Headlines

ಟಾಪ್​ 6ನಿಂದ ಒಬ್ಬರು ಔಟ್; ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎಂದ ಗಿಲ್ಲಿ – Kannada News | Win Is not My cup of Tea Says Gilli Nata Ahead of Bigg Boss Kannada Season 12 Finale

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಶೂಟಿಂಗ್ ಈಗಾಗಲೇ ಆರಂಭ ಆಗಿದೆ. ಯಾರು ಮೊದಲು ಎಲಿಮಿನೇಟ್ ಆಗುತ್ತಾರೆ ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಹೀಗಿರುವಾಗಲೇ ಮೊದಲ ಎಲಿಮಿನೇಷನ್ ನಡೆದಿದೆ. ಅತಿ ಕಡಿಮೆ ವೋಟ್ ಪಡೆದು ಒಬ್ಬರು ಹೊರ ಬಂದಿದ್ದಾರೆ. ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎನಿಸುತ್ತದೆ ಎಂದು ಗಿಲ್ಲಿ ಹೇಳಿದ್ದಾರೆ. ಅವರು ಹೀಗೇಕೆ ಹೇಳಿದರು ಎಂಬುದಕ್ಕೆ ಉತ್ತರ ಶೋನಲ್ಲಿ ಸಿಗಲಿದೆ. ಮೊದಲ ಎಲಿಮಿನೇಷನ್​​ನಲ್ಲಿ ಧನುಶ್ ಹೊರ ಹೋಗಿದ್ದಾರೆ ಎಂದು ವರದಿ ಆಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

NABARD Recruitment 2026: ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ – Kannada News | NABARD Development Assistant Recruitment 2026: 162 Posts – Apply Online Now!

ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ಯುವಜನರಿಗೆ, ನಬಾರ್ಡ್ ಗುಡ್​ ನ್ಯೂಸ್​ ಪ್ರಕಟಿಸಿದೆ. ಹೌದು, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಅಭಿವೃದ್ಧಿ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ಒಟ್ಟು 162 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ ಮತ್ತು ಆಸಕ್ತ ಅಭ್ಯರ್ಥಿಗಳು ನಬಾರ್ಡ್‌ನ ಅಧಿಕೃತ ವೆಬ್‌ಸೈಟ್ nabard.org ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ಅಧಿಸೂಚನೆಯಲ್ಲಿ ಈ ನೇಮಕಾತಿಯನ್ನು…

Read More

Video: ಟೋಲ್​ನಲ್ಲಿ ಕಾರುಗಳಿಗೆ ಡಿಕ್ಕಿ ಹೊಡೆದು, ಸಿಬ್ಬಂದಿಯನ್ನು 50 ಮೀಟರ್ ಎಳೆದೊಯ್ದ ಟ್ರಕ್

ಝಾನ್ಸಿ, ಜನವರಿ 18: ಉತ್ತರ ಪ್ರದೇಶದ ಝಾನ್ಸಿಯಲ್ಲಿ ಟೋಲ್ ಪ್ಲಾಜಾದಲ್ಲಿ ಕಾಯುತ್ತಿದ್ದ ಎರಡು ಕಾರುಗಳಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಟೋಲ್ ಸಿಬ್ಬಂದಿ ಮತ್ತು ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಾತ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪುರ ಹೆದ್ದಾರಿಯಲ್ಲಿರುವ ಸೆಮ್ರಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದ್ದು, ಪ್ಲಾಜಾದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಫಾಸ್ಟ್​ ಟ್ಯಾಗ್ ವರ್ಕ್​ ಆಗಲಿಲ್ಲ ಎಂದು ಎರಡು ಕಾರುಗಳು ಟೋಲ್​ನಲ್ಲೇ ನಿಂತಿದ್ದವು,…

Read More

ಗಿಲ್ಲಿ ನಟ ಕೇಳಿದ್ದಕ್ಕಿಂತ ಡಬಲ್ ಪ್ರೀತಿ ನೀಡಿದ ಫ್ಯಾನ್ಸ್: 2 ಮಿಲಿಯನ್ ಗ್ಯಾರಂಟಿ – Kannada News | Bigg Boss Kannada Season 12 Gilli Nata Instagram followers count reached 16 Million

ಕಾಮಿಡಿ ಕಲಾವಿದ ಗಿಲ್ಲಿ ನಟ (Gilli Nata) ಅವರು ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಅವರ ಬಗ್ಗೆಯೇ ಮಾತುಕತೆ ನಡೆಯುತ್ತಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ಬರುವುದಕ್ಕೂ ಮುನ್ನ ಗಿಲ್ಲಿ ಅವರಿಗೆ ತಕ್ಕಮಟ್ಟಿಗಿನ ಜನಪ್ರಿಯತೆ ಇತ್ತು. ಆದರೆ ಬಿಗ್ ಬಾಸ್ ಶೋನಿಂದಾಗಿ ಅವರು ಸೂಪರ್ ಸ್ಟಾರ್ ಆಗಿದ್ದಾರೆ. ಗಿಲ್ಲಿಯನ್ನು ಪ್ರೀತಿಸುವವರ ಸಂಖ್ಯೆ ಹೆಚ್ಚಾಗಿದೆ. ಅದಕ್ಕೆ ಸಾಕ್ಷಿ ಎಂಬಂತೆ ಗಿಲ್ಲಿ ನಟ ಅವರ ಇನ್​ಸ್ಟಾಗ್ರಾಮ್ ಫಾಲೋವರ್ಸ್ (Gilli…

Read More

ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಗೆದ್ದರೆ ಬಹಳ ಖುಷಿ; ಕಾರಣ ತಿಳಿಸಿದ ನಟ ಮಿತ್ರ – Kannada News | Bigg Boss Kannada Season 12 Finale Actor Mithra wants Rakshita Shetty to win

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ (Bigg Boss Kannada 12 Finale) ತಲುಪಿರುವ 6 ಸ್ಪರ್ಧಿಗಳು ವಿಶೇಷ ವ್ಯಕ್ತಿತ್ವದ ಕಾರಣಕ್ಕೆ ಗಮನ ಸೆಳೆದಿದ್ದಾರೆ. ಗಿಲ್ಲಿ ನಟ ಅವರು ಕಾಮಿಡಿ ಮೂಲಕ ಮನರಂಜನೆ ನೀಡಿದ್ದಾರೆ. ರಕ್ಷಿತಾ ಶೆಟ್ಟಿ (Rakshita Shetty) ಅವರು ತುಳುನಾಡಿನ ವೀಕ್ಷಕರ ಬೆಂಬಲ ಪಡೆದಿದ್ದಾರೆ. ನಟ ಮಿತ್ರ ಕೂಡ ರಕ್ಷಿತಾ ಶೆಟ್ಟಿಯ ಗೆಲುವನ್ನು ನಿರೀಕ್ಷಿಸಿದ್ದಾರೆ. ಅದಕ್ಕೆ ಕಾರಣ ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. ‘ಈ ಮೊದಲು ಯಾವುದೇ ಮನರಂಜನಾ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳದ…

Read More

Video: ಓವರ್ ಟೇಕ್ ಮಾಡೋಕೆ ಹೋಗಿ ಆಗಿದ್ದೇನು ನೋಡಿ; ಭೀಕರ ಅಪಘಾತದ ಸಿಸಿಟಿವಿ ದೃಶ್ಯ – Kannada News | Viral Ernakulam Bike Accident: Overtaking Error Caught on CCTV

ಕೇರಳದ ಎರ್ನಾಕುಲಂನಲ್ಲಿ ನಡೆದ ಭೀಕರ ಬೈಕ್ ಅಪಘಾತದ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನೊಬ್ಬ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿರುವುದು ಕಂಡುಬಂದಿದೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವ್ಯಾಪಕವಾಗಿ ಹರಿದಾಡುತ್ತಿದೆ. @kothamangalam__varthakal ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಈ ವಿಡಿಯೋ ಕೆಲವೇ ಗಂಟೆಗಳಲ್ಲಿ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. Source link

Read More

‘ಗೆದ್ದವರು 50 ಲಕ್ಷ ರೂಪಾಯಿನ ನಿಮಗೆ ಕೊಡಲ್ಲ’; ಚರ್ಚೆ ಹುಟ್ಟುಹಾಕಿದ ಸುದೀಪ್ ಮಾತು – Kannada News | BBK12 Finale: Sudeep’s Winner Won’t Share 50 Lakh Comment Stirring Controversy

ಕಿಚ್ಚ ಸುದೀಪ್ (Sudeep) ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರ ಶೋ ನಡೆಸಿಕೊಡುತ್ತಿದ್ದಾರೆ. ಇಂದು (ಜನವರಿ 18) ಶೋ ಕೊನೆಯಾಗಲಿದೆ. ಅವರು ಈ ಬಾರಿ ವಿವಾದಗಳ ಮೂಲಕವೂ ಚರ್ಚೆಯಾದರು. ಸುದೀಪ್ ಅವರು ಕಿಚ್ಚನ ಚಪ್ಪಾಳೆ ಕೊಟ್ಟಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಇದಕ್ಕೆ ಸ್ಪಷ್ಟನೆ ಕೊಡುವಾಗ ಅವರು ಆಡಿದ ಮಾತು ಮತ್ತೆ ಚರ್ಚೆಗೆ ಕಾರಣ ಆಗಿದೆ. ಕಳೆದ ವಾರ ಧ್ರುವಂತ್ ಅವರಿಗೆ ಕಿಚ್ಚನ ಚಪ್ಪಾಳೆ ನೀಡಲಾಯಿತು. ಇದನ್ನು ಅನೇಕರು ಪ್ರಶ್ನೆ ಮಾಡಿದರು. ಈ ವಿಷಯ ಗಿಲ್ಲಿ ಅಭಿಮಾನಿಗಳ…

Read More

ಅಪ್ಪಾ ನನಗೆ ಸಾಯಲು ಇಷ್ಟವಿಲ್ಲ, ಬದುಕಬೇಕು, ನೀರಿನ ಹೊಂಡಕ್ಕೆ ಬಿದ್ದು ಕರೆ ಮಾಡಿದ್ದ ಟೆಕ್ಕಿ, ಕೊನೆಗೂ ಪ್ರಾಣ ಉಳೀಲಿಲ್ಲ – Kannada News | Noida Techie Dies in Pit: Delivery Agent’s Heroic Bid, Family Blames Negligence

ನೋಯ್ಡಾ, ಜನವರಿ 18: ಕಾರು ಸಮೇತ 70 ಅಡಿ ಆಳದ ನೀರಿನ ಹೊಂಡಕ್ಕೆ ಬಿದ್ದಿದ್ದ ವ್ಯಕ್ತಿಯನ್ನು ರಕ್ಷಿಸಲು ತನ್ನ ಜೀವದ ಹಂಗನ್ನೂ ತೊರೆದು ಡೆಲಿವರಿ ಏಜೆಂಟ್(Delivery Agent) ಹೋರಾಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಎರಡು ಗಂಟೆಗಳ ಕಾಲ ಕಾರು ನೀರಿನ ಮೇಲೆ ತೇಲುತ್ತಿತ್ತು. ಆದರೆ ಯಾರ ಕಣ್ಣಿಗೂ ಬೀಳಲಿಲ್ಲ, ಅಲ್ಲೇ ಹೋಗುತ್ತಿದ್ದ ಡೆಲಿವರಿ ಏಜೆಂಟ್ ಅದನ್ನು ಗಮನಿಸಿ ಕೂಡಲೇ ಕೆಳಗೆ ದುಮುಕಿದ್ದಾರೆ. ಟೆಕ್ಕಿ ಯುವರಾಜ್ ಮೆಹ್ತಾ ಎಂಬುವವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಆಯತಪ್ಪಿ ನಿರ್ಮಾಣ ಹಂದಲ್ಲಿರುವ ಮಾಲ್​ನ ನೀರು…

Read More

ಬಿಎಸ್ಸಿ ಓದಿ ಶೋಕಿಗಾಗಿ ಕಳವು: ಸಿನಿಮಾ ಸ್ಟೈಲ್​​ನಲ್ಲಿ ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ – Kannada News | Mysuru police arrested a BSc Computer Science graduate for his alleged involvement in a series of home thefts

ಆರೋಪಿ ದ್ವಾರಕಪುರಿ ವೆಂಕಟೇಶ್ವರ ರೆಡ್ಡಿ ಮೈಸೂರು, ಜನವರಿ 18: ಬಿಎಸ್ಸಿ ಕಂಪ್ಯೂಟರ್​​ ಸೈನ್ಸ್​​ನಲ್ಲಿ ಪದವಿ ಪಡೆದಿದ್ದರೂ ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ದ್ವಾರಕಪುರಿ ವೆಂಕಟೇಶ್ವರ ರೆಡ್ಡಿ (34) ಬಂಧಿತ ಆರೋಪಿಯಾಗಿದ್ದು, ಸರಣಿ ಕಳ್ಳತನ ಮಾಡಿ ಜನರ ನೆಮ್ಮದಿ ಹಾಳು ಮಾಡಿದ್ದ ಐನಾತಿ ಕೊನೆಗೂ ಖಾಕಿ ಬಲೆಗೆ ಬಿದ್ದಿದ್ದಾನೆ. ಈತ ಆಂಧ್ರ ಪ್ರದೇಶದ ಡಾ. ಬಿ. ಆರ್. ಅಂಬೇಡ್ಕರ್ ಕೋಣಸೀಮದ ನಿವಾಸಿ. ವಿದ್ಯಾವಂತನಾಗಿದ್ದ ರೆಡ್ಡಿ ಯಾವುದಾದರೂ ಕಂಪನಿಗೆ ಸೇರಿ ಕೆಲಸ ಮಾಡುವ ಬದಲು, ಸುಲಭವಾಗಿ…

Read More

ಡಾವೊಸ್ ಶೃಂಗಸಭೆ 2026: ವರ್ಲ್ಡ್ ಎಕನಾಮಿಕ್ ಫೋರಂ ವಾರ್ಷಿಕ ಸಭೆಯಲ್ಲಿ ಭಾರತದ ಪ್ರಬಲ ಉಪಸ್ಥಿತಿ – Kannada News | Davos WEF Summit 2026, strong India pavilion and presence in the meeting at Swiss city

ನವದೆಹಲಿ, ಜನವರಿ 18: ಸ್ವಿಟ್ಜರ್​ಲ್ಯಾಂಡ್​ನ ಡಾವೊಸ್​ನಲ್ಲಿ ಸೋಮವಾರದಿಂದ ನಡೆಯಲಿರುವ ವರ್ಲ್ಡ್ ಎಕನಾಮಿಕ್ ಫೋರಂನ ವಾರ್ಷಿಕ ಸಭೆಯಲ್ಲಿ (Davos WEF Summit 2026) ಭಾರತ ಸೇರಿದಂತೆ ವಿವಿಧ ದೇಶಗಳ ಆಡಳಿತಗಾರರು, ಉದ್ಯಮಿಗಳು, ಸಂಘ ಸಂಸ್ಥೆಗಳು, ಕಾರ್ಮಿಕ ಒಕ್ಕೂಟಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಒಟ್ಟು 3,000ಕ್ಕೂ ಅಧಿಕ ಮಂದಿ ಈ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವುದು ವಿಶೇಷ. ಜನವರಿ 19, ಸೋಮವಾರದಿಂದ ಜನವರಿ 23, ಶುಕ್ರವಾರದವರೆಗೆ ಐದು ದಿನಗಳ ಕಾಲ ಈ ಸಮಿಟ್ ನಡೆಯಲಿದೆ. ಅಮೆರಿಕ ಈ ಬಾರಿಯ ಸಭೆಯಲ್ಲಿ ವಿಶೇಷ ಅಸ್ಥೆ ವಹಿಸಿದೆ….

Read More