Headlines

ಜೂನ್‌ನಲ್ಲೇ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ – Kannada News | Karnataka to Recruit 51,000 Guest Teachers in June: Madhu Bangarappa

ಬೆಂಗಳೂರು, ಮೇ 23: 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲೇ ರಾಜ್ಯ ಸರ್ಕಾರವು ಉದ್ಯೋಗಾಂಕ್ಷಿಗಳಿಗೆ ಬಿಗ್ ಗಿಫ್ಟ್ ನೀಡಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಜೂನ್ ತಿಂಗಳಿನಲ್ಲೇ 51 ಸಾವಿರ ಅತಿಥಿ ಶಿಕ್ಷಕರನ್ನು (Guest Teachers) ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಶಾಲೆಗಳಲ್ಲಿನ ಬೋಧಕರ ಕೊರತೆಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ, ಬರೋಬ್ಬರಿ 51 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಆಡಳಿತಾತ್ಮಕ ಅನುಮೋದನೆ…

Read More

ಬಜೆಟ್ ಏಳು ಲಕ್ಷ ಗಳಿಸಿದ್ದು 400 ಕೋಟಿ, ಯಾವುದು ಈ ಬ್ಲಾಕ್ ಬಸ್ಟರ್ ಸಿನಿಮಾ – Kannada News | Hollywood low budget movie Obsession collects huge money at box office

ರಾತ್ರೋರಾತ್ರಿ ಸಾಮಾನ್ಯ ವ್ಯಕ್ತಿಯೊಬ್ಬ ಸ್ಟಾರ್ ಆಗುವುದು, ಸ್ಟಾರ್ ಆಗಿ ಮೆರೆದವರು ಮೂಲೆಗುಂಪಾಗುವುದು ಸಿನಿಮಾ ರಂಗದಲ್ಲಿ ತೀರಾ ಸಾಮಾನ್ಯ. ಇದು ಪ್ರತಿಭೆ, ಶ್ರಮದ ಜೊತೆಗೆ ಅದೃಷ್ಟವೂ ಬೆರೆತಿರುವ ಉದ್ಯಮ. ಸಾವಿರಾರು ಕೋಟಿ ಹಾಕಿ ನಿರ್ಮಿಸಿದ ಸಿನಿಮಾ ಸಹ ಬಾಕ್ಸ್ ಆಫೀಸ್​​ನಲ್ಲಿ ನೆಲ ಕಚ್ಚಿದ ಹಲವಾರು ಉದಾಹರಣೆ ಇದೆ. ತೀರ ಕಡಿಮೆ ಬಜೆಟ್​​ನಲ್ಲಿ ನಿರ್ಮಿಸಿದ ಸಿನಿಮಾಗಳು ದೊಡ್ಡ ಹಿಟ್ ಆದ ಸಾಕಷ್ಟು ಉದಾಹರಣೆ ಇವೆ. ಇದೀಗ ಅಂಥಹುದೇ ಉದಾಹರಣೆಗಳ ಪಟ್ಟಿಗೆ ಮತ್ತೊಂದು ಸಿನಿಮಾ ಸೇರ್ಪಡೆ ಆಗಿದೆ. ಸಿನಿಮಾದ ಹೆಸರು ‘ಒಬ್​​ಸೆಷನ್’….

Read More

IPL 2026: ಆರ್​ಸಿಬಿ- ಗುಜರಾತ್ ಕ್ವಾಲಿಫೈಯರ್ 1 ಪಂದ್ಯ ರದ್ದಾದರೆ ಯಾರಿಗೆ ಫೈನಲ್ ಟಿಕೆಟ್? – Kannada News | IPL 2026 Playoffs: RCB vs GT Qualifier 1 Rain Rule – Who Wins if Washed Out?

ಐಪಿಎಲ್ 2026 (IPL 2026) ರ ಗುಂಪು ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. ಲೀಗ್ ಹಂತದ ಮುಕ್ತಾಯದ ನಂತರ, ಪ್ಲೇಆಫ್ ಸುತ್ತು ಆರಂಭವಾಗಲಿದೆ. ಈ ಸುತ್ತಿಗೆ ಈಗಾಗಲೇ 3 ತಂಡಗಳು ಎಂಟ್ರಿ ಪಡೆದಿವೆ. ಇನ್ನೊಂದು ತಂಡ ಯಾವುದು ಎಂಬುದು ಇಂದು ತಿಳಿಯಲಿದೆ. 4ನೇ ತಂಡ ಯಾವುದು ಎಂಬುದು ಖಚಿತವಾದ ಬಳಿಕ ಪ್ಲೇಆಫ್ ಸುತ್ತು ಮೇ 26 ರಿಂದ ಪ್ರಾರಂಭವಾಗಲಿದೆ. ಪ್ಲೇಆಫ್ ಪಂದ್ಯಗಳು ಮೂರು ವಿಭಿನ್ನ ಮೈದಾನಗಳಲ್ಲಿ ನಡೆಯಲಿವೆ. ಮೊದಲ ಕ್ವಾಲಿಫೈಯರ್ ಪಂದ್ಯ ಧರ್ಮಶಾಲಾದಲ್ಲಿ, ಎಲಿಮಿನೇಟರ್ ಮತ್ತು ಎರಡನೇ…

Read More

ಮನೆಯಲ್ಲೇ ಈಸಿಯಾಗಿ ತಯಾರಿಸಬಹುದು ವೈರಲ್‌ ಮೆಲೋಡಿ ಚಾಕೊಲೇಟ್‌; ಇಲ್ಲಿದೆ ರೆಸಿಪಿ – Kannada News | You can easily make viral melody chocolate at home

ಮೆಲೋಡಿ ಚಾಕೊಲೇಟ್‌ ರೆಸಿಪಿImage Credit source: Social Media ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ರಾಜಧಾನಿ ರೋಮ್‌ಗೆ ಅಧಿಕೃತ ಭೇಟಿ ನೀಡಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಈ ಭೇಟಿಯ ಸಮಯದಲ್ಲಿ ಪ್ರಧಾನಿ ಮೋದಿ  ಮೆಲೋನಿಗೆ ಅವರಿಗೆ ಪಾರ್ಲೆ ಪ್ರಾಡಕ್ಟ್ಸ್‌ ಸಂಸ್ಥೆಯ ಮೆಲೋಡಿ (melody) ಚಾಕೊಲೇಟ್‌ ಅನ್ನು ಉಡುಗೊರೆಯಾಗಿ ನೀಡಿದ್ದರು. ಈ ವಿಡಿಯೋವಂತೂ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿತ್ತು. ಆ ಬಳಿಕ ಮೆಲೋಡಿ ಚಾಕೊಲೇಟ್‌ ಖರೀದಿಯು ಸಹ ಹೆಚ್ಚಾಗಿತ್ತು….

Read More

‘ದೇಶ ಇಂತಹ ಪ್ರಧಾನಿಯನ್ನು ಎಂದೂ ನೋಡಿಲ್ಲ!’: ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್

ದೆಹಲಿ, ಮೇ.23: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಗುಣ ಹಾಗೂ ದೇಶಕ್ಕಾಗಿ ಅವರು ಹಗಲಿರುಳು ಶ್ರಮಿಸುವ ಬದ್ಧತೆಯನ್ನು ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿಯ ಹಿರಿಯ ನಾಯಕಿ ಸ್ಮೃತಿ ಇರಾನಿ ಅವರು ಅತ್ಯಂತ ಹೆಮ್ಮೆಯಿಂದ ಮತ್ತು ಭಾವುಕರಾಗಿ ಕೊಂಡಾಡಿದ್ದಾರೆ. “ಭಾರತ ದೇಶವು ತನ್ನ ಇತಿಹಾಸದಲ್ಲೇ ಇಷ್ಟು ಸಮರ್ಪಣಾ ಭಾವದಿಂದ ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುವ ಇಂತಹ ಮತ್ತೊಬ್ಬ ಪ್ರಧಾನಿಯನ್ನು ನೋಡಿಲ್ಲ” ಎಂದು ಸ್ಮೃತಿ ಇರಾನಿ ಹೇಳಿರುವ ಮಾತುಗಳು ಸದ್ಯ ರಾಜಕೀಯ ವಲಯದಲ್ಲಿ ಭಾರಿ…

Read More

TV9 ಬಿಗ್ ಇಂಪ್ಯಾಕ್ಟ್: ಮುಚ್ಚಿದ್ದ ಕಾಳಜಿ ಕೇಂದ್ರ 24 ಗಂಟೆಯಲ್ಲೇ ರೀ-ಓಪನ್! – Kannada News | Gadag Flood Victims Get Aid as Admin Reopens Care Center After TV9 News Report

ಗದಗ, ಮೇ.23: ಗದಗ ನಗರದ ಗಂಗಿಮಡಿ ಭಾಗದ ಸಂತ್ರಸ್ತರ ಪರವಾಗಿ ಟಿವಿ೯ (TV9) ಸುದ್ದಿ ಸಂಸ್ಥೆ ಬಿತ್ತರಿಸಿದ ವಿಸ್ತೃತ ವರದಿಗೆ ಕೊನೆಗೂ ಭರ್ಜರಿ ಜಯ ಸಿಕ್ಕಿದೆ. ನಿನ್ನೆ ಮಧ್ಯಾಹ್ನ ಸಂತ್ರಸ್ತರನ್ನು ಹೊರಹಾಕಿ ದಿಢೀರನೆ ಬಂದ್ ಮಾಡಲಾಗಿದ್ದ ಕಾಳಜಿ ಕೇಂದ್ರವನ್ನು, ವರದಿ ಪ್ರಸಾರವಾದ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತವು ಇಂದು ಮಧ್ಯಾಹ್ನವೇ ಪುನರಾರಂಭಿಸಿದೆ. ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ನೆಮ್ಮದಿಯ ನಿಟ್ಟುಸಿರು ಬಿಟ್ಟಿರುವ ಸಂತ್ರಸ್ತರು, “ಟಿವಿ9 ವರದಿಯಿಂದಲೇ ಇಂದು ನಮ್ಮ ಹೊಟ್ಟೆಗೆ ಅನ್ನ ಮತ್ತು ತಲೆಗೊಂದು ಆಸರೆ ಸಿಕ್ಕಿದೆ” ಎಂದು ಭಾವುಕರಾಗಿ…

Read More

IPL 2026: ಸಿಕ್ಸರ್‌ಗಳ ಶತಕ; ಐಪಿಎಲ್‌ನಲ್ಲಿ ಇತಿಹಾಸ ಬರೆದ ಆರ್​ಸಿಬಿ ನಾಯಕ

ಗಾಯದ ಕಾರಣದಿಂದಾಗಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ತಪ್ಪಿಸಿಕೊಂಡಿದ್ದ ಆರ್​ಸಿಬಿ ನಾಯಕ ರಜತ್ ಪಾಟಿದರ್, ಸನ್​ರೈಸರ್ಸ್​ ಹೈದರಾಬಾದ್‌ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ಆರ್​ಸಿಬಿ 55 ರನ್​ಗಳಿಂದ ಸೋತಿತ್ತಾದರೂ, ರಜತ್ ಪಾಟಿದರ್ ಮಾತ್ರ ನಾಯಕನಾಗಿ ಜವಾಬ್ದಾರಿಯುತ ಬ್ಯಾಟಿಂಗ್‌ ಮಾಡಿ ತಂಡವನ್ನು ಅಗ್ರಸ್ಥಾನದಲ್ಲಿಯೇ ಉಳಿಯುವಂತೆ ಮಾಡಿದರು (PC- RCB X). ಆರ್​ಸಿಬಿ ಅಗ್ರಸ್ಥಾನದಲ್ಲಿ ಉಳಿಯಬೇಕಿದ್ದರೆ, ಸನ್​ರೈಸರ್ಸ್​ ತಂಡ ನೀಡಿದ್ದ 255 ರನ್​ಗಳ ಗುರಿಯಲ್ಲಿ 166 ರನ್​ ಬಾರಿಸಲೇಬೇಕಿತ್ತು. ಅದರಂತೆ ಗುರಿ ಬೆನ್ನಟ್ಟಿದ ಆರ್​ಸಿಬಿ ಸುಲಭವಾಗಿ…

Read More

IPL 2026: ಪಂಜಾಬ್​ಗೆ ಸುವರ್ಣಾವಕಾಶ; ಇಬ್ಬರು ಸ್ಟಾರ್ ಆಟಗಾರರಿಲ್ಲದೆ ಕಣಕ್ಕಿಳಿಯಲಿದೆ ಲಕ್ನೋ – Kannada News | LSG vs PBKS IPL 2026: Playoff Race Heats Up! Marsh and Markram Absent – PBKS Must Win

ಐಪಿಎಲ್ 2026 ರ 68 ನೇ ಲೀಗ್ ಪಂದ್ಯವು ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ. ಪ್ಲೇಆಫ್ ದೃಷ್ಟಿಯಿಂದ ಪಂಜಾಬ್ ಕಿಂಗ್ಸ್‌ಗೆ ಈ ಪಂದ್ಯ ನಿರ್ಣಾಯಕವಾಗಿದೆ. ಈ ಪಂದ್ಯವನ್ನು ಪಂಜಾಬ್ ಕಿಂಗ್ಸ್ ಗೆಲ್ಲದಿದ್ದರೆ, ಪ್ಲೇಆಫ್ ರೇಸ್‌ನಿಂದ ಹೊರಗುಳಿಯಲಿದೆ. ಹೀಗಾಗಿ ಪಂಜಾಬ್ ಗೆಲ್ಲಲೇಬೇಕಾದ ಒತ್ತಡದಲ್ಲಿದೆ ಮತ್ತೊಂದೆಡೆ, ಲಕ್ನೋ ತಂಡ ಈಗಾಗಲೇ ಪ್ಲೇಆಫ್ ರೇಸ್‌ನಿಂದ ಹೊರಗುಳಿದಿರುವುದರಿಂದ ಈ ಪಂದ್ಯ ಕೇವಲ ಔಪಚಾರಿಕವಾಗಿದೆ. ಈ ಪಂದ್ಯಕ್ಕೂ ಮುನ್ನ ಪಂಜಾಬ್​ಗೆ ನಿರಾಳಕರ ಸುದ್ದಿ…

Read More

Success Story: ತಂದೆಯ ಶೂ ಅಂಗಡಿಯಿಂದ IAS ಅಧಿಕಾರಿವರೆಗೆ; 6ನೇ ರ‍್ಯಾಂಕ್ ಪಡೆದು ಇತಿಹಾಸ ನಿರ್ಮಿಸಿದ ಶುಭಮ್ ಗುಪ್ತಾ ಯಶೋಗಾಥೆ – Kannada News | Shubham Gupta IAS: From Shoe Shop to UPSC AIR 6 Topper | An Inspiring Success Story

ಹೆತ್ತವರ ಮುಖದಲ್ಲಿ ಹೆಮ್ಮೆಯ ನಗು ಮೂಡಿಸುವುದು ಪ್ರತೀ ಮಕ್ಕಳ ಕನಸು. ಅದೇ ರೀತಿ ತನ್ನ ತಂದೆಯ ಕನಸನ್ನು ನನಸಾಗಿಸಿ, ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 6ನೇ ರ‍್ಯಾಂಕ್ ಪಡೆದು IAS ಅಧಿಕಾರಿಯಾದ ಶುಭಮ್ ಗುಪ್ತಾ ಅವರ ಜೀವನಗಾಥೆ ಇಂದು ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಿದೆ. ಕಠಿಣ ಪರಿಶ್ರಮ, ನಿರಂತರ ಹೋರಾಟ ಮತ್ತು ಎಂದಿಗೂ ಕೈಬಿಡದ ಮನೋಭಾವ ಇದ್ದರೆ ಯಾವುದೇ ಗುರಿಯನ್ನೂ ಸಾಧಿಸಬಹುದು ಎಂಬುದಕ್ಕೆ ಶುಭಮ್ ಜೀವಂತ ಉದಾಹರಣೆ. ಶುಭಮ್ ಅವರ ಕುಟುಂಬ ಮೂಲತಃ ರಾಜಸ್ಥಾನದ ಸಿಕಾರ್ ಜಿಲ್ಲೆಯದ್ದು….

Read More

ಡಾ ರಾಜ್​ಕುಮಾರ್ ಹಾಡಿದ ರಾಯರ ಹಾಡುಗಳ ನೆನೆದ ನಟಿ ತಾರಾ

ರಾಯರ (Rayaru) ಕುರಿತಾಗಿ ಹಲವಾರು ಖ್ಯಾತ ಗಾಯಕರ ಹಾಡುಗಳು ಇದ್ದಾವೆ. ಈಗಲೂ ರಾಜ್ಯದ ಹಲವಾರು ದೇವಾಲಯಗಳಲ್ಲಿ ಗುರುವಾರಗಳಂದು ರಾಯರ ಹಾಡುಗಳನ್ನು ಹಾಕಲಾಗುತ್ತದೆ. ಅವುಗಳಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿರುವುದು ಪಿಬಿ ಶ್ರೀನಿವಾಸ್ ಹಾಡಿರುವ ಹಾಡುಗಳು ಮತ್ತು ಡಾ ರಾಜ್​ಕುಮಾರ್ ಅವರು ಹಾಡಿದ ಹಾಡುಗಳು. ಇದೀಗ ಅಜನೀಶ್ ಲೋಕನಾಥ್ ಅವರು ರಾಯರ ಹಾಡುಗಳ ಆಲ್ಬಂ ಒಂದನ್ನು ಮಾಡಿದ್ದಾರೆ. ಆಲ್ಬಂ ಅನ್ನು ನಟಿ ತಾರಾ ಹಾಗೂ ಇತರ ಗಣ್ಯರು ಬಿಡುಗಡೆ ಮಾಡಿದ್ದು, ನಟಿ ತಾರಾ ಅವರು ಅಣ್ಣಾವ್ರು ಹಾಡಿದ್ದ ರಾಯರ ಹಾಡುಗಳ…

Read More