾಷ್ಟ್ರದ ಶಿರಡಿಯಲ್ಲಿ ಸ್ಥಾಪನೆಯಾಗಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು ಉದ್ಘಾಟನೆ ಮಾಡಿದ್ದಾರೆ. ನೈಬ್ ಘಟಕದಲ್ಲಿ ರಾಕೆಟ್ ಲಾಂಚರ್ ಸಿಸ್ಟಂಗಳು, ಕಾಮಿಕಾಜೆ ಡ್ರೋನ್ ಹಾಗೂ ಇತರ ದೇಶೀಯ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ತಯಾರಿಸಲಾಗುತ್ತದೆ. ಉದ್ಘಾಟನೆ ವೇಳೆ ರಾಜನಾಥ್ ಸಿಂಗ್ ಅವರ ಜೊತೆ ಡಿಫೆನ್ಸ್ ಸ್ಟಾಫ್ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಅವರೂ…

Read More

ಮಂಗಳೂರು: ಮಳೆಗಾಲದ ಮುಂಜಾಗ್ರತಾ ಕ್ರಮಗಳ ನಿರ್ಲಕ್ಷ್ಯ ಆರೋಪ, ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಕಿಡಿ! – Kannada News | Mangaluru Monsoon Preparedness Row: Vedavyas Kamath Criticises Dinesh Gundu Rao Over Negligence in Flooding Precautions

Mangalore Politicsaಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಕಿಡಿImage Credit source: tv9 ಮಂಗಳೂರು, ಮೇ 25: ಕರಾವಳಿ (Coastal Karnataka) ಭಾಗದಲ್ಲಿ ಮಳೆಗಾಲ ಆರಂಭವಾಯಿತೆಂದರೆ ಸಾಕು, ಇಲ್ಲಿನ ಸಾರ್ವಜನಿಕರಲ್ಲಿ ಆತಂಕದ ನೆರಳು ಆವರಿಸುತ್ತದೆ. ಕಳೆದ ಕೆಲವು ವರ್ಷಗಳಲ್ಲಿ ಮಳೆಗಾಲ ಸೃಷ್ಟಿಸಿದ ಭೀಕರ ಅವಾಂತರಗಳು ಮತ್ತು ಪ್ರಾಣಹಾನಿಯ ಕಹಿ ನೆನಪುಗಳು ಜನರನ್ನು ಇಂದಿಗೂ ಬೆಚ್ಚಿಬೀಳಿಸುತ್ತವೆ. ಆದರೆ, ಈ ಬಾರಿಯ ಮುಂಗಾರು (Monsoon) ಆರಂಭಕ್ಕೆ ಕೌಂಟ್‌ಡೌನ್ ಶುರುವಾಗಿದ್ದರೂ, ಮಂಗಳೂರು ಮಹಾನಗರ ಪಾಲಿಕೆ (MCC) ವ್ಯಾಪ್ತಿಯಲ್ಲಿ ಜಿಲ್ಲಾಡಳಿತ…

Read More

ವಾರ ಭವಿಷ್ಯ: ಸಿಗಬೇಕಿದ್ದ ಕೆಲಸಗಳು ಅನ್ಯರ ಪಾಲಾಗುವ ಆತಂಕ!: ಎಚ್ಚರಿಕೆಯಿಂದ ಇರಬೇಕಾದ ರಾಶಿಗಳು ಯಾವುವು? – Kannada News | Rashi Bhavishya May 24 30, 2026: Your Fortunes and Forecast for All 12 Zodiacs

2026ರ ಮೇ 24ರಿಂದ 30ರವರೆಗೆ ಕೊನೆಯ ವಾರದಲ್ಲಿ ಸಮಯದ ಕೊರತೆಯಿಂದ ಯೋಜನೆ ದಿಕ್ಕು ತಪ್ಪುವುದು, ಸಿಗಬೇಕಿದ್ದ ಕಾರ್ಯಗಳು ಅನ್ಯರ ಪಾಲಾಗುವುದು, ಹಣದ ಹೊಂದಾಣಿಕೆಗೆ ಓಡಾಟ ಇಂತಹ ನಕಾರಾತ್ಮಕ ಅಂಶಗಳು ಅಧಿಕವಾಗಿ ಈ ವಾರ ಇರಲಿದೆ. ಎಲ್ಲ ಕಡೆಯೂ ದೃಷ್ಟಿ ಇಟ್ಟು ಕಾರ್ಯ ಮಾಡಬೇಕು. ಮೇಷ ರಾಶಿ : ​ಮಂಗಳನ ಶುಭ ಪ್ರಭಾವದಿಂದ ವಾರದ ಆರಂಭದಲ್ಲಿ ಧನಲಾಭವಾಗಲಿದೆ. ವೃತ್ತಿಕ್ಷೇತ್ರದಲ್ಲಿ ನಿಮ್ಮ ಪ್ರಭಾವ ಹೆಚ್ಚಲಿದ್ದು, ಹೊಸ ಜವಾಬ್ದಾರಿಗಳು ಸಿಗಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣವಿರಲಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಭರವಸೆಯಿಂದ ಮುನ್ನಡೆಯಿರಿ….

Read More

Skin Cancer: ಸ್ಮಾರ್ಟ್ ಟ್ಯಾಟೂ ಮೂಲಕ ಆರಂಭಿಕ ಹಂತದಲ್ಲೇ ಚರ್ಮದ ಕ್ಯಾನ್ಸರ್ ಪತ್ತೆ – Kannada News | Detection of skin cancer at the early stage through a smart tattoo is Possible

ನವದೆಹಲಿ, ಮೇ 25: ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವುದು ವೈದ್ಯಕೀಯ ಲೋಕದ ದೊಡ್ಡ ಸವಾಲುಗಳಲ್ಲಿ ಒಂದು. ಅದರಲ್ಲೂ ಚರ್ಮದ ಕ್ಯಾನ್ಸರ್ (Skin Cancer) ಕಣ್ಣಿಗೆ ಕಾಣಿಸುವಷ್ಟರ ಮಟ್ಟಿಗೆ ಬೆಳೆಯುವ ಮುನ್ನವೇ ಅದನ್ನು ಪತ್ತೆಹಚ್ಚಲು ವಿಜ್ಞಾನಿಗಳು ಈಗ ಒಂದು ಅತ್ಯಾಧುನಿಕ ತಂತ್ರಜ್ಞಾನವನ್ನು ಕಂಡುಹಿಡಿದಿದ್ದಾರೆ. ಅದೇ ‘ಸ್ಮಾರ್ಟ್ ಟ್ಯಾಟೂ’ (Smart Tattoo). ಕೆನಡಾದ ಇನ್‌ಸ್ಟಿಟ್ಯೂಟ್ ನ್ಯಾಷನಲ್ ಡೆ ಲಾ ರೆಚೆರ್ಚೆ ಸೈಂಟಿಫಿಕ್ (INRS) ಮತ್ತು ಯೂನಿವರ್ಸಿಟಿ ಡಿ ಮಾಂಟ್ರಿಯಲ್‌ನ ಸಂಶೋಧಕರು ಜಂಟಿಯಾಗಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಏನಿದು ‘ಸ್ಮಾರ್ಟ್…

Read More

ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಹಿಂದಿದೆ ರೋಚಕ ಸ್ಟೋರಿ – Kannada News | Karnataka Power Tussle: Congress High command calls Siddaramaiah, here Is Here Is Inside Details

ಬೆಂಗಳೂರು, (ಮೇ 25): ಕರ್ನಾಟಕ ಕಾಂಗ್ರೆಸ್​ನಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿವೆ. ಇಷ್ಟು ದಿನ ನಡೆದ ಪಟ್ಟದ ಪಗಡೆಯಾಟಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗ್ತಿದೆ. ಸಿಎಂ ಕುರ್ಚಿ ಫೈಟ್ ಕಂಪ್ಲೀಟ್ ಹೈಕಮಾಂಡ್​ ಅಂಗಳಕ್ಕೆ ಶಿಫ್ಟ್ ಆಗಿದ್ದು, ಪಟ್ಟದ ಆಟಕ್ಕೆ ಇತಿಶ್ರೀ ಹಾಡೋಕೆ ಹೈಕಮಾಂಡ್ ಒಂದೆಜ್ಜೆ ಮುಂದೆ ಇಟ್ಟೇ ಬಿಟ್ಟಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಗೆ ಬುಲಾವ್ ಕೊಡೋ ಮೂಲಕ ಇಡೀ ರಾಜ್ಯದ ಚಿತ್ತ ಹೈಕಮಾಂಡ್​ನತ್ತ ಹರಿಸುವಂತೆ ಮಾಡಿದ್ದು, ಹೈಕಮಾಂಡ್ ಅಂಗಳದಲ್ಲಿ ಅದೇನು ತೀರ್ಮಾನವಾಗುತ್ತೋ ಎನ್ನುವ ಕುತೂಹಲ ಹುಟ್ಟಿಸಿದೆ. ಸದ್ಯ…

Read More

ತೈಲ ಬೆಲೆ ಏರಿಕೆ ಬಿಸಿ: ಸಾಂಪ್ರದಾಯಿಕ ಕೃಷಿ ಪದ್ಧತಿಗೆ ಮರಳಿದ ರೈತರು; ಟ್ರ್ಯಾಕ್ಟರ್ ಬಿಟ್ಟು ಎತ್ತುಗಳಿಂದ ಉಳುಮೆ – Kannada News | Fuel price hike forces farmers to return to bullock plowing as tractor costs rise

ಎತ್ತುಗಳಿಂದ ಉಳುಮೆ ಮಾಡುತ್ತಿರುವುದು Image Credit source: tv9 kannada ಬೀದರ್​​, ಮೇ 25: ರಾಜ್ಯದಲ್ಲಿ ತೈಲ ಬೆಲೆ ಏರಿಕೆಯ ಬಿಸಿ (Fuel Price Hike) ಇದೀಗ ನೇರವಾಗಿ ದೇಶದ ಅಣ್ಣದಾತನಿಗೂ ತಟ್ಟಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಿಂದಾಗಿ ಕೃಷಿ ಚಟುವಟಿಕೆಗಳ ವೆಚ್ಚ ಗಗನಕ್ಕೇರಿದ್ದು, ರೈತರು ಕಂಗಾಲಾಗಿದ್ದಾರೆ. ಟ್ರ್ಯಾಕ್ಟರ್ ಬಾಡಿಗೆ ದರ ದುಬಾರಿಯಾದ ಹಿನ್ನೆಲೆಯಲ್ಲಿ, ಬೀದರ್ (bidar) ಜಿಲ್ಲೆಯ ರೈತರು ಮತ್ತೆ ಹಳೆಯ ಸಾಂಪ್ರದಾಯಿಕ ಕೃಷಿ ಪದ್ಧತಿಯತ್ತ ಮುಖ ಮಾಡಿದ್ದಾರೆ. ಟ್ರ್ಯಾಕ್ಟರ್ ಬದಲಿಗೆ ಎತ್ತುಗಳನ್ನು ಖರೀದಿಸಿ…

Read More

Video: ಭಾರತದಲ್ಲಿ ವಿದೇಶಿಗನ ಏಕಾಂಗಿ ಪ್ರಯಾಣ; ಟ್ರಿಪ್‌ ಅನುಭವ ಹಂಚಿಕೊಂಡ ಆಫ್ರಿಕನ್ ವ್ಯಕ್ತಿ – Kannada News | India feels like a fantasy world: Why is an African person like this?

ವಿದೇಶಿ ಪ್ರಜೆಗಳು (foreigner) ಭಾರತಕ್ಕೆ ಆಗಾಗ ಭೇಟಿ ಕೊಡ್ತಾರೆ. ಇಲ್ಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಇತಿಹಾಸಗಳನ್ನು ಕೆದಕುತ್ತಾರೆ. 21 ವರ್ಷದ ಆಫ್ರಿಕನ್ ವ್ಯಕ್ತಿಯೊಬ್ಬರು (African) ಏಕಾಂಗಿಯಾಗಿ ಭಾರತಕ್ಕೆ ಭೇಟಿ ನೀಡಿದ್ದಾರೆ. ಏಕಾಂಗಿ ಪ್ರವಾಸದ ವೇಳೆ ಈ ದೇಶದ ಆಧ್ಯಾತ್ಮಿಕತೆ, ಅವ್ಯವಸ್ಥೆ ಮತ್ತು ಇತಿಹಾಸವು ತಾನು ಜಗತ್ತನ್ನು ನೋಡುವ ವಿಧಾನವನ್ನು ಆಳವಾಗಿ ಬದಲಾಯಿಸಿತು ಎಂದು ಹೇಳಿಕೊಂಡಿದ್ದಾರೆ. ತಾನು ಕಲಿತ ಐದು ಪಾಠಗಳನ್ನು ಹಂಚಿಕೊಂಡಿದ್ದು, ಈ ಕುರಿತಾದ ಮಾಹಿತಿ ಇಲ್ಲಿದೆ. @hunchsquare ಬಳಕೆದಾರ ಇನ್‌ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ…

Read More