Headlines

ಮಿಂಚಿದ ಯಶವರ್ಧನ್; ಕೂಚ್ ಬೆಹಾರ್ ಟ್ರೋಫಿ ಗೆದ್ದ ಮಧ್ಯಪ್ರದೇಶ – Kannada News | Cooch Behar Trophy: Madhya Pradesh Crowned Champions, Yashvardhan Singh Chauhan Shines

ಮಧ್ಯಪ್ರದೇಶ ತಂಡವು ಅದ್ಭುತ ಪ್ರದರ್ಶನ ನೀಡುವ ಮೂಲಕ ಕೂಚ್ ಬೆಹಾರ್ ಟ್ರೋಫಿ (Cooch Behar Trophy) ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಲ್ಸಾದ್‌ನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆದ ಪ್ರಶಸ್ತಿ ಪಂದ್ಯದಲ್ಲಿ ಗುಜರಾತ್ ತಂಡವನ್ನು 6 ವಿಕೆಟ್‌ಗಳಿಂದ ಮಣಿಸುವಲ್ಲಿ ಮಧ್ಯಪ್ರದೇಶ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 216 ರನ್ ಕಲೆಹಾಕಿತು. ಉತ್ತರವಾಗಿ ಮಧ್ಯಪ್ರದೇಶ ತಂಡವು 178 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು. ಇತ್ತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ…

Read More

ಹಾಲು ಕರೆಯುವ ಸ್ಪರ್ಧೆ: 20-25 ಲೀಟರ್ ಹಾಲು ಕೊಡುವ ಹಸುಗಳನ್ನ ನೋಡಿ ದಂಗಾದ ಜನ – Kannada News | Record Milk Yields: Devanahalli Hosts State Level Cow Competition and Calf Show

ಅದು ನಿತ್ಯ ಯುವಕರು ಆಟವಾಡುವ, ಹಿರಿಯರು ವಾಕಿಂಗ್ ಮಾಡುವ ಮೈದಾನ. ಆದರೆ ಆ ಮೈದಾನಕ್ಕೆ ಕಳೆದ ಮೂರು ದಿನಗಳಿಂದ ಜನರ ಬದಲಿಗೆ ಜಾನುವಾರುಗಳು ಎಂಟ್ರಿಕೊಟ್ಟಿವೆ. ಏಕೆಂದರೆ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ ಸ್ಪರ್ಧೆ ನಡೆಯುತ್ತಿದೆ. ರಾಜ್ಯದ ವಿವಿಧ ಮೂಲೆಗಳಿಂದ ಬಂದ ಜಾನುವಾರುಗಳು ನೋಡುಗರನ್ನ ನಿಬ್ಬೆರಗಾಗುವಂತೆ ಮಾಡಿವೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಗೋಪಾಲಕರ ಸಂಘದ ವತಿಯಿಂದ ಕಳೆದ ಮೂರು ದಿನಗಳಿಂದ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ…

Read More

ಮಿಂಚಿದ ಯಶವರ್ಧನ್; ಕೂಚ್ ಬೆಹಾರ್ ಟ್ರೋಫಿ ಗೆದ್ದ ಮಧ್ಯಪ್ರದೇಶ – Kannada News | Cooch Behar Trophy: Madhya Pradesh Crowned Champions, Yashvardhan Singh Chauhan Shines

ಮಧ್ಯಪ್ರದೇಶ ತಂಡವು ಅದ್ಭುತ ಪ್ರದರ್ಶನ ನೀಡುವ ಮೂಲಕ ಕೂಚ್ ಬೆಹಾರ್ ಟ್ರೋಫಿ (Cooch Behar Trophy) ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಲ್ಸಾದ್‌ನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆದ ಪ್ರಶಸ್ತಿ ಪಂದ್ಯದಲ್ಲಿ ಗುಜರಾತ್ ತಂಡವನ್ನು 6 ವಿಕೆಟ್‌ಗಳಿಂದ ಮಣಿಸುವಲ್ಲಿ ಮಧ್ಯಪ್ರದೇಶ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 216 ರನ್ ಕಲೆಹಾಕಿತು. ಉತ್ತರವಾಗಿ ಮಧ್ಯಪ್ರದೇಶ ತಂಡವು 178 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು. ಇತ್ತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ…

Read More

SSLC ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಪ್ರಕಟ: ವಿದ್ಯಾರ್ಥಿ, ಶಿಕ್ಷಕರಿಗೆ ಖಡಕ್ ಸೂಚನೆ – Kannada News | Karnataka Education Department Releases New guidelines for SSLC Exams

ಬೆಂಗಳೂರು, (ಜನವರಿ 19): ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ (sslc preparatory exam) ಪ್ರಶ್ನಿ ಪತ್ರಿಕೆ ಸೋರಿಕೆ ಬೆನ್ನಲ್ಲೇ ರಾಜ್ಯ ಶಿಕ್ಷಣ ಇಲಾಖೆ (Karnataka Education Department) ಎಚ್ಚೆತ್ತುಕೊಂಡಿದ್ದು,  ಮುಖ್ಯ ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಬಿಡುಗಡೆ ಮಾಡಿದೆ. ಎಸ್ಎಸ್ಎಲ್​ಸಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಮೊಬೈಲ್ ನಿರ್ಬಂಧಿಸಲಾಗಿದೆ. ಇದೀಗ ಶಿಕ್ಷಕರು ಸಹ ಪರೀಕ್ಷೆ ವೇಳೆ ಮೊಬೈಲ್ ಬಳಸುವಂತಿಲ್ಲ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಅಲ್ಲದೇ 2 ಹಾಗೂ 3ನೇ ಪರೀಕ್ಷೆ ಆಯುಕ್ತರ ನೇತೃತ್ವದಲ್ಲಿ ನಡೆಯಲಿವೆ. ಹೊಸ ಮಾರ್ಗಸೂಚಿಯಲ್ಲೇನಿದೆ? ಈ ಹಿಂದಿನ…

Read More

ಟೈಪ್-1 ಡಯಾಬಿಟಿಸ್ ಏನು? ಇದನ್ನು ನಿಯಂತ್ರಿಸುವ ಆಹಾರಕ್ರಮ ಮತ್ತು ಯೋಗಕ್ರಮಗಳೇನು? ಇಲ್ಲಿದೆ ಬಾಬಾ ರಾಮದೇವ್ ಸಲಹೆ – Kannada News | Type 1 Diabetes, Baba Ramdev suggests foods and yogasanas to reverse the lifestyle disease

ಟೈಪ್ 1 ಡಯಾಬಿಟಿಸ್ (Type-1 Diabetes) ಒಂದು ಸ್ವಯಂ ನಿರೋಧಕ (ಆಟೊಇಮ್ಯೂನ್) ಸ್ಥಿತಿಯಾಗಿದ್ದು, ಇದರಲ್ಲಿ ದೇಹದ ಪ್ರತಿರಕ್ಷಣಾ ವ್ಯವಸ್ಥೆಯು ಇನ್ಸುಲಿನ್ ಉತ್ಪಾದಿಸುವ ಕೋಶಗಳನ್ನು ನಾಶಪಡಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಕಾರಣವಾಗುತ್ತದೆ. ಇದು ಮಕ್ಕಳು, ಹದಿಹರೆಯದವರು ಮತ್ತು ಯುವಜನರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಹೆಚ್ಚಿನ ಜನರು ಇದರ ಲಕ್ಷಣಗಳನ್ನು ನಿರ್ಲಕ್ಷಿಸುತ್ತಾರೆ. ಆದರೆ ತಕ್ಷಣ ಚಿಕಿತ್ಸೆ ನೀಡಿದರೆ ಅದನ್ನು ನಿಯಂತ್ರಿಸಬಹುದು. ಈ ನಿಟ್ಟಿನಲ್ಲಿ ಪ್ರಮುಖ ಹಂತವೆಂದರೆ ಜೀವನಶೈಲಿಯ ಬದಲಾವಣೆ. ಉದಾಹರಣೆಗೆ ಪ್ರತಿದಿನ ಯೋಗಾಭ್ಯಾಸ ಮಾಡುವುದು ಮತ್ತು ಸರಿಯಾದ ಆಹಾರ ಕ್ರಮ…

Read More

ಯುಎಇಯ ಫ್ರಂಟ್​​ಲೈನ್ ಆರೋಗ್ಯ ಕಾರ್ಯಕರ್ತರಿಗೆ ಶುಭ ಸುದ್ದಿ; 37 ಕೋಟಿ ರೂ. ಆರ್ಥಿಕ ನಿಧಿ ಘೋಷಿಸಿದ ಬುರ್ಜೀಲ್ ಹೋಲ್ಡಿಂಗ್ಸ್ – Kannada News | Burjeel Holdings Chairman Dr Shamsheer Vayalil announces Rs 37 crore Fund for UAE Frontline Healthcare Workers

ಅಬುಧಾಬಿ, ಜನವರಿ 19: ಯುಎಇಯ ಫ್ರಂಟ್​​ಲೈನ್ ಆರೋಗ್ಯ ಕಾರ್ಯಕರ್ತರು ಮೊದಲ ಬಾರಿಗೆ ಸರ್​​ಪ್ರೈಸ್​ ರೂಪದಲ್ಲಿ 37 ಕೋಟಿ ರೂ. ಮೌಲ್ಯದ ಆರ್ಥಿಕ ಸಹಾಯವನ್ನು ಪಡೆದಿದ್ದಾರೆ. ಬುರ್ಜೀಲ್ ಹೋಲ್ಡಿಂಗ್ಸ್ ಅಧ್ಯಕ್ಷ ಮತ್ತು ಸಿಇಒ ಡಾ. ಶಂಶೀರ್ ವಯಾಲಿಲ್ ಘೋಷಿಸಿದ ಈ ನಿಧಿಯು ಸುಮಾರು 10,000 ಫ್ರಂಟ್​​ಲೈನ್ ಉದ್ಯೋಗಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಇದು ಸುಮಾರು ಶೇ. 85ರಷ್ಟು ನರ್ಸಿಂಗ್, ಅಲೈಡ್ ಹೆಲ್ತ್, ರೋಗಿಗಳ ಆರೈಕೆ, ಕಾರ್ಯಾಚರಣೆಗಳು ಮತ್ತು ಬೆಂಬಲ ಸಿಬ್ಬಂದಿಯನ್ನು ಒಳಗೊಳ್ಳುತ್ತದೆ. ಗುಂಪು ಮಟ್ಟದ ನಾಯಕತ್ವ ಭಾಷಣಕ್ಕಾಗಿ ಅಬುಧಾಬಿಯ ಎತಿಹಾದ್…

Read More

ಕರೋನಾ ರೀತಿಯ ಮಾರಣಾಂತಿಕ ರೋಗ: ಇಂದಿರಾ ಪ್ರಿಯದರ್ಶಿನಿ ಮೃಗಾಲಯ ಬಂದ್ – Kannada News | Anagodu indira Priyadarshini zoo Closed for four Deer Death from hemorrhagic septicemia virus

ದಾವಣಗೆರೆ, (ಜನವರಿ 19):  ದಾವಣಗೆರೆ ತಾಲೂಕಿನ ಆನಗೋಡು ಬಳಿಯಿರುವ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ (indira Priyadarshini zoo )ಕಳೆದ ಮೂರು ದಿನಗಳಲ್ಲಿ ಒಟ್ಟು ನಾಲ್ಕು ಚುಕ್ಕೆ ಜಿಂಕೆಗಳು ಮೃತಪಟ್ಟಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಮೃಗಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಅಲ್ಲದೆ ಇಡೀ ಮೃಗಾಲಯವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಸದ್ಯ ಮೃಗಾಲಯದಲ್ಲಿ ಇರುವ ಇತರೆ ಜಿಂಕೆಗಳಿಗೂ ಸೋಂಕು ಹರಡದಂತೆ ತಡೆಯಲು ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗುತ್ತಿದೆ.‌ ಉಳಿದ ಜಿಂಕೆಗಳ ಮೇಲೆ ಅಧಿಕಾರಿಗಳು, ವೈದ್ಯರು ನಿಗಾವಹಿಸಿದ್ದಾರೆ. ಕರೋನಾ ರೀತಿಯ ಮಾರಣಾಂತಿಕ ರೋಗ ಇದೇ…

Read More

ನಿದ್ದೆಯಿಂದ ಪದೇ ಪದೇ ಎಚ್ಚರವಾಗಿ ನಿದ್ರೆ ಹಾಳಾಗುತ್ತಿದ್ದರೆ ತಡಮಾಡದೆಯೇ ಈ ವಿಷಯಗಳನ್ನು ತಿಳಿದುಕೊಳ್ಳಿ – Kannada News | Frequent Night Waking: Heart & Brain Risks

ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ಮೊದಲು ಸರಿಯಾಗಿ ನಿದ್ರೆ ಮಾಡಬೇಕು. ರಾತ್ರಿ ನಿದ್ರೆ ಸರಿಯಾಗಿ ಆಗದೆಯೇ ಪದೇ ಪದೇ ಎಚ್ಚರವಾಗುತ್ತಿದ್ದರೆ ಅದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡಬೇಡಿ. ಹೌದು, ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್‌ನಲ್ಲಿ ಪ್ರಕಟವಾದ ಹೊಸ ಸಂಶೋಧನೆಯ ಪ್ರಕಾರ, ರಾತ್ರಿ ನಿದ್ರೆಯಲ್ಲಿ ಆಗಾಗ ಎಚ್ಚರಗೊಂಡು ಸರಿಯಾಗಿ ನಿದ್ರೆ ಆಗದಿದ್ದರೆ ಅದು ಹೃದಯದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಈ ಸಮಸ್ಯೆ ದೀರ್ಘಕಾಲದವರೆಗೆ ಮುಂದುವರಿದರೆ, ಅನೇಕ ರೀತಿಯ ಅಪಾಯಕಾರಿ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಸಂಶೋಧನೆಯ ಪ್ರಕಾರ,…

Read More

Chanakya Niti: ಚಾಣಕ್ಯರ ಈ ಮೂರು ಸಲಹೆಗಳನ್ನು ಅನುಸರಿಸಿದರೆ ಯಶಸ್ಸು ನಿಮ್ಮದಾಗುತ್ತದೆ – Kannada News | Chanakya Niti: Follow these advice of Chanakya to achieve success

ಪ್ರತಿಯೊಬ್ಬರಿಗೂ ಸಹ ಜೀವನದಲ್ಲಿ ಯಶಸ್ಸನ್ನು (success) ಸಾಧಿಸುವ ಬಯಕೆ ಇದ್ದೇ ಇರುತ್ತದೆ. ಇದಕ್ಕಾಗಿ ಸಾಕಷ್ಟು ಪರಿಶ್ರಮವನ್ನು ಸಹ ಪಡುತ್ತಾರೆ. ಕೆಲವರು ಸ್ವಲ್ಪ ಕಠಿಣ ಪರಿಶ್ರಮದಿಂದ ಬೇಗನೆ ಯಶಸ್ಸನ್ನು ಸಾಧಿಸುತ್ತಾರೆ, ಆದರೆ ಇನ್ನೂ ಕೆಲವರು ಎಷ್ಟೇ ಪ್ರಯತ್ನಪಟ್ಟರೂ ವಿಫಲರಾಗುತ್ತಾರೆ. ಇದೇ ರೀತಿ ನಿಮಗೂ ಸಹ ಎಷ್ಟೇ ಪ್ರಯತ್ನಪಟ್ಟರೂ ಯಶಸ್ಸು ಲಭಿಸುತ್ತಿಲ್ವಾ, ಹಾಗಿದ್ರೆ ಅಂತಹ ಸಂದರ್ಭಗಳಲ್ಲಿ, ನಿಮ್ಮ ಗುರಿಗಳನ್ನು ಸಾಧಿಸಲು ವಿದ್ವಾಂಸ ಆಚಾರ್ಯ ಚಾಣಕ್ಯರ ಚಾಣಕ್ಯರ ಸಲಹೆಗಳನ್ನು ಪಾಲಿಸಿ. ಅದರಲ್ಲೂ ಚಾಣಕ್ಯರು ತಿಳಿಸಿಕೊಟ್ಟಿರುವ ಈ ಮೂರು ಸಲಹೆಗಳನ್ನು ಪಾಲಿಸಿದರೆ ಖಂಡಿತವಾಗಿಯೂ…

Read More

ಭಾರತದ ಮುಂದಿನ ಏಕದಿನ ಸರಣಿ ಯಾವಾಗ? ರೋಹಿತ್, ಕೊಹ್ಲಿ ಆಡ್ತಾರಾ? – Kannada News | India’s 2026 ODI Series Loss and Next Match: Gill’s Team Faces England in July

ಶುಭ್​ಮನ್ ಗಿಲ್ (Shubman Gill) ನಾಯಕತ್ವದ ಟೀಂ ಇಂಡಿಯಾ 2026 ರ ಮೊದಲ ಸರಣಿಯನ್ನು ಸೋತಿದ್ದು, ಸೋಲಿನೊಂದಿಗೆ ವರ್ಷವನ್ನು ಆರಂಭಿಸಿದೆ. ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿತ್ತಾದರೂ ಆ ನಂತರ ನ್ಯೂಜಿಲೆಂಡ್ ಬಲವಾದ ಪುನರಾಗಮನ ಮಾಡಿ ಸತತ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ಗೆದ್ದುಕೊಂಡಿತು. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ (Virat Kohli) ಮತ್ತು ರೋಹಿತ್ ಶರ್ಮಾರಂತಹ (Rohit Sharma) ಅನುಭವಿಗಳು ಆಡಿದರೂ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. ಈ…

Read More