Headlines

Bengaluru Air Quality: ಬೆಂಗಳೂರು ಜೊತೆ ಮಂಗಳೂರಿನಲ್ಲೂ ಸಿಗುತ್ತಿಲ್ಲ ಶುದ್ಧ ಗಾಳಿ! – Kannada News | Bangalore Air Pollution Crisis: Mangaluru’s Air Quality got worst than Bengaluru

ಬೆಂಗಳೂರು ಜೊತೆ ಮಂಗಳೂರಿನಲ್ಲೂ ಸಿಗುತ್ತಿಲ್ಲ ಶುದ್ಧ ಗಾಳಿ! ಬೆಂಗಳೂರು, ಜನವರಿ 19: ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ (Bengaluru Air Quality) ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರ ಜೊತೆಗೆ ಮಂಗಳೂರಿನಲ್ಲೂ ಇಂದು ವಾಯು ಗುಣಮಟ್ಟ ಕಳಪೆಯಾಗಿದ್ದು, ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ ಬೆಂಗಳೂರಿನ ಗಾಳಿಯ…

Read More

ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಝಳಪಿಸಿದ ಲಾಂಗ್​, ಮಚ್ಚುಗಳು: ಭಯಾನಕ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆ – Kannada News | Public Panic in Mysuru’s Udayagiri as Youths Run Amok with Deadly Weapons, Clash Video Goes Viral

ಮೈಸೂರು, ಜನವರಿ 19: ಮೈಸೂರಿನ ಉದಯಗಿರಿಯಲ್ಲಿ ಕಳೆದ ವರ್ಷ ಸಂಭವಿಸಿದ್ದ ಗಲಭೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಪೊಲೀಸ್ ಠಾಣೆ ಮೇಲೆಯೇ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದರು. ಇದೀಗ ಅದೇ ಉದಯಗಿರಿಯಲ್ಲಿ ಮತ್ತೆ ಸಾರ್ವಜನಿಕವಾಗಿ ಲಾಂಗ್, ಮಚ್ಚುಗಳು ಝಳಪಿಸಿವೆ. ಮೈಸೂರಿನ ಅಬುಜರ್ ಮಸೀದಿ ಸಮೀಪದ ಪಾರ್ಕಿನಲ್ಲಿ ಉದಯಗಿರಿಯ ಶಕಿಬುಲ್ ರೆಹಮಾನ್ ಅಲಿಯಾಸ್ ಟಿಪ್ಪು, ಇಮ್ರಾನ್, ಆಸೀಫ್, ಅಜಾಂ, ಅಜೀಜ್ ಎಂಬವರ ನಡುವೆ ಕ್ರಿಕೆಟ್ ಆಟದ ವಿಚಾರವಾಗಿ ಮಾರಾಮಾರಿ ನಡೆದಿದ್ದು, ಲಾಂಗು ಮಚ್ಚುಗಳನ್ನು ಹಿಡಿದುಕೊಂಡು ಸಾರ್ವಜನಿಕವಾಗಿ ಓಡಾಡಿದ್ದಾರೆ. ಇದು ಸಾರ್ವಜನಿಕರಲ್ಲಿ ಭೀತಿಗೆ…

Read More

Train Accident: ಸ್ಪೇನ್​ನಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ, 21 ಮಂದಿ ಸಾವು – Kannada News | Train Tragedy in Southern Spain Claims Dozens of Lives

ಸ್ಪೇನ್, ಜನವರಿ 19: ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿ, 70 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ಪ್ರಯಾಣಿಸುತ್ತಿದ್ದ ರೈಲು ಅಡಾಮುಜ್ ಬಳಿ ಹಳಿತಪ್ಪಿ, ಇನ್ನೊಂದು ಹಳಿ ದಾಟಿ, ಮುಂದೆ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಆ ರೈಲು ಕೂಡ ಹಳಿತಪ್ಪಿತ್ತು.ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.30 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಾರಿಗೆ ಸಚಿವ ಆಸ್ಕರ್…

Read More

೩೭ ವರ್ಷಗಳ ಬಳಿಕ ಟೀಮ್ ಇಂಡಿಯಾದ ‘ಗರ್ವಭಂಗ’ – Kannada News | India lose an ODI series to New Zealand at home for the first time in 37 years

ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಸರಣಿ ಶುರುವಾಗಿದ್ದು 1988 ರಲ್ಲಿ. ಮೊದಲ ಸರಣಿಯಲ್ಲೇ ಟೀಮ್ ಇಂಡಿಯಾ ಕಿವೀಸ್ ಪಡೆಯನ್ನು 4-0 ಅಂತರದಿಂದ ಸೋಲಿಸಿದ್ದರು. ಇದಾದ ಬಳಿಕ ಭಾರತಕ್ಕೆ ಆಗಮಿಸಿದ ನ್ಯೂಝಿಲೆಂಡ್ 2-3 (1995) 2-3 (1999), 0-5 (2010), 2-3 (2016), 1-2 (2017), 0-3 (2023) ಅಂತರದಿಂದ ಸರಣಿಗಳನ್ನು ಸೋತಿದ್ದರು. Source link

Read More

ಗಿಲ್ಲಿ ನಟನ ಬಿಗ್ ಬಾಸ್ ವಿನ್ನಿಂಗ್ ಮೂಮೆಂಟ್ ಹೇಗಿತ್ತು ನೋಡಿ – Kannada News | Gilli Nata Winning Moment video Goes viral After his hilarious victory In Bigg Boss Kannada

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಹೆಸರನ್ನು ಸುದೀಪ್ ಅವರು ಜನವರಿ 18ರಂದು ಅದ್ದೂರಿ ವೇದಿಕೆ ಮೇಲೆ ಘೋಷಣೆ ಮಾಡಿದರು ಮತ್ತು ಆ ಹೆಸರು ಗಿಲ್ಲಿ ಅವರದ್ದಾಗಿತ್ತು. ಇದು ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ ಎಂದೇ ಹೇಳಬಹುದು. ಗಿಲ್ಲಿಯ ವಿನ್ನಿಂಗ್ ಮೂಮೆಂಟ್ ತುಂಬಾನೇ ಸುಂದರಮಯವಾಗಿತ್ತು. ಕಿಚ್ಚ ಸುದೀಪ್ ವಿನ್ನರ್ ಘೋಷಣೆ ಮಾಡುತ್ತಿದ್ದಂತೆ ಗಿಲ್ಲಿ ಹಾಗೂ ಅವರ ಅಭಿಮಾನಿಗಳು ಖುಷಿಯಾದರು. ಗಿಲ್ಲಿಗೆ ಏನು ಹೇಳಬೇಕು ಎಂಬುದೇ ಗೊತ್ತಾಗಿಲ್ಲ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ. ಇನ್ನಷ್ಟು ಸಿನಿಮಾ…

Read More

ಮಿರಾಕಲ್ ಆದ ರಕ್ಷಿತಾ ಜರ್ನಿ; ಮೊದಲ ದಿನ ಎಲಿಮಿನೇಷನ್, ಈಗ ರನ್ನರ್ ಅಪ್

ರಕ್ಷಿತಾ ಶೆಟ್ಟಿ ಅವರು ಈ ಸೀಸನ್​​ನ ರನ್ನರ್ ಅಪ್ ಆಗಿದ್ದಾರೆ. ಅವರ ಜರ್ನಿ ಅನೇಕರಿಗೆ ಮಾದರಿ. ಅವರ ಪ್ರಯಾಣ ಮಿರಾಕಲ್ ಎನಿಸಿಕೊಂಡಿದೆ. ರಕ್ಷಿತಾ ಶೆಟ್ಟಿ ಅವರ ಆಟಕ್ಕೆ ಎಲ್ಲರೂ ಭೇಷ್ ಎಂದು ಹೇಳಿದ್ದಾರೆ. ರಕ್ಷಿತಾ ಶೆಟ್ಟಿ ಅವರು ಮೊದಲ ದಿನವೇ ಹೊರ ಹೋದರು! ಮನೆಯವರ ವೋಟಿಂಗ್ ಆಧಾರದ ಮೇಲೆ ಅವರನ್ನು ಹೊರಕ್ಕೆ ಕಳುಹಿಸಲಾಯಿತು. ಇದು ಅನೇಕರಿಗೆ ಶಾಕಿಂಗ್ ಎನಿಸಿತು. ಒಂದು ವಾರ ಬಿಟ್ಟು ಅವರು ದೊಡ್ಮನೆಗೆ ಮರಳಿದರು. ಅಶ್ವಿನಿ ಗೌಡ ಅವರು ರಕ್ಷಿತಾ ಶೆಟ್ಟಿಯನ್ನು ಗೋಳುಹೊಯ್ದುಕೊಂಡರು. ಗೆಜ್ಜೆ…

Read More

ಸೋಲಿನ ನಡುವೆಯೂ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ – Kannada News | Virat kohli creates new world record with different venues century

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹೆಸರಿಗೆ ಹೊಸ ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ವರ್ಲ್​ ರೆಕಾರ್ಡ್ ಅನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ. Source link

Read More

Daily Devotional: ಮನೆಯಲ್ಲಿ ಜೋಡಿ ಹಂಸಗಳ ಫೋಟೋ ಇದ್ರೆ ಶುಭವಾಗುತ್ತೆ! – Kannada News | Daily Devotional: The Auspicious Influence of Twin Swan Pictures in Your Home

ಬೆಂಗಳೂರು, ಜನವರಿ 19: ಮನೆಯಲ್ಲಿ ಶಾಂತಿ ಮತ್ತು ಸಕಾರಾತ್ಮಕ ವಾತಾವರಣವನ್ನು ನಿರ್ಮಿಸಲು ಅನೇಕ ಮಾರ್ಗಗಳಿವೆ. ಅವುಗಳಲ್ಲಿ ಒಂದು ವಿಶೇಷ ವಿಧಾನವೆಂದರೆ ಜೋಡಿ ಹಂಸಗಳ ಚಿತ್ರವನ್ನು ಮನೆಯಲ್ಲಿ ಇಡುವುದು. ಹಂಸಗಳನ್ನು ಲಕ್ಷ್ಮಿಯ ಸ್ವರೂಪವೆಂದು ಪರಿಗಣಿಸಲಾಗುತ್ತದೆ ಮತ್ತು ಅವು ಧನಾತ್ಮಕ ಶಕ್ತಿಯ ಸಂಕೇತವಾಗಿವೆ. ವಾಸ್ತು ಶಾಸ್ತ್ರದ ಪ್ರಕಾರ, ಜೋಡಿ ಹಂಸಗಳ ಚಿತ್ರವನ್ನು ಮನೆಯ ಹಾಲ್‌ನಲ್ಲಿ, ಅಂದರೆ ಜನರು ಹೆಚ್ಚು ಓಡಾಡುವ ಜಾಗದಲ್ಲಿ ಪೂರ್ವ ಅಥವಾ ಉತ್ತರ ದಿಕ್ಕಿಗೆ ಮುಖಮಾಡಿ ಇಡುವುದು ಶುಭಕರ. ಇದು ಅರ್ಧಕ್ಕೆ ನಿಂತ ಕೆಲಸಗಳನ್ನು ಪೂರ್ಣಗೊಳಿಸಲು, ಮನೆಯಲ್ಲಿನ…

Read More

ಬಿಗ್ ಬಾಸ್ ಪ್ರೈಜ್​​ ಹಣದಲ್ಲಿ ಗಿಲ್ಲಿಗೆ ಸಿಗೋದೆಷ್ಟು? ತೆರಿಗೆ ಮೊತ್ತವೇ ದೊಡ್ಡದು – Kannada News | Bigg Boss Kannada 12 Winner Gilli’s Prize Money Tax: What He Really Gets

‘ಬಿಗ್ ಬಾಸ್ ಕನ್ನಡ ಸೀಸನ್ 12’ ಅನ್ನು ಗಿಲ್ಲಿ ವಿನ್ನರ್ ಆಗಿದ್ದಾರೆ. ಅವರು ದೊಡ್ಮನೆಯಲ್ಲಿ ಮೊದಲ ದಿನದಿಂದಲೂ ಮನರಂಜನೆ ನೀಡುತ್ತಾ ಬಂದರು. ಈಗ ಬಿಗ್ ಬಾಸ್ ಅಲ್ಲಿ ಅವರು ಕಪ್ ಎತ್ತಿದ್ದಾರೆ. ಅವರ ಗೆಲುವಿನ ಬಗ್ಗೆ ಫ್ಯಾನ್ಸ್ ಕೂಡ ಖುಷಿ ವ್ಯಕ್ತಪಡಿಸಿದ್ದಾರೆ. ಗಿಲ್ಲಿಗೆ ಬಹುಮಾನ ಮೊತ್ತವಾಗಿ 50 ಲಕ್ಷ ರೂಪಾಯಿ ಸಿಕ್ಕಿದೆ. ಇದರ ಜೊತೆ ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಸಿಕ್ಕಿದೆ. ಸುದೀಪ್ 10 ಲಕ್ಷ ರೂಪಾಯಿ ಘೋಷಿಸಿದ್ದಾರೆ. ಇಲ್ಲಿ ಗಮನಿಸಬೇಕಾದ ವಿಷಯ ಎಂದರೆ ಇದರಲ್ಲಿ ಸಂಪೂರ್ಣ…

Read More

ಫಸಲ್ ಬಿಮಾ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ: ಭೇಷ್ ಎಂದು ಪ್ರಶಸ್ತಿ ನೀಡಿದ ಕೇಂದ್ರ ಸರ್ಕಾರ – Kannada News | Karnataka Ranks Second in PM Fasal Bima Yojana Implementation, Wins Centre’s Praise and Award

ಬೆಂಗಳೂರು, ಜನವರಿ 19: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (Pradhan Mantri Fasal Bima Yojana – PMFBY) ಅನುಷ್ಠಾನದಲ್ಲಿ ಕರ್ನಾಟಕ (Karnataka) ರಾಜ್ಯವು ಎರಡನೇ ಸ್ಥಾನ ಪಡೆದುಕೊಂಡಿದೆ. ರಾಜ್ಯ ಸರ್ಕಾರದ ಈ ಮಹತ್ವದ ಸಾಧನೆಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಅಭಿನಂದಿಸಿದೆ. 2024–25ನೇ ಸಾಲಿನಲ್ಲಿ ಪ್ರಧಾನಮಂತ್ರಿ ಬೆಳೆ ವಿಮೆ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತಂದಿರುವುದಕ್ಕಾಗಿ ಕರ್ನಾಟಕಕ್ಕೆ ಈ ಗೌರವ ಲಭಿಸಿದೆ. ಬೆಂಗಳೂರಿನಲ್ಲಿ ನಡೆದ 13ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ…

Read More