Headlines

ಆಸ್ಟ್ರೇಲಿಯಾ ಟಿ20 ತಂಡ ಪ್ರಕಟ: ನಾಲ್ವರು ಪ್ರಮುಖ ಆಟಗಾರರು ಔಟ್ – Kannada News | Australia T20 Squad For Pakistan Series

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಮಹ್ಲಿ ಬಿಯರ್ಡ್‌ಮನ್, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ಜ್ಯಾಕ್ ಎಡ್ವರ್ಡ್ಸ್, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಜೋಶ್ ಫಿಲಿಪಿ, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. Source link

Read More

ಸೇಫ್ ಸಿಟಿ, 112 ತುರ್ತು ಸೇವೆ: ಬೆಂಗಳೂರಲ್ಲಿ ಮಕ್ಕಳ ಸುರಕ್ಷತೆಗೆ ತಂತ್ರಜ್ಞಾನದ ಹೊಸ ಹೆಜ್ಜೆ – Kannada News | Bengaluru Police Use Safe City Tech and Namma 112 to Rapidly Rescue Missing Children

ಬೆಂಗಳೂರು, ಜನವರಿ 19: ಕಳೆದ 12 ದಿನಗಳಲ್ಲಿ ಬೆಂಗಳೂರು ಸೇಫ್ ಸಿಟಿ ಯೋಜನೆಯಡಿ ತಂತ್ರಜ್ಞಾನ ಆಧಾರಿತ ತ್ವರಿತ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಿ ಕಾಣೆಯಾಗಿದ್ದ ಮತ್ತು ನಿರ್ಲಕ್ಷ್ಯವಾಗಿ ಉಳಿದಿದ್ದ ಹಲವು ಮಕ್ಕಳನ್ನು ಕೆಲವೇ ನಿಮಿಷಗಳಲ್ಲಿ ಪತ್ತೆಹಚ್ಚಿ ಕುಟುಂಬಗಳಿಗೆ ಸುರಕ್ಷಿತವಾಗಿ ಒಪ್ಪಿಸುವ ಕೆಲಸವನ್ನು ಬೆಂಗಳೂರು ಪೊಲೀಸರು ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ಮೂಲಕ ಈ ಬಗ್ಗೆ ಸ್ವರ್ತ ಇಲಾಖೆಯೇ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರು ಸೇಫ್ ಸಿಟಿ ಯೋಜನೆ ಹಾಗೂ ನಮ್ಮ-112 ತುರ್ತು ವ್ಯವಸ್ಥೆಯ ಮೂಲಕ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇದರಿಂದ ಜಿಪಿಎಸ್…

Read More

Video: ಶಾಲಾ ವಿದ್ಯಾರ್ಥಿನಿಗೆ ಕ್ಯಾನರ್ ಬಂದಿದ್ದಕ್ಕೆ ಶಿಕ್ಷಕಿ ಮಾಡಿದ್ದೇನು ನೋಡಿ – Kannada News | Teacher Shaves Her Head to Stand With Student Battling Cancer

ಕ್ಯಾನ್ಸರ್ ಎಂಬುದು ಮನುಷ್ಯನ ಇಡೀ ಜೀವನವನ್ನೇ ನರಕಕ್ಕೆ ತಳ್ಳಿಬಿಡುತ್ತದೆ. ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ಗುಣಪಡಿಸಬಲ್ಲ ಚಿಕಿತ್ಸೆಗಳು ಲಭ್ಯವಿಲ್ಲದ ಕಾರಣ ಜನರು ಕಷ್ಟದಲ್ಲೇ ದಿನದೂಡಬೇಕಾಗುತ್ತದೆ. ಶಾಲಾ ವಿದ್ಯಾರ್ಥಿನಿಗೆ ಕ್ಯಾನ್ಸರ್ ಬಂದಿದ್ದಕ್ಕೆ ಶಿಕ್ಷಕಿ ನಡೆದುಕೊಂಡ ರೀತಿ ಎಲ್ಲರ ಮನ ಗೆದ್ದಿದೆ. ಕ್ಯಾನ್ಸರ್ ಬಂದಾಗ ಕೀಮೋ ಥೆರಪಿ ಮಾಡುವುದು ಸಾಮಾನ್ಯ, ಆಗ ತಲೆ ಕೂದಲನ್ನು ತೆಗೆಯುತ್ತಾರೆ.  ಶಾಲೆಗೆ ಬಂದಾಗ ಈ ವಿದ್ಯಾರ್ಥಿನಿಗೆ   ಮುಜುಗರವಾಗುವುದು ಸಹಜ, ಹಾಗಾಗಬಾರದೆಂದು ಶಿಕ್ಷಕಿಯೊಬ್ಬರು ತಾನು ತಲೆ ಬೋಳಿಸಿಕೊಂಡಿದ್ದಲ್ಲದೆ, ವಿದ್ಯಾರ್ಥಿನಿಯ ಸಹಪಾಠಿಯ ಕೂದಲನ್ನೂ ತೆಗೆಸಿರುವ ವಿಡಿಯೋ ವೈರಲ್ ಆಗಿದೆ….

Read More

Viral: ಬೆಂಗಳೂರಿನಲ್ಲಿ ಆಟೋ ಓಡಿಸಿ ತಿಂಗಳಿಗೆ 45 ಸಾವಿರ ರೂ ಸಂಪಾದಿಸುವ ಮಹಿಳೆ – Kannada News | Bengaluru: A female auto driver in Bengaluru earns Rs 45,000 per month

ಬೆಂಗಳೂರು, ಜನವರಿ 19: ಮಹಿಳೆಯರು ಆಟೋ ಓಡಿಸುವುದು ತುಂಬಾನೇ ಕಡಿಮೆ ಎನ್ನುವ ಕಾಲವಿತ್ತು. ಆದರೆ, ಇತ್ತೀಚೆಗಿನ ದಿನಗಳಲ್ಲಿ ಜೀವನ ನಿರ್ವಹಣೆಗಾಗಿ ಆಟೋ ಓಡಿಸುವ ಅದೆಷ್ಟೋ ಮಹಿಳೆಯರು ಇದ್ದಾರೆ. ಕೆಲವರು ಇಷ್ಟ ಪಟ್ಟು ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡರೆ, ಇನ್ನು ಕೆಲವರು ಬದುಕಿನ ನಿರ್ವಹಣೆಗಾಗಿ ಈ ಕಾಯಕ ಅನಿವಾರ್ಯವಾಗಿರುತ್ತದೆ. ಆದರೆ ಮಹಿಳೆ ಓಡಿಸುವ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಆಟೋ ಚಾಲಕಿಯನ್ನು ಮಾತನಾಡಿಸುವ ಪ್ರಯತ್ನ ಮಾಡಿದ್ದಾರೆ. ಬೆಂಗಳೂರಿನಲ್ಲಿ (Bengaluru) ಆಟೋ ಓಡಿಸುವ ಈ ಮಹಿಳೆ ತಿಂಗಳಿಗೆ 45 ಸಾವಿರ ರೂ…

Read More

ದರ್ಶನ ಜತೆಗಿನ ಆ ಘಟನೆಯನ್ನು ನೆನೆಪಿಸಿಕೊಂಡ ಬಿಗ್ ಬಾಸ್ ವಿನ್ನರ್ ಗಿಲ್ಲಿ – Kannada News | Gilli Reflects on Bigg Boss Journey: From Unexpected Public Love to Celebrity Endorsements

ಬಿಗ್ ಬಾಸ್ ಸೀಸನ್ 12ರ ವಿನ್ನರ್ ಗಿಲ್ಲಿ, ಬಿಗ್ ಬಾಸ್ ಮನೆಯೊಳಗಿನ ಅನುಭವಗಳ ಬಗ್ಗೆ ಹಂಚಿಕೊಳ್ಳುವ ವೇಳೆ ದರ್ಶನ ಅವರ ಬಗ್ಗೆಯೂ ಅಚ್ಚರಿಯ ವಿಚಾರಗಳನ್ನು ಹೇಳಿದ್ದಾರೆ.  ಡೆವಿಲ್ ಚಿತ್ರೀಕರಣದ ವೇಳೆ ಡಿ ಬಾಸ್ ದರ್ಶನ್ ಅವರನ್ನು ಭೇಟಿ ಮಾಡಿದ್ದ ಘಟನೆಯನ್ನು ಗಿಲ್ಲಿ ಟಿವಿ9 ಕನ್ನಡ ಜತೆಗೆ ಹಂಚಿಕೊಂಡಿದ್ದಾರೆ. ‘ದರ್ಶನ್ ಅವರು ನನ್ನನ್ನು ಕರೆದು ಹಾಸ್ಯ ಪ್ರಜ್ಞೆಯನ್ನು ಮೆಚ್ಚಿ, ನೀವು ಕಾಮಿಡಿ ಎಲ್ಲಾ ಸಕ್ಕತ್ತಾಗಿ ಮಾಡ್ತೀರಾ ಎಂದು ಹೇಳಿದ್ದರು. ದರ್ಶನ ಜತೆಗೆ ಈ ಸಿನಿಮಾದಲ್ಲಿ ನಟಿಸಿರುವುದು ನನಗೆ ತುಂಬಾ…

Read More

Video: ಅಡುಗೆ ಮಾಡುವಾಗ ಪಾತ್ರೆಯೊಳಗೆ ಬಿದ್ದ ಹಾವು – Kannada News | Snake Drops Into Cooking Pot Mid Meal, Woman Keeps Her Cool

ಅಡುಗೆ ಮನೆಯಲ್ಲಿ ಒಂದು ಜಿರಳೆ ಬಂದರೆ ಹೆಣ್ಣುಮಕ್ಕಳು ಹೌಹಾರುತ್ತಾರೆ. ಅಂಥಹುದರಲ್ಲಿ ಪಾತ್ರೆಯೊಳಗೆ ಹಾವು ಬಿದ್ದರೆ ಹೇಗಾಗಬೇಡ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ವೈರಲ್ ಆಗುತ್ತಿದೆ. ಮಹಿಳೆ ಎಂದಿನಂತೆ ಅಡುಗೆ ಮಾಡುತ್ತಿರುತ್ತಾರೆ.  ಅವರ ಮನೆಯ ಬೆಕ್ಕು ಅಡುಗೆ ಬೆಡ್ ಮೇಲೆ ಕುಳಿತು ಏನೋ ದಿಟ್ಟಿಸಿ ನೋಡುತ್ತಿರುತ್ತದೆ.  ನೋಡ ನೋಡುತ್ತಲೇ ಚಿಮಣಿಯಿಂದ ಏಕಾಏಕಿ ಹಾವು ಅಡುಗೆಯ ಪಾತ್ರೆಯೊಳಗೆ ಬಿದ್ದಿದೆ. ಕೂಡಲೇ ಮಹಿಳೆ ಒಮ್ಮೆ ಗಾಬರಿಗೊಂಡರೂ ಕೂಡಲೇ ಆ ಪಾತ್ರೆಗೆ ಮುಚ್ಚುಳವನ್ನು ಮುಚ್ಚಿದ್ದಾರೆ. ಭಯ ಮತ್ತು ಆತಂಕದ ಹೊರತಾಗಿಯೂ, ಆ ಮಹಿಳೆ…

Read More

ಗಿಲ್ಲಿ ಗೆಲ್ಲಲ್ಲ ಎಂದಿದ್ದ ಜ್ಯೋತಿಷಿ ಭವಿಷ್ಯ ಸುಳ್ಳಾಯ್ತು; ಸೋಶಿಯಲ್ ಮೀಡಿಯಾದಲ್ಲಿ ಟೀಕೆ – Kannada News | Gilli Wins Bigg Boss Kannada 12: Astrologer Kini’s Failed Prediction Sparks Social Media Outcry

‘ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ಅಂತೂ ಆಗಲ್ಲ’ ಹೀಗೆಂದು ಜ್ಯೋತಿಷಿ ಪ್ರಶಾಂತ್ ಕಿಣಿ ಭವಿಷ್ಯ ನುಡಿದಿದ್ದರು. ಡಿಸೆಂಬರ್​​​ನಲ್ಲಿ ಮಾಡಿದ್ದ ಈ ಟ್ವೀಟ್ ವೈರಲ್ ಆಗಿತ್ತು. ಆದರೆ, ಭವಿಷ್ಯ ಸುಳ್ಳಾಗಿದೆ. ಗಿಲ್ಲಿ ಅವರೇ ಬಿಗ್ ಬಾಸ್ ಗೆದ್ದು ಬೀಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಜ್ಯೋತಿಷಿಗೆ ಕಿವಿಮಾತು ಹೇಳುವ ಕೆಲಸ ಆಗುತ್ತಿದೆ. ಗಿಲ್ಲಿ (Gilli Nata) ದೊಡ್ಡ ವೋಟಿಂಗ್ ಅಂತರದಲ್ಲೇ ಗೆದ್ದಿದ್ದಾರೆ ಎಂಬುದು ಇಲ್ಲಿ ಗಮನಿಸಬೇಕಾದ ವಿಷಯ. ಪ್ರಶಾಂತ್ ಕಿಣಿ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು….

Read More

ಬಾಂಗ್ಲಾದೇಶ್ ತಂಡದ ‘ವಿಶ್ವಕಪ್ ಭವಿಷ್ಯ’ ನಿರ್ಧಾರಕ್ಕೆ ಗಡುವು ನಿಗದಿ – Kannada News | Bangladesh’s participation in T20 World Cup 2026 to be finalised by January 21

ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್​ನಲ್ಲಿ ಬಾಂಗ್ಲಾದೇಶ್ ತಂಡ ಭಾಗವಹಿಸಲಿದೆಯಾ? ಈ ಪ್ರಶ್ನೆಗೆ ಜನವರಿ 21 ರಂದು ಸ್ಪಷ್ಟ ಉತ್ತರ ಸಿಗಲಿದೆ. ಏಕೆಂದರೆ ವಿಶ್ವಕಪ್​​ನಲ್ಲಿ ಭಾಗವಹಿಸುವಿಕೆಯ ಬಗ್ಗೆ ಅಂತಿಮ ನಿರ್ಧಾರವನ್ನು ತಿಳಿಸಲು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ಗೆ ಐಸಿಸಿ ಗಡುವು ನೀಡಿದೆ. ಜನವರಿ 17 ರಂದು ಢಾಕಾದಲ್ಲಿ ನಡೆದ ಸಭೆಯಲ್ಲಿ ಐಸಿಸಿ ಈ ಹೊಸ ಗಡುವನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ತಿಳಿಸಿದೆ. ಟಿ20 ವಿಶ್ವಕಪ್‌ನಲ್ಲಿ ಆಡಬೇಕೆ ಬೇಡವೇ ಎಂಬುದನ್ನು ಮಾತ್ರವಲ್ಲದೆ, ಟೂರ್ನಮೆಂಟ್‌ಗಾಗಿ ಭಾರತಕ್ಕೆ ಪ್ರಯಾಣಿಸಬೇಕೆ ಬೇಡವೇ…

Read More

50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್ ಮಾಡ್ತಾರೆ? ವಿವರಿಸಿದ ಬಿಗ್ ಬಾಸ್ ವಿನ್ನರ್ – Kannada News | Gilli Natas Inspiring Journey: From Bengaluru Struggles to Bigg Boss Victory and Future Dreams

ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟ, ತಮಗೆ ಸಿಕ್ಕ 50 ಲಕ್ಷ ರೂಪಾಯಿ ಬಹುಮಾನದ ಹಣವನ್ನು ಹೇಗೆ ಬಳಸಿಕೊಳ್ಳಬೇಕೆಂಬುದರ ಬಗ್ಗೆ ಟಿವಿ9 ಕನ್ನಡದ ಜತೆಗೆ ಹಂಚಿಕೊಂಡಿದ್ದಾರೆ. ರಿಯಾಲಿಟಿ ಶೋನಲ್ಲಿ ಅವರ ನೈಜತೆಯೇ ಗೆಲುವಿಗೆ ಕಾರಣವಾಯಿತು. ಹಿಂದಿನ ಸೀಸನ್‌ಗಳ ಸ್ಪರ್ಧಿಗಳಿಂತ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡು ತಮ್ಮದೇ ಆದ ವ್ಯಕ್ತಿತ್ವದಿಂದ ಎಲ್ಲರನ್ನು ಗಮನ ಸೆಳೆದಿದ್ದಾರೆ. ಬೆಂಗಳೂರಿಗೆ ಬಂದಾಗ ಅನುಭವಿಸಿದ ಕಷ್ಟಗಳನ್ನು ನೆನಪಿಸಿಕೊಂಡ ಗಿಲ್ಲಿ, “ಊಟ, ಮನೆಗಾಗಿ  ಒದ್ದಾಡಿದ್ದೇನೆ. ಕೈಯಲ್ಲಿ ಹಣ ಇಲ್ಲದ ಸಮಯದಲ್ಲಿ ಬೆಂಗಳೂರಿಗೆ ಬಂದೆ, ಊಟಕ್ಕಾಗಿ…

Read More

Optical Illusion: ಈ ಚಿತ್ರದಲ್ಲಿರುವ ಅನ್ಯಗ್ರಹ ಜೀವಿಯನ್ನು 15 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ – Kannada News | Optical Illusion: Can you tell which of these five people is the alien

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಒಗಟುಗಳನ್ನು ಬಿಡಿಸುವುದೆಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಈ ಒಗಟಿನ ಚಿತ್ರಗಳನ್ನು ಬಿಡಿಸುತ್ತಾ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಮೆದುಳಿಗೆ ಕೆಲಸ ನೀಡುವಂತಹ ಅನೇಕ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಪ್ರತಿನಿತ್ಯ ವೈರಲ್‌ ಆಗುವುದನ್ನು ನೀವು ನೋಡಿರುತ್ತೀರಿ. ಇದೀಗ ಇಲ್ಲೊಂದು ಅಂತಹದ್ದೇ ಒಗಟಿನ ಚಿತ್ರವೊಂದು ವೈರಲ್‌ ಆಗಿದ್ದು, ಇದರಲ್ಲಿ ಇರುವ ಅನ್ಯಗ್ರಹ ಜೀವಿಯನ್ನು ಹದಿನೈದು ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು. ನಿಮ್ಮ ಬುದ್ಧಿವಂತಿಕೆಗೆ ಸವಾಲೆಸುಗುವ ಈ ಒಗಟಿನ…

Read More