Headlines

ಕರ್ನಾಟಕದಾದ್ಯಂತ ಎರಡೇ ವರ್ಷಗಳಲ್ಲಿ 90 ಸಾವಿರ ಸರ್ಕಾರಿ ಭೂಮಿ ಅಕ್ರಮ ಒತ್ತುವರಿ! – Kannada News | Land Beat digital surveillance found 90000 Government Lands Encroached Across Karnataka in Just Two Years

ಬೆಂಗಳೂರು, ಜನವರಿ 19: ಕರ್ನಾಟಕದಲ್ಲಿ (Karnataka) ಕಳೆದ ಎರಡು ವರ್ಷಗಳಲ್ಲಿ 90 ಸಾವಿರದಷ್ಟು ಸರ್ಕಾರಿ ಜಾಗಗಳನ್ನು ಉತ್ತುವರಿ ಮಾಡಿಕೊಂಡಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಸರ್ಕಾರಿ ಭೂಮಿಯ ಸಂರಕ್ಷಣೆಗಾಗಿ ತಂತ್ರಜ್ಞಾನ ಆಧಾರಿತ ಪ್ರಯತ್ನವಾಗಿ ಕಂದಾಯ ಇಲಾಖೆಯು ‘ಲ್ಯಾಂಡ್ ಬಿಟ್ ಡಿಜಿಟಲ್ ಸರ್ವೈಲೆನ್ಸ್ (Land Beat digital surveillance)’ ಕಾರ್ಯಕ್ರಮ ಅನುಷ್ಠಾನಗೊಳಿಸಿತ್ತು. ಇದರಡಿ ಕಳೆದ ಎರಡು ವರ್ಷಗಳಲ್ಲಿ 13.9 ಲಕ್ಷಕ್ಕೂ ಹೆಚ್ಚು ಸರ್ಕಾರಿ ಭೂಮಿಗಳನ್ನು ಪರಿಶೀಲನೆ ಮಾಡಲಾಗಿದೆ. ಈ ವೇಳೆ, ಒತ್ತುವರಿ ವಿಚಾರ ಬಯಲಾಗಿದೆ. ಲ್ಯಾಂಡ್ ಬಿಟ್ ಡಿಜಿಟಲ್…

Read More

ವಿಜಯ ಹಝಾರೆ ಟೂರ್ನಿಯಲ್ಲಿ ‘ವಿದರ್ಭ’ ಚಾಂಪಿಯನ್ಸ್ – Kannada News | Vidarbha to maiden Vijay Hazare Trophy title

ದೇಶೀಯ ಏಕದಿನ ಪಂದ್ಯಾವಳಿ ವಿಜಯ ಹಝಾರೆ ಟೂರ್ನಿಯಲ್ಲಿ ವಿದರ್ಭ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬೆಂಗಳೂರಿನ ಬಿಸಿಸಿಐ ಸಿಒಇ ಮೈದಾನದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ವಿದರ್ಭ ಮತ್ತು ಸೌರಾಷ್ಟ್ರ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌರಾಷ್ಟ್ರ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ವಿದರ್ಭ ತಂಡ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 317 ರನ್ ಕಲೆಹಾಕಿದ್ದರು. 318 ರನ್​ಗಳ ಗುರಿ ಬೆನ್ನತ್ತಿದ ಸೌರಾಷ್ಟ್ರ ತಂಡವು 48.5 ಓವರ್​ಗಳಲ್ಲಿ 279 ರನ್​ಗಳಿಸಿ…

Read More

‘ಕಣ್ಣೀರು ಒಳಗೆ ಕುಳಿತಿದೆ’; ಅಳಲಾಗದೆ ಕುಳಿತ ಗಿಲ್ಲಿ ನಟ – Kannada News | Gilli Nata First Reaction After Bigg Boss Kannada Season 12 win

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ‘ಇಷ್ಟೊಂದು ಕ್ರೇಜ್ ಸೃಷ್ಟಿ ಆಗಿದೆ ಎಂಬುದು ಗೊತ್ತಿರಲಿಲ್ಲ. ಖುಷಿ ಎಕ್ಸ್​​ಪ್ರೆಸ್ ಮಾಡೋಣ ಎಂದರೆ ನನಗೆ ಅಳು ಕೂಡ ಬರೋದಿಲ್ಲ. ಕಣ್ಣೀರು ಒಳಗೆ ಕುಳಿತುಬಿಡುತ್ತದೆ. ನಾನು ಎಲ್ಲರಿಗೂ ಋಣಿ’ ಎಂದು ಗಿಲ್ಲಿ ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 5 ತಿಂಗಳು ಕಣಕ್ಕಿಳಿಯಲ್ಲ! – Kannada News | Virat Kohli and Rohit Sharma will be away from national duty until at least June

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆದ್ದರೆ, ಉಳಿದ ಎರಡು ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ನ್ಯೂಝಿಲೆಂಡ್ ತಂಡವು ಸರಣಿಯನ್ನು ವಶಪಡಿಸಿಕೊಂಡಿದೆ. ಈ ಸರಣಿ ಮುಕ್ತಾಯದ ಬೆನ್ನಲ್ಲೇ ರೋಹಿತ್ ಶರ್ಮಾ – ವಿರಾಟ್ ಕೊಹ್ಲಿ ಮುಂದಿನ 5 ತಿಂಗಳುಗಳ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿಲ್ಲ ಎಂಬ ವಿಚಾರ ಮುನ್ನಲೆಗೆ ಬಂದಿದೆ. Source link

Read More

ಏರಿದ ಏಣಿಯನ್ನು ಒದೆಯಲಿಲ್ಲ ಗಿಲ್ಲಿ ನಟ; ಬಿಗ್ ಬಾಸ್ ವಿನ್ನರ್ ನಡೆಗೆ ಮೆಚ್ಚುಗೆ – Kannada News | BBK 12 Winner Gilli’s Gratitude: Thanks to Sudeep, His Gang and Zee Kannada

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿ ಗಿಲ್ಲಿ ನಟ ಹೊರ ಹೊಮ್ಮಿದ್ದಾರೆ. ಅದ್ದೂರಿ ವೇದಿಕೆ ಮೇಲೆ ಅವರ ಹೆಸರನ್ನು ಘೋಷಣೆ ಮಾಡಲಾಯಿತು ಎಂಬುದು ವಿಶೇಷ. ಗಿಲ್ಲಿ ನಟನಿಗೆ ಎಲ್ಲ ಕಡೆಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಇದರ ಜೊತೆಗೆ ಗಿಲ್ಲಿ ನಟನ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಕಿಚ್ಚನಿಗೆ ಧನ್ಯವಾದ 112 ದಿನಗಳ ಬಿಗ್ ಬಾಸ್ ಜರ್ನಿಯಲ್ಲಿ ಕಿಚ್ಚ ಸುದೀಪ್ ಅವರು ಗಿಲ್ಲಿಯನ್ನು ಅನೇಕ ಬಾರಿ ತಿದ್ದಿದ್ದಾರೆ. ತಪ್ಪಾದಾಗ ತಪ್ಪು ಎಂದು ಹೇಳಿದ್ದಾರೆ. ಉತ್ತಮವಾಗಿ ಆಡಿದಾಗ…

Read More

Bengaluru Air Quality: ಬೆಂಗಳೂರು ಜೊತೆ ಮಂಗಳೂರಿನಲ್ಲೂ ಸಿಗುತ್ತಿಲ್ಲ ಶುದ್ಧ ಗಾಳಿ! – Kannada News | Bangalore Air Pollution Crisis: Mangaluru’s Air Quality got worst than Bengaluru

ಬೆಂಗಳೂರು ಜೊತೆ ಮಂಗಳೂರಿನಲ್ಲೂ ಸಿಗುತ್ತಿಲ್ಲ ಶುದ್ಧ ಗಾಳಿ! ಬೆಂಗಳೂರು, ಜನವರಿ 19: ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ (Bengaluru Air Quality) ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರ ಜೊತೆಗೆ ಮಂಗಳೂರಿನಲ್ಲೂ ಇಂದು ವಾಯು ಗುಣಮಟ್ಟ ಕಳಪೆಯಾಗಿದ್ದು, ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ ಬೆಂಗಳೂರಿನ ಗಾಳಿಯ…

Read More

ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಝಳಪಿಸಿದ ಲಾಂಗ್​, ಮಚ್ಚುಗಳು: ಭಯಾನಕ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆ – Kannada News | Public Panic in Mysuru’s Udayagiri as Youths Run Amok with Deadly Weapons, Clash Video Goes Viral

ಮೈಸೂರು, ಜನವರಿ 19: ಮೈಸೂರಿನ ಉದಯಗಿರಿಯಲ್ಲಿ ಕಳೆದ ವರ್ಷ ಸಂಭವಿಸಿದ್ದ ಗಲಭೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಪೊಲೀಸ್ ಠಾಣೆ ಮೇಲೆಯೇ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದರು. ಇದೀಗ ಅದೇ ಉದಯಗಿರಿಯಲ್ಲಿ ಮತ್ತೆ ಸಾರ್ವಜನಿಕವಾಗಿ ಲಾಂಗ್, ಮಚ್ಚುಗಳು ಝಳಪಿಸಿವೆ. ಮೈಸೂರಿನ ಅಬುಜರ್ ಮಸೀದಿ ಸಮೀಪದ ಪಾರ್ಕಿನಲ್ಲಿ ಉದಯಗಿರಿಯ ಶಕಿಬುಲ್ ರೆಹಮಾನ್ ಅಲಿಯಾಸ್ ಟಿಪ್ಪು, ಇಮ್ರಾನ್, ಆಸೀಫ್, ಅಜಾಂ, ಅಜೀಜ್ ಎಂಬವರ ನಡುವೆ ಕ್ರಿಕೆಟ್ ಆಟದ ವಿಚಾರವಾಗಿ ಮಾರಾಮಾರಿ ನಡೆದಿದ್ದು, ಲಾಂಗು ಮಚ್ಚುಗಳನ್ನು ಹಿಡಿದುಕೊಂಡು ಸಾರ್ವಜನಿಕವಾಗಿ ಓಡಾಡಿದ್ದಾರೆ. ಇದು ಸಾರ್ವಜನಿಕರಲ್ಲಿ ಭೀತಿಗೆ…

Read More

Train Accident: ಸ್ಪೇನ್​ನಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ, 21 ಮಂದಿ ಸಾವು – Kannada News | Train Tragedy in Southern Spain Claims Dozens of Lives

ಸ್ಪೇನ್, ಜನವರಿ 19: ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿ, 70 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ಪ್ರಯಾಣಿಸುತ್ತಿದ್ದ ರೈಲು ಅಡಾಮುಜ್ ಬಳಿ ಹಳಿತಪ್ಪಿ, ಇನ್ನೊಂದು ಹಳಿ ದಾಟಿ, ಮುಂದೆ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಆ ರೈಲು ಕೂಡ ಹಳಿತಪ್ಪಿತ್ತು.ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.30 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಾರಿಗೆ ಸಚಿವ ಆಸ್ಕರ್…

Read More

೩೭ ವರ್ಷಗಳ ಬಳಿಕ ಟೀಮ್ ಇಂಡಿಯಾದ ‘ಗರ್ವಭಂಗ’ – Kannada News | India lose an ODI series to New Zealand at home for the first time in 37 years

ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಸರಣಿ ಶುರುವಾಗಿದ್ದು 1988 ರಲ್ಲಿ. ಮೊದಲ ಸರಣಿಯಲ್ಲೇ ಟೀಮ್ ಇಂಡಿಯಾ ಕಿವೀಸ್ ಪಡೆಯನ್ನು 4-0 ಅಂತರದಿಂದ ಸೋಲಿಸಿದ್ದರು. ಇದಾದ ಬಳಿಕ ಭಾರತಕ್ಕೆ ಆಗಮಿಸಿದ ನ್ಯೂಝಿಲೆಂಡ್ 2-3 (1995) 2-3 (1999), 0-5 (2010), 2-3 (2016), 1-2 (2017), 0-3 (2023) ಅಂತರದಿಂದ ಸರಣಿಗಳನ್ನು ಸೋತಿದ್ದರು. Source link

Read More

ಗಿಲ್ಲಿ ನಟನ ಬಿಗ್ ಬಾಸ್ ವಿನ್ನಿಂಗ್ ಮೂಮೆಂಟ್ ಹೇಗಿತ್ತು ನೋಡಿ – Kannada News | Gilli Nata Winning Moment video Goes viral After his hilarious victory In Bigg Boss Kannada

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಹೆಸರನ್ನು ಸುದೀಪ್ ಅವರು ಜನವರಿ 18ರಂದು ಅದ್ದೂರಿ ವೇದಿಕೆ ಮೇಲೆ ಘೋಷಣೆ ಮಾಡಿದರು ಮತ್ತು ಆ ಹೆಸರು ಗಿಲ್ಲಿ ಅವರದ್ದಾಗಿತ್ತು. ಇದು ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ ಎಂದೇ ಹೇಳಬಹುದು. ಗಿಲ್ಲಿಯ ವಿನ್ನಿಂಗ್ ಮೂಮೆಂಟ್ ತುಂಬಾನೇ ಸುಂದರಮಯವಾಗಿತ್ತು. ಕಿಚ್ಚ ಸುದೀಪ್ ವಿನ್ನರ್ ಘೋಷಣೆ ಮಾಡುತ್ತಿದ್ದಂತೆ ಗಿಲ್ಲಿ ಹಾಗೂ ಅವರ ಅಭಿಮಾನಿಗಳು ಖುಷಿಯಾದರು. ಗಿಲ್ಲಿಗೆ ಏನು ಹೇಳಬೇಕು ಎಂಬುದೇ ಗೊತ್ತಾಗಿಲ್ಲ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ. ಇನ್ನಷ್ಟು ಸಿನಿಮಾ…

Read More