Garuda Purana: ಸತ್ತವರು ಕನಸಿನಲ್ಲಿ ಕಂಡರೆ ಏನರ್ಥ? ಗರುಡ ಪುರಾಣ ಹೇಳುವುದೇನು? – Kannada News | Decoding Dreams: What Deceased Loved Ones in Your Sleep Mean According to Garuda Purana
ಜಾತಸ್ಯ ಮರಣಂ ಧ್ರುವಂ – ಮನುಷ್ಯನಿಗೆ ಹುಟ್ಟು ಎಷ್ಟು ಸತ್ಯವೋ ಸಾವು ಅಷ್ಟೇ ಸತ್ಯ. ಈ ಭೂಮಿ ಮೇಲೆ ಹುಟ್ಟಿದ ಪ್ರತಿಯೊಬ್ಬರೂ ಒಂದು ದಿನ ದೇಹವನ್ನು ತ್ಯಜಿಸಬೇಕಾಗುತ್ತದೆ. ಜನನ ಅನಿಶ್ಚಿತವಾದರೆ, ಮರಣ ಶಾಶ್ವತ ಎಂದು ಹೇಳಲಾಗುತ್ತದೆ. ಅಂತಹ ಮರಣಿಸಿದ ವ್ಯಕ್ತಿಗಳು ಕನಸಿನಲ್ಲಿ ಬಂದಾಗ, ಅದರ ಹಿಂದಿನ ಶುಭ ಅಥವಾ ಅಶುಭ ಫಲಗಳು ಏನು ಎಂದು ಗರುಡ ಪುರಾಣ ವಿವರಿಸುತ್ತದೆ. ಸಾಕ್ಷಾತ್ ಶ್ರೀಮನ್ನಾರಾಯಣರು ಗರುಡರಿಗೆ ಅನೇಕ ವಿಷಯಗಳನ್ನು ತಿಳಿಸಿದ್ದು, ಅದರಲ್ಲಿ ಇದೂ ಸಹ ಒಂದು. ಈ ಬಗ್ಗೆ ಖ್ಯಾತ…