Headlines

ರಾಜ್ಯಸಭಾ ಚುನಾವಣೆಗೆ ‘ಕೈ’ನಲ್ಲಿ ಭಾರಿ ಪೈಪೋಟಿ: ಮುಂಚೂಣಿಯಲ್ಲಿವೆ ಕೆಲ ನಾಯಕರ ಹೆಸರು – Kannada News | Intense Race in Congress for Karnataka Rajya Sabha Seats: Supriya Shrinate, Pawan Khera, and BK Hariprasad in Frontrunners List

ಬೆಂಗಳೂರು, ಮೇ 24: ಜೂನ್ 18ರಂದು ನಡೆಯಲಿರುವ ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್​​ನಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಮೂರು ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದ್ದು, ಪಕ್ಷದ ರಾಷ್ಟ್ರೀಯ ನಾಯಕರುಗಳಾದ ಸುಪ್ರಿಯಾ ಶ್ರಿನೇಟ್ ಮತ್ತು ಪವನ್​​ ಖೇರಾ ಅವರ ಹೆಸರುಗಳು ಮುಂಚೂಣಿಯಲ್ಲಿವೆ ಎನ್ನಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದಿಂದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಸೇರಿದಂತೆ ಹಾಲಿ ಶಾಸಕರ ಅವಧಿ ಪೂರ್ಣಗೊಂಡ ನಂತರ ಜೂನ್ ಮತ್ತು ಜುಲೈನಲ್ಲಿ 24 ಸ್ಥಾನಗಳು…

Read More

ಜಸ್ಪ್ರೀತ್ ಬುಮ್ರಾ ಓರ್ವ ಫುಟ್‌ಬಾಲ್ ಆಟಗಾರ ಎಂದ ರಾಮ್ ಚರಣ್; ತಪ್ಪಿಗೆ ಕ್ಷಮೆ ಕೇಳಿದ ನಟ – Kannada News | Peddi actor Ram Charan calls Jasprit Bumrah a Footballer in Viral Video and apologizes

ಟಾಲಿವುಡ್ ನಟ ರಾಮ್ ಚರಣ್ (Ram Charan) ಅವರು ಬಹುನಿರೀಕ್ಷಿತ ‘ಪೆದ್ದಿ’ (Peddi) ಸಿನಿಮಾದ ಗ್ರ್ಯಾಂಡ್ ಮ್ಯೂಸಿಕ್ ಲಾಂಚ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಈ ಅದ್ಧೂರಿ ಸಮಾರಂಭದಲ್ಲಿ ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್, ನಟಿ ಜಾನ್ವಿ ಕಪೂರ್ ಸೇರಿದಂತೆ ಚಿತ್ರತಂಡದ ಪ್ರಮುಖರು ಉಪಸ್ಥಿತರಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ನಡೆದ ಲಘು ಸಂವಾದದಲ್ಲಿ ರಾಮ್ ಚರಣ್ ಅವರು ಭಾರತೀಯ ಕ್ರಿಕೆಟರ್​ಗಳ ಬಗ್ಗೆ ಮಾತನಾಡುವಾಗ ಒಂದು ತಪ್ಪು ಆಗಿದೆ. ಜಸ್ಪ್ರೀತ್ ಬುಮ್ರಾ (Jasprit Bumrah) ಅವರನ್ನು…

Read More

Rishabh Pant: ಸೋಲಿಗೆ ನಾನೊಬ್ಬನೇ ಜವಾಬ್ದಾರನಲ್ಲ… ಅವರು ಸಹ ಕಾರಣ! – Kannada News | Rishabh pant post match interview after lsg vs Pbks match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 68ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲನುಭವಿಸಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ 196 ರನ್ ಕಲೆಹಾಕಿದ್ದರು. ಈ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡ ಕೇವಲ 18 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಪಂಜಾಬ್ ಪಡೆ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ….

Read More

Daily Devotional: ಕುಲದೈವ, ಇಷ್ಟದೈವ ಅಥವಾ ಆರಾಧ್ಯದೈವ; ಯಾವ ದೈವ ಆರಾಧನೆಯಿಂದ ಏನು ಫಲ? – Kannada News | The Significance of Kuladaiva, Ishtadaiva, Aradhyadaiva, and Manedeva

“ಸರ್ವದೇವ ನಮಸ್ಕಾರಃ ಕೇಶವಂ ಪ್ರತಿಗಚ್ಛತಿ” ಎಂಬುದು ಹಿಂದೂ ಧರ್ಮದ ಸಾರ. ಯಾವುದೇ ದೇವರನ್ನು ನಮಸ್ಕರಿಸಿದರೂ, ಅದು ಅಂತಿಮವಾಗಿ ಒಂದೇ ಪರಮಾತ್ಮನನ್ನು ತಲುಪುತ್ತದೆ. ಉದಾಹರಣೆಗೆ, ಅನ್ನ, ಚಿತ್ರಾನ್ನ, ಪುಳಿಯೋಗರೆ, ಪಲಾವ್ ಹೀಗೆ ಯಾವುದೇ ರೂಪದಲ್ಲಿ ಸೇವಿಸಿದರೂ, ಅದರ ಮೂಲ ಅಕ್ಕಿಯೇ ಆಗಿರುವಂತೆ, ವಿಭಿನ್ನ ದೈವಗಳ ಆರಾಧನೆಯು ಒಂದೇ ಭಗವಂತನನ್ನು ತಲುಪುತ್ತದೆ. ಆದಾಗ್ಯೂ, ಕೆಲವು ದೈವಗಳಿಗೆ ನಮ್ಮ ಜೀವನದಲ್ಲಿ ವಿಶೇಷ ಮಹತ್ವವಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ…

Read More

ಯಾವುದೇ ನಾಯಕನಿಗೂ ಸಾಧ್ಯವಾಗದ ದಾಖಲೆ ಬರೆದ ಶ್ರೇಯಸ್ ಅಯ್ಯರ್

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಬರೋಬ್ಬರಿ 124 ಶತಕಗಳು ದಾಖಲಾಗಿವೆ. ಈ ವೇಳೆ 11 ನಾಯಕರುಗಳು ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಹನ್ನೊಂದು ಮಂದಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಶತಕ ಬಾರಿಸಿದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ (Shreyas Iyer). (PC: IPL) ಲಕ್ನೋ ಏಕಾನ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ 51 ಎಸೆತಗಳಲ್ಲಿ 5 ಸಿಕ್ಸ್…

Read More

ಎಷ್ಟೇ ಬ್ಯುಸಿ ಇದ್ದರೂ ಫ್ಯಾನ್ಸ್ ಜೊತೆ ಪ್ರೀತಿಯಿಂದ ನಡೆದುಕೊಂಡ ಐಶ್ವರ್ಯಾ ರೈ – Kannada News | Aishwarya Rai Bachchan wins hearts Cannes 2026 fans interaction viral video

ವಿಶ್ವದ ಅತ್ಯಂತ ಪ್ರತಿಷ್ಠಿತ ‘ಕಾನ್ ಚಲನಚಿತ್ರೋತ್ಸವ’ದಲ್ಲಿ (Cannes Film Festival) ಬಾಲಿವುಡ್ ನಟಿ, ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಬಚ್ಚನ್ ಅವರು ಎಂದಿನಂತೆ ಸೌಂದರ್ಯದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ವರ್ಷದ ಫಿಲ್ಮ್ ಫೆಸ್ಟಿವಲ್​ನ ಕೊನೆಯ ದಿನಗಳಲ್ಲಿ ಭರ್ಜರಿಯಾಗಿ ಎಂಟ್ರಿ ಕೊಟ್ಟ ಐಶ್ವರ್ಯಾ (Aishwarya Rai Bachchan) ಅವರು ಪ್ರಸಿದ್ಧ ಡಿಸೈನರ್ ಅಮಿತ್ ಅಗರ್ವಾಲ್ ವಿನ್ಯಾಸಗೊಳಿಸಿದ ನೀಲಿ ಬಣ್ಣದ ಗೌನ್ ಧರಿಸಿ ರೆಡ್ ಕಾರ್ಪೆಟ್ ಮೇಲೆ ರಾಜಕುಮಾರಿಯಂತೆ ಹೆಜ್ಜೆ ಹಾಕಿದ್ದರು. ಇದು ದೊಡ್ಡ ಸಂಗತಿ…

Read More

Bengaluru Air Quality: ಮಳೆರಾಯನ ಕೃಪೆಯಿಂದ ಬೆಂಗಳೂರಿಗೆ ಸಿಕ್ತು ಶುದ್ಧ ಗಾಳಿ; ರಾಜ್ಯದ ಈ ಜಿಲ್ಲೆಯಲ್ಲಿ ವಾತಾವರಣ ಕ್ಲೀನ್! – Kannada News | Karnataka AQI Today May 24: Bengaluru Air Quality Satisfactory, Kalaburagi Severe

ರಾಜ್ಯದ ಈ ಜಿಲ್ಲೆಯಲ್ಲಿ ವಾತಾವರಣ ಕ್ಲೀನ್! ಬೆಂಗಳೂರು, ಮೇ 24: ಇಂದು ಕರ್ನಾಟಕದ ಪ್ರಮುಖ ನಗರಗಳು ಮತ್ತು ರಾಜಧಾನಿ ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (AQI) ಒಟ್ಟಾರೆಯಾಗಿ ತೃಪ್ತಿಕರ ಮತ್ತು ಉತ್ತಮ ಮಟ್ಟದಲ್ಲಿದೆ. ಇತ್ತೀಚಿನ ಮಳೆ ಮತ್ತು ಹವಾಮಾನ ಬದಲಾವಣೆಗಳಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಮುಖ್ಯಾಂಶಗಳು ಮಳೆಯ ಕಾರಣದಿಂದ ಬೆಂಗಳೂರಿನ ಇಂದಿನ ವಾಯು ಗುಣಮಟ್ಟ ತೃಪ್ತಿಕರವಾಗಿದೆ. ಗದಗ ಜಿಲ್ಲೆಯಲ್ಲಿ ಇಂದು ರಾಜ್ಯದಲ್ಲೇ ಅತಿ ಶುದ್ಧ ಗಾಳಿ ದಾಖಲಾಗಿದೆ. ಕಲಬುರಗಿಯಲ್ಲಿ ವಾಯು ಮಾಲಿನ್ಯ ಸೂಚ್ಯಂಕವು…

Read More

Tv9 Kannada News Live: ಮಳೆಗೆ ಮಂತ್ರಾಲಯದಲ್ಲಿ ಭಕ್ತರ ಪರದಾಟ, ಶ್ರೀಗಳಿಂದಲೇ ಖುದ್ದು ವಸತಿ ವ್ಯವಸ್ಥೆ; ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು – Kannada News | Tv9 Kannada News Live: Mantralayam Seer Rescues Rain Hit Devotees; Rain Alert for 17 Districts; BJP Core Committee to Meet Today

ಭಕ್ತರಿಗೆ ವಸತಿ ವ್ಯವಸ್ಥೆ ಮಾಡಿದ ಮಂತ್ರಾಲಯ ಶ್ರೀಗಳುImage Credit source: Tv9 Kannada ಬೆಂಗಳೂರು, ಮೇ 24: ರಾಯಚೂರಿನ ಹಲವೆಡೆ ನಿನ್ನೆ ವರುಣ ಅಬ್ಬರಿಸಿದ್ದು, ತಡರಾತ್ರಿ ಸುರಿದ ಮಳೆ ಹಿನ್ನೆಲೆ ತೊಂದರೆಗೆ ಸಿಲುಕಿದ್ದ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಗೆ ಸ್ವತಃ ಸ್ವಾಮೀಜಿಯೇ ಆಗಮಿಸಿ ವಸತಿ ವ್ಯವಸ್ಥೆ ಕಲ್ಪಿಸಿದ ಪ್ರಸಂಗ ನಡೆದಿದೆ. ಮಂತ್ರಾಲಯ ಮಠದ ಪ್ರಾಂಗಣದಲ್ಲಿ ರಾತ್ರಿ ಮಲಗಿದ್ದ ಭಕ್ತರು ಮಳೆ ಹಿನ್ನೆಲೆ ಕಂಗಾಲಾಗಿದ್ದಾರೆ. ಭಕ್ತರು ನೆನೆದು ಪರದಾಡಿದ್ದು, ಮಾಹಿತಿ ತಿಳಿದು ಪ್ರಾಂಗಣಕ್ಕೆ ಭೇಟಿ ನೀಡಿದ ಮಂತ್ರಾಲಯದ…

Read More

ಮುಂಬೈ ಇಂಡಿಯನ್ಸ್ ಸೋತರೆ 2 ತಂಡಗಳು ಔಟ್..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಮೂರು ತಂಡಗಳಿಗೆ ನಿರ್ಣಾಯಕ. (PC: IPL) ಅಂದರೆ ಈ ಮ್ಯಾಚ್​ ಮೂಲಕ ಪ್ಲೇಆಫ್ ಆಡಲಿರುವ 4ನೇ ತಂಡ ಯಾವುದು ಎಂಬುದು ಬಹುತೇಕ ನಿರ್ಧಾರವಾಗಲಿದೆ. ಏಕೆಂದರೆ ಈಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋತರೆ, ಪ್ಲೇಆಫ್​ ರೇಸ್​ನಲ್ಲಿರುವ ಎರಡು ತಂಡಗಳು ಹೊರಬೀಳಲಿದೆ. ಆ ತಂಡಗಳಾವುವು ಎಂದರೆ… (PC: IPL) ಪಂಜಾಬ್ ಕಿಂಗ್ಸ್​:…

Read More

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಅವಧಿ 3 ಗಂಟೆ 9 ನಿಮಿಷ? ಹಲವು ಪದಗಳು ಮ್ಯೂಟ್ – Kannada News | Ram Charan Janhvi Kapoor starrer Peddi movie CBFC Censor Board Cuts and Run Time

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಹಾಗೂ ಬಾಲಿವುಡ್ ಬ್ಯೂಟಿ ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ ‘ಪೆದ್ದಿ’ (Peddi) ಜೂನ್ 4ರಂದು ತೆರೆಕಾಣಲು ಸಜ್ಜಾಗಿದೆ. ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಚಿತ್ರತಂಡ ಸೆನ್ಸಾರ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮುಗಿಸಿದೆ. ಆದರೆ, ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ಈ ಚಿತ್ರದ ಮೂಲ ತೆಲುಗು ಆವೃತ್ತಿಗೆ ಹಲವು ಪ್ರಮುಖ ಸೂಚನೆಗಳನ್ನು ನೀಡಿದೆ. ಅನೇಕ ಪದಗಳನ್ನು ಮ್ಯೂಟ್ ಮಾಡುವಂತೆ…

Read More