ಸುದೀಪ್ ಹೃದಯ ವೈಶಾಲ್ಯತೆ ನೋಡಿ; ವೇದಿಕೆ ಮೇಲೆ ಗಿಲ್ಲಿಗೆ 10 ಲಕ್ಷ ಬಹುಮಾನ ಘೋಷಿಸಿದ ಕಿಚ್ಚ – Kannada News | Kiccha Sudeep’s Generosity: Gilli Wins Rs 10 Lakh Special Prize From Sudeep at Bigg Boss Kannada Finale
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫಿನಾಲೆ ಪೂರ್ಣಗೊಂಡಿದೆ. ಕಿಚ್ಚ ಸುದೀಪ್ ಅವರು ಗಿಲ್ಲಿನ ವಿನ್ನರ್ ಎಂದು ಘೋಷಣೆ ಮಾಡಿದರು. 112 ದಿನಗಳ ಕಾಲ ಎಲ್ಲರನ್ನೂ ರಂಜಿಸಿದ ಗಿಲ್ಲಿ ಗೆಲುವಿಗೆ ಅರ್ಹರು ಎಂದು ವೀಕ್ಷಕರು ಹೇಳುತ್ತಿದ್ದಾರೆ. ವಿನ್ನರ್ ಆದ ಗಿಲ್ಲಿಗೆ ಕಿಚ್ಚ ಸುದೀಪ್ ಅವರು ಬಹುಮಾನ ಘೋಷಣೆ ಮಾಡಿದರು. ಇದು ಸುದೀಪ್ ಹೃದಯ ವೈಶಾಲ್ಯತೆಯನ್ನು ತೋರಿಸುತ್ತದೆ. ಕಿಚ್ಚ ಸುದೀಪ್ ಅವರು ಸೀಸನ್ ಚಪ್ಪಾಳೆಯನ್ನು ಧ್ರುವಂತ್ ಅವರಿಗೆ ನೀಡಿದರು. ಇದು ಚರ್ಚೆಗೆ ಕಾರಣ ಆಯಿತು. ಗಿಲ್ಲಿಗೆ ಇದು ಸೇರಬೇಕಿತ್ತು…