Headlines

ಕರೋನಾ ರೀತಿಯ ಮಾರಣಾಂತಿಕ ರೋಗ: ಇಂದಿರಾ ಪ್ರಿಯದರ್ಶಿನಿ ಮೃಗಾಲಯ ಬಂದ್ – Kannada News | Anagodu indira Priyadarshini zoo Closed for four Deer Death from hemorrhagic septicemia virus

ದಾವಣಗೆರೆ, (ಜನವರಿ 19):  ದಾವಣಗೆರೆ ತಾಲೂಕಿನ ಆನಗೋಡು ಬಳಿಯಿರುವ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ (indira Priyadarshini zoo )ಕಳೆದ ಮೂರು ದಿನಗಳಲ್ಲಿ ಒಟ್ಟು ನಾಲ್ಕು ಚುಕ್ಕೆ ಜಿಂಕೆಗಳು ಮೃತಪಟ್ಟಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಮೃಗಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಅಲ್ಲದೆ ಇಡೀ ಮೃಗಾಲಯವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಸದ್ಯ ಮೃಗಾಲಯದಲ್ಲಿ ಇರುವ ಇತರೆ ಜಿಂಕೆಗಳಿಗೂ ಸೋಂಕು ಹರಡದಂತೆ ತಡೆಯಲು ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗುತ್ತಿದೆ.‌ ಉಳಿದ ಜಿಂಕೆಗಳ ಮೇಲೆ ಅಧಿಕಾರಿಗಳು, ವೈದ್ಯರು ನಿಗಾವಹಿಸಿದ್ದಾರೆ. ಕರೋನಾ ರೀತಿಯ ಮಾರಣಾಂತಿಕ ರೋಗ ಇದೇ…

Read More

ನಿದ್ದೆಯಿಂದ ಪದೇ ಪದೇ ಎಚ್ಚರವಾಗಿ ನಿದ್ರೆ ಹಾಳಾಗುತ್ತಿದ್ದರೆ ತಡಮಾಡದೆಯೇ ಈ ವಿಷಯಗಳನ್ನು ತಿಳಿದುಕೊಳ್ಳಿ – Kannada News | Frequent Night Waking: Heart & Brain Risks

ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ಮೊದಲು ಸರಿಯಾಗಿ ನಿದ್ರೆ ಮಾಡಬೇಕು. ರಾತ್ರಿ ನಿದ್ರೆ ಸರಿಯಾಗಿ ಆಗದೆಯೇ ಪದೇ ಪದೇ ಎಚ್ಚರವಾಗುತ್ತಿದ್ದರೆ ಅದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡಬೇಡಿ. ಹೌದು, ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್‌ನಲ್ಲಿ ಪ್ರಕಟವಾದ ಹೊಸ ಸಂಶೋಧನೆಯ ಪ್ರಕಾರ, ರಾತ್ರಿ ನಿದ್ರೆಯಲ್ಲಿ ಆಗಾಗ ಎಚ್ಚರಗೊಂಡು ಸರಿಯಾಗಿ ನಿದ್ರೆ ಆಗದಿದ್ದರೆ ಅದು ಹೃದಯದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಈ ಸಮಸ್ಯೆ ದೀರ್ಘಕಾಲದವರೆಗೆ ಮುಂದುವರಿದರೆ, ಅನೇಕ ರೀತಿಯ ಅಪಾಯಕಾರಿ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಸಂಶೋಧನೆಯ ಪ್ರಕಾರ,…

Read More

Chanakya Niti: ಚಾಣಕ್ಯರ ಈ ಮೂರು ಸಲಹೆಗಳನ್ನು ಅನುಸರಿಸಿದರೆ ಯಶಸ್ಸು ನಿಮ್ಮದಾಗುತ್ತದೆ – Kannada News | Chanakya Niti: Follow these advice of Chanakya to achieve success

ಪ್ರತಿಯೊಬ್ಬರಿಗೂ ಸಹ ಜೀವನದಲ್ಲಿ ಯಶಸ್ಸನ್ನು (success) ಸಾಧಿಸುವ ಬಯಕೆ ಇದ್ದೇ ಇರುತ್ತದೆ. ಇದಕ್ಕಾಗಿ ಸಾಕಷ್ಟು ಪರಿಶ್ರಮವನ್ನು ಸಹ ಪಡುತ್ತಾರೆ. ಕೆಲವರು ಸ್ವಲ್ಪ ಕಠಿಣ ಪರಿಶ್ರಮದಿಂದ ಬೇಗನೆ ಯಶಸ್ಸನ್ನು ಸಾಧಿಸುತ್ತಾರೆ, ಆದರೆ ಇನ್ನೂ ಕೆಲವರು ಎಷ್ಟೇ ಪ್ರಯತ್ನಪಟ್ಟರೂ ವಿಫಲರಾಗುತ್ತಾರೆ. ಇದೇ ರೀತಿ ನಿಮಗೂ ಸಹ ಎಷ್ಟೇ ಪ್ರಯತ್ನಪಟ್ಟರೂ ಯಶಸ್ಸು ಲಭಿಸುತ್ತಿಲ್ವಾ, ಹಾಗಿದ್ರೆ ಅಂತಹ ಸಂದರ್ಭಗಳಲ್ಲಿ, ನಿಮ್ಮ ಗುರಿಗಳನ್ನು ಸಾಧಿಸಲು ವಿದ್ವಾಂಸ ಆಚಾರ್ಯ ಚಾಣಕ್ಯರ ಚಾಣಕ್ಯರ ಸಲಹೆಗಳನ್ನು ಪಾಲಿಸಿ. ಅದರಲ್ಲೂ ಚಾಣಕ್ಯರು ತಿಳಿಸಿಕೊಟ್ಟಿರುವ ಈ ಮೂರು ಸಲಹೆಗಳನ್ನು ಪಾಲಿಸಿದರೆ ಖಂಡಿತವಾಗಿಯೂ…

Read More

ಭಾರತದ ಮುಂದಿನ ಏಕದಿನ ಸರಣಿ ಯಾವಾಗ? ರೋಹಿತ್, ಕೊಹ್ಲಿ ಆಡ್ತಾರಾ? – Kannada News | India’s 2026 ODI Series Loss and Next Match: Gill’s Team Faces England in July

ಶುಭ್​ಮನ್ ಗಿಲ್ (Shubman Gill) ನಾಯಕತ್ವದ ಟೀಂ ಇಂಡಿಯಾ 2026 ರ ಮೊದಲ ಸರಣಿಯನ್ನು ಸೋತಿದ್ದು, ಸೋಲಿನೊಂದಿಗೆ ವರ್ಷವನ್ನು ಆರಂಭಿಸಿದೆ. ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿತ್ತಾದರೂ ಆ ನಂತರ ನ್ಯೂಜಿಲೆಂಡ್ ಬಲವಾದ ಪುನರಾಗಮನ ಮಾಡಿ ಸತತ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ಗೆದ್ದುಕೊಂಡಿತು. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ (Virat Kohli) ಮತ್ತು ರೋಹಿತ್ ಶರ್ಮಾರಂತಹ (Rohit Sharma) ಅನುಭವಿಗಳು ಆಡಿದರೂ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. ಈ…

Read More

Inspiring Story: ಇಂಟೀರಿಯರ್ ಡಿಸೈನ್ ಕ್ಷೇತ್ರದಲ್ಲಿ ಛಾಪು ಮೂಡಿಸುತ್ತಿರುವ ದೀಪಾ ದೇವರಾಜನ್ – Kannada News | Success story of how Deepa Devarajan made mark in Interior designing field as woman entrepreneur

ದೀಪಾ ದೇವರಾಜನ್ (Deepa Devarajan) ಅವರದ್ದು ಶ್ರೀಮಂತ ಕುಟುಂಬ ಅಥವಾ ಸಿರಿತನದ ಹಿನ್ನೆಲೆಯಲ್ಲ. ಅವರು ಹಿಂದಿ ಮಾತನಾಡುವ, ಪುರುಷ ಪ್ರಾಬಲ್ಯ ಇರುವ ಉದ್ಯಮದಲ್ಲಿ ತನ್ನದೇ ಒಂದು ಸ್ಥಾನವನ್ನು ಪಡೆದುಕೊಂಡಿರುವ ದಕ್ಷಿಣ ಭಾರತೀಯ ಮಹಿಳೆ. ಸಾಧಾರಣ ಸರ್ವಿಸ್ ಕ್ಲಾಸ್ ಹಿನ್ನೆಲೆ ಇರುವ ಕುಟುಂಬದಿಂದ ಬಂದವರಾಗಿದ್ದು, ಇಂಟೀರಿಯರ್ ಡಿಸೈನಿಂಗ್ ಕ್ಷೇತ್ರಕ್ಕೆ ಕಾಲಿಡುವುದು ಅಷ್ಟು ಸುಲಭದ ನಿರ್ಧಾರವಾಗಿರಲಿಲ್ಲ. ಆದರೆ, ಛಲ, ಪರಿಶ್ರಮ, ಧೈರ್ಯ, ಪ್ಲಾನಿಂಗ್ ಅವರನ್ನು ಈ ಕ್ಷೇತ್ರಕ್ಕೆ ಕಾಲಿಟ್ಟು ಎದ್ದು ನಿಲ್ಲುವಂತೆ ಮಾಡಿವೆ. ಸೀಮಿತ ಸಂಪನ್ಮೂಲಗಳು, ಆದರೆ ನಿಚ್ಚಳ ಕನಸುಗಳು…

Read More

ಬಗೆದಷ್ಟು ಕೌತಕ: ಲಕ್ಕುಂಡಿಯಲ್ಲಿ 4ನೇ ದಿನದ ಉತ್ಖನನದಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ – Kannada News | Gadag: What Was Discovered on the Fourth Day of Excavations at Lakkundi; Here Are the Details

ಲಕ್ಕುಂಡಿ ಗ್ರಾಮದಲ್ಲಿ 4ನೇ ‌ದಿನದ ಉತ್ಖನನ ಕಾರ್ಯ ಗದಗ, ಜನವರಿ 19: ಲಕ್ಕುಂಡಿ (Lakkundi) ಶಿಲ್ಪಕಲೆಗಳ, ದೇವಾಲಯಗಳ ಸ್ವರ್ಗ, ಚಿನ್ನದ ನಾಡು. ಇಲ್ಲಿ ಚಿನ್ನದ ನಿಧಿ ಸಿಕ್ಕ ಬೆನ್ನಲ್ಲೇ ಉತ್ಖನನ ಕಾರ್ಯ ಆರಂಭವಾಗಿದೆ. ಕೋಟೆ ಗೋಡೆಯಲ್ಲಿ ಹುದುಗಿ ಹೋಗಿರುವ ರಾಶಿ ರಾಶಿ ಶಿಲ್ಪಕಲೆಗಳು ಟಿವಿ9 ಕ್ಯಾವೆರಾದಲ್ಲಿ ಸೆರೆಯಾಗಿವೆ. ಈ ನಡುವೆ ಉತ್ಖನ ನಡೆಯುತ್ತಿರುವ ಜಾಗದಲ್ಲಿ ಇಂದು ಕೂಡ ಪುರಾತನ ಶಿಲೆಗಳು ಪತ್ತೆಯಾಗಿವೆ. ಪುರಾತನ ಕಾಲದ ಕೊಡಲಿ, ಗಂಟೆ, ನಾಗರ ಮೂರ್ತಿ, ಶಿವಲಿಂಗದ ಪಾನಿ ಪೀಠ ಸೇರಿದಂತೆ ಹಲವು…

Read More

ಭಾರತದ ಆರ್ಥಿಕ ಬೆಳವಣಿಗೆ ಶೇ. 7.3; ಐಎಂಎಫ್ ಮತ್ತು ಮೂಡೀಸ್ ಏಜೆನ್ಸಿ ಅಂದಾಜು – Kannada News | IMF and Moody’s Ratings Agency upgrade India’s GDP growth projection to 7.3pc in 2025 and 26fy

ನವದೆಹಲಿ, ಜನವರಿ 19: 2025ರ ಕ್ಯಾಲಂಡರ್ ವರ್ಷದಲ್ಲಿ, ಹಾಗೂ ಪ್ರಸಕ್ತ ಹಣಕಾಸು ವರ್ಷದಲ್ಲಿ (2025-26) ಭಾರತದ ಆರ್ಥಿಕ ಬೆಳವಣಿಗೆ (GDP) ಶೇ. 7.3ರಷ್ಟು ದಾಖಲಾಗಬಹುದು ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮತ್ತು ಮೂಡೀಸ್ ಏಜೆನ್ಸಿ ಅಂದಾಜು ಮಾಡಿವೆ. ಈ ಎರಡೂ ಸಂಸ್ಥೆಗಳು ಕೂಡ ತಮ್ಮ ಹಿಂದಿನ ಅಂದಾಜನ್ನು ಪರಿಷ್ಕರಿಸಿದ್ದು, ನಿರೀಕ್ಷೆ ಹೆಚ್ಚಿಸಿವೆ. 2025ರಲ್ಲಿ ಜಿಡಿಪಿ ಶೇ. 7.3ರಷ್ಟು ಹೆಚ್ಚಬಹುದು ಎಂದು ಐಎಂಎಫ್ ಹೇಳಿದೆ. 2025-26ರ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ. 7.3ರಷ್ಟು ಹೆಚ್ಚಬಹುದು ಎಂದು ಮೂಡೀಸ್…

Read More

Nitin Nabin: ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ; ನಾಳೆಯೇ ಅಧಿಕಾರ ಸ್ವೀಕಾರ – Kannada News | Nitin Nabin becomes BJP president unopposed replaces JP Nadda

ನವದೆಹಲಿ, ಜನವರಿ 19: ಯಾವುದೇ ಚುನಾವಣೆಯಿಲ್ಲದೆ ನಿತಿನ್ ನಬಿನ್ (Nitin Nabin) ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಸರ್ವಾನುಮತದ ನಿರ್ಣಯದಲ್ಲಿ ಆಯ್ಕೆ ಮಾಡಲಾಗಿದೆ. ನಿತಿನ್ ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿವೆ, ಈ ಸ್ಥಾನಕ್ಕೆ ಬೇರೆ ಯಾವುದೇ ಅಭ್ಯರ್ಥಿಗಳ ಹೆಸರನ್ನು ಪ್ರಸ್ತಾಪಿಸಲಾಗಿಲ್ಲ. ಹೀಗಾಗಿ, ನಿತಿನ್ ನಬಿನ್ ಅವಿರೋಧವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜೆ.ಪಿ. ನಡ್ಡಾ ಅವರ ಅಧಿಕಾರಾವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ಬಿಜೆಪಿಗೆ ನೂತನ ರಾಷ್ಟ್ರಾಧ್ಯಕ್ಷರ ಆಯ್ಕೆಯಾಗಿದೆ. ಬಿಹಾರದ ಬಿಜೆಪಿ ಹಿರಿಯ ನಾಯಕ ನಿತಿನ್ ನಬಿನ್, ಬಿಹಾರದ…

Read More

ವಿಡಿಯೋ ವೈರಲ್​​ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್​​ ಅಜ್ಞಾತ ಸ್ಥಳಕ್ಕೆ: ಕಾನೂನು ಹೋರಾಟದ ಕುರಿತು ಚರ್ಚೆ – Kannada News | Karntaka DGP Ramachandra Rao on Leave After Video Controversy

ಬೆಂಗಳೂರು, ಜನವರಿ 19: ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ 10 ದಿನ ರಜೆ ಹಾಕಿ ಡಿಜಿಪಿ ಡಾ. ರಾಮಚಂದ್ರ ರಾವ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕಾನೂನಾತ್ಮಕ‌ ಹೋರಾಟದ ಕುರಿತು ರಹಸ್ಯ ಸ್ಥಳದಲ್ಲಿ ವಕೀಲರ ತಂಡದ ಜೊತೆ ರಾಮಚಂದ್ರ ರಾವ್ ಚರ್ಚಿಸಲಿದ್ದಾರೆ. ಮತ್ತೊಂದೆಡೆ ಡಿಜಿಪಿಗೆ ಶಾಕ್​​ ಕೊಡುವ ತಯಾರಿಯಲ್ಲಿ ರಾಜ್ಯ ಸರ್ಕಾರ ಇದ್ದು, ಯಾವುದೇ ಕ್ಷಣ ಅಧಿಕಾರಿ ಅಮಾನತು ಆದೇಶ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಡಿಯೋ ವೈರಲ್ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ವಿಚಾರಣೆ…

Read More

ಪೊಲೀಸ್ ಭದ್ರತೆಯಲ್ಲಿ ಗಿಲ್ಲಿ ನಟ ಮೆರವಣಿಗೆ: ಮಳವಳ್ಳಿಯಲ್ಲಿ ಜನರ ನಿಯಂತ್ರಿಸಲು ಖಾಕಿ ಹರಸಾಹಸ – Kannada News | Gilli Nata parades In Malavalli after Bigg Boss Kannada 12 Win Police scrambles to control crowd

ಗಿಲ್ಲಿ ನಟ ಅವರು ಬಿಗ್ ಬಾಸ್ (Bigg Boss Kannada 12) ಮನೆಯಿಂದ ಹೊರಗೆ ಬಂದರೆ ಹೊತ್ತು ಮೆರೆಸುವುದಾಗಿ ಜನರು ಹೇಳಿದ್ದರು. ಈಗ ಅದರಂತೆಯೇ ಆಗುತ್ತಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಟ್ರೋಫಿ ಹಿಡಿದುಕೊಂಡು ಗಿಲ್ಲಿ ನಟ ಅವರು ಮಳವಳ್ಳಿಗೆ ಬಂದಿದ್ದಾರೆ. ಅವರನ್ನು ನೋಡಲು ಮಳವಳ್ಳಿ (Malavalli) ಜನರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಪೊಲೀಸರ ಬಿಗಿ ಭದ್ರತೆಯಲ್ಲಿ ಗಿಲ್ಲಿಯ ಮೆರವಣಿಗೆ ಸಾಗಿದೆ. ಗಿಲ್ಲಿ ಅವರನ್ನು ಹತ್ತಿರದಿಂದ ನೋಡಿ ಮಾತನಾಡಿಸಬೇಕು ಎಂಬುದು ಅಭಿಮಾನಿಗಳ ಆಸೆ. ಗಿಲ್ಲಿ (Gilli…

Read More