Headlines

ಬಂಗಾಳದ ಎಸ್​ಐಆರ್; ಹೊಂದಿಕೆಯಾಗದ 1.25 ಕೋಟಿ ಮತದಾರರ ಹೆಸರು ಘೋಷಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಆದೇಶ – Kannada News | Bengal SIR Supreme Court orders Election Commission to display names of voters on logical discrepancies list

ನವದೆಹಲಿ, ಜನವರಿ 19: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯ (SIR) ಸಮಯದಲ್ಲಿ “ತಾರ್ಕಿಕ ವ್ಯತ್ಯಾಸಗಳು” ಎಂದು ಗುರುತಿಸಲಾದ ಮತದಾರರ ಹೆಸರುಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸುವಂತೆ ಸುಪ್ರೀಂ ಕೋರ್ಟ್ ಇಂದು ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಭವನಗಳು, ತಾಲೂಕುಗಳ ಬ್ಲಾಕ್ ಕಚೇರಿಗಳು ಮತ್ತು ವಾರ್ಡ್ ಕಚೇರಿಗಳಲ್ಲಿ ಪಟ್ಟಿಯನ್ನು ಪ್ರದರ್ಶಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಚುನಾವಣಾ ಆಯೋಗದ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಸುಮಾರು 1.25 ಕೋಟಿ ಮತದಾರರನ್ನು “ತಾರ್ಕಿಕ ವ್ಯತ್ಯಾಸಗಳು” ಪಟ್ಟಿಯಲ್ಲಿ ಇರಿಸಲಾಗಿದೆ….

Read More

ಇದು ವಿದ್ಯುತ್ ಕ್ರಾಂತಿ..! ವೈಫೈ ಇಂಟರ್ನೆಟ್ ರೀತಿ ವೈರ್ಲೆಸ್ ಎಲೆಕ್ಟ್ರಿಸಿಟಿ ರವಾನಿಸಿದ ಫಿನ್​ಲ್ಯಾಂಡ್ ವಿಜ್ಞಾನಿಗಳು – Kannada News | Finland scientists successfully transmit electric power through the air without using physical wires

ಹೆಲ್ಸಿಂಕಿ, ಜನವರಿ 19: ಡಾಟಾ ಸೆಂಟರ್​ಗಳ ಸಿಸ್ಟಂಗಳಿಂದ ಸೃಷ್ಟಿಯಾಗುವ ಶಾಖ ಬಳಸಿ ವಿದ್ಯುತ್ ಉತ್ಪಾದಿಸುವ ಆವಿಷ್ಕಾರ ಮಾಡಿರುವ ಫಿನ್​ಲ್ಯಾಂಡ್ ಸಂಶೋಧಕರು ಇದೀಗ ಕೇಬಲ್ ವೈರ್ ಇಲ್ಲದೆಯೇ ವಿದ್ಯುತ್ ಹರಿಯಿಸುವ ಪ್ರಯೋಗ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ತಂತ್ರಜ್ಞಾನ ಅಭಿವೃದ್ದಿ ಆಗುತ್ತಿದ್ದು ಇತ್ತೀಚಿನ ಆರಂಭಿಕ ಪ್ರಯೋಗಗಳು ಯಶಸ್ವಿಯಾಗಿವೆ. ಮುಂಬರುವ ದಿನಗಳಲ್ಲಿ ಇಂಟರ್ನೆಟ್ ಬಳಸುವ ರೀತಿಯಲ್ಲಿ ವಿದ್ಯುತ್ ಬಳಸುವ ಒಂದು ಟೆಕ್ನಾಲಜಿ ಬರುವ ಸಾಧ್ಯತೆ ದಟ್ಟವಾಗಿದೆ. ವೈರ್ಲೆಸ್ ವಿದ್ಯುತ್ ಹೇಗೆ ಸಾಧ್ಯ? ವೈಫೈ ಮೂಲಕ ಡಾಟಾ ವರ್ಗಾವಣೆ ಸಾಧ್ಯವಾಗುವಂತೆ, ಎಲೆಕ್ಟ್ರೋಮ್ಯಾಗ್ನೆಟಿಕ್ ಫೀಲ್ಡ್…

Read More

ಬಾಳೆಹಣ್ಣನ್ನು ಈ ಸಮಯದಲ್ಲಿ ತಿನ್ನುವುದರಿಂದ ಸಿಗುತ್ತೆ ಊಹಿಸಲೂ ಸಾಧ್ಯವಾಗದ ಪ್ರಯೋಜನ! – Kannada News | Best Time to Eat Bananas for Energy & Digestion

ವರ್ಷಪೂರ್ತಿ ಲಭ್ಯವಿರುವ ಹಣ್ಣುಗಳಲ್ಲಿ ಬಾಳೆಹಣ್ಣುಗಳು ಕೂಡ ಒಂದು. ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ ಬಾಳೆಹಣ್ಣು (Bananas) ತಿನ್ನಲು ಇಷ್ಟಪಡುತ್ತಾರೆ. ಆದರೆ ಬಾಳೆಹಣ್ಣನ್ನು ಯಾವಾಗಲೂ ಸರಿಯಾದ ರೀತಿಯಲ್ಲಿ ಮತ್ತು ಸರಿಯಾದ ಸಮಯಕ್ಕೆ ಸೇವನೆ ಮಾಡಿದಾಗ ಮಾತ್ರವೇ ಸಾಕಷ್ಟು ಪ್ರಯೋಜನಗಳು ಸಿಗಲು ಸಾಧ್ಯವಾಗುತ್ತದೆ. ಜೊತೆಗೆ ಅವುಗಳಲ್ಲಿರುವ ಪೋಷಕಾಂಶಗಳು ಸಂಪೂರ್ಣವಾಗಿ ದೇಹ ಹೀರಿಕೊಳ್ಳಲು ಸಹಾಯ ಮಾಡುತ್ತೆ. ಹಾಗಾಗಿ ಬಾಳೆಹಣ್ಣುಗಳು ಒಳ್ಳೆಯದು ಎಂದು ಮನ ಬಂದಾಗ ತಿನ್ನುವುದನ್ನು ಬಿಟ್ಟು ಅದನ್ನು ಯಾವಾಗ ಸೇವನೆ ಮಾಡಿದರೆ ಒಳ್ಳೆಯದು ಎಂದು ತಿಳಿದುಕೊಂಡು ಅದನ್ನು ಪಾಲನೆ ಮಾಡುವುದು…

Read More

ವಿರೋಧಿಗಳಿಗೆ ಜಿ.ಟಿ. ದೇವೇಗೌಡ ಟಕ್ಕರ್​​: JDSನಿಂದ ಹೊರ ಬರ್ತಾರಾ ಹಾಲಿ ಶಾಸಕ? – Kannada News | JDS MLA G.T. Devegowda Clarifies Rumours, Says He Will Remain in the Party

ಮೈಸೂರು, ಜನವರಿ 19: ರಾಜ್ಯದಲ್ಲಿ ಮುಂಬರಲಿರುವ ವಿಧಾನ ಸಭೆ ಚುನಾವಣೆಯಲ್ಲಿ JDSನಿಂದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಾ.ರಾ. ಮಹೇಶ್​ ಸ್ಪರ್ಧೆ ಮಾಡ್ತಾರೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿತ್ತು. ಆ ಮೂಲಕ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಹಾಲಿ ಶಾಸಕ ಜಿ.ಟಿ. ದೇವೇಗೌಡರಿಗೆ ಶಾಕ್​​ ಕೊಡಲು ದಳಪತಿಗಳು ಮುಂದಾದ್ರಾ ಎನ್ನುವ ಪ್ರಶ್ನೆ ಉದ್ಭವಿಸಿತ್ತು. ಇದೇ ವಿಚಾರವಾಕ್ಕೀಗ ಸ್ವತಃ ಜಿಟಿಡಿ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. ಜಿ.ಟಿ. ದೇವೇಗೌಡರು ಹೇಳಿದ್ದೇನು? ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಇದ್ದು, ನಮ್ಮ ಪಕ್ಷದ ಕಾರ್ಯಕರ್ತರಿಗೆ…

Read More

ತಮಿಳುನಾಡು ಚುನಾವಣೆ, ಜನವರಿ 23ರಂದು ಎನ್​ಡಿಎ ಪರ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ – Kannada News | Narendra Modi Set to Sound Poll Bugle in Tamil Nadu as NDA Gears Up

ಚೆನ್ನೈ, ಜನವರಿ 19: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ(Assembly Election)ಗೆ ಪ್ರಧಾನಿ ನರೇಂದ್ರ ಮೋದಿ ಜನವರಿ 23 ರಂದು ಮಧುರಾಂತಕಂನಿಂದ ಎನ್‌ಡಿಎ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲಿದ್ದಾರೆ. ಆಡಳಿತಾರೂಢ ಡಿಎಂಕೆ ಸರ್ಕಾರದ ವಿರುದ್ಧ ಎನ್‌ಡಿಎ ಚುನಾವಣಾ ಪ್ರಚಾರವನ್ನು ಔಪಚಾರಿಕವಾಗಿ ಪ್ರಾರಂಭಿಸುವ ಮೂಲಕ ಪ್ರಧಾನಿ ಬೃಹತ್ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ನೈನಾರ್ ನಾಗೇಂದ್ರನ್ ತಿಳಿಸಿದ್ದಾರೆ. ಎನ್‌ಡಿಎ ಮಿತ್ರಪಕ್ಷಗಳ ಅಂತಿಮ ಪಟ್ಟಿಯ ಬಗ್ಗೆ ಕೇಳಿದಾಗ, ನಾಗೇಂದ್ರನ್ ಹೆಸರುಗಳ ಬಗ್ಗೆ ಮೌನವಾಗಿದ್ದರು ಆದರೆ ತಮ್ಮ…

Read More

ಓಡೇ ಭೈರವೇಶ್ವರನಿಗೆ ಭಕ್ತರಿಂದ ಮದ್ಯದ ನೈವೇದ್ಯ!

ತುಮಕೂರು, ಜನವರಿ 19: ಜಿಲ್ಲೆಯ ಭೈರವೇಶ್ವರ ದೇವಸ್ಥಾನದಲ್ಲಿ ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ ವಿಶಿಷ್ಟ ಆಚರಣೆ ಇಂದು ಕೂಡ ಮುಂದುವರಿದಿದೆ. ಇಲ್ಲಿ ಭಕ್ತರು ಓಡೆ ಭೈರವೇಶ್ವರ ದೇವರಿಗೆ ಮದ್ಯ ಹಾಗೂ ಮಾಂಸವನ್ನು ನೈವೇದ್ಯವಾಗಿ ಅರ್ಪಿಸುವ ಸಂಪ್ರದಾಯವಿದೆ. ಹರಕೆ ತೀರಿಸಲು ತರಲಾಗುವ ಈ ನೈವೇದ್ಯವನ್ನು ಪೂಜೆಯ ನಂತರ ಭಕ್ತರಿಗೆ ಪ್ರಸಾದವಾಗಿ ವಿತರಿಸಲಾಗುತ್ತದೆ. ದೇವಸ್ಥಾನದಲ್ಲಿ ಗಂಡು-ಹೆಣ್ಣು ಭೇದವಿಲ್ಲದೆ ಎಲ್ಲರೂ ಮದ್ಯ ಮತ್ತು ಮಾಂಸವನ್ನು ಪ್ರಸಾದವಾಗಿ ಸೇವನೆ ಮಾಡುತ್ತಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

T20 World Cup 2026: ಪಾಕಿಸ್ತಾನ ಮೂಲದ 42 ಆಟಗಾರರು, ಸಿಬ್ಬಂದಿಗೆ ಭಾರತೀಯ ವೀಸಾ – Kannada News | T20 World Cup 2026: ICC Resolves India Visa Issues for Pakistan Origin Players

ವಾಸ್ತವವಾಗಿ, ಪಾಕಿಸ್ತಾನದೊಂದಿಗಿನ ಸಂಬಂಧಗಳು ಹದಗೆಟ್ಟಿರುವುದರಿಂದ, ಭಾರತ ಸರ್ಕಾರ ಇತ್ತೀಚೆಗೆ ಈ ವೀಸಾ ನೀತಿಯನ್ನು ಅಳವಡಿಸಿಕೊಂಡಿದೆ. ಭಾರತ ಪ್ರವಾಸ ಮಾಡುವ ಯಾವುದೇ ತಂಡದಲ್ಲಿ ಪಾಕಿಸ್ತಾನಿ ಮೂಲದ ಸದಸ್ಯರಿಗೆ ವೀಸಾ ಪರಿಶೀಲನೆ ಹೆಚ್ಚು ಕಠಿಣವಾಗಿದ್ದು, ಆಗಾಗ್ಗೆ ವಿಳಂಬಕ್ಕೆ ಕಾರಣವಾಗುತ್ತದೆ. Source link

Read More

ಬಡವರ ಮಕ್ಕಳ ರೀತಿ ನಟನೆ; ಗಿಲ್ಲಿ ವ್ಯಕ್ತಿತ್ವದ ಬಗ್ಗೆ ಅಶ್ವಿನಿ ಗೌಡ ಆರೋಪ – Kannada News | Ashwini Gowda says BBK 12 Winner Gilli Nata pretended like poor in Bigg Boss Kannada Season 12

ಬಡವರ ಮಕ್ಕಳು ಬೆಳೆಯಬೇಕು ಎಂಬ ಹೇಳಿಕೆ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆ ಆಗಿದೆ. ಆ ಚರ್ಚೆಗೆ ಅಶ್ವಿನಿ ಗೌಡ (Ashwini Gowda) ಈಗ ದನಿಗೂಡಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ವಿನ್ನರ್ ಆಗಿರುವ ಗಿಲ್ಲಿ ನಟ (Gilli Nata) ಅವರು ಮೊದಲಿನಿಂದಲೂ ಅಶ್ವಿನಿ ಗೌಡ ಅವರಿಗೆ ವಿರೋಧಿ ಆಗಿದ್ದರು. ಟಾಪ್ 3 ಹಂತಕ್ಕೆ ಬಂದ ಅಶ್ವಿನಿ ಗೌಡ ಅವರಿಗೆ ವಿನ್ನರ್ ಆಗಲು ಸಾಧ್ಯವಾಗಲಿಲ್ಲ. ಬಿಗ್ ಬಾಸ್ (Bigg Boss Kannada) ಮನೆಯ ತಮ್ಮ ಪಯಣದ…

Read More

JDS ಮುಖಂಡೆ ಪುತ್ರನ ಕಿರುಕುಳಕ್ಕೆ ರಿಶೇಲ ಡಿಸೋಜಾ ಆತ್ಮಹತ್ಯೆ: ಸಿಡಿದೆದ್ದ ಕ್ರಿಶ್ಚಿಯನ್ ಸಮುದಾಯ – Kannada News | Karwar: Rishala D’Souza suicide case: Mother Demands Justice for Rishel

ಕಾರವಾರ, ಜನವರಿ 19: ಕಾರವಾರ ಜೆಡಿಎಸ್​​ (JDS) ಮುಖಂಡೆ ಪುತ್ರನ ಕಿರುಕಳಕ್ಕೆ ರಿಶೇಲ ಡಿಸೋಜಾ ಆತ್ಮಹತ್ಯೆ (suicide) ಪ್ರಕರಣ ಈಗಾಗಲೇ ಗ್ರಾಮಗಳ ಮಧ್ಯೆ ವೈಮನಸ್ಸಿಗೆ ಕಾರಣವಾಗಿದೆ. ಇತ್ತೀಚೆಗೆ ಕದ್ರಾ ಪಿಎಸ್​​​ಐಯನ್ನು ಅಮಾನತು ಕೂಡ ಮಾಡಲಾಗಿದೆ. ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡು ಇವತ್ತಿಗೆ 11ನೇ ದಿನ. ಇದುವರೆಗೂ ಆರೋಪಿಯನ್ನ ಏಕೆ ಬಂಧಿಸಿಲ್ಲ? ಇದರಲ್ಲಿ ರಾಜಕೀಯ ಪ್ರಭಾವವಿರುವುದು ಗೊತ್ತಾಗುತ್ತಿದೆ ಎಂದು ಮೃತ ಯುವತಿಯ ತಾಯಿ ರೀನಾ ಡಿಸೋಜಾ ಗಂಭೀರ ಆರೋಪ ಮಾಡಿದ್ದಾರೆ. ಕಾಣದ ಕೈಗಳು ನನ್ನ ಮಗಳ ಪ್ರಕರಣದಲ್ಲಿ ಕೆಲಸ…

Read More

ಜೀವನದಲ್ಲಿ ಸಂತೋಷ ಬೇಕೆಂದರೆ ನೀವು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ – Kannada News | If you want happiness in life, adopt these habits

ಪ್ರತಿಯೊಬ್ಬರೂ ಸಂತೋಷವಾಗಿರಲು (happiness) ಬಯಸುತ್ತಾರೆ, ಆದರೆ ಇಂದಿನ ಒತ್ತಡದ ಜೀವನದಲ್ಲಿ, ಸಂತೋಷವಾಗಿರುವುದು ಒಂದು ದೊಡ್ಡ ಸವಾಲಿನ ಸಂಗತಿಯಾಗಿದೆ. ಜನರು ತಮಗಾಗಿ ಸಮಯ ಕಂಡುಕೊಳ್ಳಲು ಅಥವಾ ತಮ್ಮ ಕುಟುಂಬಗಳೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ. ಇದರ ಪರಿಣಾಮವಾಗಿ ಅನೇಕರು ಖಿನ್ನತೆ ಮತ್ತು ಆತಂಕಕ್ಕೆ ಬಲಿಯಾಗುತ್ತಿದ್ದಾರೆ. ಇವುಗಳನ್ನು ನಿವಾರಿಸುವ ಏಕೈಕ ಮಾರ್ಗವೆಂದರೆ ನಮ್ಮನ್ನು ನಾವು ಸಂತೋಷವಾಗಿಟ್ಟುಕೊಳ್ಳುವುದು. ದೈನಂದಿನ ಜೀವನದಲ್ಲಿ ಈ ಕೆಲವು ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ, ನೀವು ನಿಮ್ಮನ್ನು ಮತ್ತು ನಿಮ್ಮ ಸುತ್ತಮುತ್ತಲಿನವರನ್ನು ಸಂತೋಷವಾಗಿಡಬಹುದು. ಸಂತೋಷವಾಗಿರಲು ಸಹಾಯ ಮಾಡುವ ಆ ಅಭ್ಯಾಸಗಳು…

Read More